SQLite format 3@ ^ - ~}!~}}}!n3indexbible_keyBibleCREATE UNIQUE INDEX "bible_key" ON "Bible" ("Book" ASC, "Chapter" ASC, "Verse" ASC)IstablebooksbooksCREATE TABLE books(book INT primary key, name TEXT))=indexsqlite_autoindex_books_1books itableDetailsDetailsCREATE TABLE "Details" ("Title" NVARCHAR(255), "Description" TEXT, "Abbreviation" NVARCHAR(50), "Comments" TEXT, "Version" TEXT, "VersionDate" DATETIME, "PublishDate" DATETIME, "Publisher" TEXT, "Author" TEXT, "Creator" TEXT, "Source" TEXT, "EditorialComments" TEXT, "Language" NVARCHAR(3), "RightToLeft" BOOL, "OT" BOOL, "NT" BOOL, "Strong" BOOL, "VerseRules" TEXT)c%tableBibleBibleCREATE TABLE "Bible" ("Book" INT,"Chapter" INT,"Verse" INT,"Scripture" TEXT)JwQ}wqke_YSMGA;5/)# ~~~~~~~~~~~~~~~~~~~~~~~{~u~o~i~c~]~W~Q~K~E~?~9~3~-~'~!~~~~ ~}}}}}}}}}}}}}}}}}}}}}}}y}s}m}g}a}[}U}O}I}C}=}7}1}+}%}}}} }}||||||||||||||||||||||}|w|q|k|e|_|Y|S|M|G|A|;|5|/|)|#|||| |{{{{{{{{{{{{{{{{{{{{y{r{k{d{]{V{O{H{A{:{3{,{%{{{{ {zzzzzzzzzzzzzzzzzzz}zvzozhzazZzSzLzEz>z7z0z)z"zzz zyyyyyyyyyyyyyyyyyyyyzysylyey^yWyPyIyBy;y4y-y&yyyy yxxxxxxxxxxxxxxxxxxx~xwxpxixbx[xTxMxFx?x8x1x*x#xxxxxwwwwwwwwwwwwwPhONGMsL#KQJtIHCGdFE$DHCfBA"@=?a>= <2;I:o98A7`6v5 403M2l1 0)/G.j-,=+a*)%(G'f&%%$C#e" !* CVo(8Hc"Ei1LVk * I e x %<Kl&CaI~*S%Py&T{(T@w1큩b쁩끨Dꁧi遧 聦Q灦恥7偤c䁤っ=⁢lၢM߁|ށ/݁Q܁gہځKفw؁-ׁgցՁRԁӁ6ҁiсЁLρ}΁/́]́ ˁ9ʁkɁȁRǁƁ;ŁnāÁ=h:_)Ml+HPI>5* }fUG>7/(-27BEHIRYE=* rV )Sd>jw1h S Br"L~.`k~=}Z|q{dzkyix!wPvu2tesrSqp9ognmHlvk(jWih+gUfedPcb5ag`_C^r]\U[Z:YjXWHVyU*T^S R;QnP$OTNM/L]KJ9IfH|GF1EcDC=BcA@0?V>=&www.ChristiansMobile.com, www.WordOfGod.in, www.IndianBibles.net for more free resources.1.02016-12-03 00:00:00Yesudas Solomonkan BwV;~~~~~w~=~}}}}}y}L}1}}|||||m|X|F|1|"||{{{{{{b{G{2{zzzzWz-z yyyuyAyxxxxxjxKx,x wwwwB7Bಪ್ರಕಟನೆA+Aಯೂದನು@?@೩ ಯೋಹಾನನು???೨ ಯೋಹಾನನು>?>೧ ಯೋಹಾನನು=?=೨ ಪೇತ್ರನು<?<೧ ಪೇತ್ರನು;7;ಯಾಕೋಬನು":I:ಇಬ್ರಿಯರಿಗೆ%9O9ಫಿಲೆಮೋನನಿಗೆ878ತೀತನಿಗೆ)7W7೨ ತಿಮೊಥೆಯನಿಗೆ)6W6೧ ತಿಮೊಥೆಯನಿಗೆ25i5೨ ಥೆಸಲೊನೀಕದವರಿಗೆ24i4೧ ಥೆಸಲೊನೀಕದವರಿಗೆ.3a3ಕೊಲೊಸ್ಸೆಯವರಿಗೆ.2a2ಫಿಲಿಪ್ಪಿಯವರಿಗೆ"1I1ಎಫೆಸದವರಿಗೆ(0U0ಗಲಾತ್ಯದವರಿಗೆ,/]/೨ ಕೊರಿಂಥದವರಿಗೆ,.].೧ ಕೊರಿಂಥದವರಿಗೆ+-[-ರೋಮಾಪುರದವರಿಗೆ5,o,ಅಪೊಸ್ತಲರ ಕೃತ್ಯಗಳು+7+ಯೋಹಾನನು*+*ಲೂಕನು)7)ಮಾರ್ಕನು(=(ಮತ್ತಾಯನು'1'ಮಲಾಕಿಯ&1&ಜೆಕರ್ಯ%1%ಹಗ್ಗಾಯ$1$ಚೆಫನ್ಯ#C#ಹಬಕ್ಕೂಕ್ಕ"%"ನಹೂಮ !!ಮಿಕ  ಯೋನ+ಓಬದ್ಯ%ಆಮೋಸ+ಯೋವೇಲ%ಹೋಶೇCದಾನಿಯೇಲನು%Oಯೆಹೆಜ್ಕೇಲನುCಪ್ರಲಾಪಗಳು7ಯೆರೆಮಿಯ+ಯೆಶಾಯ3ಪರಮ ಗೀತ7ಪ್ರಸಂಗಿ+[ಙ್ಞಾನೋಕ್ತಿಗಳು"Iಕೀರ್ತನೆಗಳು+ಯೋಬನು=ಎಸ್ತೇರಳು7ನೆಹೆಮಿಯ1ಎಜ್ರನು8u೨ ಪೂರ್ವಕಾಲವೃತ್ತಾಂತ8 u ೧ ಪೂರ್ವಕಾಲವೃತ್ತಾಂತ ? ೨ ಅರಸುಗಳು ? ೧ ಅರಸುಗಳು E ೨ ಸಮುವೇಲನು E ೧ ಸಮುವೇಲನು+ರೂತಳು+[ನ್ಯಾಯಸ್ಥಾಪಕರು7ಯೆಹೋಶುವ+[ಧರ್ಮೋಪದೇಶಕಾಂಡCಅರಣ್ಯಕಾಂಡ=ಯಾಜಕಕಾಂಡ"Iವಿಮೋಚನಕಾಂಡ 7ಆದಿಕಾಂಡ B~v~xrlf`ZTNHB<60*$ ~~~~~~~~~~~~~~~~~~~~~~|~vBBAA@@??>>==<<;;::99887766554433221100//..--,,++**))((''&&%%$$##""!!        L^yj[L] : v\ , lC[ */bjZ !XY 1NX DW N;V  1FU  'mT   S .R "! c$t~O}}{zyxwvts7rqp+nmlqkjhRfffdc!`_b\[SYSXWV-TTLQQONM LK9J{IHGFE@DAB @?M>R<;:9,87965211/.-,+v*1(W&%"!J?;  b u$`c =ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.kb Sಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.a 3ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.z` qಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.A_ ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.R^ !ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.6] i ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.r\ a ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.C[  ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.WZ + ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.AY  ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.V yಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?U ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.'T Kಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.aS ?ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.R -ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.jQ  Sಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.TP %ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.1O _ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್‌ ತೋಟದಿಂದ ಹೊರಡಿಸಿಬಿಟ್ಟನು.CN ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.UM 'ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು. L ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.uK gನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.J }ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.(I Mಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.LH ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.iG Oನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.WF +ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.BE  ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.D  ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.gC K ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲುB  ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು..A Y ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.@ ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.? ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.H>  ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.(= Mನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.}< wಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;L; ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.!: ?ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.P9  ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.M8 ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.7 7ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.`6 =ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.x5 mಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.!4 ?ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.,3 Uಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.2 9ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.|1 uಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.J0 ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು./ ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;$. Eಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್‌ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.- ಮೂರನೆಯ ನದಿಯ ಹೆಸರು ಹಿದ್ದೆಕೆಲ್‌; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್‌.*, Q ಎರಡನೆಯ ನದಿಯ ಹೆಸರು ಗೀಹೋನ್‌; ಅದು ಕೂಷ್‌ ದೇಶವನ್ನೆಲ್ಲಾ ಸುತ್ತುವದು.;+ s ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.V* ) ಮೊದಲನೆಯದರ ಹೆಸರು ಪೀಶೋನ್‌; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.u) g ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.2( a ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು. ' ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.8& mಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.+% Sಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.$ %ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ._# ;ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.}" wದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.S! #ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.   +ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.4 gದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.} yಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು. !ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.x oಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.n [ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.K ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.M ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.r cದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು.^ ;ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.W -ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.. [ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು. !ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು.d Gಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.L ಭೂಮಿಯ ಮೇಲೆ ಬೆಳಕುಕೊಡುವದಕ್ಕಾಗಿ ದೇವರು ಆಕಾಶದ ವಿಶಾಲದಲ್ಲಿ ಅವುಗಳನ್ನು ಇರಿಸಿದನು. ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.k Uಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು.  ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;   ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೂರನೆಯ ದಿನವಾಯಿತು.#  E ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.@   ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.  = ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟು ಗೂಡಿದ ನೀರುಗಳಿಗೆ ಸಮುದ್ರಗಳೆಂದೂ ಕರೆದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.#  E ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.i Qದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.$ Gದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.s eಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು. 3ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.T 'ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.h Oಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು." Cಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.  ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. pN~)|zywuvts~r\qTpionmlkjj,hhg]feGdc_b{a`__ ^G\\[>YXWVVTSbQ[P NM LKaJIHG+EDBA`@<><;:9e865A432100e..-,+*)(_'&d%$j#!!Z'a8(7 h R+NYS / ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.R - ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.Q 7 ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.,P U ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.6O  k ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.IN ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.qM _ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.PL ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.5K gಎಲ್ಲಾ ಮೃಗಗಳೂ ಕ್ರಿಮಿಗಳೂ ಪಕ್ಷಿಗಳೂ ಭೂಮಿ ಯಲ್ಲಿ ಹರಿದಾಡುವ ಎಲ್ಲವುಗಳು ತಮ್ಮತಮ್ಮ ಜಾತ್ಯಾ ನುಸಾರವಾಗಿ ನಾವೆಯೊಳಗಿಂದ ಹೊರಬಂದವು.J !ಆಗ ನೋಹನ ಸಂಗಡ ಅವನ ಹೆಂಡತಿ ಕುಮಾರರು ಸೊಸೆಯರು ಹೊರಗೆ ಬಂದರು.mI Wನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.mH Wನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.}G wಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--F 3ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.GE   ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.QD  ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.C  ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.BB  ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.XA - ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.V@ )ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು. ? ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.b> Aನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದುA= ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.Q< ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್‌ ಬೆಟ್ಟಗಳ ಮೇಲೆ ನೆಲೆಸಿತ್ತು.s; cಹೀಗೆ ಭೂಮಿಯ ಮೇಲಿದ್ದ ಜಲವು ಕ್ರಮವಾಗಿ ತಗ್ಗಿಹೋಯಿತು. ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆ ಯಾಯಿತು.k: Sಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.9  ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.{8 sಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.\7 5ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು..6 Yಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.?5 {ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.34 cನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.,3 Uಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.G2  ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು.1 5ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.z0 qದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.Q/ ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.m. Wಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.f- I ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್‌ ಹಾಮ್‌ ಯೆಫೆತ್‌ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು., 1 ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.+ ) ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.*  ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.n) Y ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.~( yಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ' ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.+& Sಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು.% -ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.,$ Uಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.!# ?ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.K" ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.!  }ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.C  ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.K ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.6 iಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು. }ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.  =ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು. /ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.b Aನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು. ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು.1 _ನೀನು ಗೋಫೆರ್‌ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.q _ ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.> y ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.W + ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.  = ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬ ಮೂವರು ಕುಮಾರರು ಹುಟ್ಟಿದರು.# C ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು. }ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.k Sಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು. ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.J ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು. ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.s  cಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.1  _ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.Y   1ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು.R  ! ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.[  3ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.- Wಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.i Oಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.? {ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.t eಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.J ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.A ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು.L ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.' Kಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು.7 kಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.6 iಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು.a~ ?ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.$} Eಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.>| yಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು.S{ #ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.=z wಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.4y eಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು.Ox ಕೇನಾನನ ದಿನಗಳೆಲ್ಲಾ ಒಟ್ಟು ಒಂಭೈನೂರ ಹತ್ತು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.Cw  ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು..v Y ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು.Fu   ಎನೋಷನ ದಿನಗಳೆಲ್ಲಾ ಒಟ್ಟು ಒಂಭೈನೂರ ಐದು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.Nt  ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.(s M ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು.ir Oಸೇತನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಹನ್ನೆರಡು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.9q oಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.p 5ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು.ho Mಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.n ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.m ;ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.kl Sಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು)./k  ]ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.Tj %ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್‌ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು. i =ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು. h ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.yg oಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆ--ಲೆಮೆಕನ ಹೆಂಡತಿಯರೇ, ನನ್ನ ಮಾತನ್ನು ಕೇಳಿರಿ; ನನ್ನ ಮಾತುಗಳಿಗೆ ಕಿವಿಗೊಡಿರಿ; ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು, ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ.f ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.ge Kಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.jd Qಆದಾ ಯಾಬಾಲನನ್ನು ಹೆತ್ತಳು; ಇವನು ಗುಡಾರಗಳಲ್ಲಿ ವಾಸಿಸುವವನಾಗಿ ದನಕರು ಗಳಿದ್ದವರಿಗೆ ತಂದೆಯಾದನು. vu}||{zyMwvEuPtrqonn@mtlkihggf e|dcbb ac`_f^O]\/[7ZYYXDWWgWVTSRRQPOwNNNEMLKJJHG2EDChBcAD?>V=D<;[:9877!55>43p2T10h/.-++G((&%#" 9C _  R ) 9sYSu&I I ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.0H ] ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.G  ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.F ) ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.#E C ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.D 3 ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.lC U ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.%B G ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂBA  ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.C@   ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.D?  ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.X> - ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.=  ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?z< q ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು._; ; ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.: # ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.~9 y ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು.:8 q ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.J7  ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.16 _ ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.P5  ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.&4 I ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.W3 + ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.{2 s ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.1 + ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.H0  ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.b/ A ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು..  ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.@- } ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.O,   ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು._+ ; ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.J*  ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್‌ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್‌ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು. )  ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.6( i ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.r' a ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್‌ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.&  ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.W% + ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.*$ Q ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.:# q ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು." - ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.'! K ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು.  ; ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.0 ] ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು.+ S ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.' K ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು. 3 ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.4 e ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು. ! ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. 9 ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು.- W ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.4 e ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು.  ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.7 k ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು./ [ ಆದದರಿಂದ ಅದಕ್ಕೆ ಬಾಬೆಲ್‌ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. 3 ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು.  ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.o [ ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.N  ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.  ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;- W ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.  3 ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್‌ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.{   u ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.X  - ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.p  ] ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.A   ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು., U ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.F  ಓಬಾಲನೂ ಅಬೀಮಯೇಲನೂ ಶೆಬನೂO  ಹದೋರಾಮನೂ ಊಜಾಲನೂ ದಿಕ್ಲಾನನೂ # ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂe G ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್‌.# C ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.  ಅರಾಮನ ಮಕ್ಕಳು ಯಾರಂದರೆ, ಊಸ್‌ ಹೂಲ್‌ ಗೆತೆರ್‌ ಮಷ್‌ ಇವರೇ.- W ಶೇಮನ ಮಕ್ಕಳು ಯಾರಂದರೆ, ಏಲಾಮ್‌ ಅಶ್ಶೂರ್‌ ಅರ್ಪಕ್ಷದ್‌ ಲೂದ್‌ ಅರಾಮ್‌.n Y ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.  ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.M~  ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್‌ ಗೊಮೋರ ಅದ್ಮಾ ಚೆಬೋಯಿಮ್‌ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.v} i ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್‌ ಕುಟುಂಬಗಳು ವಿಸ್ತಾರವಾಗಿ ಹರಡಿದವು.R| ! ಹಿವ್ವಿಯನೂ ಅರ್ಕಿಯನೂ ಸೀನಿಯನೂ^{ 9 ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂyz o ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂPy  ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.x 5 ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂOw  ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್‌ನನ್ನು ಕಟ್ಟಿದನು.(v M ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್‌ ಎಂಬ ಪಟ್ಟಣ, ಕೆಲಹ,tu e ಶಿನಾರ್‌ ದೇಶದಲ್ಲಿರುವ ಬಾಬೆಲ್‌ ಯೆರೆಕ್‌ ಅಕ್ಕದ್‌ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.[t 3 ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.=s w ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.r # ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್‌ ಎಂಬವರು.*q Q ಹಾಮನ ಕುಮಾರರು ಯಾರಂದರೆ, ಕೂಷ್‌ ಮಿಚ್ರಯಿಮ್‌ ಪೂತ್‌ ಕಾನಾನ್‌ ಎಂಬವರು.Kp  ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.9o o ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್‌ ಕಿತ್ತೀಮ್‌ ದೋದಾನಿಮ್‌ ಇವರೇ.n 7 ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್‌ ರೀಫತ್‌ ತೋಗರ್ಮ ಎಂಬವರು.om [ ಯೆಫೆತನ ಕುಮಾರರು ಯಾರಂದರೆ, ಗೋಮೆರ್‌ ಮಾಗೋಗ್‌ ಮಾದಯ್‌ ಯಾವಾನ್‌ ತೂಬಲ್‌ ಮೇಷೆಕ್‌ ತೀರಾಸ್‌ ಎಂಬವರು.rl  c ನೋಹನ ಕುಮಾರರಾದ ಶೇಮ್‌ ಹಾಮ್‌ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.Nk  ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು. j  ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು. i  ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.-h W ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.Wg + ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--ef G ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು-- e  ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.d  ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.Fc  ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.Hb  ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.*a Q ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.q` _ ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್‌ ಹಾಮ್‌ ಯೆಫೆತ್‌; ಹಾಮನು ಕಾನಾನನ ತಂದೆಯು.-_ W ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.U^ ' ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.'] K ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.4\ e ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.q[ _ ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.9Z o ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.GY  ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.X 7 ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂWW + ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ:V q ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ--qU _ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.T } ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು. b6~}?|pzz3xxvu sjrqpnmljoi!h*g/ecYa`^]\[AZfYWV8TS8RPNN"LKJI HoGnEsDsCuB`AW@ ??l>M=C;9^854U3]10/.,u*)('&W%$Y#d!  iW{q { a f-6 + =ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--**  Sಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.!) ?ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.;( sಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.=' wಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.5& gಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.:% qಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.9$ oಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.# )ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.7" kಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.!  ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.-  Wಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.x mಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.B ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.% Gಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ. ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು. ' ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.X - ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ  ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.q _ ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.* Q ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.  ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್‌ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.  ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.! ?ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.q _ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.7 kಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--? {ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.y  qಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.[ 3ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು."  Aತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.g  Kಆದದರಿಂದ ಆ ಬಾವಿಗೆ ಬೆರ್‌ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.-  W ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.   ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.  - ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.X - ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.j Q ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.l Uಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.t eಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು! ?ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು. )ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.F  ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.; sಅಬ್ರಾಮನು ಕಾನಾನ್‌ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು." Aಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.  ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.~ 3ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.U} 'ಹಿತ್ತಿಯರೂ ಪೆರಿಜೀಯರೂ ರೆಫಾಯರೂY| /ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ3{ cಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್‌ ನದಿಯ ವರೆಗೆ ವಾಸಿಸುವz ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು.y ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.zx qನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.|w uಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.wv k ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.}u w ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.-t W ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು.ds E ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ.Xr - ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.}q wಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.9p oಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್‌ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.Mo ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.wn kಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.*m Qಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.l -ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗk ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.gj  Mಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.Fi  ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.h ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.Ng ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;Wf +ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.]e 7ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.%d Gಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.c  ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.5b gಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.da Eಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.^` 9ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ8_ mತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ^ ) ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.w] k ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.s\ c ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.J[  ಸಿದ್ದೀಮ್‌ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್‌ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.>Z y ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.fY Iಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು\X 5ಅವರು ಹಿಂತಿರುಗಿ ಕಾದೇಶ್‌ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.W  ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.&V Iಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್‌ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂeU Gಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.NT ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್‌ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.S 3ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.uR  iಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ, Q  ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.ZP 1 ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.?O { ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.FN  ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.oM [ ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.KL  ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.?K { ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.zJ q ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು. [~{z[xwmv_thsHqponmalkihgfkedfb7``]\TZXW^VCTRWPO MoLL;IGF_ECGA?=<*:D97643M210//-,*('E%#G!! ?`6|; 7 $ }} wದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.. Yಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು. ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.E  ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು.  =ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.u gಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.d Eಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.o [ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.+~ Sಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.}  ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.| } ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು.={ w ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.6z i ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ&y I ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.Fx  ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.Pw ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.uv gದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.'u Kಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.t )ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?s {ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.sr cಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.'q  Mಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.p &ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.o !%ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್‌ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.,n U$ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.m  #ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.U y ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.$T E ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.4S e ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.xR mಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.{Q sನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.2P aಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--O +ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.N ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್‌ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.CM ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.nL Yಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.vK  kದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್‌ಗೆ ಬಂದಾಗ ಲೋಟನು ಸೊದೋ ಮ್‌ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿJ +!ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.I ' ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು./H [ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.&G Iಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.F #ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.E )ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.jD Qಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.@C }ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.+B Sಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.IA ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?4@ eಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?J? ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು. > =ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.\= 5ಕರ್ತನು--ಸೊದೋಮ್‌ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ< ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು. ; ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು. : ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?%9 Gತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.t8 eಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.Q7 ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.6 / ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?P5  ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.4 5 ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.s3 c ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. 2  ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.n1 Yತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.x0 mಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು._/ ;ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.>. yನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.- ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.h, Mನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ. bQA~<|{zyywgvt]srCpxo\nm?l/ji hgf@ed`cmaa_^b]\ZXWVUSLRP>ON}LJI`HFDCBCA @2?>==;:9<86(5320..k,O+*I('\&0$#"!^ ;#q+ z ZH3RQ0h ]ಅದಕ್ಕೆ ಆಕೆಯು ನಾನು ನಾಹೋರನಿಗೆ ಮಿಲ್ಕಳು ಹೆತ್ತ ಬೆತೂವೇಲನ ಮಗಳು ಅಂದಳು.yg oಅವನು--ನೀನು ಯಾರ ಮಗಳು? ನನಗೆ ಹೇಳು; ನಿನ್ನ ತಂದೆಯ ಮನೆಯಲ್ಲಿ ಇಳುಕೊಳ್ಳುವದಕ್ಕೆ ನಮಗೆ ಸ್ಥಳವಿದೆಯೋ ಅಂದನು.Lf ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್‌ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್‌ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.[e 3ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.~d yಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.c ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.b ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.a 5ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು.` {ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು._ ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.^  ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು. ]  ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ.o\ [ ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.9[ o ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.BZ  ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.Y ' ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.3X cಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು..W Yನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.;V sಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.%U Gಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.,T Uನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.S ;ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂQR ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;{Q  uಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.P #ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.cO Cಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್‌ ದೇಶದಲ್ಲಿ ಹೆಬ್ರೋನ್‌ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.(N Mಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.%M Gಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ@L }ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.]K 7ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್‌ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.!J ?ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--I - ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.vH i ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.>G y ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.XF - ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ--@E } ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.ED ಅವರ ಸಂಗಡ ಮಾತನಾಡಿದ್ದೇ ನಂದರೆ--ನಾನು ನನ್ನ ಹೆಂಡತಿಯ ಶವವನ್ನು ನನ್ನೆದುರಿನಿಂದ ಹೂಣಿಡುವದು ನಿಮ್ಮ ಮನಸ್ಸಿಗೆ ಸರಿಬಿದ್ದರೆ ನನ್ನ ಮಾತು ಕೇಳಿ ಚೋಹರನ ಮಗನಾದ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.C 'ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿwB kಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.A 'ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--@ 7ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.h? Mತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--D> ಸಾರಳು ಕಾನಾನ್‌ ದೇಶದಲ್ಲಿರುವ ಹೆಬ್ರೋನ್‌ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.-=  Yಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ.W< +ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು. ; ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.: ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು;U9 'ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,48 eಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು.[7 3ತರುವಾಯ ಅಬ್ರಹಾಮನು ತನ್ನ ಯುವಕರ ಬಳಿಗೆ ಹಿಂತಿರುಗಿ ಬಂದನು. ಅವರು ಎದ್ದು ಅವ ರೊಂದಿಗೆ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.6 !ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.5 )ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.c4 Cಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ#3 Cಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.L2 ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.1  ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.60 i ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು./  ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.4. e ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.\- 5 ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.*, Qಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.4+ eಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.* #ಅಬ್ರಹಾಮನು ದಹನಬಲಿಯ ಕಟ್ಟಿಗೆಗಳನ್ನು ತಕ್ಕೊಂಡು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ಬೆಂಕಿಯನ್ನೂ ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡು ಅವರಿಬ್ಬರೂ ಕೂಡಿಕೊಂಡು ಹೋದರು.`) =ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.W( +ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.g' Kಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.=& wಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.0%  _ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.$$ E"ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.!# ?!ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು."   ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.a! ?ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.r  aಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.o [ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.7 kಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.! ?ಆಗ ಅಬ್ರಹಾಮನು ಕುರಿಎತ್ತುಗಳನ್ನು ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು; ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.? {ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.{ sಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ  ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.V )ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.D ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.  ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.Q ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.D ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು. -ಎದ್ದು ಹುಡುಗನನ್ನು ಎತ್ತಿಕೊಂಡು ಅವನನ್ನು ನಿನ್ನ ಕೈಯಲ್ಲಿ ತಕ್ಕೋ; ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು ಅಂದನು.G  ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.N ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.D ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ, Uಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.V ) ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.( M ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.$  E ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.  7 ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.i  O ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ  ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.\  5ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು. ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ--; sಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು. c*~~'{{#z(wvdtssYqpnmljhgedkb+`^\[YXqWVTSvRQzPWOMGLK'JIFGG8EDKC]BoA@?0>K=j;:9877h75422(0/-+*)(&%~$#f"! N6k) X 5  0 f.|^*0K ]ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್‌ ಎಂದು ಹೆಸರಿಟ್ಟನು.J 1ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು..I Yಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್‌ ಎಂದು ಹೆಸರಿಟ್ಟನು.\H 5ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.TG %ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.FF  ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.bE Aಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.D 3ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.C ;ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.(B M ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.!A ? ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.>@ y ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.q? _ ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.|> u ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು.)= Oಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.9< oಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.i; Oಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.a: ?ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು. 9 =ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.8 ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.}7 wಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.u6  iಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.5 "ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.!4 ?!ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.E3  ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.2 ;ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು.V1 )ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್‌ ಎಂದು ಹೆಸರಾಯಿತು.:0 qಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು.1/ _ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.\. 5ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.#- Cತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.,  ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು.P+ ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.&* Iಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.O) ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.( ;ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.l' Uಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್‌ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.=& wಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.% !ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.$ 7ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.`# =ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.a" ?ಹದದ್‌ ತೇಮಾ ಯಟೂರ್‌ ನಾಫೀಷ್‌ ಕೇದ್ಮಾ.6! kಮಿಷ್ಮಾ ದೂಮಾ ಮಸ್ಸಾ:  q ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್‌ ಕೇದಾರ್‌ ಅದ್ಬಯೇಲ್‌ ಮಿಬ್ಸಾಮ್‌p ] ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.% G ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.s c ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.s c ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.] 7ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.a ?ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.H  ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು. -ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.S #ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.j Qಯೊಕ್ಷಾನನಿಂದ ಶೆಬಾ ದೆದಾನ್‌ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.j Qಆಕೆಯು ಅವನಿಗೆ ಜಿಮ್ರಾನ್‌ ಯೊಕ್ಷಾನ್‌ ಮೆದಾನ್‌ ಮಿದ್ಯಾನ್‌ ಇಷ್ಬಾಕ್‌ ಶೂಹ ಎಂಬವರನ್ನು ಹೆತ್ತಳು.A  ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.$ ECಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು." ABಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.d EAಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.> y@ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು. 3?ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.] 7>ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.;  s=ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.S  #<ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.5  g;ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.  ;:ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.   9ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.l U8ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.* Q7ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.l U6ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.n Y5ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.g K4ಅಬ್ರಹಾಮನ ಸೇವಕನು ಅವರ ಮಾತುಗಳನ್ನು ಕೇಳಿದಾಗ ಕರ್ತನ ಮುಂದೆ ಅಡ್ಡಬಿದ್ದು ಆತನನ್ನು ಆರಾಧಿಸಿದನು.V )3ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.8 m2ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.B 1ಆದ ದರಿಂದ ನೀವು ನನ್ನ ಯಜಮಾನನೊಂದಿಗೆ ದಯ ದಿಂದಲೂ ಸತ್ಯದಿಂದಲೂ ವರ್ತಿಸುವದಾದರೆ ನನಗೆ ತಿಳಿಸಿರಿ, ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ ಎಡಗಡೆಯಾದರೂ ತಿರುಗಿಕೊಳ್ಳುವೆನು ಅಂದನು." A0ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು. )/ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು~ 1.ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.<} u-ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.| },ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.M{ +ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ1z _*ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆy +)ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.=x w(ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;>w y'ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗJv &ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.1u _%ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;vt i$ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.Es #ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.Or "ಅವನು--ನಾನು ಅಬ್ರಹಾಮನ ಸೇವಕನು. q !ಅವನಿಗೆ ಊಟ ಬಡಿಸಿದಾಗ ಅವನು--ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವದಿಲ್ಲ ಅಂದನು. ಅದಕ್ಕೆ ಲಾಬಾ ನನು--ಹೇಳು ಅಂದನು.&p I ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.uo gಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು.Gn  ಅವನು ವಾಲೆಯನ್ನೂ ತನ್ನ ಸಹೋದರಿಯ ಕೈಗಳಲ್ಲಿದ್ದ ಕಡಗಗಳನ್ನೂ ನೋಡಿ ಆ ಮನುಷ್ಯನು ತನ್ನ ಕೂಡ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿಯಾದ ರೆಬೆಕ್ಕಳ ಮಾತುಗಳನ್ನು ಕೇಳಿ ಆ ಮನುಷ್ಯನ ಬಳಿಗೆ ಬಂದನು. ಇಗೋ, ಅವನು ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.wm kರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿಬಂದನು.7l kಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.Ek ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.+j Sಆಗ ಆ ಮನುಷ್ಯನು ಬಾಗಿ ಕರ್ತನಿಗೆ ಅಡ್ಡಬಿದ್ದು ಆತನನ್ನು ಆರಾಧಿ ಸುತ್ತಾ--&i Iಇದಲ್ಲದೆ ಆಕೆಯು ಅವನಿಗೆ--ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇವೆ; ನೀವು ಇಳುಕೊಳ್ಳುವದಕ್ಕೂ ಸ್ಥಳವಿದೆ ಎಂದು ಅವನಿಗೆ ಹೇಳಿದಳು. \}s|zywuu`trqponUmlrjihffdVca`D^]d\[8ZBY/WVUTSVR*QOTNLKIH}FECB%AN><;,:8v6p4h3M20x.K,+*(';$$#! < QsPAm ] x(X]E'  ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.w& k ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.(% M ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.f$ Iಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.6# iಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.L" ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.! ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.Y  /ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.m Wಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.r aಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.%  Iತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು. 9ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.b Aನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.B ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು 1ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್‌ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್‌ ಎಂದು ಹೆಸರಿತ್ತು.d Eಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.  ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು. ;ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.Z 1ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.8 mನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.' K ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. } ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.> y ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.  ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.   ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್‌ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.{ sಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದುC  ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್‌ ಅರಾಮಿಗೆ ಹೋದದ್ದನ್ನೂb  Aಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್‌ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ'  Kಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.  +ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.  %ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,Z 1ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್‌ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.P  ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.) O.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.2 a-ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು. 3,ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು. ++ಆದದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು; ಎದ್ದು ಹಾರಾನಿನಲ್ಲಿರುವ ನನ್ನ ಸಹೋದರನಾದ ಲಾಬಾನನ ಬಳಿಗೆ ಓಡಿಹೋಗು. *ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ. )ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.  (ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.# C'ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು.w~ k&ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.7} k%ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.h| M$ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.S{ ##ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು.sz c"ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.Iy !ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.jx Q ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು."w Aಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.Jv ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು.u  ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.t  ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.,s Uಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.@r }ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.@q }ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.p ಅವನು--ನೀನು ನನ್ನ ಮಗನಾದ ಏಸಾವನೋ ಅಂದಾಗ ಅವನು--ನಾನೇ ಅಂದನು.(o Mಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು._n ;ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.'m Kಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.nl Yಇಸಾಕನು ತನ್ನ ಮಗನಿಗೆ--ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು ಅಂದನು. ಅವನು--ನಿನ್ನ ದೇವರಾದ ಕರ್ತನು ನನ್ನೆದುರಿಗೆ ಅದು ಬರುವಂತೆ ಮಾಡಿದನು ಅಂದನು.Uk 'ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.j ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.ri aತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.\h 5ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;Hg  ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.Zf 1ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.~e y ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.sd c ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.\c 5 ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ.7b k ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.(a M ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.8` mಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು._ ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;P^ ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--9] oಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.\ 1ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.+[ Sಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ0Z ]ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.!Y  Aಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.X #ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.uW g"ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.wV k!ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು. U  ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.UT 'ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.S -ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;FR  ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.7Q kಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;IP ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.@O }ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.]N 7ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು. M =ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.fL Iಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು. c~|{`yyxZbY.XWVVTSUQ*ONLKJ!IsHGFEyCBAW@'>C<:8E754Y210.-u,*)4(T'+&d$$R#!) cX" \ 9/&EP   ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.'  Kಅದಕ್ಕೆ ಯಾಕೋಬನು ಪ್ರತ್ಯುತ್ತರವಾಗಿ ಲಾಬಾನ ನಿಗೆ--ನೀನು ಒಂದು ವೇಳೆ ನಿನ್ನ ಕುಮಾರ್ತೆಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತಕ್ಕೊಳ್ಳುವಿ ಎಂದು ನಾನು ಅಂದುಕೊಂಡು ಭಯಪಟ್ಟೆನು.2 aಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು. ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.  ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ. ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು. 1ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.B ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್‌ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.  ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.0 ]ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್‌ ಪರ್ವತದಲ್ಲಿ ಅವನನ್ನು ಸಂಧಿಸಿದನು.7 kಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು., Uಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್‌ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.^~ 9ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು.'} Kಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.8| mತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್‌ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್‌ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.;{ sಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿRz !ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು. y ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.ax ?ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?gw K ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.=v w ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.Xu - ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.3t c ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.Bs  ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.[r 3ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.Fq  ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.&p Iನಾನು ಪೂರ್ಣ ಬಲದಿಂದ ನಿಮ್ಮ ತಂದೆಯ ಸೇವೆಮಾಡಿದ್ದು ನಿಮಗೆ ತಿಳಿದಿದೆ.do Eಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.Cn ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ%m Gಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.\l 5ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.4k  gನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.)j O+ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.Xi -*ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.Fh  )ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.3g c(ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು. f 'ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು."e A&ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ*d Q%ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್‌ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ1c _$ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.=b w#ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.sa c"ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.?` {!ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.<_ u ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.w^ kಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;`] =ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.,\ Uಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.>[ yನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.?Z {ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.Y /ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.1X _ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.iW Oಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.gV Kಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.iU Oಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.*T Qತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.HS  ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್‌ ಎಂದು ಹೆಸರಿಟ್ಟಳು.8R mಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;nQ Yಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.gP Kಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು. O =ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.'N Kಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.M 9ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.$L E ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್‌ ಎಂದು ಹೆಸರಿಟ್ಟಳು.K 5 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.?J { ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್‌ ಎಂದು ಹೆಸರಿಟ್ಟಳು. I  ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.H 1 ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.0G ]ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.XF -ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.fE Iರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್‌ ಎಂದು ಹೆಸರಿಟ್ಟಳು.D ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.AC ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.XB -ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.A ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.A@  ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.}? w#ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.!> ?"ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.= 5!ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.A<  ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.n; Yಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.4: eಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.I9 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.8 +ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.=7 wಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.L6 ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.(5 Mಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.[4 3ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.e3 Gಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು./2 [ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.11 _ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.h0 Mಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.+/ Sಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.^. 9ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.O- ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.V, )ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.s+ cತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.D* ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.)  ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.A(  ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು. ]~J|zy>wwv8tsUqcnlkjiqhgfndca`V^]=\[ZiXWAUT,S&Q-O@MLUKJ)HG`ED7C@?>\=<;S:!976|5#420/l.-:+v*)(<'[%#" &9})Q # 8DA>g y"ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.@f }"ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು.Qe "ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;d {"ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.Cc "ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.Jb " ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.[a 3" ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.U` '" ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು.\_ 5" ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು..^ Y" ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.s] c"ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;|\ u"ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.3[ c"ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು.xZ m"ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.`Y ="ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.1X _"ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು.W 1"ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.[V  5"ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.JU !ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್‌ ಎಂದು ಹೆಸರಿಟ್ಟನು.T 9!ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.RS !!ಯಾಕೋಬನು ಪದ್ದನ್‌ ಅರಾಮಿನಿಂದ ಬಂದು ಕಾನಾನ್‌ ದೇಶದ ಶೆಕೆಮಿನಲ್ಲಿರುವ ಸಾಲೆಮ್‌ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು."R A!ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್‌ ಎಂದು ಹೆಸರಾಯಿತು.*Q Q!ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.8P m!ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.iO O!ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.oN [! ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.kM S! ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.L ! ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.:K q! ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ]J 7! ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.I -!ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.H {!ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ ರಾಹೇಲಳೂ ಬಂದು ಅಡ್ಡಬಿದ್ದರು.G +!ಆಗ ದಾಸಿಯರೂ ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.@F }!ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.KE !ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು._D ;!ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.SC #!ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.SB  %!ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.|A u ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್‌ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.@  ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.U? ' ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್‌ ಎಂದು ಹೆಸರಿಟ್ಟನು.l> U ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.= 5 ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.<  ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು..; Y ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.c: C ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.N9  ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.L8  ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.7  ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್‌ ಎಂಬ ಸ್ಥಳದಲ್ಲಿ ದಾಟಿದನು.]6 7 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.X5 - ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.4 % ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.*3 Q ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.w2 k ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆy1 o ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.H0  ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;b/ A ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;B.  ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.~- y ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.e, G ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.i+ O ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.u* g ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,)  ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.P(  ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.=' w ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.& # ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು. %  ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;#$ C ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.n# Y ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್‌ ಎಂದು ಹೆಸರಿಟ್ಟನು.7"  m ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.o! [7ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು."  A6ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು. ;5ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು. '4ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.v i3ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು.^ 92ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.( M1ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.u g0ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್‌ ಎಂದೂZ 1/ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್‌ ಎಂದೂ ಹೆಸರಿಟ್ಟನು;w k.ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು., U-ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು;  ,ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.Q +ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?b A*ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.n Y)ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.C (ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು. -'ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.; s&ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.C %ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.  $ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?^  9#ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.  3"ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.2  a!ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು. kx~}{#yxavtsrqpmmkCihfMdcbh`_^\f[ZY5XuWSV+TSRRPLO*NNLKK/IIsH)G+FYE?BA9@?>=<;:S9G8S65T433 2W10/d..,--,+1*v))''4&X%$#""!P T/ Fk 7 ZVnxrR a%ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.dQ E%ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.P +%ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.fO I%ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;nN Y%ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.M 9%ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.EL %ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.WK +%ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.UJ '%ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.WI +% ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.@H }% ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.G % ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.tF e% ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.E /% ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.`D =%ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.#C C%ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. B %ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.A %ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. @ %ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.+? S%ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.> %ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.7=  m%ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್‌ ದೇಶದಲ್ಲಿ ವಾಸ ವಾಗಿದ್ದನು.;< s$+ಮಗ್ದೀಯೇಲ್‌ ಗೀರಾಮ್‌. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.F;  $*ಕೆನಜ್‌ ತೇಮಾನ್‌ ಮಿಪ್ಚಾರ@: $)ಒಹೋಲೀಬಾಮ ಏಲಾ ಪೀನೋನ್‌.v9 i$(ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ.8 $'ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್‌; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.+7 S$&ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು.X6 -$%ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.5 )$$ಹದದನು ಸತ್ತಾಗ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು.@4 }$#ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್‌."3 A$"ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು.:2 q$!ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು.71 k$ ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ.e0 G$ಇಸ್ರಾಯೇಲ್‌ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್‌ ದೇಶದಲ್ಲಿ ಆಳಿದ ಅರಸರು ಇವರೇ.r/ a$ದೀಶೋನ್‌ ಏಚೆರ್‌ ದೀಶಾನ್‌ ಇವರೇ. ಇವರು ಸೇಯಾರ್‌ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.0. ]$ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್‌ ಶೋಬಾಲ್‌ ಸಿಬೆಯೋನ್‌ ಅನಾಹ.e- G$ದೀಶಾನನ ಮಕ್ಕಳು ಯಾರಂದರೆ: ಊಚ್‌ ಅರಾನ್‌.,  $ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್‌ ಜಾವಾನ್‌ ಆಕಾನ್‌.)+ O$ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್‌ ಎಷ್ಬಾನ್‌ ಇತ್ರಾನ್‌ ಕೆರಾನ್‌.'* K$ಅನಾಹನ ಮಕ್ಕಳು ಯಾರಂದರೆ: ದೀಶೋನ್‌ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.)  $ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.:( q$ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್‌ ಮಾನಹತ್‌ ಗೇಬಾಲ್‌ ಶೆಫೋ ಮತ್ತು ಓನಾಮ್‌..' Y$ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್‌ ಲೋಟಾನನ ಸಹೋದರಿ ಯಾದ ತಿಮ್ನಾ.[& 3$ದೀಶೋನ್‌ ಏಚೆರ್‌ ದೀಶಾನ್‌ ಇವರು ಎದೋಮ್‌ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು.^% 9$ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್‌ ಶೋಬಾಲ್‌ ಸಿಬೆಯೋನ್‌ ಅನಾಹ$  $ಇವರು ಎದೋಮ್‌ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.Z# 1$ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು." 7$ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್‌, ಜೆರಹ, ಶಮ್ಮಾ, ಮಿಜ್ಜಾ; ಎದೋಮ್‌ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.p! ]$ಕೋರಹ ಗತಾಮ್‌ ಅಮಾಲೇಕ್‌ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.   $ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್‌ ಓಮಾರ್‌ ಚೆಫೋ ಕೆನಜ್‌u g$ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.r a$ ರೆಗೂವೇಲನ ಮಕ್ಕಳು ಯಾರಂದರೆ: ನಹತ್‌ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.* Q$ ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.! ?$ ಎಲೀಫಜನ ಮಕ್ಕಳು ಯಾರಂದರೆ: ತೇಮಾನ್‌ ಓಮಾರ್‌ ಚೆಫೋ ಗತಾಮ್‌ ಕೆನಜ್‌;D $ ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.+ S$ ಸೇಯಾರ್‌ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:) O$ಹೀಗೆ ಏಸಾವನು ಸೇಯಾರ್‌ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.Z 1$ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.$ E$ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು. )$ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್‌ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.N $ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.z q$ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್‌ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.F  $ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,]  9$ಎದೋಮ್‌ ಎಂಬ ಏಸಾವನ ವಂಶಾವಳಿಗಳು ಇವೇ:X -#ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.} w#ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.C #ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್‌ ಎಂಬ ಅರ್ಬದ ಪಟ್ಟಣಕ್ಕೆ ಬಂದನು. '#ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್‌ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.  +#ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.}  w#ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.  9#ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.3  c#ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.o  [#ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್‌ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.} w#ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.R !#ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್‌.Z 1#(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್‌ ಎಂದು ಹೆಸರಿಟ್ಟನು.$ E#ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು. 9#ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.< u#ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್‌ ಎಂದು ಹೆಸರಿಟ್ಟನು.[ 3#ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು. # ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.I # ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು. 1# ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.?~ {# ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್‌ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್‌ ಎಂದು ಹೆಸರಿಟ್ಟನು.} # ಯಾಕೋಬನು ಪದ್ದನ್‌ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು. | #ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.{ #ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್‌ ಬೇತೇಲ್‌ ಎಂದು ಹೆಸರಿಟ್ಟನು.~z y#ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್‌ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್‌.My #ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.Mx #ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.w #ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.v -#ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;Au  #ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.t 7"ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.vs i"ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.Jr "ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.^q 9"ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.jp Q"ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.o "ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.xn m"ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು. m "ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.(l M"ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.k !"ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.Zj 1"ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.i }"ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ--wh k"ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. `&~c|zyawZv;uHtPrqSpnaml k.jiihcgrfke.c_bf`^ \ZYWVTSRQ(ONXL\JI GG8EDBA@><:98o6o5=4-21/.-,+h*x);("&%($ "! {;[.  )='d2 E)ಇದಲ್ಲದೆ ಇಗೋ, ಅವುಗಳ ಹಿಂದೆ ಬಡಕಲಾದ ಮತ್ತು ಮೂಡಣದ ಗಾಳಿಯಿಂದ ಬತ್ತಿಹೋದ ಏಳು ತೆನೆಗಳು ಮೊಳೆತವು.)1 O)ಅವನು ತಿರಿಗಿ ನಿದ್ರೆಮಾಡಿದಾಗ ಎರಡನೆಯ ಸಾರಿ ಕನಸನ್ನು ಕಂಡನು. ಇಗೋ, ಒಂದೇದಂಟಿನಲ್ಲಿ ಏಳು ಒಳ್ಳೇ ಪುಷ್ಟಿಯಾದ ತೆನೆಗಳು ಎದ್ದವು.0 ;)ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.9/ o)ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.y. o)ಆಗ ಇಗೋ, ಅವನು ನದಿಯ ಬಳಿಯಲ್ಲಿ ನಿಂತಿದ್ದನು. ಇಗೋ, ನದಿಯೊಳಗಿಂದ ಲಕ್ಷಣವಾದ ಮತ್ತು ಕೊಬ್ಬಿದ ಮಾಂಸವಿದ್ದ ಏಳು ಹಸುಗಳು ಏರಿ ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.-  ))ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.h, M(ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.u+ g(ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.n* Y(ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.)) O(ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.j( Q(ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.U' '(ಅದಕ್ಕೆ ಯೋಸೇಫನು ಪ್ರತ್ಯುತ್ತರವಾಗಿ--ಅದರ ಅರ್ಥವು ಇದೇ--ಆ ಮೂರು ಪುಟ್ಟಿಗಳು ಮೂರು ದಿನಗಳು.}& w(ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು. % (ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;A$ (ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.c# C(ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.>" y( ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.3! c( ಅದಕ್ಕೆ ಯೋಸೇಫನು--ಅದರ ಅರ್ಥ ಏನಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.y  o( ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ಆ ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.p ]( ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.L ( ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.; s(ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.P (ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.f I(ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.~ y(ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.r a(ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.y o(ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.. Y(ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿ ಕೊಂಡು  (ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.x m'ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.z q'ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು. ''ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.9 o'ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.l U'ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು.$ E'ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು.@ }'ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು;b A'ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.'  K'ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು.  'ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.j  Q' ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡುE  ' ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.  ' ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.. Y' ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.| u' ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.} w'ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.U ''ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.Q 'ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು.A 'ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.- W'ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು., U'ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.n Y'ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.W  -'ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.R~ !&ಹೀಗೆ ಅವನಿಗೆ ಪೆರೆಚ್‌ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.M} &ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.@| }&ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು. { &ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.z  &ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.Ay &ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.xx m&ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.{w s&ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.Mv &ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.Su #&ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.Ut '&ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.ds E&ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.nr Y&ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.*q Q&ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.^p 9&ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.bo A&ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.'n K&ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.3m c& ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗl & ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.Rk !& ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.uj g& ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.Ki & ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.9h o&ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.g &ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.mf W&ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್‌.;e s&ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.Cd &ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು.Ac &ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.Xb -&ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು. a  &ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.D` %$ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.8_ m%#ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.2^ a%"ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.] +%!ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.^\ 9% ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.t[ e%ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿoZ [%ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.Y 3%ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.X %ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.W %%ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು. V %ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?WU +%ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.?T {%ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು.VS )%ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು. `~|{zyx vts"qponlmlak}ji3h>gkf e-dcLbga _^]\c[[YXWV.TS:QJOOMcKJ=HGHFEGCBF@?>9=K<0;976D43210/R. +*)(g'%B#"u (p l & +ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.$ E+ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ !+ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.  +ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.} w+ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.B  +ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.O   +ದೇಶದಲ್ಲಿ ಬರವು ಘೋರವಾಗಿತ್ತು.  *&ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.W  +*%ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.i  O*$ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.u g*#ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.j Q*"ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.z q*!ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.o [* ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್‌ ದೇಶದಲ್ಲಿ ಇದ್ದಾನೆ ಅಂದೆವು.s c*ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ.{ s*ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.& I*ಅವರು ಕಾನಾನ್‌ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ--4 e*ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.] 7*ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.? {*ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಅಲ್ಲಿಂದ ಹೋಗಿಬಿಟ್ಟರು.g~ K*ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು.} 3*ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು.."| A*ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.#{ C*ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.Lz *ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.Qy *ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು. x *ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.w *ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.v 3*ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.u }*ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು..t Y*ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.2s a*ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ.Kr * ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್‌ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.rq a* ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು. p * ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.to e* ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ.nn Y* ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.=m w*ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.l !*ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್‌ ದೇಶದಿಂದ ಬಂದೆವು ಅಂದರು.pk ]*ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.j 7*ಕಾನಾನ್‌ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.i +*ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.jh Q*ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.g *ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.(f  O*ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.Ie )9ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.^d 9)8ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.c 3)7ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.^b 9)6ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.a 3)5ಐಗುಪ್ತದೇಶದಲ್ಲಿದ್ದ ಸುಭಿಕ್ಷೆಯ ಏಳು ವರುಷ ಗಳು ಮುಗಿದ ತರುವಾಯl` U)4ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್‌ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು._ )3ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.^  )2ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್‌ ಅವರನ್ನು ಯೋಸೇಫನಿಗೆ ಹೆತ್ತಳು.] ))1ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.'\ K)0ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.2[ a)/ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.Z ).ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.lY U)-ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್‌ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.gX K),ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.W )+ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.kV S)*ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.rU a))ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು.XT -)(ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.S ')'ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.HR  )&ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. Q )%ಈ ಮಾತು ಫರೋಹನಿಗೂ ಅವನ ಸೇವಕ ರಿಗೂ ಒಳ್ಳೆಯದೆಂದು ತೋಚಿತು.$P E)$ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.#O C)#ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.DN )"ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ. M )!ಹೀಗಿರುವದರಿಂದ ಈಗ ಫರೋಹನು ವಿವೇಕಿ ಯಾದ ಬುದ್ಧಿಯುಳ್ಳ ಮನುಷ್ಯನನ್ನು ನೋಡಿ ಅವನನ್ನು ಐಗುಪ್ತದೇಶದ ಮೇಲೆ ನೇಮಿಸಲಿ.XL -) ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.aK ?)ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.>J y)ಅವುಗಳ ಹಿಂದೆ ಏಳು ವರುಷಗಳ ಬರಗಾಲ ಬರುತ್ತವೆ. ಆಗ ಐಗುಪ್ತದಲ್ಲಿದ್ದ ಸುಭಿಕ್ಷೆಯು ಮರೆಯುವದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವದು.I 3)ಇಗೋ, ಐಗುಪ್ತದೇಶದಲ್ಲೆಲ್ಲಾ ಮಹಾ ಸುಭಿಕ್ಷೆವರುಷಗಳು ಬರುತ್ತವೆ.[H 3)ನಾನು ಫರೋಹನಿಗೆ ಹೇಳಿದ ಮಾತು ಇದೇ--ದೇವರು ಮಾಡುವದಕ್ಕಿರುವದನ್ನು ಫರೋಹನಿಗೆ ತೋರಿಸಿದ್ದಾನೆ.[G 3)ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.OF )ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.qE _)ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.D })ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.BC )ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.`B =)ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.*A Q)ಇವು ಅವುಗಳನ್ನು ತಿಂದಮೇಲೆ ಅವು ತಿಂದಹಾಗೆ ತೋರಲಿಲ್ಲ. ಆದರೆ ಅವು ಮೊದಲಿನಂತೆ ಬಡಕ ಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.Y@ /)ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;j? Q)ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ. > )ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.c= C)ಅದಕ್ಕೆ ಫರೋಹನು ಯೋಸೇಫನಿಗೆ--ನನ್ನ ಕನಸಿನಲ್ಲಿ ಇಗೋ, ನಾನು ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.N< )ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.S; #)ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.4: e)ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.T9 %) ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.78 k) ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.U7 ') ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.=6 w) ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ ನನ್ನನ್ನೂ ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ಅಧಿಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಾಗl5 U) ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;4 +)ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.3 #)ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು. [ ~|{ybwvtsnqcpn5m^lji,g2edpc?b `^]\ZY5WoVTSQPCONLKJIHGFE{CAr?w> /,ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.h= M,ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.6< i,ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.\; 5,ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.: !, ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಸಿ ಪಟ್ಟಣಕ್ಕೆ ಮರಳಿ ಬಂದರು.~9 y, ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.[8 3, ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.N7 , ಆಗ ಅವನು--ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ ಅವನು ನನಗೆ ದಾಸನಾಗಿರಲಿ; ಆದರೆ ನೀವು ನಿರಪರಾಧಿಗಳಾಗಿರುವಿರಿ ಅಂದನು. 6 , ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.*5 Q,ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್‌ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?4 %,ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ. 3 ,ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.2 9,ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.W1 +,ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?N0 ,ಬೆಳಿಗ್ಗೆ ಹೊತ್ತು ಮೂಡಿದಾಗ ಆ ಮನುಷ್ಯರು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲ್ಪಟ್ಟರು.m/ W,ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.h.  O,ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.B- +"ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.o, [+!ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.U+ '+ ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.z* q+ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.^) 9+ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.[( 3+ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.H'  +ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು./& [+ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.-% W+ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು./$ [+ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು. # +ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.v" i+ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.{! s+ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು.[  3+ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.P +ಅಯ್ಯಾ, ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಮೊದಲ ನೆಯ ಸಾರಿ ಇಳಿದು ಬಂದದ್ದು ನಿಜವೇ.S #+ಆಗ ಅವರು ಯೋಸೇಫನ ಮನೆಯ ಉಗ್ರಾಣಿಕನ ಬಳಿಗೆ ಹೋಗಿ ಮನೆಯ ಬಾಗಲಿನ ಮುಂದೆ ಅವನ ಸಂಗಡ ಮಾತನಾಡಿ--Z 1+ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.L +ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು.  +ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.o [+ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.j Q+ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.- W+ ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.^ 9+ ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು. + ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.g K+ ನಾವು ತಡಮಾಡದೆ ಇದ್ದಿದ್ದರೆ ನಿಜವಾಗಿಯೂ ಇಷ್ಟರಲ್ಲಿ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಅಂದನು.K + ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.Y /+ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು. \~s|{yx*wvlutsrrjpp.omm8kjjii(gfe7cb5`_D]]J[Y9XvWToSQOOqMdLKIHG$EPDB@U=<};K9R76a51321m.-#,*_('%$." J 5j|J  _##&m~I y1ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.5H g1ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.7G k1ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.>F y1ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;|E u1ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.pD ]1ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.DC  1ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.\B 50ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.PA 0ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.3@ c0ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್‌ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್‌ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು..? Y0ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.j> Q0ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.%= G0ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.x< m0ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು."; A0ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,_: ;0ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.X9 -0 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.38 c0 ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು.]7 70 ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.6 10 ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.5 50 ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.4 '0ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು.r3 a0ನಾನು ಪದ್ದನ್‌ ಅರಾಮಿನಿಂದ ಬಂದಾಗ ಕಾನಾನ್‌ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು.Q2 0ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ.L1 0ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್‌ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್‌ ಸಿಮೆಯೋನ್‌ ಇವ ರಂತೆ ನನ್ನವರಾಗಿರಬೇಕು.=0 w0ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.,/ U0ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್‌ದೇಶದ ಲೂಜ್‌ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು.l. U0ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.-  =0ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು., 7/ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.4+ e/ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.* /ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ.) 1/ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.0( ]/ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್‌ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.n' Y/ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.,& U/ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.r% a/ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.w$ k/ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ.u# g/ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.." Y/ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.y! o/ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರುW  +/ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.9 o/ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ.~ y/ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.8 m/ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು.P /ಐಗುಪ್ತ ದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.j Q/ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು." A/ ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್‌ದೇಶವೂ ಕ್ಷಾಮದಿಂದ ಕ್ಷೀಣವಾದವು.\ 5/ ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು. // ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್‌ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.+ S/ ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.  / ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.} w/ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ" A/ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.| u/ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್‌ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.T %/ಅದಕ್ಕೆ ಫರೋಹನು ಯೋಸೇಫನಿಗೆ--ನಿನ್ನ ತಂದೆಯೂ ನಿನ್ನ ಸಹೋದ ರರೂ ನಿನ್ನ ಬಳಿಗೆ ಬಂದಿದ್ದಾರೆ.! ?/ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್‌ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್‌ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.^ 9/ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.? {/ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.S  %/ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್‌ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್‌ ಸೀಮೆಯಲ್ಲಿ ಇದ್ದಾರೆ ಅಂದನು.6  i."ಗೋಷೆನ್‌ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.  3.!ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.W  +. ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.  {.ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.j  Q.ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.% G.ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.U '.ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.V ).ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.5 g.ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.Z 1.ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ. 9.ನಫ್ತಾ ಲಿಯ ಕುಮಾರರು: ಯಹೇಲ್‌ ಗೂನೀ ಯೇಚೆರ್‌ ಶಿಲ್ಲೇಮ್‌ ಎಂಬವರು.7 m.ದಾನನ ಮಗನು ಹುಶೀಮನು.7 k.ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ. !.ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್‌ ಅಶ್ಬೇಲ್‌ ಗೇರಾ ನಾಮಾನ್‌ ಏಹೀರೋಷ್‌ ಮುಪ್ಪೀಮ್‌ ಹುಪ್ಪೀಮ್‌ ಆರ್ದ ಎಂಬವರು._ ;.ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು./~ [.ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್‌ ಬೆನ್ಯಾವಿಾನ್‌ ಎಂಬವರು.%} G.ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.| ).ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್‌ ಮಲ್ಕಿಯೇಲ್‌ ಎಂಬ ವರು.8{ m.ಗಾದನ ಮಕ್ಕಳು: ಚಿಪ್ಯೋನ್‌ ಹಗ್ಗೀ ಶೂನೀ ಎಚ್ಬೋನ್‌ ಏರೀ ಅರೋದೀ ಅರೇಲೀ ಎಂಬವರು.|z u.ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್‌ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ. y .ಜೆಬು ಲೂನನ ಮಕ್ಕಳು: ಸೆರೆದ್‌ ಏಲೋನ್‌ ಯಹ್ಲೇಲ್‌ ಎಂಬವರು.x +. ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್‌ ಶಿಮ್ರೋನ್‌ ಎಂಬವರು._w ;. ಯೆಹೂದನ ಮಕ್ಕಳು: ಏರ್‌ ಓನಾನ್‌ ಶೇಲಾಹ ಪೆರೆಚ್‌ ಜೆರಹ. ಆದರೆ ಏರನೂ ಓನಾನನೂ ಕಾನಾನ್‌ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್‌ ಹಾಮೂಲ್‌ ಎಂಬವರು.v . ಲೇವಿಯ ಮಕ್ಕಳು: ಗೆರ್ಷೋನ್‌ ಕೆಹಾತ್‌ ಮೆರಾರೀ ಎಂಬವರು.iu O. ಸಿಮೆಯೋನನ ಮಕ್ಕಳು: ಯೆಮೂವೇಲ್‌ ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಕಾನಾನ್ಯಳ ಮಗನಾದ ಸೌಲ ಎಂಬವರು.t %. ರೂಬೇನನ ಕುಮಾರರು: ಹನೋಕ್‌ ಫಲ್ಲೂ ಹೆಚ್ರೋನ್‌ ಕರ್ಮಿ ಎಂಬವರು."s A.ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.zr q.ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.pq ].ಅವರು ತಮ್ಮ ದನಗಳನ್ನೂ ಕಾನಾನ್‌ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.8p m.ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.o +.ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು. n .ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು. e~}{yxww uu&ssorrqhpbonkjhgfdfbb3``^\[\XWVU>TS&Q&PyNM#KmJyHGQFEZDBA?>x=Jಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್‌ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.=ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.G< ಆತನು--ನೀನು ಹೋಗಿ ಇಸ್ರಾಯೇಲ್‌ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.A;}ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.S:!ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು ಅಂದನು.9 ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.8 ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.L7 ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.i6M ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.45c ಆದದರಿಂದ ಈಗ ಕೇಳು, ಇಸ್ರಾಯೇಲ್‌ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.43ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.13]ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.]25ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.B1ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.t0cಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.Z//ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು. _~}y|"{rz_yxwwudtrqponmljigfRedmdb?`_^w]\[Y7WVvSQP}ONLM@LK6JJHYGYEgDuCAC?,=<;j:]98J643I1/-, +-)(&X%C#! t&]h o LPn]d5 ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.#cA ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು.%bE ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.a ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.x`k ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?N_ ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.^9 ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.*]O ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು. \ ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.[ ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.]Z5 ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.-YU ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.X ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು.BW ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ.gVI ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.7Ui ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್‌ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ..TW ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು.S- ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್‌ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ.;Rq ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.Q ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆLP  ಕರ್ತನು ಮೋಶೆಗೆ--ಫರೋಹನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿ ಸುವಂತೆ ನನ್ನ ಜನರನ್ನು ಕಳುಹಿಸು.qO] ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.|Nsಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.&MGತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ ಕರ್ತನನ್ನು ಬೇಡಿಕೊಂಡನು.vLgಆಗ ಮೋಶೆಯು ಅವನಿಗೆ--ಇಗೋ, ನಾನು ನಿನ್ನನ್ನು ಬಿಟ್ಟುಹೋಗಿ ಕರ್ತನಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ ಅವನ ಸೇವಕರನ್ನೂ ಅವನ ಜನರನ್ನೂ ಬಿಟ್ಟುಹೋಗುವವು. ಆದರೆ ಕರ್ತನಿಗೆ ಯಜ್ಞವನ್ನರ್ಪಿಸುವದಕ್ಕೆ ಫರೋಹನು ಜನರನ್ನು ಕಳು ಹಿಸದೆ ಇನ್ನು ಮೇಲೆ ವಂಚಿಸಬಾರದು ಅಂದನು.'KIಅದಕ್ಕೆ ಫರೋಹನು ಅವರಿಗೆ--ನಿಮ್ಮ ದೇವರಾದ ಕರ್ತನಿಗೆ ಅರಣ್ಯದಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿ ಸುತ್ತೇನೆ; ಆದರೆ ದೂರ ಹೋಗಬೇಡಿರಿ; ನನಗೋಸ್ಕರ ಪ್ರಾರ್ಥನೆ ಮಾಡಿರಿ ಅಂದನು.Jಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.%IEಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.H)ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು. Gಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.YF-ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಗುರುತು ಇರುವದು ಎಂದು ಹೇಳು ಅಂದನು.E'ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್‌ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.D#ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.!C=ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.dBCಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.Aಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.i@Mಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.? ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.;>qಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.P=ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು. <  ಮೋಶೆ ಹೇಳಿದ ಪ್ರಕಾರ ಕರ್ತನು ಮಾಡಿದನು. ಮನೆಗಳಲ್ಲಿಯೂ ಹಳ್ಳಿಗಳ ಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.;9 ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು.@:{ ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.W9) ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.8! ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.?7yಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.k6Qಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.n5Wಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು.n4Wಕರ್ತನು ಮೋಶೆಯ ಸಂಗಡ ಮಾತನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಹಿಡು ಕೊಂಡು ಕಾಲುವೆಗಳ ಮೇಲೆಯೂ ನದಿಗಳ ಮೇಲೆಯೂ ಕೆರೆಗಳ ಮೇಲೆಯೂ ನಿನ್ನ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು.|3sನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.m2Uನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.h1Kಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.r0 aಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು./ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.. ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.O-ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.Z,/ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.s+aನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.^*7ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.)3ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.7(iನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.'ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.T&#ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.%1ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡುv$gಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.K# ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ." ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. !; ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.  ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.C ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.dCಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.Lಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್‌ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.dCಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್‌ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.*Oಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.9ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.Z 1ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.kQಮೋಶೆಗೆ--ನಾನೇ ಕರ್ತನು, ನಾನು ನಿನಗೆ ಹೇಳುವದನ್ನೆಲ್ಲಾ ಐಗುಪ್ತದ ಅರಸನಾದ ಫರೋಹನಿಗೆ ತಿಳಿಸು ಅಂದನು.%ಕರ್ತನು ಐಗುಪ್ತದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿಇಸ್ರಾಯೇಲ್‌ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.<sಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.@{ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.Nಕೋರಹನ ಕುಮಾರರು: ಅಸ್ಸೀರ್‌ ಎಲ್ಕಾನಾ ಅಬೀಯಾಸಾಫ್‌ ಎಂಬವರು. ಇವರೇ ಕೋರಹೀಯರ ಗೋತ್ರಗಳು.1ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್‌ ಅಬೀಹೂ ಎಲ್ಲಾಜಾರ್‌ ಈತಾಮಾರ್‌ ಇವರನ್ನು ಹೆತ್ತಳು. ಉಜ್ಜೀಯೇಲನ ಕುಮಾರರು: ವಿಾಷಾಯೇಲ್‌ ಎಲ್ಚಾಫಾನ್‌ ಸಿತ್ರೀ.l Sಇಚ್ಹಾರನ ಕುಮಾರರು: ಕೋರಹ ನೆಫೆಗ್‌ ಜಿಕ್ರೀ. /ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.: oಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು. ಕೆಹಾತನ ಕುಮಾರರು: ಅಮ್ರಾಮ್‌ ಇಚ್ಹಾರ್‌ ಹೆಬ್ರೋನ್‌ ಉಜ್ಜೀಯೇಲ್‌. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು., Sಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.S!ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್‌ ಕೆಹಾತ್‌ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.+Qಸಿಮೆಯೋನನ ಕುಮಾರರು: ಯೆಮೂಯೇಲ್‌, ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.T#ಅವರ ತಂದೆಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ಕುಮಾರರು: ಹನೋಕ್‌ ಫಲ್ಲು ಹೆಚ್ರೋನ್‌ ಕರ್ವಿಾ; ಇವರೇ ರೂಬೇನನ ಗೋತ್ರಗಳು. R!~|5zy xHvu9sIruqpoLmlk`iagsfpdVa_^N\&ZYvWVT5QPNNKLKJIGFaE2BA@\?i=q<':N9'7<6=410..8-m+)b(&%$_"! B,3vQ  !r6_ ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.e5E ಇಸ್ರಾಯೇಲ್‌ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.4- ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.{3q ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗe2E ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.O1 ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು.D0 ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು../W ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.c.A ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.D- ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.W,) ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.+) ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. *; ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.)% ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.V(' ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.w'i ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. &; ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.% ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.$ ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.# ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.r"_ ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.K! ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. # ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.O ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.E ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.:o ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.I  ಇಸ್ರಾಯೇಲ್‌ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.G  ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.& I ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--'I ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.7 ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.M ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.9m ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್‌ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.{q ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.gI ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.#A ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.U% ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.F ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.t e ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.oY ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.  ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.Z / ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.e E ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.+ Q ಅದಕ್ಕೆ ಮೋಶೆಯು ಅವನಿಗೆ--ನಮ್ಮ ದೇವರಾದ ಕರ್ತನಿಗೆ ಅರ್ಪಿಸುವದಕ್ಕೆ ನೀನು ನಮ್ಮ ಕೈಯಲ್ಲಿ ಬಲಿಗಳನ್ನೂ ದಹನಬಲಿಗಳನ್ನೂ ಕೊಡಬೇಕು.t c ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು., S ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.xk ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.3 ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.tc ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸದೆ ಹೋದನು.*O ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.! ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು.D ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.1] ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.R ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.J ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು. ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.g~I ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.W}) ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.Q| ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ.${C ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.Zz/ ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು.]y5 ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.Ex ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.w' ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.vy ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.juO ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.{tq ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು. s  ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.zro #ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸಲೇ ಇಲ್ಲ.]q5 "ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.p5 !ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.o7 ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ.bn? ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.Pm ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು.llS ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.:ko ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.Mj ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.?iy ಇಸ್ರಾಯೇಲ್‌ ಮಕ್ಕಳು ಇದ್ದ ಗೋಷೆನ್‌ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.2h_ ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.pg[ ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ._f9 ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.deC ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು. ZF~}|{znywvuQtrGqFp#nhmlljj.gsf_eddb`_]\[[YWW UTSQWNLgJ*HmEE2C[BaB@><:n98753?1/-- , *('K%#! ugF 'j! R 5 _F?yಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.Rಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.7 ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.  ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. 9 ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? % ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.K  ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.3 aನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.Y-ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.-ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.Kಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.Eಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.zoಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.Rಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.p ]ಆಗ ಮೋಶೆಯೂ ಇಸ್ರಾಯೇಲ್‌ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.r_ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.kQಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.(Kಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.Z~/ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.V}'ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.H| ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.{5ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. zಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ9ymಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.x5ಹೀಗೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.Owಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.vಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.u-ಆಗ ಇಸ್ರಾಯೇಲ್‌ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.ftGನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.tscಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.Zr/ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.{qqಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್‌ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.4pcಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.Xo+ ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.cnA ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.6mg ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?Ml ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.ska ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.j ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್‌ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.,iSಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.(hKಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.!g=ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.;fqಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.;eqಫರೋಹನು ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.dಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.Ec ಕರ್ತನು ಮಾತನಾಡಿ ಮೋಶೆಗೆ--vbg ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.Sa! ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.E` ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.n_W ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.9^m ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.9]m ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.\) ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.Q[ ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.*ZO ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.%YE ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.1X] ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.$WC ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು.VV' ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.U ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.]T5 ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.S ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.uRe ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.Q9 ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು. P ಅಬೀಬ್‌ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.o %ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.K= $ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.$<C #ಮೋಶೆಯು ಹೇಳಿದಂತೆ ಇಸ್ರಾ ಯೇಲ್‌ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.d;C "ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.S:! !ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.e9E ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.K8 ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.7y ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ. V~1|U{z xIvusrpmljigVecbn`^\[}["XWVGTSR9QtP OAMLmJHGFPEIDCsA @?&<;P:S88V643?20.,,)*5)'%]$""!zuN!(I . C \ 5nfWಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.9emಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.2d_ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು.cಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.bನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ. aಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;c`Aಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.g_Iಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.T^#ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.?]y ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.[\1 ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು._[9 ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು. Z; ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.nYW ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.^X7ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.GW ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.~Vwಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗHU ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.UT%ಇನ್ನೊಬ್ಬನ ಹೆಸರು ಎಲೀಯೆಜರ್‌ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.S}ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್‌ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು. Rತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.Q ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿPಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.POಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.@N{ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.&MG ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.L ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.K+ ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು."J? ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.pI[ ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.EHತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.G1ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್‌ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು. F ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.lESಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.-DUಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.3Caಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.%BEಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.3A cಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್‌ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.r@_$ಓಮೆರ್‌ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.?#ಇಸ್ರಾಯೇಲ್‌ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್‌ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.y>m"ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಅದನ್ನು (ಮನ್ನ ವನ್ನು) ಕಾಪಾಡುವದಕ್ಕೆ ಸಾಕ್ಷಿಯಾಗಿ ಇಟ್ಟನು.#=A!ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್‌ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.+<Q ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು.f;Gಆಗ ಇಸ್ರಾಯೇಲ್‌ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.z:oಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.b9?ಅವನು--ನೋಡಿರಿ, ಕರ್ತನು ನಿಮಗೆ ಸಬ್ಬತ್‌ ದಿನವನ್ನು ಕೊಟ್ಟಿದ್ದರಿಂದಲೇ ಆರನೆಯ ದಿನ ದಲ್ಲಿ ನಿಮಗೆ ಎರಡು ದಿನಗಳ ರೊಟ್ಟಿಯನ್ನು ಕೊಟ್ಟಿ ದ್ದಾನೆ. ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಇರಲಿ, ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟು ಹೋಗಬಾರದು ಎಂದು ಹೇಳಿದನು. 8ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.C7ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ.6ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್‌ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು.I5 ಆಗ ಮೋಶೆಯು--ಈ ಹೊತ್ತು ಅದನ್ನು ಊಟಮಾಡಿರಿ, ಯಾಕಂದರೆ ಈ ದಿನವು ಕರ್ತನ ಸಬ್ಬತ್‌ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ (ಆಹಾರ) ಸಿಕ್ಕುವದಿಲ್ಲ.45ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರು ದಿನದ ವರೆಗೆ ಇಟ್ಟುಕೊಂಡಾಗ ಅದು ನಾತಹಿಡಿಯಲಿಲ್ಲ. ಅದರಲ್ಲಿ ಹುಳಗಳೂ ಇರ ಲಿಲ್ಲ.=3uಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್‌ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.j2Oಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.T1#ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನು ವಷ್ಟು ಪ್ರತಿ ದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.x0kಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನ ವರೆಗೆ ಇಟ್ಟುಕೊಂಡಾಗ ಅದು ಹುಳಬಿದ್ದು ನಾತ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿ ಕೊಂಡನು.D/ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು.g.Iಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.A-}ಇಸ್ರಾಯೇಲ್‌ ಮಕ್ಕಳು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು.,'ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.p+[ಇಸ್ರಾಯೇಲ್‌ ಮಕ್ಕಳು ಅದನ್ನು ನೋಡಿದಾಗ ಅವರು ಒಬ್ಬರಿಗೊಬ್ಬರು--ಇದು ಮನ್ನಾ ಅಂದರು. ಯಾಕಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ--ಕರ್ತನು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ ಎಂದು ಹೇಳಿದನು.>*wಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು.;)q ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.V(' ಇಸ್ರಾಯೇಲ್‌ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.X'+ ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--]&5 ಆರೋನನು ಇಸ್ರಾಯೇಲ್‌ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.%5 ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್‌ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.H$ ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.#9ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.g"Iಆಗ ಮೋಶೆ ಆರೋನರು ಇಸ್ರಾಯೇಲ್‌ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು.+!Qಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.J ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.ಇಸ್ರಾಯೇಲ್‌ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.hKಆಗ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.K ತರುವಾಯ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್‌ ಅರಣ್ಯಕ್ಕೆ ಬಂದರು.4cತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.Y-ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.Dಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.Lಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.Kಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.&Gಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.@{ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.]5ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.dCಕರ್ತನು ಯುಗಯುಗಾಂತರಗಳ ವರೆಗೆ ಆಳುವನು.X+ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.Kಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. e~n}{zyxwv{tsbr>q5omlk?i~gxfecba_^]\[Ewಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.^D7ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.C 3ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.GB $ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.{Aq#ಇದಲ್ಲದೆ ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಪಾಲು ಹಂಚಬೇಕು. ಸತ್ತ ಎತ್ತನ್ನು ಸಹ ಪಾಲು ಹಂಚಬೇಕು.{@q"ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು. ?!ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆO> ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು._=9ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.<+ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.;ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.i:Mಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.9ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.P8ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.+7Qಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.26_ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂv5gನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂV4'ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.83kಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.2ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.$1Cಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.D0ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ/'ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.s.aಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.-ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.f,Gಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.n+W ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.* ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.8)k ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು. (  ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು.'{ ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.a&=ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.I% ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು._$9ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು..#Wಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ"ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.!'ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.@ {ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ.w kಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.%ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು. ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.I ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.,Sನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.3aಕರ್ತನು ಮೋಶೆಗೆ--ನೀನು ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.;qಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.Z/ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.-ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.[1ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು. ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.!ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.$Eಕದಿಯಬಾರದು.:qವ್ಯಭಿಚಾರ ಮಾಡಬಾರದು..Y ಕೊಲೆ ಮಾಡಬಾರದು.1 ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು./ ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್‌ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.`; ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್‌ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. # ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.' Iಸಬ್ಬತ್‌ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.Y -ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.t cನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.Jನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.r_ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.lSನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.  ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--/ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.}ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.gIಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು. ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.A}ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.vgಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.~/ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.>}wಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.$|Cಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.{ ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.yzmಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.ry_ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.x ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.=wu ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.Uv% ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.u- ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.t ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.hsKಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.rಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು. q;ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.vpgಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.o1ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;hnKಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--m#ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.wl kಇಸ್ರಾಯೇಲ್‌ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.*kOತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.8jkಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.Xi+ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.*hOಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು.gಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು. k~|~{zxwvuu5tsrrq onlmvkkMj0hgfeldcba{`_]]#ZYWWlTSRPOkMLKJIG?EDC0B@?==7;:9b7543710\/y.*-&+K*h('&+% ##!!Q (}G:PjA=)x u *Spp6["ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು.z5o!ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.94m ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು."3?ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.$2Cಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.+1Qಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.H0 ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.H/ ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.%.Eಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.H- ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.:,oಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.+yಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.-*Uನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್‌ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.)ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.({ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.%'Eಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.b&?ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.f%Gಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.$7ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು.S#!ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು."%ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.x!k ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,  ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.X+ ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.r_ ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.Qನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.'Iಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ.iMದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂA}ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.tcನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು)Mನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ-ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.L ಆಗ ಕರ್ತನು ಮಾತನಾಡಿ ಮೋಶೆಗೆ--7ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.1ಇದಲ್ಲದೆ ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.#Aಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.=uಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.Qಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು._9 ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.W) ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು. { ಆದರೆ ಇಸ್ರಾಯೇಲ್‌ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.K  ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು._ 9 ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.{ qತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.X +ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.Eಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.Dಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.>wಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.T#ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು. ;ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.; sಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.nW!ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.$C ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ymಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.r_ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.@~{ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ}'ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.||sನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.{ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.z}ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.Pyಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.'xIನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು. w ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.v#ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.uಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.Jtನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.Rsನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.~rwವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.qನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.Mpಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)moUವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.&nG ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು..mW ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.glI ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.k1 ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.@i>=gಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು.= ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.B<(ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.T;#'ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.N:&ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.b9?%ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.}8u$ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು.)7M#ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. c}|&{ zy-wvuuAsgrJqp3nsmXlJkIjihfGca`_]]\["XWIUTSQPMOMTKJIGF=DCBA@1?>O=1;;498p6533N1i/U-,L*")(8'%$y$0"C aNl\h 5 < 0 @g+ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.! ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.U% ಕರ್ತನು ಮೋಶೆಯೊಂದಿಗೆ ಮಾತನಾಡಿ--O ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.- ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ8~k ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂl}Sಮೇಜನ್ನೂ ಅದರ ಉಪಕರಣಗಳನ್ನೂ ಶುದ್ಧವಾದ ದೀಪಸ್ತಂಭವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಧೂಪವೇದಿಯನ್ನೂ| ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆ ಗಳ ಮಂಜೂಷವನ್ನೂ ಅದರ ಮೇಲಿರುವ ಕರುಣಾಸ ನವನ್ನೂ ಗುಡಾರದ ಎಲ್ಲಾ ಉಪಕರಣಗಳನ್ನೂu{eನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.Nzಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು..yWಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ?xyನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.wನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.av ?ಕರ್ತನು ಮೋಶೆಯ ಸಂಗಡ ಮಾತನಾಡಿಅವನಿಗೆ--pu[&ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು. t%ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.fsG$ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.vrg#ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.zqo"ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.p!ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.yom ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.nಇಸ್ರಾಯೇಲ್‌ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.mಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.lಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.Yk-ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.kjQಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂCiಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.h9ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. gಐದುನೂರು ಶೆಕೆಲ್‌ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,ifMಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್‌ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್‌ ಸುಗಂಧವಾದ ಬಜೆಯನ್ನು,Feಇದಲ್ಲದೆ ಕರ್ತನು ಮೋಶೆಗೆ--]d5ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.Ccಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.b!ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.4acತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು./`[ಕರ್ತನು ಮೋಶೆಗೆ--&_Gಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್‌ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು. ^ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.w]iಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.\ ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್‌ ಕೊಡಬೇಕು. ಅರೆ ಶೆಕೆಲ್‌ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.a[= ನೀನು ಇಸ್ರಾಯೇಲ್‌ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.MZ ಆಗ ಕರ್ತನು ಮಾತನಾಡಿ ಮೋಶೆಗೆ--sYa ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.XX+ ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.{Wqಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.JVಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.rU_ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.-TUಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.HS ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.R/ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು./QYಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.+P Sನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.O%.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.3Na-ಇಸ್ರಾಯೇಲ್‌ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.>Mw,ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.hLK+ಅಲ್ಲಿ ನಾನು ಇಸ್ರಾಯೇಲ್‌ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು. K*ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.-JU)ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.EI(ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.KH'ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.)GM&ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.F5%ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.FE$ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.+DQ#ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.C"ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.qB]!ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.A9 ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.[@1ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.n?Wಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.>}ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.P=ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.h<Kನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.H; ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.:yನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.H9 ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.)8Mಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ7ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.d6Cಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.S5!ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.l4Sಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. 3ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.&2Gಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.}1uತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು. 0ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು./)ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.<.s ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.T-# ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.;,q ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.+- ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.V*' ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.,)Sನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ\(3ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.?'yಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು&%ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿl%Sಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.j$Oಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.#)ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂV" )ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ|!s+ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ. Rs~}V{yw`uus?r-pom?lPjhf cb`_^]\ZxYnXtVU`TRP*O(MLKsIHGEDCA@ ?([!ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.=!!ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.K<!ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.;5!ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.y:m!ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.v9g!ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.o8Y!ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.]75! ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.67! ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.C5! ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.:4o! ಜನ ರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಆರಾಧಿಸುತ್ತಿದ್ದರು.S3!! ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.Q2!ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.~1w!ಇದಲ್ಲದೆ ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ ಅದಕ್ಕೆ ದೇವದರ್ಶನ ಗುಡಾರ ಎಂದು ಹೆಸರಿಟ್ಟನು. ತರುವಾಯ ಕರ್ತನನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನ ಗುಡಾರಕ್ಕೆ ಹೋದರು.j0O!ಅದರಂತೆಯೇ ಇಸ್ರಾಯೇಲ್‌ ಮಕ್ಕಳು ಹೋರೆಬ್‌ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.B/!ಕರ್ತನು ಮೋಶೆಗೆ--ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.a.=!ಜನರು ಈ ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.-!!ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.o,Y!ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.P+ !ಕರ್ತನು ಮೋಶೆಗೆ--ನೀನು ಐಗುಪ್ತ ದೇಶದಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೂ--ನಿಮ್ಮ ಸಂತತಿಗೆ ಅದನ್ನು ಕೊಡು ವೆನು ಎಂದು ಹೇಳಿ ಪ್ರಮಾಣಮಾಡಿದ ದೇಶಕ್ಕೆ ಹೋಗು.U*% #ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.U)% "ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.( !ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.J' ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.z&o ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.U%% ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.X$+ ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.~#w ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. " ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.V!' ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.J  ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)  ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು. ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.vg ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ. ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು. ; ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್‌ ಮಕ್ಕಳು ಕುಡಿಯುವಂತೆ ಮಾಡಿದನು.5 ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.+ ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.  ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.@{ ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.^7 ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.oY ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು. ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.<s ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.  ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?ue ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.kQ ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.=u ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ."? ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.  ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.  ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.T # ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.V ' ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.k Q ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.  ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.%ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.Qನನಗೂ ಇಸ್ರಾಯೇಲ್‌ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.*Oಹೀಗಿರ ಲಾಗಿ ಇಸ್ರಾಯೇಲ್‌ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.xkಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್‌ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. eL~}|zywxvtrqpqon8l>jaiCgfeddcEbia`_T^]\[ZYY&WVTRQfONMLKIHGFEDA<:8u7643D160/./,8**&) (E' &)$$ #)! >[Vg"5L { 0aFrL0:[% ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.n9W% ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.P8% ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.7)% ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.K6% ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು. 5%ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು..4W%ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.a3=%ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.d2C%ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.71i%ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.y0m%ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.`/;%ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.. #%ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.U-%$&ಕೊಂಡಿ ಇರುವ ಐದು ಕಂಬಗಳನ್ನು ಮಾಡಿ ಅವುಗಳ ತಲೆಗಳನ್ನೂ ಕಂಬ ಗಳನ್ನೂ ಚಿನ್ನದಿಂದ ಹೊದಿಸಿದನು. ಆದರೆ ಅವುಗಳ ಐದು ಕಾಲುಗಳು ಹಿತ್ತಾಳೆಯದ್ದಾಗಿದ್ದವು.e,E$%ಬಾಗಲಿಗೆ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನಾರುಗಳಿಂದ ಕಸೂತಿ ಹಾಕಿ ತೆರೆಯನ್ನು ಮಾಡಿದನು;9+m$$ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.,*S$#ನೀಲಿ, ಧೂಮ್ರ, ರಕ್ತವರ್ಣ, ನಯವಾಗಿ ಹೊಸೆದ ನಾರುಗಳಿಂದ ತೆರೆಯನ್ನು ಮಾಡಿದನು. ಅದರ ಮೇಲೆ ಕುಶಲ ಕೆಲಸದಿಂದ ಕೆರೂಬಿಗಳನ್ನು ಮಾಡಿದನು.A)}$"ಆ ಹಲಗೆಗಳನ್ನು ಚಿನ್ನದಿಂದ ಹೊದಿಸಿ ಅಗುಳಿಗಳಿಗೆ ಬಳೆಗಳಾಗಿರುವ ಉಂಗುರಗಳನ್ನು ಚಿನ್ನದಿಂದ ಮಾಡಿ ಅಗುಳಿಗಳನ್ನು ಚಿನ್ನದಿಂದ ಹೊದಿಸಿದನು.k(Q$!ಮಧ್ಯದ ಅಗುಳಿಯು ಹಲಗೆಗಳ ನಡುವೆ ಒಂದು ಬದಿಯಿಂದ ಇನ್ನೊಂದು ಬದಿಯ ವರೆಗೆ ಹಾದು ಹೋಗುವ ಹಾಗೆ ಮಾಡಿದನು.+'Q$ ಗುಡಾರದ ಇನ್ನೊಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು, ಗುಡಾರದ ಪಶ್ಚಿಮ ಭಾಗಗಳಲ್ಲಿರುವ ಹಲಗೆಗಳಿಗೆ ಐದು ಅಗುಳಿಗಳನ್ನು ಮಾಡಿದನು.R&$ಅವನು ಜಾಲೀ ಮರದ ಅಗುಳಿಗಳನ್ನು ಮಾಡಿದನು; ಗುಡಾರದ ಒಂದು ಭಾಗದ ಹಲಗೆಗಳಿಗೆ ಐದು ಅಗುಳಿಗಳು,#%A$ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.L$$ಅವುಗಳು ಅಡಿಯಲ್ಲಿಯೂ ಮೇಲ್ಗಡೆಯಲ್ಲಿಯೂ ಒಂದೇ ಉಂಗುರದಿಂದ ಜೋಡಿಸಲ್ಪಟ್ಟವು. ಇದೇ ರೀತಿಯಲ್ಲಿ ಅವನು ಎರಡೂ ಮೂಲೆಗಳಲ್ಲಿರುವ ಎರಡಕ್ಕೂ ಮಾಡಿದನು.F#$ಅವನು ಗುಡಾರದ ಎರಡು ಪಾರ್ಶ್ವಗಳಲ್ಲಿ ರುವ ಮೂಲೆಗಳಿಗೆ ಎರಡು ಹಲಗೆಗಳನ್ನು ಮಾಡಿದನು."7$ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು.B!$ಒಂದೊಂದು ಹಲಗೆಯ ಕೆಳಗೆ ಎರಡೆರಡಾಗಿ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು.\ 3$ಗುಡಾರದ ಉತ್ತರ ದಿಕ್ಕಿನ ಮೂಲೆಯ ಇನ್ನೊಂದು ಭಾಗಕ್ಕೆ ಅವನು ಇಪ್ಪತ್ತು ಹಲಗೆಗಳನ್ನೂ ಮಾಡಿದನು.oY$ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ)$ಅವನು ಗುಡಾರಕ್ಕೋಸ್ಕರ ಹಲಗೆ ಗಳನ್ನು ಮಾಡಿದನು. ದಕ್ಷಿಣ ದಿಕ್ಕಿಗೆ ದಕ್ಷಿಣಭಾಗಕ್ಕೆ ಇಪ್ಪತ್ತು ಹಲಗೆಗಳನ್ನು ಮಾಡಿದನು.3a$ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು.\3$ಒಂದು ಹಲಗೆಯ ಉದ್ದಳತೆ ಹತ್ತು ಮೊಳದ್ದಾಗಿಯೂಆ ಹಲಗೆಯ ಅಗಲಳತೆ ಒಂದುವರೆ ಮೊಳದ್ದಾಗಿಯೂ ಇತ್ತು.8k$ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು.`;$ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.^7$ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡ ಣೆಗೆ ಅವನು ಐವತ್ತು ಹಿತ್ತಾಳೆಯ ಕೊಂಡಿಗಳನ್ನು ಮಾಡಿದನು.6g$ಅವನು ತೆರೆಯ ಕೊನೇ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಎರಡನೆಯ ತೆರೆಯನ್ನು ಜೋಡಿಸುವ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಿದನು.B$ಅವನು ಐದು ತೆರೆಗಳನ್ನು ಬೇರೆಯಾಗಿಯೂ ಆರು ತೆರೆಗಳನ್ನು ಬೇರೆಯಾಗಿಯೂ ಜೋಡಿಸಿದನು.)$ಒಂದು ತೆರೆಯು ಮೂವತ್ತು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಹನ್ನೊಂದು ತೆರೆಗಳೂ ಒಂದೇ ಅಳತೆಯಾಗಿದ್ದವು.T#$ಈ ಗುಡಾರದ ಮೇಲಿನ ಡೇರೆಗೋಸ್ಕರ ಅವನು ಮೇಕೆಯ ಕೂದಲಿನ ಹನ್ನೊಂದು ತೆರೆಗಳನ್ನು ಮಾಡಿ ಸಿದನು.6g$ ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಆ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು.sa$ ಒಂದು ತೆರೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ ಇನ್ನೊಂದು ತೆರೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದನು. ಆ ಕುಣಿಕೆಗಳು ಒಂದು ತೆರೆಯನ್ನು ಮತ್ತೊಂದು ತೆರೆಯು ಹಿಡಿದುಕೊಳ್ಳುವಂತೆ ಮಾಡಿದನು.lS$ ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು;mU$ ಅವನು ಐದು ತೆರೆಗಳನ್ನು ಒಂದಕ್ಕೊಂದು ಜೋಡಿ ಸಿದನು, ಬೇರೆ ಐದು ತೆರೆಗಳನ್ನೂ ಒಂದಕ್ಕೊಂದು ಜೋಡಿಸಿದನು."?$ ಒಂದು ತೆರೆಯು ಇಪ್ಪತ್ತೆಂಟು ಮೊಳ ಉದ್ದ ವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ತೆರೆಗಳೆಲ್ಲಾ ಒಂದೇ ಅಳತೆಯವುಗಳಾಗಿದ್ದವು. $ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.?y$ಅವರಿಗೆ ಎಲ್ಲಾ ಕೆಲಸವನ್ನು ಮಾಡುವದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಾನು ಇತ್ತು. $ಆಗ ಮೋಶೆಯು ಇನ್ನು ಮೇಲೆ ಪರಿಶುದ್ಧ ಸ್ಥಳದ ಕಾಣಿಕೆ ಗೋಸ್ಕರ ಯಾವ ಗಂಡಸಾಗಲಿ ಹೆಂಗಸಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸ ಬೇಕೆಂಬದಾಗಿ ಆಜ್ಞಾಪಿಸಬೇಕು ಎಂದು ಹೇಳಿದನು. ಹೀಗೆ ಜನರು ತರುವದನ್ನು ನಿಲ್ಲಿಸಿಬಿಟ್ಟರು.t c$ಮೋಶೆಯ ಸಂಗಡ ಮಾತನಾಡಿ ಕರ್ತನು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವದಕ್ಕಿಂತಲೂ ಹೆಚ್ಚಾದದ್ದನ್ನು ಈ ಜನರು ತರುತ್ತಿದ್ದಾರೆ ಎಂದು ಹೇಳಿದರು.d C$ಆಗ ಪರಿಶುದ್ಧ ಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಾವು ಮಾಡುತ್ತಿದ್ದ ಕೆಲಸದಿಂದ ಬಂದುJ $ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.X +$ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು._ ;$ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು.ym##ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.|s#"ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.-U#!ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.V'# ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ #ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ3a#ಆಗ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ--ನೋಡಿರಿ, ಕರ್ತನು ಯೂದ ಕುಲದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲ ನನ್ನು ಹೆಸರು ಹೇಳಿ ಕರೆದುhK#ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.'#ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.dC#ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂN~#ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು.-}U#ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.!|=#ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು.e{E#ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.bz?#ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.y9#ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು./xY#ಆಗ ಇಸ್ರಾಯೇಲ್‌ ಮಕ್ಕಳ ಸಭೆಯವರೆಲ್ಲರೂ ಮೋಶೆಯ ಎದುರಿನಿಂದ ಹೊರಟುಹೋದರು.w)#ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.v#ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂOu#ಅಂಗಳದ ಪರದೆಗಳನ್ನೂ ಅದರ ಸ್ತಂಭಗಳನ್ನೂ ಅದರ ಕುಳಿಗ ಳನ್ನೂ ಅಂಗಳದ ಬಾಗಲಿನ ತೆರೆಗಳನ್ನೂ$tC#ಯಜ್ಞವೇದಿ ಯನ್ನೂ ಅದರೊಂದಿಗೆ ಹಿತ್ತಾಳೆಯ ಜಲ್ಲಡಿಯನ್ನೂ ಅದರ ಕೋಲುಗಳನ್ನೂ ಅದರ ಎಲ್ಲಾ ಉಪಕರಣ ಗಳನ್ನೂ ಗಂಗಾಳವನ್ನೂ ಅದರ ಪೀಠ+sQ#ಧೂಪ ವೇದಿಯನ್ನೂ ಅದರ ಕೋಲುಗಳನ್ನೂ ಅಭಿಷೇಕಿಸುವ ಎಣ್ಣೆಯನ್ನೂ ಪರಿಮಳ ಧೂಪವನ್ನೂ ಗುಡಾರದಲ್ಲಿ ಪ್ರವೇಶಿಸುವ ಬಾಗಲಿನ ತೆರೆಯನ್ನೂYr-#ಬೆಳಕಿಗಾಗಿ ದೀಪಸ್ತಂಭವನ್ನೂ ಅದರ ಉಪಕರಣಗಳನ್ನೂ ಅದರ ದೀಪಗಳನ್ನೂ ಬೆಳಕಿಗಾಗಿ ಎಣ್ಣೆಯನ್ನೂ=;:87643221|0R.i-w,+*)'%%'$#N! }9}z/p i } z ,no Y( ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.<s( ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.F( ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.(K( ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.mU(ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.eE(ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.:o(ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.J(ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.3a(ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.H (ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.hK(ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.V )(ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--I '+ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.Y-'*ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್‌ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.{')ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.p['(ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;7''ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,gI'&ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;:o'%ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು; +'$ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;+ Q'#ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು; y'"ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;4 c'!ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;J ' ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ಅದರಂತೆಯೇ ಮಾಡಿದರು.2_'ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.@{'ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದುiM'ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.cA'ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ<s'ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂa='ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.T#'ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.J'ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು. 'ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.2_'ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.~3'ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.}''ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.r|_'ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.{+'ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು._z9'ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.gyI'ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.nxW'ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.ewE'ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.&vG' ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.u' ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.t' ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.$sC' ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು./rY' ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.%qE'ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.p%'ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.Do'ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.7ni'ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.gmI'(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.!l='ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.vkg'ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.j 3'ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.qi]&ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.[h1&ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.zgo&ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು._f9&ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.Se!&ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.gdI&ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.@c{&ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.?by&ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.^a7&ಅವನ ಜೊತೆಯಲ್ಲಿ ದಾನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ ಧೂಮ್ರ ರಕ್ತವರ್ಣ ನಯವಾದ ನೂಲು ಇವುಗಳಿಂದ ಕಸೂತಿ ಕೆಲಸ ಮಾಡುವವನೂ ಆಗಿದ್ದನು. `&ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು. _;&ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.^'&ಗುಡಾರದ ಅಂಗಳ ಸುತ್ತಲೂ ಇರುವ ಗೂಟಗಳು ಹಿತ್ತಾಳೆಯದಾಗಿದ್ದವು.U]%&ಅವುಗಳಿಗೆ ನಾಲ್ಕು ಸ್ತಂಭಗಳು, ಆ ಸ್ತಂಭಗಳಿಗೆ ನಾಲ್ಕು ಹಿತ್ತಾಳೆಯ ಕಾಲು ಕುಣಿಕೆಗಳು ಇದ್ದವು; ಅವುಗಳ ಕೊಂಡಿಗಳು ಬೆಳ್ಳಿಯದಾಗಿದ್ದವು, ಅವುಗಳ ಬೋದಿಗಳ ಹೊದಿಕೆಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.;\q&ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.E[&ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.XZ+&ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು.Y}&ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.@X{&ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.\W3& ಪೂರ್ವ ದಿಕ್ಕಿನ ಬದಿಗೆ ಐವತ್ತು ಮೊಳ.V & ಪಶ್ಚಿಮ ದಿಕ್ಕಿನ ತೆರೆಗಳು ಐವತ್ತು ಮೊಳ ಉದ್ದವಾಗಿದ್ದವು; ಅವುಗಳಿಗೆ ಹತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಹತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು. ಆ ಸ್ತಂಭಗಳ ಕೊಂಡಿಗಳೂ ಮತ್ತು ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾಗಿದ್ದವು.U & ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಆ ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಆ ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು.8Tk& ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದವು, ಅವುಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆಗಳಿದ್ದವು; ಆ ಸ್ತಂಭಗಳಿಗೆ ಇದ್ದ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯಿಂದ ಮಾಡಲ್ಪ ಟ್ಟಿದ್ದವು.S}& ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು.IR &ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.dQC&ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.VP'&ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.=Ou&ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.'NI&ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.7Mi&ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.hLK&ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.[K 3&ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.+JQ%ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.6Ig%ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.hHK%ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.[G1%ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.?Fy%ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.XE+%ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.,DS%ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.rC_%ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.}Bu%ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.?Ay%ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.^@7%ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.i?M%ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು./>Y%ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.$=C%ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು._<9%ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.h;K%ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. ay~~6|I{hzyEx8vuu0t9s`rqqDpIoantml`kj'hgfegdba9`^]\[wYXW)USRkQOMKI\HF+DCBA~?>E<;>9/7 6.4K20/-,*p)r'&m$O#F"z! P?3  +y@{ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.jOಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.-Uಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.^~7ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.!}=ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.;|qಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು.x{kಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.xzkಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.xyk ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ;xq ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.Yw- ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ9vm ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.@u{ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು.Yt-ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ.sWಯಾಜಕನು ಸ್ವಲ್ಪ ರಕ್ತವನ್ನು ಸಭೆಯ ಗುಡಾರ ದೊಳಗಿರುವ ಸುವಾಸನೆಯುಳ್ಳ ಧೂಪ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಮುಂದೆ ಹಚ್ಚಬೇಕು; ಅಲ್ಲದೆ ಆ ಹೋರಿಯ ಎಲ್ಲಾ ರಕ್ತವನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.6rgಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.[q1ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.`p;ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.doCಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.?nyಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,m !ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--Al}ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.Okಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.4jcಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.4icಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂnhW ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.Hg  ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.f ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.e/ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.Rd ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ+cQಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.zboಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.(aKಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.`1ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.z_oಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.,^Sಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ7]iಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.#\ Cಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ._[9ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.nZWನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ. Yನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು. X ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.XW+ ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.'VI ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.oUY ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.BT ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.2S_ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.)RMನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.mQUನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.UP%ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.WO)ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.RNಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.M%ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. 9ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.= /ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.7< kಇಸ್ರಾಯೇಲ್‌ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.R; #ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--~:w(&ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.[91(%ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,8%($ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.B7(#ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.U6%("ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.\53(!ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.\43( ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.03[(ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.i2M(ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.d1C(ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.w0i(ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.1/](ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು..#(ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.K-(ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.U,%(ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.s+a(ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.(*K(ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.) (ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.L((ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು. ' (ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.M&(ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.N%(ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.]$5(ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.i#M(ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.&"G(ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ!3( ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು. Ud~}|Nzxwvau|sqponAkjh%fdca_^7\[VXVTTQON-KJJH F]DXBX@??9=;97X65~3k1/---*)'&&F$}#Z! /hGH`_-^% 1 6 RdUV%ಕರ್ತನು ಮೋಶೆಯೊಂದಿಗೆ ಮಾತನಾಡಿ--LUಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.CTಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.{Sqಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು./RYತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.-QUಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು.wPiಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.[O1ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.VN'ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.7Mi ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.5Le ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.-KU ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:J/ ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು..IW ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.}Huಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.aG=ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.wFiಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.Eಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.oDYಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು.6Cgಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂAB}ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.%A Gಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.t@cಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.C?ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.p>[ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.3=aಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.<9ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.E;ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.U:%ಕರ್ತನು ಮೋಶೆಯೊಂದಿಗೆ ಮಾತನಾಡಿ--p9[ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು. 8 ಅವನ ಕುಮಾರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು; ಇದು ಕರ್ತನಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ; ಅದು ಸಂಪೂರ್ಣವಾಗಿ ಸುಡಲ್ಪಡಬೇಕು.B7ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು; ಅದು ಬೇಯಿಸಲ್ಪಟ್ಟಾಗ ನೀನು ಅದನ್ನು ಒಳಗೆ ತರಬೇಕು; ಬೇಯಿಸಲ್ಪಟ್ಟ ಆಹಾರ ಬಲಿಯ ತುಂಡುಗಳನ್ನು ನೀನು ಕರ್ತನಿಗೆ ಸುವಾಸನೆಗಾಗಿ ಸಮರ್ಪಿಸಬೇಕು.D6ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.O5ಕರ್ತನು ಮೋಶೆಯೊಡನೆ ಮಾತನಾಡಿ--64gಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.t3cಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.62gಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.1ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು. 0 ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.I/  ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.[.1 ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು._-9 ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.,y ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.++ ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.U*%ಕರ್ತನು ಮೋಶೆಯೊಂದಿಗೆ ಮಾತನಾಡಿ--P)ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.o(Yಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.|'sಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.&}ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.(%Kಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.s$aಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆN# ಕರ್ತನು ಮೋಶೆಯೊಡನೆ ಮಾತನಾಡಿx"kಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.\!3ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.2 _ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.U%ಕರ್ತನು ಮೋಶೆಯೊಂದಿಗೆ ಮಾತನಾಡಿ--1] ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.p[ ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.G  ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.tc ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.eE ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.jOಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು.3ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು.fGಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.vgಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆG ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.-Uಮನುಷ್ಯದೇಹದಿಂದುಂಟಾದ ಯಾವದಾ ದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ತಿಳಿದು ಬಂದಾಗ ಅವನು ದೋಷಿಯಾಗುವನು.p[ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು. {ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.!=#ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.{"ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.v g!ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.` ; ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;O ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.a =ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.a=ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.!=ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆRಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.  ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.Nಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.(Kಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.0[ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ, [f~}t|J{%z4yx$vuu}ts\qAoemlklji;hgZfedca`_^\[zXW`VU'TqSQPaO M KiIOHFDB0@ ?T=<;H:O9J754032/.-+*)('&3%$H"! S!fz+ 7f$1C ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.%0E ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್‌ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.// ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.&.G ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.*-O ನೀವು ಇಸ್ರಾಯೇಲ್‌ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.3,a ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂK+ ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.u*e ಕರ್ತನು ಮಾತನಾಡಿ ಆರೋನನಿಗೆ ಹೇಳಿದ್ದೇ ನಂದರೆ--a)= ಕರ್ತನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ಸಾಯದಂತೆ ಸಭೆಯ ಗುಡಾರದ ಬಾಗಿಲಿನಿಂದ ಹೊರಗೆ ಹೋಗ ಬಾರದು; ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು. ( ಮೋಶೆಯು ಆರೋನನಿಗೂ ಅವನ ಕುಮಾರ ರಾದ ಎಲ್ಲಾಜಾರ್‌ನಿಗೂ ಈತಾಮಾರ್‌ನಿಗೂ ಹೇಳಿದ್ದೇ ನಂದರೆ--ನೀವು ಸಾಯದಂತೆಯೂ ಕೋಪವು ಜನ ರೆಲ್ಲರ ಮೇಲೆ ಬಾರದಂತೆಯೂ ನಿಮ್ಮ ತಲೆಗಳನ್ನು ಮುಚ್ಚಿಕೊಳ್ಳಿರಿ, ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದು ಕೊಳ್ಳಬೇಡಿರಿ; ಆದರೆ ಕರ್ತನು ಉರಿಸಿದ ನಿಮ್ಮ ಉರಿಯ ನಿಮಿತ್ತ ಸಹೋದರರಾಗಿರುವ ಇಸ್ರಾಯೇಲಿನ ಮನೆ ತನದವರೆಲ್ಲರೂ ಗೋಳಾಡಲಿ.'+ ಮೋಶೆಯು ಹೇಳಿದ ಹಾಗೆಯೇ ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.j&O ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ವಿಾಶಾಯೇಲನನ್ನೂ ಎಲ್ಸಾಫಾನನನ್ನೂ ಕರೆದು ಅವರಿಗೆ--ಹತ್ತಿರಕ್ಕೆ ಬಂದು ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತು ಕೊಂಡು ಹೋಗಿರಿ ಅಂದನು.M% ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.h$K ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.-# W ಇದಲ್ಲದೆ ಆರೋನನ ಕುಮಾರರಾದ ನಾದಾಬ್‌ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು." ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು..!W ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.d C ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.  ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.9m ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು. ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ'I ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.?y ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.$C ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.cA ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.kQ ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು. ; ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು.L ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.#A ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು._9 ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.=u ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.J ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.fG ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು. ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.' ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು.2_ ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.B  ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು. / ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.   ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;u e$ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.o Y#ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.eE"ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.,S!ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.3a ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದಸುಡಬೇಕು.!=ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.#Aಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.-Uಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಸನ್ನಿಧಿ ಯಲ್ಲಿ ಆಡಿಸುವ ಸಮರ್ಪಣೆಗಾಗಿ ಅದನ್ನು ಆಡಿಸಿ ದನು; ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿ ಷ್ಠಿತ ಟಗರು ಮೋಶೆಯ ಪಾಲಾಗಿತ್ತು.ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಟ್ಟನು; ಅವು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಸುವಾಸನೆಗಾಗಿ ಪ್ರತಿಷ್ಠಿತವಾಗಿದ್ದವು..Wಅದೆಲ್ಲವನ್ನು ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಕರ್ತನ ಮುಂದೆ ಅಲಾ ್ಲಡುವ ಸಮರ್ಪಣೆಗಾಗಿ ಅವುಗಳನ್ನು ಅಲ್ಲಾಡಿಸಿದನು.'ಕರ್ತನ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಅವನು ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನೂ ಒಂದು ದೋಸೆಯನ್ನೂ ತೆಗೆದುಕೊಂಡು ಅವುಗಳನ್ನು ಕೊಬ್ಬಿನ ಮೇಲೆಯೂ ಬಲಭುಜದ ಮೇಲೆಯೂ ಇಟ್ಟನು.9ಅವನು ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲಭುಜವನ್ನೂ ತೆಗೆದುಕೊಂಡನು.y~mಮೋಶೆಯು ಆರೋನನ ಕುಮಾರರನ್ನು ಕರತಂದು ಅವರ ಬಲಗಿವಿಯ ತುದಿಯ ಮೇಲೆಯೂ ಬಲಗೈ ಹೆಬ್ಬೆರಳುಗಳ ಮೇಲೆಯೂ ಬಲಗಾಲುಗಳ ಹೆಬ್ಬೆರಳುಗಳ ಮೇಲೆಯೂ ಆ ರಕ್ತವನ್ನು ಹಚ್ಚಿದನು; ಅವನು ಆ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.T}#ಮೋಶೆಯು ಅದನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲ ಗಿವಿಯ ತುದಿಗೂ ಬಲಗೈ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿದನು. |;ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು; ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. {ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.Xz+ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು.2y_ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿjxOದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.Gw ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.v ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು. uಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.#tAಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.wsi ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.rr_ ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.q ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು. p ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.ro_ ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.bn?ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್‌ ತುವ್ಮೆಾಮ್‌ ಇವುಗಳನ್ನು ಸಹ ಹಾಕಿದನು.bm?ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.Sl!ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು.k#ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ."j?ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು.7iiಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು.-hUಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.}g wಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --|fs&ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.geI%ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ. d$ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.Xc+#ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.b)"ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.Ga !ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.R` ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.t_cಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.+^Qಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. ]ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.~\wಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--m[Uಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.!Z=ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.&YGಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.qX]ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.W!ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು. a@~F| zxqxwpvPupsrqqp nm"l k8iiqih~hggMfkecc b a_n]\S[ZY%VUuT#RzQ;PkOBN=LLKyIHFDCBB*@&?><:86631/.Q,*)X(''%$/"u! 7IW!Ty) T &y@cA %ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.&G $ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.$C #ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ9 "ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.1] !ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.Q  ಏಳನೇ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ಇಸಬು ಹರಡದೆ ಅದರಲ್ಲಿ ಹಳದಿ ಕೂದಲು ಇರದೆ ಆ ಇಸಬು ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ> w ಯಾಜಕನು ಈ ಇಸಬಿನ ವ್ಯಾಧಿಯನ್ನು ನೋಡಿದಾಗ ಇಗೋ, ಅದು ನೋಡಲು ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪು ಕೂದಲು ಇರದಿದ್ದರೆ ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳು ಮುಚ್ಚಿಡಬೇಕು.h K ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.Q  ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆO  ಆ ಹೊಳಪಾದ ಮಚ್ಚೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮೊಬ್ಬಾಗಿದ್ದರೆ ಅದು ಬೊಬ್ಬೆಯ ಊತವೆಂದು ಅವನು ಶುದ್ಧನೆಂದು ಯಾಜಕನು ನುಡಿಯಬೇಕು; ಅದು ಬೆಂಕಿಯ ಬೊಬ್ಬೆಯಾಗಿರುವದು.ym ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ಹೇಳಬೇಕು, ಅದು ಕುಷ್ಠ ವ್ಯಾಧಿಯೇ.W) ಆದರೆ ಯಾಜಕನು ಅದನ್ನು ನೋಡಿದಾಗ ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೊಬ್ಬಾಗಿದ್ದರೆ ಯಾಜಕನು ಆಗ ಅವನನ್ನು ಏಳು ದಿನಗಳು ಮುಚ್ಚಿಡಬೇಕು.dC ಯಾಜಕನು ಆಗ ಅದನ್ನು ನೋಡ ಬೇಕು. ಇಗೋ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡು ವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆ ಯಿಂದ ಒಡೆದ ಕುಷ್ಠವಾಗಿರುವದು; ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಕುಷ್ಠವ್ಯಾಧಿಯೇ.a= ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ2_ ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.nW ಅದು ಚರ್ಮದ ಹೊರ ಗೆಲ್ಲಾ ಹೆಚ್ಚಾಗಿ ಹರಡಿದ್ದರೆ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು, ಅದು ರೋಗವೇ.+Q ಆದರೆ ಯಾಜಕನು ಅದನ್ನು ನೋಡಲು ಇಗೋ, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದೆ ಸ್ವಲ್ಪ ಮೊಬ್ಬಾಗಿದ್ದರೆ ಆಗ ಯಾಜಕನು ಅವನನ್ನು ಏಳು ದಿನಗಳು ಮುಚ್ಚಿಡಬೇಕು.gI ಯಾಜಕನು ಅದನ್ನು ನೋಡಿ ದಾಗ ಇಗೋ, ಅದು ಚರ್ಮಕ್ಕಿಂತ ತಗ್ಗಾಗಿ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು; ಅದು ಹುಣ್ಣಿನಿಂದ ಒಡೆದುಹೋದ ಕುಷ್ಠ ವ್ಯಾಧಿಯಾಗಿ ರುವದು.P ಆ ಹುಣ್ಣಿನ ಸ್ಥಳದಲ್ಲಿ ಬಿಳಿಯ ಊತವಾಗಲಿ ಬಿಳುಪಾದ ಮಚ್ಚೆಯಾಗಲಿ ಬಿಳಿಯದಾಗಿ ಸ್ವಲ್ಪ ಕೆಂಪಾದದ್ದಾಗಲಿ ಉಂಟಾದರೆ ಅದನ್ನು ಯಾಜಕ ನಿಗೆ ತೋರಿಸಬೇಕು.wi ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂW~) ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.:}o ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.|{ ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ.#{A ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು.6zg ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದುxyk ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆxxk ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು.Zw/ ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆOv ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು.Au} ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.bt? ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ ಅವನು ತಿರಿಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.Js ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.r ಯಾಜಕನು ಏಳನೇ ದಿನದಲ್ಲಿ ಅವ ನನ್ನು ನೋಡಿದಾಗ ಇಗೋ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ ಆ ವ್ಯಾಧಿ ಚರ್ಮದಲ್ಲಿ ಹರಡದಿದ್ದರೆ ಯಾಜಕನು ಅವನನ್ನು ಇನ್ನೂ ಏಳು ದಿನಗಳು ಮುಚ್ಚಿಡ ಬೇಕು.,qS ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.-pU ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.Eo ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.n ) ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ2m_ ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ ದಹನಬಲಿಗಾಗಿ ಒಂದು ಪಾಪದ ಬಲಿಗಾಗಿ ಇನ್ನೊಂದು ಎಂಬಂತೆ ಎರಡು ಬೆಳವಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತಮಾಡಬೇಕು, ಆಗ ಅವಳು ಶುದ್ಧಳಾಗುವಳು.9lm ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.xkk ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.jjO ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.i5 ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.zho ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.g{ ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.Uf ' ಕರ್ತನು ಮೋಶೆಯೊಂದಿಗೆ ಮಾತನಾಡಿ --*eO /ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.tdc .ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.\c3 -ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು. b ,ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.wai +ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.b`? *ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.O_ )ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.m^U (ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.]} 'ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.%\E &ಮೂತ್ರಜನಕಾಂಗದ ಮೇಲೆ ಯಾವದಾದರೂ ನೀರು ಬಿದ್ದು ಅವುಗಳ ಶವದ ಯಾವ ಭಾಗವಾದರೂ ಅದರಲ್ಲಿ ಬಿದ್ದರೆ ಅದು ನಿಮಗೆ ಅಶುದ್ಧವಾಗಿರುವದು.L[ %ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.;Zq $ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.%YE #ಅವುಗಳ ಹೆಣವು ಯಾವದರ ಮೇಲಾದರೂ ಬಿದ್ದರೆ ಅದು ಅಶುದ್ಧವಾಗಿರುವದು; ಅದು ಒಲೆಯಾಗಿರಲಿ, ಮಣ್ಣಿನ ಒಲೆಯಾಗಿರಲಿ ಒಡೆದು ಹಾಕಲ್ಪಡಬೇಕು, ಅವು ಅಶುದ್ಧವಾಗಿವೆ; ಅವು ನಿಮಗೆ ಅಶುದ್ಧವಾಗಿರುವವು.NX "ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.FW !ಪ್ರತಿಯೊಂದು ಮಣ್ಣಿನ ಪಾತ್ರೆ ಯೊಳಗೆ ಅವುಗಳಲ್ಲಿ ಯಾವದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವದು ನೀವು ಅದನ್ನು ಒಡೆದುಹಾಕಬೇಕು.bV? ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.qU] ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.|Ts ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು.5Se ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,OR ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.DQ ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.P ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು.O ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.zNo ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.nMW ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.L- ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.OK ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು.^J7 ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.SI! ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.[H1 ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು,zGo ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ;F ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ,gEI ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,JD ರಣಹದ್ದು, ಅದರ ಜಾತಿಯ ಹದ್ದು;vCg ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,MB ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು.A% ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.z@o ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.e?E ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.w>i ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಶವಗಳನ್ನು ನೀವು ಮುಟ್ಟಬಾರದು; ಅವು ನಿಮಗೆ ಅಶುದ್ಧವಾಗಿವೆ.s=a ಹಂದಿಯ ಗೊರಸು ಸೀಳಲ್ಪಟ್ಟಿದ್ದರೂ ಅದು ಮೇವನ್ನು ಮೆಲುಕು ಹಾಕು ವದಿಲ್ಲ; ಅದು ನಿಮಗೆ ಅಶುದ್ಧವಾಗಿರುವದು.W<) ಮೊಲವು ಮೆಲುಕು ಹಾಕುವ ದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿರುವದು.;{ ಬೆಟ್ಟದ ಮೊಲವು ಮೇವನ್ನು ಮೆಲುಕು ಹಾಕುವದಾದರೂ ಅದರ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧ ವಾಗಿರುವದು.: ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.\93 ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು.83 ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ:7 5 ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ^67 ಮೋಶೆಯು ಅದನ್ನು ಕೇಳಿ ಒಪ್ಪಿಕೊಂಡನು.05[ ಆಗ ಆರೋನನು ಮೋಶೆಗೆ--ಇಗೋ, ಈ ದಿನ ಅವರು ಅಪರಾಧದ ಬಲಿಯನ್ನೂ ಅದರ ದಹನಬಲಿಯನ್ನೂ ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದ್ದಾಗ್ಯೂ ಇಂಥವುಗಳು ನನಗೆ ಸಂಭವಿಸಿದವು. ಇಂದು ನಾನು ಆ ಪಾಪದ ಬಲಿಯನ್ನು ತಿಂದರೆ ಅದು ಕರ್ತನ ದೃಷ್ಟಿಯಲ್ಲಿ ಅಂಗೀಕಾರ ವಾಗುವದೋ ಅಂದನು.a4= ಇಗೋ, ಅದರ ರಕ್ತವು ಪರಿಶುದ್ಧ ಸ್ಥಳದ ಒಳಗೆ ತರಲ್ಪಡಲಿಲ್ಲ. ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು.83k ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?62g ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ-- \~}&|K{z{xwvNu:tosxqqo lkjhfeceaa`^\[Z@XVSQP`NLK=JdI GF(DC A?>Q<::[9M7}6&5@311U/.,+c*)('&@%<#"S!N&3[P &-T$!n= ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.,mS ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.Ul% ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.Tk# ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.j5 ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು.i{ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.^h7ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು.9gmಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.If ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.6egಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು.,dSಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.cಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು. b ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--8ak9ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.~`w8ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.T_#7ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂf^G6ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂz]o5ಆದರೆ ಸಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲ ಗಳಲ್ಲಿ ಹೋಗಬಿಡಬೇಕು; ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು; ಆಗ ಅದು ಶುದ್ಧ ವಾಗಿರುವದು.0\[4ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.[53ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.PZ2ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು._Y91ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.DX0ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.\W3/ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.V}.ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು. U-ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.VT',ಯಾಜಕನು ಬಂದು ನೋಡ ಬೇಕು. ಆಗ ಇಗೋ, ವ್ಯಾಧಿಯು ಮನೆಯಲ್ಲಿ ಹರಡಿ ಕೊಂಡಿದ್ದರೆ ಆ ಮನೆಯಲ್ಲಿ ಅದೊಂದು ಪೀಡಿ ಸುವ ಕುಷ್ಠವಾಗಿರುವದು; ಅದು ಅಶುದ್ಧವಾದದ್ದು.S{+ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ವ್ಯಾಧಿಯು ತಿರಿಗಿ ಕಾಣಬಂದರೆ[R1*ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು; ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವು ಮಾಡಬೇಕು.Q})ಆ ಮನೆಯ ಒಳ ಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯ ಬೇಕೆಂದೂcPA(ವ್ಯಾಧಿಯುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂxOk'ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆXN+&ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು. M%ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆL$ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.sKa#ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.^J7"ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್‌ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗI/!ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--'HI ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.G7ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.bF?ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು.SE!ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.LDಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು. Cತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.B3ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡುMAಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.@}ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.B?ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.h>Kಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.=ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ<ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.; ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.u:eಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.h9Kತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.S8!ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.U7%ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.63ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.W5) ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.$4C ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು.R3 ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು.+2Q ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.19 ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.=0uಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.s/aಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.(.Kಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ- ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.],5ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.8+kಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆk*Qಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.) ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--J( ;ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.,'S :ನೀನು ತೊಳೆದ ಮೇಲೆ ಆ ವ್ಯಾಧಿಯು ಯಾವದರಿಂದ ಹೊರಟು ಹೋಯಿತೋ ಆ ಬಟ್ಟೆಯನ್ನೂ ಹಾಸನ್ನೂ ಹೊಕ್ಕನ್ನೂ ಇಲ್ಲವೆ ಚರ್ಮದ ಯಾವದೇ ವಸ್ತುವನ್ನೂ ಎರಡನೆಯ ಸಾರಿ ತೊಳೆಯಬೇಕು, ಆಗ ಅದು ಶುದ್ಧವಾಗಿರುವದು.9&m 9ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.8%k 8ಯಾಜಕನು ಅದನ್ನು ನೋಡಿದರೆ ಇಗೋ, ವ್ಯಾಧಿಯು ತೊಳೆಯಲ್ಪಟ್ಟ ನಂತರ ಸ್ವಲ್ಪ ಮೊಬ್ಬಾ ಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ ಚರ್ಮ ದಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಹರಿ ದುಹಾಕಬೇಕು.$$C 7ಅದನ್ನು ತೊಳೆದಾದ ಮೇಲೆ ಯಾಜಕನು ಆ ವ್ಯಾಧಿಯನ್ನು ನೋಡಬೇಕು: ಇಗೋ, ವ್ಯಾಧಿಯು ತನ್ನ ಬಣ್ಣವನ್ನು ಬದಲಾಯಿಸದೆ ಹರಡದಿದ್ದರೆ ಅದು ಅಶುದ್ಧವಾಗಿರುವದು: ಅದು ಒಳಗಿನಿಂದಾಗಲಿ ಹೊರಗಿನಿಂದಾಗಲಿ ಒಳಗೆ ಕೊರೆ ಯುವದು. ನೀನು ಅದನ್ನು ಬೆಂಕಿಯಿಂದ ಸುಡಬೇಕು. # 6ಯಾಜಕನು ಆ ವ್ಯಾಧಿಯಿರುವವನನ್ನು ತೊಳೆದುಕೊಳ್ಳುವಂತೆ ಆಜ್ಞಾಪಿಸಿ ಅದನ್ನು ಏಳು ದಿನ ಗಳು ಹೆಚ್ಚಾಗಿ ಮುಚ್ಚಿಡಬೇಕು.,"S 5ಯಾಜಕನು ನೋಡಿದಾಗ ಇಗೋ, ಆ ವ್ಯಾಧಿಯು ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮದ ವಸ್ತುಗಳಲ್ಲಾಗಲಿ ಹರಡ ದಿದ್ದರೆ! 4ಆದದರಿಂದ ಅವನು ವ್ಯಾಧಿಯಿ ರುವ ಆ ಉಡುಪುಗಳನ್ನು ಅಂದರೆ ಅದು ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಉಣ್ಣೆಯಲ್ಲಾಗಲಿ ನಾರಿನ ಲ್ಲಾಗಲಿ ಚರ್ಮದ ಯಾವ ವಸ್ತುವಿನಲ್ಲಾಗಲಿ ವ್ಯಾಧಿ ಯಿದೆಯೋ ಅದನ್ನು ಬೆಂಕಿಯಿಂದ ಸುಡಬೇಕು; ಅದು ಕೆಟ್ಟ ಕುಷ್ಠವು,  3ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.5 2ಯಾಜಕನು ವ್ಯಾಧಿಯನ್ನು ನೋಡಿ ಅದನ್ನು ಏಳು ದಿನಗಳು ಮುಚ್ಚಿಡಬೇಕು:>w 1ವ್ಯಾಧಿಯು ಚರ್ಮದಲ್ಲಾಗಲಿ ಹಾಸಿನಲ್ಲಾ ಗಲಿ ಹೊಕ್ಕಿನಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಕುಷ್ಠರೋಗವು; ಅದನ್ನು ಯಾಜಕನಿಗೆ ತೋರಿಸ ಬೇಕು.sa 0ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ಚರ್ಮ ದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ವಸ್ತುವಿನ ಲ್ಲಾಗಲಿG  /ಕುಷ್ಠವ್ಯಾಧಿಯು ಅವನ ಉಡುಪಿನಲ್ಲಿದ್ದರೆ ಅದು ಉಣ್ಣೆಯ ಉಡುಪಾಗಲಿ ನಾರಿನ ಉಡುಪಾಗಲಿ .ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.q] -ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು.B ,ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.nW +ಆಗ ಯಾಜಕನು ಅವನನ್ನು ನೋಡಬೇಕು ಇಗೋ, ಅವನ ಬೋಳು ತಲೆಯಲ್ಲಾಗಲಿ ಪಟ್ಟೆತಲೆಯಲ್ಲಾಗಲಿ ಏಳುತ್ತಿರುವ ಆ ಮಚ್ಚೆಯು ಬಿಳುಪಾಗಿ ಕೆಂಪಾಗಿದ್ದರೆ ಶರೀರದ ಚರ್ಮ ದಲ್ಲಿ ಇರುವ ಕುಷ್ಠದ ಹಾಗಿದ್ದರೆ ಕುಷ್ಠರೋಗಿ ಎಂದೂ ಅಶುದ್ಧನೆಂದೂ *ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ.9m )ತನ್ನ ಮುಂದಲೆಯ ಕೂದಲು ಉದುರಿಹೋಗಿದ್ದರೂ ಅವನು ಪಟ್ಟೆತಲೆಯವನಾ ದರೂ ಶುದ್ಧನೇ.W) (ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು, ಆದಾಗ್ಯೂ ಅವನು ಶುದ್ಧನಾಗಿರುವನು.+Q 'ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.'I &ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ Rn~6|{wzDxw5uts*qp_mkjyih fndcba_^[XWVUTRQON4LKHFDC+A?P>7<::6865q3{10/N,**r)F(%$J"!Ex-|Q\Vr 5 Bn@9 ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.-?U ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.N> ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು.= ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.q<]ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.q;]ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.+:Qನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.H9 ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.28_ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.77iನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.`6;ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ.5 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--,4Sಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.3+ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.#2Aಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್‌ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.D1 ಇದಲ್ಲದೆ ಇಸ್ರಾಯೇಲ್‌ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು.)0M ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್‌ ಮಕ್ಕಳಿಗೆ ಹೇಳಿದೆನು.'/I ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.-.U ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.G-  ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.I, ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ*+Oಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.S*!ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.)+ಇಸ್ರಾಯೇಲ್‌ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.-(Uಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.+'Qಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ(&Kಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೂ ಮಾತನಾಡಿ ಅವರಿಗೆ ಹೀಗೆ ಹೇಳು--ಕರ್ತನು ನಿಮಗೆ ಆಜ್ಞಾಪಿಸಿ ಹೇಳುವದೇನಂದರೆ,g% Kತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ--b$?"ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.# !ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.c"A ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.!ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.- Uಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.r_ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.*Oಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.7ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.q]ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.~wಪಾಪಬಲಿಯ ಕೊಬ್ಬು ಯಜ್ಞ ವೇದಿಯ ಮೇಲೆ ಸುಡಲ್ಪಡಬೇಕು.yಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.ymಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.%ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.tcಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್‌ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು._9ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.oYಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್‌ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.vgಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.@{ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು./Yಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು. ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು._9 ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.ue ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.a = ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.P  ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.> w ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು. ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ. 7ಅವನು ಎರಡು ಮೇಕೆಗಳನ್ನು ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಕರ್ತನ ಎದುರಿನಲ್ಲಿ ನಿಲ್ಲಿಸಬೇಕು.#Aಇದಲ್ಲದೆ ಆರೋನನು ತನಗೋಸ್ಕರ ಪಾಪಬಲಿ ಗಾಗಿ ತನ್ನ ಹೋರಿಯನ್ನು ಸಮರ್ಪಿಸಿ ತನ್ನ ಮನೆಯ ವರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.hKಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.hKಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.'ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.T#ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.  ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.7!ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.r_ ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.7ಹೀಗೆ ನೀವು ಇಸ್ರಾಯೇಲ್‌ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ..Wಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.a~=ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.p}[ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು.{|qಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.a{=ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು.~zwಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು.|ysಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು.Gx ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.pw[ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.Iv ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.Fuಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.*tOಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;]s5ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು./rYವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು. q;ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.p)ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.Foಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು. W~}|F{JyHwvWuYt:skqpvo0mYlakfj#h gf-dcba4`G^][>ZYXaW!U|TiS$QOLKJnHnGFOEFDDCA@?>Z=j;:9P8B75=31/.&-1,D*('%#"  M%Ss J-H ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.(Kಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.>wಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.Fಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ  ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.tcಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.Z/ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.a=ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.jOನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.~wನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.2 _ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.$ Cಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.N ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.$ Cಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.Z /ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.q]ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.U%ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು. ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.zo ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು. ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು.*O ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;Q ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.%E ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.iMನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.q~]ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.'}Iಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.|!ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.({Kಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ%zEನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.nyWನೀನು ತಿರಿಗಿ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್‌ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.x ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- w%ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.wvi$ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್‌ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.3ua#ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.dtC"ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.lsS!ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.$rC ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು..qWಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.pನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.Ooನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು./nYಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.~mwನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.lನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.8kkಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ._j9ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.|isನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.yhmಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.gಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.<<;1:49l8B76l5372l10A/E--%+ )(&$i#6!g U 7 *k*=qu&ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ;pq%ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.o$ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.vng#ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.kmQ"ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.}lu!ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--dkC ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.jನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು.xikಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು.}huಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು.gಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.f%ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು.~ewಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--@d{ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು. c ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.~bwಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--|asನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.G` ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.G_ ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.C^ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು. ]ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.\ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.3[aಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು./ZYಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು.Y3ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.wXi ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.JW ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.7Vi ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.U# ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.~Tw ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--S1ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.xRkಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.sQaಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.0P[ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.GO ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.dNCಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್‌ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.IM ಇಸ್ರಾಯೇಲ್‌ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,L ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -->Kw!ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.&JG ಆದರೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;DIಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.yHmಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.PGನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.QFಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.*EOಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.~Dwಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--fCGಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.(BKಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು.A}ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.)@Mಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.Y?-ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.J>ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.=7ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;@<{ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್‌ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ};uಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--h:Kಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.d9Cಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.G8 ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.<7s ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು.w6i ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.o5Y ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ.74i ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.3 ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ._29ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.1ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.0ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.A/}ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು-- .ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು"-?ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.[,1ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್‌ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.+ ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ --M*ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕಳಿಗೂ ಹೇಳಿದನು.`);ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.L(ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.t'cಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.&ಗೂನು ಬೆನ್ನುಳ್ಳವನು ಗಿಡ್ಡನು ಕಣ್ಣುಗಳಲ್ಲಿ ಕಳಂಕವುಳ್ಳವನು ಹುರುಕುಳ್ಳವನು ತುರಿಯುಳ್ಳವನು ತನ್ನ ಬೀಜಹೊಡೆದವನುi%Mಮುರಿದ ಪಾದವುಳ್ಳವನು ಮುರಿದ ಕೈಯುಳ್ಳವನು=$uಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು9#mಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು.}"uಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--!+ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ. #ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.1] ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.'I ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.y ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.vg ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು;lS ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.)Mಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.Lಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.-ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು. [#~ {z>ywAvvtkrqpooZml\jhhfeecbi`._y^]\[ZY XGVUSRPONALyJ2H'G*FhE6CBAA??=<;):9Z7]6Z5 31/.,*)'&%$!"! IPy{5 X H  #IL ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.4Kcನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.Jಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.'IIನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.[H1ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆeGEನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.]F 7ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.BE7ಯಾಕಂದರೆ ಇಸ್ರಾಯೇಲ್‌ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ. D6ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.,CS5ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.B#4ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.IA 3ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು. @2ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.o?Y1ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.,>S0ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು.=!/ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆB<.ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್‌ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.z;o-ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.:,ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.?9y+ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.u8e*ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.A7})ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.6(ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.{5q'ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.b4?&ನಿನಗೆ ಕಾನಾನ್‌ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.3%ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.`2;$ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.21_#ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.w0i"ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.m/U!ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.p.[ ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು. -ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.z,oಆದರೆ ವರುಷವು ಪೂರ್ಣವಾಗುವದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೆ ಅವನ ತಲತಲಾಂತರಕ್ಕೂ ಸ್ಥಿರವಾಗಿಡಲ್ಪಡಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆಯಾಗ ಬಾರದು.+ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷk*Qತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.J)ಅವನು ಅದನ್ನು ಮಾರಿದ ವರುಷಗಳನ್ನು ಲೆಕ್ಕಿಸಿ ಅದನ್ನು ಮಾರಿದವನಿಗೆ ಮಿಗಿಲಾದದ್ದನ್ನು ಪೂರ್ತಿಮಾಡಿ ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬಹುದು.(yಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆy'mನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.%&Eನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು."%?ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.f$Gನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.#ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.Z"/ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.w!iಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ. 3ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ.9ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.5eವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.8kಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು..Wನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.>w ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.ym ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.  ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.C ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.D ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.1ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.T#ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.Eದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ=uತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.@{ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.G ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು.r_ಇಸ್ರಾಯೇಲ್‌ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.B ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--3aಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.5 eನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.x kಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.| sಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.Y -ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು; 9ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.1]ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.7iಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.:oನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.nWಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--eE ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.  ಇಸ್ರಾಯೇಲ್‌ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್‌).I  ಇದಲ್ಲದೆ ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ ಐಗುಪ್ತನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲ್‌ ಮಕ್ಕಳ ಮಧ್ಯದೊಳಗಿಂದ ಹೊರಗೆ ಬಂದನು; ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಒಬ್ಬರಿಗೊಬ್ಬರು ಜಗಳವಾಡಿದರು.p[ ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.xkಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.~~wರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.}ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.1|]ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.q{]ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.Nzಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.yಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕು.x ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--)wM,ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.Zv/+ನಾನು ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.u1*ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. t;)ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.#sA(ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.sra'ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. a~a}]|{zxxPvtraqFpomkjigeedcra`_^e\[PYSX WCUTSQOMLJJ;HFFDCTA?><;:d9L7R5421/V.$,v+q)(y'}&$-!f9rtr7 la- ?ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು9, oಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.w+ kಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರುH*  ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.d) Eಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರುZ( 1ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.D' ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.& ;ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.% ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.m$ Wನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,|# uಗಾದ್‌ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್‌.v" i ಆಶೇರ್‌ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್‌,!   ದಾನ್‌ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್‌,   ಬೆನ್ಯಾವಿಾನ್‌ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್‌,7 k ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್‌,} w ಜೆಬುಲೂನ್‌ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್‌, {ಇಸ್ಸಾಕಾರ್‌ ಗೋತ್ರದಿಂದ ಚೂವಾರನ ಮಗನಾದ ನೆತನೇಲ್‌, }ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್‌, +ಸಿಮೆಯೋನ್‌ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್‌,s cನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್‌ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್‌,d Eತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. 9ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.1 _ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.l Wಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--R"ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್‌ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ..W!ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು."? ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.ymಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.jOಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.Cಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.Qಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.w iಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.x kನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.I  ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು.' Iಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು. }ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ*Oಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು..Wಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.A}ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.Nಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.+Qಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.0[ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.~wಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.vgಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.# ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು."? ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.~% ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.o}Y ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು.2|_ ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು.{1ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.ezEಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.dyCಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.Tx#ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು..wWಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.Cvನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.*uOಇಸ್ರಾಯೇಲ್‌ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.t ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ --As}.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.r-ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.jqO,ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.cpA+ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.o#*ನಾನು ಯಾಕೋಬ್‌ ಇಸಾಕ್‌ ಅಬ್ರಹಾಮ್‌ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.an=)ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ m(ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದDl'ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.Fk&ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.Bj%ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.yim$ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.Kh#ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.Bg"ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.Bf!ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.ieM ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.&dGನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.,cSಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.bನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.a ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.0`[ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆx_kನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.^ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.]ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.1\]ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆn[Wನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.Z{ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.Y#ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.$XCನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.W)ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. V;ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.U#ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು./TYನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ(SKನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ9Rm ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.KQ ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.P9 ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು..OW ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.N{ ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.M1ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು. n]K}f|zyxwIu)turqoom,ljiggEed*cbb\az_]\[ZY|WV4UToSS%RQ?POgN,MLLJIGGFE~DCBAF@?>>#=<<:w9765422 10.-,,"*M''M%$$L#"! g{&`78  Y_T ]7.ಇಸ್ರಾಯೇಲ್‌ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ -ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.oY,ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇ ನಂದರೆ--Q+ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರಲ್ಲಿ ಚೊಚ್ಚ ಲಾದವರೆಲ್ಲರು ಅಂದರೆ ಹೆಸರುಗಳ ಲೆಕ್ಕದಲ್ಲಿ ಎಣಿಸಲ್ಪಟ್ಟವರು ಇಪ್ಪತ್ತೆರಡು ಸಾವಿರದ ಇನ್ನೂರ ಎಪ್ಪತ್ತುಮೂರು ಮಂದಿಯಾಗಿದ್ದರು. *ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.vg)ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್‌ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.&G(ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.U%'ಮೋಶೆಯೂ ಆರೋನನೂ ಕರ್ತನ ಆಜ್ಞೆಯ ಪ್ರಕಾರ ಕುಟುಂಬಗಳ ಮೇರೆಗೆ ಲೆಕ್ಕ ಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಲೆಕ್ಕದ ಪ್ರಕಾರ ಇಪ್ಪತ್ತೆರಡು ಸಾವಿರ ಮಂದಿ.X+&ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್‌ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.B%ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.}$ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂN#ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.7i"ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.#A!ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.| s ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.\ 3ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.E ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.B ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.Q ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.%ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.?yಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.#Aಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ&Gಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು.;qಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.6gಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.oYಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ.ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.X+ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ.Dಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ.~1ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.*}Oಆಗ ಮೋಶೆಯು ತನಗೆ ಕರ್ತನು ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.0|[ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.*{Oಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--Nz ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.Qy ನಾನು ಇಗೋ, ನಾನೇ ಇಸ್ರಾ ಯೇಲ್‌ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.xxk ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--#wA ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.!v= ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್‌ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.u!ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್‌ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.t1ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.jsOಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.yrmಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--*qOನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.#pAಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.ao=ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.on [ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:_m9"ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.Zl/!ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.Ak} ಇಸ್ರಾಯೇಲ್‌ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.@j{ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.i9ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.Sh!ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.g/ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು. fಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;e/ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು.Id ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.Ic ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.b9ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು.waiತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.`-ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.o_Yಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.^ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.\]3ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.\7ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.^[7ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.&ZGಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.QYತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;"X? ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.7Wi ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;V' ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು.:Uo ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;CT ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.S1ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು.R-ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.)QMಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.P1ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ."O?ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.N+ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.(MKಇಸ್ರಾಯೇಲ್‌ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.L ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ--~K y6ಇಸ್ರಾಯೇಲ್‌ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.J 5ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್‌ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.3I c4ಇಸ್ರಾಯೇಲ್‌ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.GH  3ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.YG /2ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.^F 91ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್‌ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.E 0ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--/D [/ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.C .ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.JB -ಹೀಗೆ ಇಸ್ರಾಯೇಲ್‌ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂIA ,ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.6@ i+ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.m? W*ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು'> K)ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.d= E(ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು%< G'ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.a; ?&ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರುB: %ಬೆನ್ಯಾವಿಾನ್‌ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.z9 q$ಬೆನ್ಯಾವಿಾನ್‌ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು.8 Y#ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.j7 Q"ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ06 ]!ಎಫ್ರಾಯಾಮ್‌ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.5 5 ಯೋಸೇಫನ ಮಕ್ಕಳಾದ ಎಫ್ರಾಯಾಮ್‌ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು64 iಜೆಬುಲೂನ್‌ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.n3 Yಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು@2 }ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.q1 _ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು40 eಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.a/ ?ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು1. _ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು. `B~}|{`znyy>w8vut1rqbonvm&kjhf&cctb`__~^\\\MZXVUTSQON8MKJI.H*FED!C A@?>y<:9+76N5421 0*..t-+*[''1%#! a8JUkS ? I BC{ ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.e=Eಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.\<3ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.O;ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.$:Cಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.^97ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ8}ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--7ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.67ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.y5mಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ---4Uಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು. 3 ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.82kನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.1ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--%0Eಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.'/Iಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.{.qಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು./-Y ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ,9 ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.L+ ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.*  ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.])5 ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.2(_ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.'%ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.O&ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 % ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ#$Aಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ.#ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.#"Aಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ! ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ --n W3ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋ ಚನೆಯ ಬೆಳ್ಳಿಯನ್ನು ಆರೋನನಿಗೂ ಅವನ ಕುಮಾರರಿಗೂ ಕೊಟ್ಟನು.dC2ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾದವರಿಂದ ಪರಿಶುದ್ಧ ಸ್ಥಳದ ಶೇಕೆಲಿನ ಮೇರೆಗೆ ಸಾವಿರದ ಮುನ್ನೂರ ಅರವ ತ್ತೈದು ಶೇಕೆಲುಗಳ ಬೆಳ್ಳಿಯನ್ನು ತೆಗೆದುಕೊಂಡನು.1ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸ ಲ್ಪಟ್ಟವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.\30ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋ ನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.L/ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು. l~|zxwv;tSr5pFnRmlVkjj?iagfxdd1baa_^7\[ZXJWVVUTDQQDPP"NMKJJ;IHyGEMDCCB,A,>>N==5;:877E65w42V100/0.G,+b**I('%% $Z#"!g3KmT9  P =$]g#ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.Dfಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.|e uಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--DdYಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.c%Xಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ."b?Wದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,iaMVಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್‌;/`YUಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.G_ Tಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.N^Sಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.d]CRಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ.\WQದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.![=Pಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,4ZcOಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.\Y3Nಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.ZX/Mಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.dWCLಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ.VWKದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!U=Jಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,5TeIಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.dSCHಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.rR_Gಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.dQCFಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ.PWEದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!O=Dಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,/NYCಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.qM]Bಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.`L;Aಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.dKC@ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ.JW?ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!I=>ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,/HY=ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.wGi<ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.fFG;ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.dEC:ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ.DW9ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!C=8ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,Y3ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!==2ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ./<Y1ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.j;O0ಏಳನೇ ದಿನದಲ್ಲಿ ಎಫ್ರಾಯಾಮ್‌ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.c:A/ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.d9C.ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ/8Y-ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!7=,ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,46c+ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.e5E*ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.s4a)ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.d3C(ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ.2W'ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!1=&ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,50e%ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.|/s$ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.^.7#ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.d-C"ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ/,Y!ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!+= ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.5*eಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.o)Yನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು.W()ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.d'Cಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ.&Wದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!%=ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, $ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.#9ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--Z"/ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.m!Uಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ. Wದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!=ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,W)ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.V'ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.jOಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.dCಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ.Wದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.!=ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,>w ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್‌ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.xk ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.M ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.Z/ ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.|s ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.Kಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.oYಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.Y-ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.W)ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.nWಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆRಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.< sಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.%  Gಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--Z /ಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.7 iಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.G  ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.eEನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.ಇದಲ್ಲದೆ ಕರ್ತನು ಮೋಶೆಯ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--p[ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.kQಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು./ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.dCಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.*Oಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.fGಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.`;ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.'~Iಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.}5 ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.y|m ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು. a~u}}8zyx!w vt*rrpnlkhgec0baj`^]g\[(ZdXWHU#TSRPObM6KRIHGXEDRBA >=`=;:9876531?0:/ .H-,Z+*)(( '%%%$^""J! ?dIMoDx$nX -e*HO ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.G ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.OF ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.QE ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ?DD ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ?5Ce ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.PB ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿ ದ್ದಾಗ ಮನ್ನವು ಅದರ ಮೇಲೆ ಬೀಳುತ್ತಿತ್ತು.VA' ಜನರು ಹೊರಗೆಹೋಗಿ ಅದನ್ನು ಕೂಡಿಸಿ ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ ತವೆಗಳಲ್ಲಿ ಸುಟ್ಟು ಅದರಿಂದ ರೊಟ್ಟಿಗಳನ್ನು ಮಾಡುತ್ತಿದ್ದರು. ಅದು ಶುದ್ಧ ಎಣ್ಣೇ ರೊಟ್ಟಿಯ ರುಚಿಯ ಹಾಗೆ ಇತ್ತು.@@{ ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.? ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.N> ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.`=; ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್‌ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?@<{ ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.v;g ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು.: ! ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.H9  $ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.{8q #ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.(7K "ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.Z6/ !ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.x5k ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.4) ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.W3) ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.2 ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.R1 ಈ ಪ್ರಕಾರ ಇಸ್ರಾಯೇಲ್‌ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.(0K ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.//Y ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.].5 ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.C- ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.-,U ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.-+U ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.~*w ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.4)c ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.O( ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು. ' ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.z&o ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.4%c ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.7$i ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು./#Y ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು.="u ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.-!U ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು. } ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.H  ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.7i ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.5 ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು..W ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.D ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.D ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.{q ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.b? ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.q] ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.Z 1 ಕರ್ತನು ಮೋಶೆಗೆ ಹೇಳಿದ್ದೇನೆಂದರೆ- ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.  ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್‌ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.fG ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು.X+ ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.3a ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.K ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.% ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್‌ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.]5 ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.| s ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.` ; ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.( K ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.Y - ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.N  ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.' ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.`; ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.!= ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.Z/ ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.:o ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿದರು.@{ ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತ ನಾಡಿದನು.# ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.#A ಇಸ್ರಾಯೇಲ್‌ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.D  ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆa~=ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.R}ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.G| ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.x{kಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--az=ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.lySಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.Hx ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್‌ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.w ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್‌ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್‌ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್‌ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್‌ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.kvQಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.duCಇಸ್ರಾಯೇಲ್‌ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.tಅವರು ಇಸ್ರಾಯೇಲ್‌ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.;sqಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.rr_ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.*qO ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.Up% ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.o ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್‌ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.n ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.ume ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.2l_ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.dkCಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.>jwಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.xikಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--h ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು. b}{xwussrqip-n$ljingfdbaN`k_]\\ZYWW$UTSQPOMLKKIHkGGHFFfEExDDhCCvC BAT@1? =;|:t86543&2 0.-5, *('&$M#:"u!K BAXY#% ] ;p9*mಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.G) ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.|(sಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.`';ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--r&_(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.i%Mಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.X$+ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.#ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ-"Uಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.!{ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.n Wನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.0[ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?Qಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.5eಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.q]ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--{ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.M ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!2_ ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.(K ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?O ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.eE ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.}uಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.&Gಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡುA}ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.Eನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ??yಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.8 mಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.w i !ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.w i ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.& G ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು. 1 ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.O  ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.^7 ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.- ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.N ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.1] ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.% ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.kQ ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.;q ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು. ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.} ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.1 ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ ~ ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ}9 ಮೋಶೆ ಕಾನಾನ್‌ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿH|  ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.h{K ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್‌.hzK ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ,ry_ ಆಶೇರ್‌ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್‌,zxo ದಾನ್‌ ಗೋತ್ರದ ಗೆಮಲ್ಲೀಯನ ಮಗನಾದ ಅವ್ಮೆಾಯೇಲನು,w ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ,wvi ಜೆಬುಲೂನ್‌ ಗೋತ್ರದ ಸೋದೀಯ ಮಗನಾದ ಗದ್ದೀಯೇಲ್‌,zuo ಬೆನ್ಯಾವಿಾನ್‌ ಗೋತ್ರದ ರಾಫೂವನ ಮಗನಾದ ಪಲ್ಟೀಯು,ntW ಎಫ್ರಾಯಾಮ್‌ ಗೋತ್ರದ ನೂನನ ಮಗನಾದ ಹೋಶೇಯನು,qs] ಇಸ್ಸಾಕಾರ್‌ ಗೋತ್ರದ ಯೋಸೇಫನ ಮಗನಾದ ಇಗಾಲನು,krQ ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,nqW ಸಿಮೆಯೋನ್‌ ಗೋತ್ರದ ಹೋರಿಯ ಮಗನಾದ ಶಾಫಾಟನು,.pW ಅವರ ಹೆಸರುಗಳು ಯಾವವಂದರೆ: ರೂಬೇನ್‌ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,8ok ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್‌ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್‌ ಮಕ್ಕಳ ಮುಖ್ಯಸ್ಥರಾಗಿದ್ದರು.]n5 ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ಕಾನಾನ್‌ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.Om  ಕರ್ತನು ಮೋಶೆಯ ಸಂಗಡ ಮಾತನಾಡಿ,lS ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್‌ ಅರಣ್ಯದಲ್ಲಿ ಇಳುಕೊಂಡರು.9km ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.4jc ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.i ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.chA ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.g# ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ. f  ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.tec ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.d  ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.Jc ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ. b ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.1a] ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.S`! ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.Z_/ (ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.) ^ ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.#] C ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.F\ #ತರುವಾಯ ಜನರು ಕಿಬ್ರೋತ್‌ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು._[9 "ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್‌ ಹತಾವಾ ಎಂದು ಹೆಸರಾಯಿತು.Z !ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.HY  ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.KX ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.W/ ಆಗ ಮೋಶೆಯೂ ಇಸ್ರಾಯೇಲ್‌ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.NV ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!`U; ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.+TQ ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.S9 ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್‌, ಮತ್ತೊಬ್ಬನ ಹೆಸರು ಮೇದಾದ್‌; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.R ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.8Qk ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.P! ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.QO ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.N/ ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.IM  ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು. L ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.K% ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.NJ ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.@I{ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ. a~{}?|{-y1wyutsrqSpuozmlkkqjhyfedocwb `_^]\ZYXXdX W=VgU+T*SuROML/KWIHzFE?D3C)B[A&??=;:9i76J33X130.x-+*L('&*$"8!6N)S) ] ? I<S0 [(ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು. 'ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.^ 7&ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್‌ ಮಕ್ಕಳಿಗೆ ಅವು ಗುರುತುಗಳಾಗಿರಬೇಕು./Y%ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು.W)$ಆಗ ಕರ್ತನು ಮೋಶೆಯ ಸಂಗಡ ಮಾತನಾಡಿr_#ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು./"ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.ue!ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.O ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.[1ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.;qಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ.ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.2~_ಆಗ ಅವರು ಕೋರಹ ದಾತಾನ್‌ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್‌ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.u}eಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.\|3ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು.U{%ಕೋರಹ ದಾತಾನ್‌ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು--Wz)ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--^y7ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು. x;ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.^w7ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ--:voಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.u ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.Xt+ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.~swಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು^r7ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು. qಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.p5 ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?zoo ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,ny ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.jmO ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ??ly ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್‌ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?xkkಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ. jನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.(iKಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು!h=ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:^g7ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು fಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.e}ಇಸ್ರಾಯೇಲ್‌ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.d )ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್‌ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡುZc/)ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.ab=(ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.Sa!'ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ`&ನೀನು ಇಸ್ರಾಯೇಲ್‌ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.W_)%ಕರ್ತನು ಮೋಶೆಗೆ--ಹೇಳಿದ್ದೇನಂದರೆ?^y$ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.1]]#ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.J\"ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.[!ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದುZ  ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್‌ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.Yಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.%XEಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.]W5ಇಸ್ರಾಯೇಲ್‌ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.xVkತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.TU#ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.rT_ಆಗ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.ESಯಾಜಕನು ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು."R?ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.]Q5ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ1P]ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ}Ouನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.8Nkನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.RMಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.HL ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದುXK+ಕರ್ತನು ಮೋಶೆಗೆ ಹೇಳಿದ್ದೇನಂದರೆ--pJ[ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.Iಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.yHmನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.G ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.`F; ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.^E7 ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.wತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು =ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.f<Gಇಸ್ರಾಯೇಲ್‌ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ.; [ಕರ್ತನು ಮೋಶೆಗೆ--:-ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು."9?,ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.8++ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.w7i*ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.Z6/)ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.5(ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.^47'ಮೋಶೆಯು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.-3U&ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.V2'%ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು. 1;$ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ40c#ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.x/k"ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.m.U!ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.-5 ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.8,kಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.+}ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. U`~}||O{xvvtssqponkki=;99+65x3n200/S-U,*)({'&%#!)D+vM" ? T =p`:`|`sಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.W_)ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--"^?ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು. ]ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.I\ ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?K[ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.DZಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.Y ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಜಿನ್‌ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.[X1ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು._W9ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.'VIಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.%UEಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.JTಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.TS#ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕುiRMಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.Q7ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.Pಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.Oy ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.aN= ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು..MW ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.L{ ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್‌ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.oKY ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.DJಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.Iಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.}Huಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.SG!ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.PFಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.&EGನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.RDಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್‌ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.C ಕರ್ತನು ಮೋಶೆಯ ಸಂಗಡಲೂ ಆರೋನನ ಸಂಗಡಲೂ ಮಾತನಾಡುತ್ತಾzBo ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.CAನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.@ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.:?oನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.>ಈ ಪ್ರಕಾರ ನೀವು ಸಹ ಇಸ್ರಾಯೇಲ್‌ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.3=aಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.x<kನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.y;mಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--E:ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.j9Oಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.8yಇಸ್ರಾಯೇಲ್‌ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.#7Aಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.C6ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.^57ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.W4)ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.3{ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.!2=ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.f1Gಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು./0Yಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು._/9 ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.$.C ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.x-k ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್‌ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.,3 ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.5+e ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.I* ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್‌ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.d)Cಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.Q(ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.M'ಇಸ್ರಾಯೇಲ್‌ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.U&%ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.%3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.a$=ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;t# eಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.r"_ ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.! ಆಗ ಇಸ್ರಾಯೇಲ್‌ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.. W ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.   ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.  ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.@{ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.A}ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.7iಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.8kಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್‌ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.]5ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.ueಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು. ನೀನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.P ಕರ್ತನು ಮೋಶೆಯ ಸಂಗಡ ಮಾತ ನಾಡಿ--nW2ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.'1ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.N0ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.E/ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.zo.ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು..W-ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.W),ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--iM+ಮೋಶೆ ಆರೋನರೂ ಸಭೆಯ ಗುಡಾರದ ಮುಂದೆ ಬಂದರು. *ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.` ;)ಆದರೆ ಮರುದಿನದಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು. Y"<}|}zfy7wvtdqpnml>kWjphh fecb`_9]X[YqXAV8TS;RQPO]NrMxL%KKII,GGEVCkA?>Y=P;:I88P65v3M200#.,*'&$e#" +L`Z(Fu n $  "e9E!ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.8 ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.k7Qಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.M6ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.B5ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು.F4ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.(3Kಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.2ಆಗ ಕರ್ತನ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.61gಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು.G0 ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು.z/oಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.K.ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.M-ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.^,7ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು..+Wಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.*ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.d)Cನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.({ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.['1ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು.U&%ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು.z%o ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,$3 ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.m#U ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು."3 ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--.!W ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು. 9ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.(Kಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.tcಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.*Oಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ. ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.5eಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.Pಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. 3ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.3a#ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.%E"ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.lS!ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.fG ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು. ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು.jOನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.tcಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್‌ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ;ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್‌ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.  ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.] 5ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್‌ ನದಿಯಿಂದ ಯಬ್ಬೋಕ್‌ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.g Iಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.E ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.Z /ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--+ Qಬಾಮೋತಿನಿಂದ ಮೋವಾಬ್‌ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.9mಇದಲ್ಲದೆ ಅವರು ಮತ್ತಾನದಿಂದ ನಹಲೀಯೇ ಲಕ್ಕೂ ನಹಲೀಯೇಲದಿಂದ ಬಾಮೋತಿಗೂ ಬಂದರು.^7ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂV'ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ.Oಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.vgಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.gIಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ' ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ. ಅಲ್ಲಿಂದ ಅವರು ಹೊರಟು ಜೆರೆದೆಂಬ ತಗ್ಗಿನಲ್ಲಿ ಇಳುಕೊಂಡರು."? ಓಬೋತಿನಿಂದ ಹೊರಟು ಮೋವಾಬ್‌ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು. ಇಸ್ರಾಯೇಲ್‌ ಮಕ್ಕಳು ಹೊರಟು ಓಬೋತಿನಲ್ಲಿ ಇಳುಕೊಂಡರು.[~1 ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.}/ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.|ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.,{Sಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.+zQಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.4ycಅವರು ಹೋರ್‌ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,]x5ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.w%ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.Pv ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್‌ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.2u_ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು."t?ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.sಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್‌ ಬೆಟ್ಟವನ್ನೇರಿದರು.nrWಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.7qiಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್‌ ಬೆಟ್ಟಕ್ಕೆ ಕರಕೊಂಡು ಬಂದು.'pIಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.coAಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್‌ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--cnAಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್‌ ಎಂಬ ಬೆಟ್ಟದ ಬಳಿಗೆ ಬಂದರು.Sm!ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.|lsಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.-kUಆಗ ಇಸ್ರಾಯೇಲ್‌ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.)jMಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.miUನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.7hiಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.\g3ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.4fcಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.+eQ ಇಸ್ರಾಯೇಲ್‌ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.d! ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.Ac} ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.vbg ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.@a{ ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು. f}|l{"ySwvutsrrpnVm0l j!iEgedCca_^|]M\J[YXW VTIRR3QOENsMXLOJjHH GF:DCLAo?>&<<09876t4j3B2L0/..4,,+*)*'&4$l#"!L `SyKG d5 5 z k.Q]5ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.!=ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;Cಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್‌ ದೇಶದಲ್ಲಿ ಸತ್ತರು.W)ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ. ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ;$Cಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ.!=ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.   ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ.S! ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;[1 ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.-U ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.7i ಎಲೀಯಾ ಬನ ಕುಮಾರರು: ನೆಮೂವೇಲ್‌, ದಾತಾನ್‌, ಅಬೀ ರಾಮ್‌; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.Rಪಲ್ಲೂವಿನ ಕುಮಾರರು; ಎಲೀಯಾಬ್‌.xkಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.+Qಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ.+Qಇಸ್ರಾಯೇಲ್‌ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;  ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್‌ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು. +ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.}  wಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--$ Cಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು. ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು./[ಕರ್ತನು ಮೋಶೆಗೆ--Dಕೊಲ್ಲಲ್ಪಟ್ಟ ಮಿದ್ಯಾನ್‌ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.Jಆದರೆ ಮಿದ್ಯಾನ್‌ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.\3 ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.V' ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.   ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.6i ಆಗ ಕರ್ತನು ಮೋಶೆಗೆ--/Y ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.Rಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್‌ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.Fಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡುD~ಇಗೋ, ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್‌ ಸ್ತ್ರೀಯನ್ನು ತಂದನು.H} ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.&|Gಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.j{Oಇಸ್ರಾಯೇಲ್‌ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.ezEಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.y ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.Vx'ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.Bwಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.Bvಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?[u1ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು. tಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.as=ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.rr_ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.$qCಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,pನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.foGದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--rn_ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.`m;ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.tlc ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;k' ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--Xj+ ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.&iG ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.h1 ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.Yg-ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.ofYತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.weiಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.Bdಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!c ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--obYಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.gaIಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.a` ?ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು._ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.^)ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.N]ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.E\ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.![=ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.4Zcಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.ZY/ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.BXನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.yWmದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.wViಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.U7ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.cTAಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?6Sgಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.Ryಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;+QQಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.*POಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.O3ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.MN ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;$MC ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.L5 ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.VK' ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.J ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.XI+ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?dHCಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.#GAಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು."F?ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.&EGಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.D-ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.QCಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.B 9ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.AA})ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.@(ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.+?Q'ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್‌ಹುಚೋತಿಗೆ ಬಂದರು.>>w&ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.K=%ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ?F<$ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.j;O#ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.":?"ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು. oD~Y}|{zyxxwVvuotsSrqp4oo9mlkj}ii]h|gfeddcb=a`8^][[ ZBX VmUSVQPkNMLL:JI#GoEDCB@?>>,=<;87e66.4*2102..?,+:*g)'&1#""!'O|k`Gr*/  dY<3;q ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;  ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.  ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.  ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ   ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ# Aಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂa=ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.+Qನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.{qಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;wiಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು,Dನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.z qಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.S!ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು./ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.xkಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ~ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ }ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ|ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.T{#ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.Vz'ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.Kyಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು.;xqನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.%wEಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು.+vQಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.5ueಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. t;ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.ysmಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.)rMಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.0q[ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.Kpಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.\o3 ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.rn_ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.\m3 ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂOl ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ.k- ಆದರೆ ಸಬ್ಬತ್‌ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂdjCಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.iಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;ihMಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.5geಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.Ffಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.qe]ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.d{ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.Pc ಕರ್ತನು ಮೋಶೆಯ ಸಂಗಡ ಮಾತ ನಾಡಿ--`b;ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.Naಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ[`1ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.f_Gಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.^}ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.#]Aಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು\7ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.k[Qಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ; Z ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.Y/ನೀವು ಜಿನ್‌ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್‌ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.fXG ಅದನ್ನು ನೋಡಿದ ಮೇಲೆ ನೀನು ಸಹ ನಿನ್ನ ಸಹೋದರನಾದ ಆರೋನನ ಪ್ರಕಾರ ನಿನ್ನ ಜನರ ಸಂಗಡ ಕೂಡಿಸ ಲ್ಪಡುವಿ.W  ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್‌ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.V  ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್‌ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.U ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ ಅವನ ಕುಟುಂಬ ಗಳಲ್ಲಿ ಅವನಿಗೆ ಸವಿಾಪವಾದ ಬಂಧುವಿಗೆ ಅವನ ಸ್ವಾಸ್ತ್ಯವನ್ನು ಕೊಡಬೇಕು; ಅವನೇ ಅದನ್ನು ಸ್ವತಂತ್ರಿಸಿಕೊಳ್ಳಲಿ.0T[ ಆದರೆ ಅವನಿಗೆ ಮಗಳು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ಸಹೋದರರಿಗೆ ಕೊಡಬೇಕು. ಅವನಿಗೆ ಸಹೋದರರು ಇಲ್ಲದಿದ್ದರೆ ನೀವು ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.[S1ಇಸ್ರಾಯೇಲ್‌ ಮಕ್ಕಳ ಸಂಗಡ ಮಾತ ನಾಡಿ ನೀನು ಹೇಳಬೇಕಾದದ್ದೇನಂದರೆ--ಒಬ್ಬನು ಮಗನಿಲ್ಲದೆ ಸತ್ತರೆ ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ಸೇರಿಸಬೇಕು.4Rcಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.XQ+ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--{Pqಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.;Oqಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವ ದರಿಂದ ಅವನ ಹೆಸರನ್ನು ತನ್ನ ಕುಟುಂಬದಿಂದ ಯಾಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಮಗೆ ಕೊಡು ಎಂದು ಹೇಳಿದರು.N%ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.2M_ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--1L _ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ(KKAಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.gJI@ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.I-?ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್‌ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್‌ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.4Hc>ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.EG=ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.F-<ಆರೋನನಿಗೆ ನಾದಾಬ್‌ ಅಬೀಹೂ ಎಲ್ಲಾಜರನೂ ಈತಾಮಾರ್‌ ಹುಟ್ಟಿದರು.sEa;ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.D5:ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;tCc9ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.IB 8ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.4Ac7ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು.@'6ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು.;?q5ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು.P>4ಕರ್ತನು ಮೋಶೆಯ ಸಂಗಡ ಮಾತನಾಡಿe=E3ಇಸ್ರಾಯೇಲ್‌ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.< 2ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.&;G1ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.q:]0ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ;]95/ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ.C8.ಆಶೇರನ ಮಗಳ ಹೆಸರು ಸಾರಳು.V7'-ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.06[,ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.[51+ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.4*ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ.39)ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.Y2-(ಬೆಲಗನ ಕುಮಾರರು; ಅರ್ದನೂ ನಾಮಾನನೂ.11'ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ;P0&ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;M/%ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.w.i$ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ.=-u#ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ;W,)"ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.8+k!ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.'*I ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.-)Uಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ;](5ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;-'Uಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;&ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.R%ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.:$oಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.k#Qಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.'"Iಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.g!Iಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;8 kಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ. m9~~ |{zyxwvutpsdrXqPpCoFn2m&l+kj i2gfed5cZbs`_]\ZYWVsUTQjP)MM KKZJ/HG%ECB@?>><;:>98&76T4N210/ --,@+o)(&&%$$m## "g! 3^:> L9 { ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.dzC ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿy- ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ--x ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.w ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು. v ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್‌ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?u  ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?Et ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್‌ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.qs] ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.orY ಅಟಾರೋತ್‌, ದೀಬೋನ್‌, ಯಗ್ಜೇರ್‌, ನಿಮ್ರಾ, ಹೆಷ್ಬೋನ್‌, ಎಲೆಯಾಲೆ, ಸೆಬಾಮ್‌, ನೆಬೋ, ಬೆಯೋನ್‌ ಎಂಬವುಗಳೂq ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--p  ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.Fo6ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.,nS5ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.=mu4ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.ql]3ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.Hk 2ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.j1ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.i0ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂehE/ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.?gy.ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್‌ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ[f1-ಮೂವತ್ತು ಸಾವಿರದ ಐನೂರು ಕತ್ತೆಗಳು;He ,ಮೂವತ್ತಾರು ಸಾವಿರ ಪಶುಗಳು;2d_+ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;icM*ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ--Bb)ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.2a_(ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ.P`'ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು.=_u&ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು.!^=%ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;M]$ಯುದ್ಧಕ್ಕೆ ಹೊರಟವರ ಅರ್ಧ ಲೆಕ್ಕವು ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು; \#ಪುರುಷ ಸಂಗಮ ಮಾಡದ ಸ್ತ್ರೀಯರು ಮೂವತ್ತೆ ರಡು ಸಾವಿರ ಮಂದಿ.Q["ಅರವತ್ತೊಂದು ಸಾವಿರ ಕತ್ತೆಗಳು,NZ!ಎಪ್ಪತ್ತೆರಡು ಸಾವಿರ ಪಶುಗಳು, Y  ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು,=Xuಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು.W{ಇಸ್ರಾಯೇಲ್‌ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.Vಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.U}ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕುMTಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.>Swನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.dRCತರುವಾಯ ಕರ್ತನು ಮೋಶೆಯ ಸಂಗಡ ಮಾತ ನಾಡಿ--Q9ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.hPKಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.UO%ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತುN!ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇbM?ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.Lಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.CKಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.J ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.-IUಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್‌ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.dHCಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?ZG/ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡುbF? ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.E ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್‌ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್‌ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.=Du ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.7ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.l=Sಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು<'ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.';Iನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್‌ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.P: ಕರ್ತನು ಮೋಶೆಯ ಸಂಗಡ ಮಾತ ನಾಡಿ--[91ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.c8Aಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.27_ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.=6u ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.5/ ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.4} ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು ಅವಳನ್ನು ತಡೆಯದ ಪಕ್ಷದಲ್ಲಿ ಅವಳ ಸಮಸ್ತ ಪ್ರಮಾಣಗಳೂ ಅವಳು ತನ್ನ ಪ್ರಾಣವನ್ನು ಬಂಧಿಸಿದ ಸಮಸ್ತ ಬಂಧನಗಳೂ ನಿಲ್ಲುವವು.b3? ಅವಳು ತನ್ನ ಗಂಡನ ಮನೆಯಲ್ಲಿ ಪ್ರಮಾಣ ಮಾಡಿದರೆ ಇಲ್ಲವೆ ಆಣೆಯಿಂದ ತನ್ನ ಪ್ರಾಣವನ್ನು ಬಂಧಿಸಿದರೆ-2U ಇದಲ್ಲದೆ ವಿಧವೆಯಾದರೂ ಪರಿತ್ಯಾಗ ಮಾಡ ಲ್ಪಟ್ಟವಳಾದರೂ ತಮ್ಮ ಪ್ರಾಣಗಳನ್ನು ಬಂಧಿಸಿದ ಒಂದೊಂದು ಪ್ರಮಾಣವು ಅವರ ಮೇಲೆ ನಿಲ್ಲುವದು.l1Sಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.e0Eಅವಳ ಗಂಡನು ಅದನ್ನು ಕೇಳಿ, ಕೇಳಿದ ದಿವಸದಲ್ಲಿ ಅವಳಿಗೆ ಸುಮ್ಮನಿದ್ದ ಪಕ್ಷದಲ್ಲಿ ಅವಳ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದೂ ನಿಲ್ಲುವವು./'ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಪ್ರಮಾಣಗಳು ಇಲ್ಲವೆ ಪ್ರಾಣವನ್ನು ಬಂಧಿ ಸುವ ಬಾಯಿಂದ ಬಂದ ಮಾತು ಇದ್ದರೆW.)ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.S-!ಅವಳ ತಂದೆ ಅವಳ ಪ್ರಮಾಣವನ್ನೂ ಅವಳು ತನ್ನ ಪ್ರಾಣದ ಮೇಲೆ ಬಂಧಿಸಿಕೊಂಡದ್ದನ್ನೂ ಕೇಳಿ ಅದಕ್ಕೆ ಮೌನವಾಗಿರುವ ಪಕ್ಷದಲ್ಲಿ ಅವಳ ಪ್ರಮಾಣ ಗಳೆಲ್ಲವೂ ಅವಳು ತನ್ನ ಪ್ರಾಣದ ಮೇಲೆ ಮಾಡಿದ ಬಂಧನವೆಲ್ಲವೂ ನಿಲ್ಲುವವು.c,Aಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ?+yಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.c* Cಮೋಶೆಯು ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ,W))(ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಹೇಳಿದನು.6(g'ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದು' &ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.&y%ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ0%[$ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂU$%#ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು.# "ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು."!ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂw!i ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ  ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂymಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ  ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.!ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ}ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.#ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ}ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ-ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ/ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.  ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;b?ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು; }=~|{Vz,xJwumtxsqaonmlkj0gfedaaE`__Z^\\ZYXXV TSSBR*PO~NNHMMDLHKK JsII^HHOGG2FF'EE6DDDCC)BAAj@@?H=<;:::9G887 54321/-**C)(.&% $C#M"! 64-ph(~q| ~ ' 'MNf=%xE# ನೀನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್‌ ದೇಶಕ್ಕೆ ಬಂದಾಗPw# ಕರ್ತನು ಮೋಶೆಯ ಸಂಗಡ ಮಾತನಾಡಿ--v#ನೀವು ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.{uq#ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.t1#ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.7si#ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.|rs#ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.Sq!#ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.zpo#ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.qo _#ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ-- n "ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.&mG"ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.l!"ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ%kE"ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ"j?"ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ(iK"ಎಫ್ರಾಯಾಮ್‌ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ2h_"ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂg"ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂf "ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂe-"ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ:do"ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ|cs"ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.rb_"ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂPa"ಕರ್ತನು ಮೋಶೆಯ ಸಂಗಡ ಮಾತನಾಡಿt`c"ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.c_A"ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.^'" ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.n]W" ಅಲ್ಲಿಂದ ಮೇರೆಯು ಯೊರ್ದನ್‌ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.\!" ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್‌ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.+[Q" ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.+ZQ" ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.sYa"ಸಾಲು ಮಾಡಿಕೊಂಡು ಹೋರ್‌ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು>Xw"ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್‌ ಪರ್ವತದ ವರೆಗೂrW_"ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.BV"ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.,US"ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್‌ ದಿನ್ನೆಗೆ ತಿರುಗಿ ಜಿನ್‌ಗೆ ಹಾದು ಕಾದೇಶ್‌ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.qT]"ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್‌ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.?Sy"ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್‌ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್‌ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.OR "ಕರ್ತನು ಮೋಶೆಯ ಸಂಗಡ ಮಾತನಾಡಿ--Q5!8ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.P3!7ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.IO !6ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.DN!5ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.tMc!4ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.L1!3ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್‌ ದೇಶಕ್ಕೆ ಬರುವಾಗqK]!2ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--IJ !1ಅವರು ಯೊರ್ದನ್‌ ನದಿಯ ಬಳಿಯಲ್ಲಿರುವ ಬೇತ್‌ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್‌ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.I%!0ಅಬಾರೀಮ್‌ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.qH]!/ಅಲ್ಮೋನ್‌ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್‌ ಗುಡ್ಡಗಳಲ್ಲಿ ಇಳಿದುಕೊಂಡರು.4Gc!.ದೀಬೋನ್‌ಗಾದಿನಿಂದ ಹೊರಟು ಅಲ್ಮೋನ್‌ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು. F!-ಇಯ್ಯಾಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು.8Ek!,ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು.zDo!+ಪೂನೋನಿ ನಿಂದ ಹೊರಟು ಒಬೋತಿನಲ್ಲಿ ಇಳಿದುಕೊಂಡರು.|Cs!*ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.B'!)ಹೋರ್‌ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.!A=!(ಆಗ ಇಸ್ರಾಯೇಲ್‌ ಮಕ್ಕಳು ಬರುವದನ್ನು ಕಾನಾನ್‌ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.M@!'ಆರೋನನು ಹೋರ್‌ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು.5?e!&ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್‌ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.N>!%ಕಾದೇಶಿನಿಂದ ಹೊರಟು ಎದೋಮ್‌ ದೇಶದ ಅಂಚಿನಲ್ಲಿರುವ ಹೋರ್‌ ಗುಡ್ಡದಲ್ಲಿ ಇಳಿದುಕೊಂಡರು.7=i!$ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್‌ ಅರಣ್ಯದಲ್ಲಿ ಇಳಿದುಕೊಂಡರು.<!#ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು.;{!"ಯೊಟ್ಬಾತ ದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.:#!!ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.99! ಬೆನೇಯಾ ಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದು ಕೊಂಡರು.8!ಮೋಸೇರೋತಿನಿಂದ ಹೊರಟು ಬೆನೇ ಯಾಕಾನಿನಲ್ಲಿ ಇಳಿದುಕೊಂಡರು.7!ಹಷ್ಮೋನ ದಿಂದ ಹೊರಟು ಮೋಸೇರೋತಿನಲ್ಲಿ ಇಳಿದು ಕೊಂಡರು.y6m!ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.s5a!ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.q4]!ತಹತಿನಿಂದ ಹೊರಟು ತೆರಹದಲ್ಲಿ ಇಳಿದು ಕೊಂಡರು.z3o!ಮಖೇಲೋತಿ ನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.z2o!ಹರಾದದಿಂದ ಹೊರಟು ಮಖೇ ಲೋತಿನಲ್ಲಿ ಇಳಿದುಕೊಂಡರು. 1!ಶೆಫೆರ್‌ ಪರ್ವತದಿಂದ ಹೊರಟು ಹರಾದದಲ್ಲಿ ಇಳಿದು ಕೊಂಡರು.0%!ಕೆಹೇಲಾತಿನಿಂದ ಹೊರಟು ಶೆಫೆರ್‌ ಪರ್ವತದಲ್ಲಿ ಇಳಿದುಕೊಂಡರು./{!ರಿಸ್ಸದಿಂದ ಹೊರಟು ಕೆಹೇಲಾತಿ ನಲ್ಲಿ ಇಳಿದುಕೊಂಡರು.v.g!ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.-!ರಿಮ್ಮೋನ್‌ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.,!ರಿತ್ಮದಿಂದ ಹೊರಟು ರಿಮ್ಮೋನ್‌ ಪೆರೆಚನಲ್ಲಿ ಇಳಿದುಕೊಂಡರು.|+s!ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.*%!ಕಿಬ್ರೋತ್‌ಹತಾವದಿಂದ ಹೊರಟು ಹಚೇರೋತಿ ನಲ್ಲಿ ಇಳಿದುಕೊಂಡರು.!)=!ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್‌ಹತಾವದಲ್ಲಿ ಇಳಿದುಕೊಂಡರು.(!!ರೆಫೀ ದೀಮಿನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು.x'k!ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವದಕ್ಕೆ ನೀರು ಇದ್ದಿಲ್ಲ;s&a! ದೊಪ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು. %! ಸೀನೆಂಬ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದು ಕೊಂಡರು.$+! ಕೆಂಪುಸಮುದ್ರದಿಂದ ಹೊರಟು ಸೀನೆಂಬ ಅರಣ್ಯದಲ್ಲಿ ಇಳಿದುಕೊಂಡು,#'! ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದು ಕೊಂಡರು.B"! ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು.b!?!ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು. #!ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.8k!ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು.(K!ಇಸ್ರಾಯೇಲ್‌ ಮಕ್ಕಳು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.[1!ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು. !ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್‌ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.-U!ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು. !ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್‌ ಮಕ್ಕಳ ಪ್ರಯಾಣಗಳು ಇವೇ.9 *ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.  )ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.eE (ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.!= 'ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್‌ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.H  &ನೆಬೋ, ಬಾಳ್ಮೆಯೋನ್‌ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.  %ರೂಬೇನನ ಮಕ್ಕಳು ಹೆಷ್ಬೋನ್‌, ಎಲೀಯಾಲೆ, ಕಿರ್ಯಾತಯಿಮ್‌,N $ಬೇತ್‌ ಹಾರಾನ್‌ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು.   #ಅಟ್ರೋತ್ಪೊ ಫಾನ್‌, ಯಗ್ಜೇರ್‌, ಯೊಗ್ಬೆಹಾ, ಬೇತ್ನಿಮ್ರಾ,zo "ಆಗ ಗಾದನ ಮಕ್ಕಳು ದೀಬೋನ್‌, ಅಟಾರೋತ್‌, ಆರೋಯೇರ್‌,A} !ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.  ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್‌ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್‌ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.  ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.C  ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್‌ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.= u ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್‌ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್‌ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.X + ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.8 k ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.V ' ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.  ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.F ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.`; ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.3 ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.sa ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್‌ ನದಿಯನ್ನು ದಾಟಿದರೆq] ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ-U ನಾವು ಯೊರ್ದನ್‌ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್‌ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.(K ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.^7 ಆದರೆ ನಾವು ಇಸ್ರಾಯೇಲ್‌ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.&G ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.`~; ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.a}= ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.]|5 ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು. ZC~}}{zly1wvut&rEqonlkjiGhbffdba/_\ZTXeW>UeSQ7ONML_JHHFEDCC(@>> <;:9i8l6f411 /8.r,*{)g('#&?$"E! 9lKX}%>2 q Q C\R3ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.Qನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.dPCಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್‌ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.MOನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.:Noನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.cMAಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--oL [ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್‌ ಬೆಟ್ಟವನ್ನು ಸುತ್ತಿಕೊಂಡೆವು.FK  .ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.J 5-ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ. I =,ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.H /+ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.G *ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.sF c)ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.cE C(ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.\D 5'ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.tC e&ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.WB +%ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ. A $ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.a@ ?#ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.,? U"ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--L> !ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.= 7 ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.I< ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು. ; ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.|: uಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.`9 =ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.8 !ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.`7 =ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು}6 wದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.?5 {ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ4 ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.63 iಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.92 oಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು.B1 ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;N0 ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು../ Yಆ ಸಮಯದಲ್ಲಿ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ನಿಮಗೆ ಆಜ್ಞಾಪಿಸಿದೆನು.\. 5ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.F-  ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ., ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂy+ oಅದಕ್ಕೆ ನೀವು ನನಗೆ ಉತ್ತರ ಕೊಟ್ಟು ಹೇಳಿದ್ದೇನಂದರೆ--ನಿನ್ನ ಆಲೋ ಚನೆಯಂತೆ ಮಾಡುವದು ನಮಗೆ ಒಳ್ಳೇದು ಅಂದಾಗ* { ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು..) Y ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?J(  ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.' / ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.L&  ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.% ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.9$ oತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್‌ ಎಂಬ ಮಹಾನದಿಯ ಬಳಿಗೂ ಹೋಗಿರಿ.J# ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;v" iಮೋಶೆಯು ಯೊರ್ದ ನಿನ ಈಚೆಯಲ್ಲಿ ಮೋವಾಬಿನ ದೇಶದಲ್ಲಿ ಈ ನ್ಯಾಯ ಪ್ರಮಾಣವನ್ನು ವಿವರಿಸುವದಕ್ಕೆ ಆರಂಭ ಮಾಡಿQ! ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.<  uನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.\ 5(ಹೋರೇಬಿನಿಂದ ಕಾದೇಶ್‌ ಬರ್ನೇಯಕ್ಕೆ ಸೇಯಾರ್‌ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).y qಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್‌, ತೋಫೆಲ್‌, ಲಾಬಾನ್‌, ಹಚೇರೋತ್‌, ದೀಜಾಹಾಬ್‌ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.ym$ ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.T#$ ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು."?$ ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;3a$ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.9$ ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್‌ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.`;$ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್‌ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.F$ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್‌ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.U%$ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.#A$ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್‌ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.kQ$ಇಸ್ರಾಯೇಲ್‌ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.$ಆದರೆ ಅವರು ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು.gI$ಇಸ್ರಾಯೇಲ್‌ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್‌ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.d E$ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ+#"ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.U%#!ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.Z/# ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.x k#ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.` ;#ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.a =#ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು. y#ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು. /#ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.Y-#ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆue#ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.U%#ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.ue#ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ1]#ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ]5#ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.Y-#ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ{q#ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.U%#ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.R#ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.7~i#ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.}#ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್‌ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.|#ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್‌ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.{# ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.Az}# ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.y# ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು. T~|zywvtssorqpoemljhgfe ca_l]\[iYYGWaUT{RnPNMKK*IHGE~CA@?>=::%7N5V4P31d0F.-^++ )'f%$#D!p0=Sd " [ e&Eನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ-%Uನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.$5ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.\#3ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.\"3ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.!ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.x kನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.Bಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂV'ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ)ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.Kನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.vg ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.ue ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.wi ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.kQ ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನುR ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.6gಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?V'ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?<sಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು. ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.Bಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.Lಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?5ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು. }ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.+ Qಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು. ;ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು. yಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.a =ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ. /ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.^7ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.tcಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.S!ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.Cನಿಮ್ಮ ಹೆಂಡತಿ ಯರೂ ಮಕ್ಕಳೂ ಪಶುಗಳೂ (ನಿಮಗೆ ಬಹಳ ಪಶುಗಳಿವೆ ಎಂದು ನನಗೆ ತಿಳಿದಿದೆ).Wಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್‌ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್‌ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.kQರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್‌ ಮೊದಲುಗೊಂಡು ಅರ್ನೋನ್‌ ನದಿಯ ವರೆಗೆ ಕೊಟ್ಟೆನು.`;ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.5~eಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್‌ ಯಾಯಾ ರೆಂದು ಹೆಸರಿಟ್ಟನು.L} ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.n|W ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.{ ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.bz? ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,Fy (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)bx?ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.9wmಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.evEನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.!u=ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.6tgಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.;sqಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು. r ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು._q ;ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.py%ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.bo?$ಅರ್ನೋನಿನ ತೀರದಲ್ಲಿರುವ ಅರೋ ಯೇರ್‌ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.,nS#ಪಶುಗಳನ್ನು ಮಾತ್ರ ನಮಗೆ ಸುಲುಕೊಂಡು ಪಟ್ಟಣಗಳನ್ನು ಕೊಳ್ಳೆ ಹೊಡೆದೆವು.nmW"ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.+lQ!ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;okY ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.]j5ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.^i7ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.+hQಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.g ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;fನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.vegಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--,dSಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು. c ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.,bSಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.);aqಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.`3ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.;_q(ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.P^ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.L]ಅಮ್ಮೋನನ ಮಕ್ಕಳೆದುರಿಗೆ ನೀನು ಬಂದರೆ ಅವರಿಗೆ ಉಪದ್ರ ಕೊಡಬೇಡ; ಅವರ ಸಂಗಡ ಜಗಳವಾಡ ಬೇಡ;#\Aಕರ್ತನು ನನಗೆ--ಇಂದು ನೀನು ಮೋವಾಬಿನ ಮೇರೆಯಾದ ಆರ್‌ ಅನ್ನು ದಾಟಬೇಕು;o[Yಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರZyಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.Y#ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್‌ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.SX! ಈಗ ಎದ್ದು ಜೆರೆದ್‌ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್‌ ಹಳ್ಳವನ್ನು ದಾಟಿದೆವು. W ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.^V7 ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.;Uq ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.~Tw ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್‌ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.vSgಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್‌, ಎಚ್ಯೋನ್ಗೆಬೆರ್‌ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು. [x}|{uz xvttqpn\lkigtfdcxbbZ_^s]\/ZYXWVDU;TShQ-P%NMM!JH>FVF3EEEdCA@U>c<;:.876Y4x3N1p0-++.*!)i'&&1$"!! 5%?D C SfxjO ಹೀಗಿರುವದರಿಂದ ನಿನ್ನ ದೇವರಾದ ಕರ್ತನು ಆತನೇ ದೇವರು; ಆತನೇ ನಂಬಿಗಸ್ತನಾದ ದೇವರು; ಆತನು ತನ್ನನ್ನು ಪ್ರೀತಿಮಾಡಿ ತನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕರುಣೆಯನ್ನೂ ಸಾವಿರ ತಲೆಗಳ ವರೆಗೂ ಕಾಪಾಡಿ,Sಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.>wನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.+~Qಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.H} ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.|ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.e{Eಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.?zyನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.y ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ&xGಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.,wSನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.Gv ಆತನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಮಗೆ ಕೊಟ್ಟು ನಾವು ಅದರಲ್ಲಿ ಪ್ರವೇಶಮಾಡುವ ಹಾಗೆ ಅಲ್ಲಿಂದ ನಮ್ಮನ್ನು ಹೊರಗೆ ಬರಮಾಡಿದನು.tucಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.t7ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.Hs ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--crAಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.2q_ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು:poನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.6ogನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.wni(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)Hm ನಿಮ್ಮ ಸುತ್ತಲಿರುವ ಜನಗಳ ದೇವರುಗಳಾದ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.rl_ ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.mkU ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.'jI ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗi/ ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ7hi ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.}guಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.xfkಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.4ecನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. d ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.cಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.ybmಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.ayನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.)` Oನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;Z_/!ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.&^G ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.]]5ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.+\Qನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು.[!ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು. Zನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.6Ygನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.}Xuಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?vWgಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.nVWಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.gUI(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)Tyಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು.S5ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.tRcನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.Q9ಕದಿಯಬೇಡ.4Peವ್ಯಭಿಚಾರ ಮಾಡಬೇಡ. O=ಕೊಲ್ಲಬೇಡdNCನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.M{ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್‌ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.[L1ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್‌ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. K; ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.J ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್‌ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.RI ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.H ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.7Gi ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.ZF/ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,rE_ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.Dನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.C5(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--AB}ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.*AOಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.;@qನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.? %ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.[>11ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.a==0ಅರ್ನೋನ್‌ ನದಿಯ ತೀರದಲ್ಲಿರುವ ಅರೋ ಯೇರ್‌ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್‌ ಪರ್ವತದ ವರೆಗೆ5<e/ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ*;O.ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್‌ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.|:s-ಇಸ್ರಾಯೇಲ್‌ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ91,ಮೋಶೆಯು ಇಸ್ರಾಯೇಲ್‌ ಮಕ್ಕಳ ಮುಂದೆ ಇಟ್ಟ ನ್ಯಾಯಪ್ರಮಾಣವು ಇದೇ--l8S+ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್‌, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್‌, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್‌.73*ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.h6K)ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.C5(ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.Z4/'ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.3&ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.-2U%ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.(1K$ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.u0e#ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ. /"ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?`.;!ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ ?-{ ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?],5ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.-+Uನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡುh*Kಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.G) ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.;(qಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.}'uನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ. Pa~ }'{xwutrro>n m kj[hge:cG`^][ZY:X&VUtT?ShR[QZON?MK$I$GFEB@?<:875320t/.,*)'&G%#*"4Z . h ` { BQalQS ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.$PC ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?cOA ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ^N7 ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.KM ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.fLG ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.aK= ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.J ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.BI ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.sHa ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.oGY ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.F ಈ ಪ್ರಕಾರ ನಾನು ಶಿಟ್ಟೀಮ್‌ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.ZE/ ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು.D  ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.?Cy ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.6Bg ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.sAa ನಿನ್ನ ದಾಸರಾದ ಅಬ್ರಹಾಮ್‌ ಇಸಾಕ್‌ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.F@ ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.? ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.\>3 ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.d=C ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.r<_ ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್‌ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.`;; ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.5:e ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.V9' ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.T8# ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.7 ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.56e ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.W5) ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.x4k ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.a3= ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.'2I ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.(1K ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.!0= ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.A/} ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.".? ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.- ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.H,  ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.]+5 ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.,*S ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.Q) ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.7(i ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.#' C ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ)&Mನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.|%sನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.g$Iನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.,#Sನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.$"Cನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--o!Yಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,} uನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,   ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂS! ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ1] ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.   ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.!= ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.iMನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.`;ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.|sಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.;qನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.eEನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.o [ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.H ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.3aಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ./ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.+Qಆದರೂ ನಿನ್ನ ದೇವರಾದ ಕರ್ತನು ಅವುಗಳನ್ನು ನಿನಗೆ ಒಪ್ಪಿಸಿಬಿಡುವನು; ಅವರು ನಾಶವಾಗುವ ತನಕ ಅತ್ಯಧಿಕವಾಗಿ ಅವರನ್ನು ಸಂಹರಿಸುವನು.ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.f Gಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.0 [ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.T #ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.Y -ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು 7ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು-Uನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.H ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.`;ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.3 ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.  ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.b? ಹೀಗಿರುವದರಿಂದ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆ ನಿಯಮ ನ್ಯಾಯಗಳನ್ನು ಕೈಕೊಳ್ಳಬೇಕು.oY ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ. U~v}b{zyxwv%usrhpoll2jhfedobz``'_%][IYY1WUTSQPONJLiJI7H\FEC3BA5?C=<;9654]200+.3++(&%$f#"!: ! _ 0>;e&5 ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆR% ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ$y ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.U#% ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು."% ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.`!; ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.G   ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ>w ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನುnW ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.fG ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.9m ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.B ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ) O ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ7 ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.  ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.#A ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗxk ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.ym ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.!= ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.'I ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ. ಅದನ್ನು ತಿನ್ನದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.$C ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ./ ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.  ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.U % ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;7 i ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.^ 7 ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.t c ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.6 g ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.}u ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.sa ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.;q ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;Y- ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.r_ ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.kQ ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ_9 ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;vg ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.nW ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.{~q ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.|}s ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.J| ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.B{ ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.z  ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.Wy) ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.+xQ ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.wy ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?]v5 ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್‌ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್‌ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.u ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.ty ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.4sc ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.r} ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.q{ ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.:po ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.Jo ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ n ಹೀಗಾದರೆ ನಿಮ್ಮ ದಿವಸ ಗಳೂ ನಿಮ್ಮ ಮಕ್ಕಳ ದಿವಸಗಳೂ ಭೂಮಿಯಲ್ಲಿ ಆಕಾಶದ ದಿವಸಗಳ ಪ್ರಕಾರ ಕರ್ತನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಹೆಚ್ಚುವವು.8mk ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.Xl+ ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.Ak} ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.j! ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.~iw ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂSh! ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.xgk ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.qf] ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆJe ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.:do ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;Cc ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶವು ನೀನು ಹೊರಟ ಐಗುಪ್ತದೇಶದ ಹಾಗಲ್ಲ; ಅಲ್ಲಿ ನೀನು ನಿನ್ನ ಬೀಜವನ್ನು ಬಿತ್ತಿ ಪಲ್ಯಗಳ ತೋಟಕ್ಕೆ ಮಾಡುವ ಹಾಗೆ ನಿನ್ನ ಕಾಲಿನಿಂದ ನೀರು ಹಣಿಸಿದಿಯಲ್ಲಾ. b ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.[a1 ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ3`a ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು.a_= ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್‌ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.3^a ನೀವು ಈ ಸ್ಥಳಕ್ಕೆ ಬರುವ ವರೆಗೆ ಕರ್ತನು ಅರಣ್ಯದಲ್ಲಿ ನಿಮಗೆ ಮಾಡಿದ್ದನ್ನೂ_]9 ಐಗುಪ್ತದ ಸೈನ್ಯಕ್ಕೆ ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನೂ ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪು ಸಮುದ್ರದ ನೀರು ಅವರ ಮೇಲೆ ಬರಮಾಡಿದ್ದನ್ನೂ ಕರ್ತನು ಇಂದಿನ ವರೆಗೆ ಅವರನ್ನು ನಾಶಮಾಡಿದ್ದನ್ನೂ4\c ಆತನು ಐಗುಪ್ತದ ಮಧ್ಯದಲ್ಲಿ ಐಗುಪ್ತದ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಆತನ ಸೂಚಕಕಾರ್ಯಗಳನ್ನೂ ಕೃತ್ಯಗ ಳನ್ನೂ^[7 ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂZ ; ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.qY] ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.X ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.W ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.V{ ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.U) ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.|Ts ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.S ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.R ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು. Yq~}^{&yew%ut_ssqrqopmlkk}jj iihhBgff\dc`^]YZYXVIUSRPOMK~JuGEDDBA@i>=(;9_76+5*3310/-D+*('&X$#!* ?YUU : (gq%E ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.?~y ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.}ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ|ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.){Mಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು. zನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.~ywಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆrx_ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆRwನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟುWv +ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.Muಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.tನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.s/ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.@r{ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.4qcಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.|psನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.o7ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.n!ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.Gm ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.bl? ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.gkI ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.Zj/ ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.jiO ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.^h7 ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.Ogಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.Jfನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;Te#ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.odYನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.|csಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.bಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.aa=ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.j` Qಆಬೀಬ್‌ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್‌ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;&_Gಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.^^7ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.}]uಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ-\Uನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.[yನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.KZಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.vYgನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.Xಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ3Waನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.|Vsನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.?Uy ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.T# ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.)SM ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. R ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.rQ_ ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.Pನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.6Ogನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.oNYನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.DMನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ*LOಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು. Kಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.J{ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.I ಪ್ರತಿ ಏಳು ವರುಷಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡಬೇಕು.?Hyಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.fGGಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.Fನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.VE'ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.7Diಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.C ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆmBUನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.zAoನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.J@ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.s?aಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.7>iಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು.1=]ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ.c<Aನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂi;Mಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ!:=ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂP9ಜಾತ್ಯಾನುಸಾರವಾದ ಸಕಲ ಕಾಗೆಯೂp8[ ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದುz7o ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ,s6a ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.\53 ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.49 ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು.v3gಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.2)ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.N1ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು.0ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.4/eಎತ್ತು, ಕುರಿ, ಮೇಕೆ,3.aಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ: - ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.5, gನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.<+s ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.=*u ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿ4)c ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.c(A ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.7'i ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ, W~H|={ywWuHsrqnlkj hg\edncbqac`m_^][YXW4V4TSQPNLKIG.FKDC6A$?m>n=0;987|6744300.M,+%)'&%$*""!  <59o,   z?Vyಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.vUg ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.aT= ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು,7Si ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆfRG ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗtQc ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.rP_ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು. Oಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ. Nಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು?Myಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.L5ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.%KEಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.xJkನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.oI [ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆHಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.=Guನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.gFIಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.wEiಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ(DKನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.vCgಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.}Buಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.rA_ ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.e@E ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು.=?u ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.`>; ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.u=e ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.X<+ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.);Mಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.:ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ..9Wಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.r8_ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.77iಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;G6 ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--)5 Oನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.4ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.\33ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.=2uಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.A1}ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ&0Gವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.p/[ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆv.gಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.-+ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.:,o ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.{+q ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.3*a ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ) ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.o(Y ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ'7ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ_&9ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.{%qರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.m$Uಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,R#ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.;"qನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.N!ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.G  ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ@{ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.kQಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ-Uಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.|sಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು./Yನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.-ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.7iನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.Nನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--ueನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.  ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.O ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.r_ ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.  ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ1] ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.Dಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.$Cಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.Bಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ. 9ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.* Oಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.4 cಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ."  Aಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.l Sಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.zoಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂlSಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.Qಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು. ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.Dಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.lSನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ*O ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.  ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;4c ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು. Z}|0zJxwvntsqhoml"jMifedbb]a``@^]j[YY*VV&SQPNLTK JHFEEDAC@>><=Mwದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.aL= ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.>Kw ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.IJ  ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.II  ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು._H9 ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.eGEಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿFFಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.{Eqಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.D{ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.gCIಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು.zBoಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು.'AIನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.D@ ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ? ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.8>kಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.r=_ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.[<1ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.w;iಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.G: ನಿನ್ನ ಮನೆಯಲ್ಲಿ ದೊಡ್ಡದು ಒಂದು, ಸಣ್ಣದು ಒಂದು ವಿವಿಧವಾದ ಅಳತೆಗಳು ನಿನಗಿರಬಾರದು.H9  ನಿನ್ನ ಚೀಲದಲ್ಲಿ ದೊಡ್ಡದು ಒಂದು, ಸಣ್ಣದು ಒಂದು ಹೀಗೆ ವಿವಿಧ ತೂಕಗಳು ನಿನಗಿರಬಾರದು.8 ಅವಳ ಕೈಯನ್ನು ಕಡಿದುಹಾಕಬೇಕು; ನಿನ್ನ ಕಣ್ಣು ಕರುಣಿಸಬಾರದು.7% ಇಬ್ಬರು ಮನುಷ್ಯರು ಒಬ್ಬನ ಸಂಗಡ ಒಬ್ಬನು ಹೋರಾಡುವಾಗ ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವದಕ್ಕೆ ಸವಿಾಪ ಬಂದು ಕೈಚಾಚಿ ಅವನ ಮಾನಸ್ಥಾನವನ್ನು ಹಿಡಿದರೆ_69 ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.5) ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.B4ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆV3'ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.)2Mಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು.31aಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. U~|{{yxdwdvutrqpnmqlFj9gfdAbB`T]\cZYXjVT:RuPON KJHNG\F=DCB?A8@9?=<::8764>2\0X.-f+`*m)('%$5" 4WQ u-Yc-ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.b /ಆಗ ಮೋಶೆ ಹೋಗಿ ಇಸ್ರಾಯೇಲ್ಯರಿಗೆಲ್ಲಾ ಈ ಮಾತುಗಳನ್ನು ಹೇಳಿದನು.aನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.`ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ./_Yಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.O^ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆI] ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.s\aನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.[ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.kZQ ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.JY ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.X ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.YW- ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳಿ ಈ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಆತನ ಆಜ್ಞೆ ನಿಯಮಗಳನ್ನು ಕಾಪಾಡಿ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿ ಕೊಂಡರೆ ಕರ್ತನು ನಿನ್ನ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿನ್ನಲ್ಲಿ ಒಳ್ಳೇದಕ್ಕೋಸ್ಕರ ಸಂತೋಷಿಸುವನು.bV? ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.&UGಆದರೆ ನೀನು ತಿರುಗಿ ಕೊಂಡು ಕರ್ತನ ಮಾತನ್ನು ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಳ್ಳುವಿ.;Tqಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು.ESಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು. R ಇದಲ್ಲದೆ ನಿನ್ನ ಪಿತೃಗಳು ಸ್ವಾಧೀನಮಾಡಿಕೊಂಡ ದೇಶಕ್ಕೆ ನಿನ್ನ ದೇವರಾದ ಕರ್ತನು ನಿನ್ನನ್ನು ತರುವನು; ನೀನು ಅದನ್ನು ಸ್ವಾಧೀನಮಾಡಿಕೊಳ್ಳುವಿ; ಆತನು ನಿನಗೆ ಒಳ್ಳೇದನ್ನು ಮಾಡಿ ನಿನ್ನ ಪಿತೃಗಳಿಗಿಂತಲೂ ನಿನ್ನನ್ನು ಹೆಚ್ಚಿಸುವನು.?Qyಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.Pನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.[O1ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ"N Aಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿM}ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ._L9ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.rK_ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.Jyಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದSI!ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,oHYಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.Gಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್‌ ಗೊಮೋರ ಅದ್ಮಾಚೆಬೋ ಯಾಮ್‌ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--oFYಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ{Eqಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.D{ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.^C7ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆIB ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.{Aqಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?N@ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?2?_ಈಹೊತ್ತು ಇಲ್ಲಿ ನಮ್ಮ ಸಂಗಡ ನಮ್ಮ ದೇವರಾದ ಕರ್ತನ ಮುಂದೆ ನಿಂತವನ ಸಂಗಡವೂ ಈಹೊತ್ತು ಇಲ್ಲಿ ನಮ್ಮ ಸಂಗಡ ಇರದವನ ಸಂಗಡವೂ ಮಾಡು ತ್ತೇನೆ.B>ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;]=5 ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.$<C ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.0;[ ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ :; ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;{9q ಹೀಗಿರುವ ದರಿಂದ ನೀವು ಮಾಡುವದೆಲ್ಲಾದರಲ್ಲಿ ಸಫಲವಾಗುವ ಹಾಗೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.D7ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದುG6 ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.g5Iನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.41ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.n3Wಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ??2yಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.1 ಹೋರೇಬಿನಲ್ಲಿ ಅವರ ಸಂಗಡ ಮಾಡಿದ ಒಡಂಬಡಿಕೆಯ ಹೊರತಾಗಿ ಇಸ್ರಾ ಯೇಲ್‌ ಮಕ್ಕಳ ಸಂಗಡ ಮಾಡಬೇಕೆಂದು ಕರ್ತನು ಮೋಶೆಗೆ ಮೋವಾಬಿನ ದೇಶದಲ್ಲಿ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ;b0?Dಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.5/eCನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.m.UBನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.=-uAಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.A,}@ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.;+q?ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.m*U>ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.5)e=ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.0([<ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.' ;ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.y&m:ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆp%[9ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.j$O8ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ{#q7ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.<"s6ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.%!E5ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. 4ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.  3ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.'I2ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.11ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ 0ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.3/ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದM.ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.O-ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.fG,ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.oY+ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.7*ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.|s)ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.:o(ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.Z/'ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.[1&ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.}u%ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.<s$ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.\3#ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. Z~}{zwvtsnq}o}m}kJjIhSe[cbM_]F\uZZ Y[WVThQPPNMLaKVIHFF0DCLB@?6=gUw"ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.aT="ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.~Sw"ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.R/"ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ!Q ?"ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ^P7!ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.zOo!ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.NN!ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು. M;!ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.zLo!ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.HK !ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.J!ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.PI!ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.tHc!ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.=Gu!ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.(FK!ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.E9!ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.5De!ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.aC=!ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.VB'!ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ>Aw!ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ{@q! ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ;?q! ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.*>O! ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು. P~}{Xyy+xSvtrqodljihJfedcba`^]\[ZXUTS]QPILKeJDHGdF&DyA@>u=C<:964310 .O-J,)('B%$" ] T i Z6|F^Gc  ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?)bM ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.daCಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.2`_ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.6_gಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು. ^;ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು. ]ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು. \;ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.z[oಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ]Z 7ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.;Yqಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.?Xyಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.bW?ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.V7ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು.kUQಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್‌ ಪಾಳೆಯದ ಹೊರಗೆ ಅವರನ್ನು ಇರಿಸಿದರು.!T=ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.OSಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.{Rqಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.)QMಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.Pನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.OOಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.\N3ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.Mಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.'LIಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು.K% ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.9Jm ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.I} ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.:Ho ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.xGk ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು. Fಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.{Eqಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.jDOಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.|Csಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.,BSಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.HA ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.<@sಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ..? Yಆಗ ಇಸ್ರಾಯೇಲ್‌ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.>7ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.D=ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.<' ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.);M ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್‌ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್‌ ದೇಶದ ಫಲವನ್ನು ತಿಂದರು.::o ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.V9' ಇಸ್ರಾಯೇಲ್‌ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.8 ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.75ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು. 6ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.R5ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್‌ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.z4oಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ.3ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.#2Aಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು.V1'ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿಮಾಡು ಅಂದನು.{0 sಇದಾದ ಮೇಲೆ ಇಸ್ರಾಯೇಲ್‌ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್‌ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.&/Gನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.0.[ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂV-'ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.),Mಅವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ + ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.4*cಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.X)+ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.T(#ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.'{ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.[&1ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --z%oಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.P$ ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.W#) ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್‌ ಮಕ್ಕಳ ಮುಂದೆ ಹಾದುಹೋದರು.:"o ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.`!; ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.) M ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.G ಆಗ ಇಸ್ರಾಯೇಲ್‌ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್‌ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.mUನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್‌ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗfGಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್‌ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.:oಆಗ ಯೆಹೋಶುವನು ಇಸ್ರಾ ಯೇಲ್‌ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.@{ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.T#ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡುB ಜನರೆಲ್ಲರು ಯೊರ್ದನನ್ನು ದಾಟಿ ಮುಗಿಸಿದಾಗ ಕರ್ತನು ಯೆಹೋಶುವ ನೊಂದಿಗೆ ಮಾತನಾಡಿ--cAಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.5eಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್‌ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್‌ ಹೊಳೆಯ ನೀರು ನಿಂತು ಹೋಯಿತು.X+ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. N~{xvtsr_q on kRjhfdbt`3^\e[1YoWVNTS$QPlNMXJIHsFDCxA9?== ::876a31o0/,i+ )'l&%$"!6VtT9  ^a1 ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.-0U ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್‌ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟು7/i ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.z.o ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.- ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು., ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?.+W ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.%*E ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.<)s ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.`(; ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್‌ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.E' ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್‌, ಕೆಫೀರಾ, ಬೇರೋತ್‌, ಕಿರ್ಯತ್ಯಾರೀಮ್‌ ಎಂಬ ಅವರ ಪಟ್ಟಣ ಗಳಿಗೆ ಬಂದರು.&) ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ ತಮ್ಮಲ್ಲಿ ಇರುವವರೆಂದೂ ಕೇಳಿ ದರು.d%C ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.4$c ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.#) ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.C" ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.-!U ನಮ್ಮ ಹಿರಿಯರೂ ನಮ್ಮ ದೇಶ ನಿವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇ ನಂದರೆ--ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದು ಕೊಂಡು ಅವರೆದುರಿಗೆ ಹೋಗಿ ಅವರಿಗೆ--ನಾವು ನಿಮ್ಮ ಸೇವಕರು; ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಎಂದು ಹೇಳಿರಿ ಅಂದರು.  ಯೊರ್ದನಿಗೆ ಆಚೆಯಿರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ ಅಷ್ಟರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದೆವು.} ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ! ಅದಕ್ಕವರು ಯೆಹೋಶುವನಿಗೆ--ನಾವು ನಿನ್ನ ಸೇವ ಕರು ಅಂದರು. ಆಗ ಯೆಹೋಶುವನು ಅವರಿಗೆ-- ನೀವು ಯಾರು, ಎಲ್ಲಿಂದ ಬಂದಿರಿ ಅಂದನು.|s ಆಗ ಇಸ್ರಾಯೇಲ್‌ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.|s ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.F ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು5e ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡುP ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ[1 ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು.% G ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,q]#ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.[1"ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.3a!ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್‌ ಪರ್ವತದ ಕಡೆಗೂ ಅರ್ಧ ಏಬಾಲ್‌ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು. ಅಲ್ಲಿ ಅವನು ಮೋಶೆ ಇಸ್ರಾಯೇಲ್‌ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.Cಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.]5ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್‌ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು. ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.4cಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು.Fಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು.7 iಯೆಹೋಶುವನು ಆಯಿಯ ನಿವಾಸಿಗಳೆಲ್ಲರನ್ನು ಸಂಪೂರ್ಣ ನಾಶಮಾಡುವ ವರೆಗೂ ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.M ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು. )ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು. )ಆಯಿಯ ಅರಸನನ್ನು ಜೀವಿತನಾಗಿ ಹಿಡಿದು ಯೆಹೋಶುವನ ಬಳಿಗೆ ತಂದರು.y mಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.!ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.;qಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.ಆಗ ಹೊಂಚಿಕೊಂಡಿ ದ್ದವರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಅವನು ತನ್ನ ಕೈಯನ್ನು ಚಾಚುತ್ತಲೇ ಪಟ್ಟಣಕ್ಕೆ ಬಂದು ಅದನ್ನು ಹಿಡಿದು ತ್ವರೆಯಾಗಿ ಬೆಂಕಿಯನ್ನು ಹಚ್ಚಿದರು.zoಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.r_ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.wiಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.vgಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.lSಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.!= ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.kQ ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.~ ಅವನ ಸಂಗಡ ಇದ್ದ ಯುದ್ಧಸ್ಥರೆಲ್ಲಾ ನಡೆದು ಪಟ್ಟಣದ ಸವಿಾಪವಾಗಿ ಬಂದು ಸೇರಿ ಆಯಿಗೆ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಆದರೆ ಆಯಿಗೂ ಅವರಿಗೂ ಮಧ್ಯದಲ್ಲಿ ಒಂದು ತಗ್ಗು ಇತ್ತು.!}= ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು.|3 ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು.{ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು.~zwಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.y1ಆಗ ಅವರು--ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿ ಹೋಗುತ್ತಾರೆಂದು ಹೇಳಿ (ನಮ್ಮ ಹಿಂದೆ ಹೊರಡುವರು;) ಆದರೆ ನಾವು ಅವರನ್ನು ಪಟ್ಟಣದ ಬಳಿಯಿಂದ ಎಳಕೊಳ್ಳುವ ವರೆಗೂ ಅವರ ಮುಂದೆ ಓಡಿ ಹೋಗುವೆವು.>xwಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.0w[ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.v3ಆಗ ಆಯಿಗೆ ಏರಿ ಹೋಗಲು ಯೆಹೋಶುವನೂ ಸಮಸ್ತ ಯುದ್ಧಸ್ಥರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.*uOನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.=t wಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.%sEಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.qr]ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟು1q]ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.5peಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್‌ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.Noಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.Jnಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್‌ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.^m7ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್‌ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.l/ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.;kqಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.Pjಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.iಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು. hಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.gಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.Xf+ ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್‌ ಕರ್ತನಾದ ದೇವರು ಹೇಳುತ್ತಾನೆ.Ee ಆದದ ರಿಂದ ಇಸ್ರಾಯೇಲ್‌ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.mdU ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. P}{zxv4srppn:kigedcba_^\d[>YYVTSQOEN5KJHGFNDCAH@v>;:Y8865#302 0.-+i*('%C#! fmG H /?yxvg ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು;|s ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು;y ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು;~y ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು; } ಯೆರೂಸಲೇಮಿನ ಅರಸನು ಒಬ್ಬನು; ಹೆಬ್ರೋನಿನ ಅರಸನು ಒಬ್ಬನು;1|] ಯೆರಿಕೋವಿನ ಅರಸನು ಒಬ್ಬನು; ಬೇತೇಲ್‌ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು;^{7 ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್‌ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--rz_ ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್‌ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್‌ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂy# ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್‌ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.x% ಹೆರ್ಮೋನ್‌ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.kwQ ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ v ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್‌ ಸಮುದ್ರದ ಪರಿಯಂತರ ವರೆಗೂ ಬೇತ್‌ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್‌ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂHu  ಅರ್ನೋನ್‌ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್‌ ನದಿಯ ವರೆಗೆrt a ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್‌ ನದಿಯಿಂದ ಹೆರ್ಮೋನ್‌ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್‌ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ:`s; ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು..rW ಅನಾಕ್ಯರು ಇಸ್ರಾಯೇಲ್‌ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್‌ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.Jq ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು. p; ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.+oQ ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್‌ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು."n? ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು.m' ಗೋಷೆನ್‌ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್‌ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.l  ಈ ಪ್ರಕಾರ ಯೆಹೋಶುವನು ಸೇಯಾರಿಗೆ ಏರಿ ಹೋಗುವ ಹಾಲಾಕ್‌ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ತಗ್ಗಿನಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ಎಲ್ಲಾbk? ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.~jw ಆ ಪಟ್ಟಣಗಳ ಕೊಳ್ಳೆಯನ್ನೆಲ್ಲಾ ಪಶು ಗಳನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ತಮಗೋಸ್ಕರ ಸುಲುಕೊಂಡರು; ಆದರೆ ಮನುಷ್ಯರೆಲ್ಲರನ್ನು ಕತ್ತಿಯಿಂದ ನಾಶಮಾಡುವ ವರೆಗೂ ಹೊಡೆದುಬಿಟ್ಟರು. ಶ್ವಾಸವುಳ್ಳ ಒಂದನ್ನೂ ಅವರು ಉಳಿಯಗೊಡಿಸಲಿಲ್ಲ.Ki ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್‌ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು.Gh  ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.|gs ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.f ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.Me ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.@d{ ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು. c ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.>bw ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.a7 ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು. ` ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.o_Y ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್‌ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.t^c ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂc] C ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂd\C +ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.k[Q *ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.)ZM )ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.Y  (ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.`X; 'ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.NW &ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿNV %ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.gUI $ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿET #ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.5Se "ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಲಾಕೀಷಿನಿಂದ ಎಗ್ಲೋನಿಗೆ ಹೊರಟು ಅದಕ್ಕೆದುರಾಗಿ ಪಾಳೆಯಮಾಡಿಕೊಂಡು ಅದರ ಮೇಲೆ ಯುದ್ಧಮಾಡಿQR !ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.XQ+ ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು..PW ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.GO  ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು. N ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.M) ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.\L3 ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.5Ke ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.J# ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.DI ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.aH= ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು."G? ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.F3 ಜನರೆಲ್ಲಾ ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸಮಾಧಾನದಿಂದ ಹಿಂತಿರುಗಿ ಬಂದರು; ಇಸ್ರಾಯೇಲ್‌ ಮಕ್ಕಳಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಅಲ್ಲಾಡಿಸಲಿಲ್ಲ.zEo ಯೆಹೋಶುವನೂ ಇಸ್ರಾಯೇಲ್‌ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು. D ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.C7 ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.%BE ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.MA ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.c@A ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.? ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.s>a ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.>=w ಕರ್ತನು ಅಮೋರಿಯರನ್ನು ಇಸ್ರಾಯೇಲ್‌ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್‌ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.c<A ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.C; ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.b:? ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.&9G ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು. 8 ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.7 ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.J6 ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.5 ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್‌ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.V4' ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--y3m ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್‌ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.2 7 ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ {~~~}}||^{zzFxwutspon llOk.iAgfe#dNbbaa|_]\[ZYWTV}USRPOLM^L'JHHECBr@~>Gನಿಬ್ಷಾನ್‌, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.x}=ಅರಣ್ಯದಲ್ಲಿರುವ ಬೇತ್‌ಅರಾಬಾ, ಮಿದ್ದೀನ್‌, ಸೆಕಾಕಾ,`w;<ಕಿರ್ಯತ್ಯಾರೀಮ್‌ ಎಂಬ ಕಿರ್ಯತ್‌ಬಾಳ್‌, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.?vy;ಮಾರಾತ್‌, ಬೇತನೋತ್‌, ಎಲ್ಟೆಕೋನ್‌ ಎಂಬ ಆರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.Yu-:ಹಲ್ಹೂಲ್‌, ಬೇತ್‌ಚೂರ್‌, ಗೆದೋರ್‌,0t[9ಕಯಿನ್‌, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.Ss!8ಇಜ್ರೇಲ್‌, ಯೊಗ್ದೆಯಾಮ್‌, ಜನೋಹ,^r77ಮಾವೋನ್‌, ಕರ್ಮೆಲ್‌, ಜೀಫ್‌, ಯುಟ್ಟಾ,jqO6ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್‌ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ.Sp!5ಯಾನೂಮ್‌, ಬೇತ್‌ತಪ್ಪೂಹ, ಅಫೇಕಾ.:oq4ಅರಬ್‌, ದೂಮಾ, ಎಷಾನ್‌,(nK3ಗೋಷೆನ್‌, ಹೋಲೋನ್‌ಗಿಲೋ ಎಂಬ ಹನ್ನೊಂದು ಪಟ್ಟಣ ಗಳು ಅವುಗಳ ಗ್ರಾಮಗಳು.Gm 2ಅನಾಬ್‌, ಎಷ್ಟೆಮೋ, ಆನೀಮ್‌,bl?1ದನ್ನಾ, ದೆಬೀರ್‌ ಎಂಬ ಕಿರ್ಯತ್‌ಸನ್ನಾ,uke0ಬೆಟ್ಟಗಳಲ್ಲಿರುವ ಶಾವಿಾರ್‌, ಯತ್ತೀರ್‌, ಸೋಕೋ,$jC/ಅಷ್ಡೋದ್‌ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ4ic.ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂfhG-ಎಕ್ರೋನ್‌ ಅದರ ಪಟ್ಟಣಗಳು, ಗ್ರಾಮಗಳು ಸಹ.Sg!,ಅಶ್ನಾ, ನೆಚೀಬ್‌, ಕೆಯಾಲಾ, ಅಕ್ಜೀಬ್‌, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;f3+ಇಪ್ತಾಹ,Ze/*ಇದಲ್ಲದೆ ಲಿಬ್ನಾ, ಎತೆರ್‌, ಆಷಾನ್‌,d})ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ;*cO(ಕಬ್ಬೋನ್‌, ಲಹ್ಮಾಸ್‌, ಕಿತ್ಲೀಷ್‌, ಗೆದೇರೋತ್‌, ಬೇತ್‌ದಾಗೋನ್‌, ನಾಮಾ,Rb'ಲಾಕೀಷ್‌, ಬೊಚ್ಕತ್‌, ಎಗ್ಲೋನ್‌Pa&ದಿಲಾನ್‌, ಮಿಚ್ವೆ, ಯೊಕ್ತೇಲ್‌,V`'%ಚೆನಾನ್‌, ಹದಾಷಾ, ಮಿಗ್ದಲ್ಗಾದ್‌,*_O$ಅದುಲ್ಲಾಮ್‌, ಸೋಕೋ, ಅಜೇಕಾ, ಶಾರಯಿಮ್‌, ಅದೀತಯಿಮ್‌, ಗೆದೇರಾ, ಗೆದೆರೋತಯಿಮ್‌ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;I^ #ತಪ್ವೂಹ, ಏನಾಮ್‌ ಯರ್ಮೂತ್‌,5]g"ಜನೋಹ, ಏಂಗನ್ನೀಮ್‌,j\O!ತಗ್ಗಿನ ದೇಶ ಎಷ್ಟಾವೋಲ್‌, ಚೊರ್ಗಾ, ಅಶ್ನಾ,[ ಲೆಬಾವೋತ್‌, ಶಿಲ್ಹೀಮ್‌, ಅಯಿನ್‌, ರಿಮ್ಮೋನ್‌ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.UZ%ಚಿಕ್ಲಗ್‌ ಮದ್ಮನ್ನಾ, ಸನ್ಸನ್ನಾ,PYಎಲ್ಟೋಲದ್‌, ಕೆಸೀಲ್‌, ಹೊರ್ಮಾ,DXಬಾಲಾ, ಇಯ್ಯಾಮ್‌, ಎಚೆಮ್‌,dWCಹಚರ್‌ಷೊವಾಲ್‌, ಬೇರ್ಷೆಬ, ಬಿಜ್ಯೋತ್ಯಾeVEಹಚರ್ಗದ್ದಾ, ಹೆಷ್ಮೋನ್‌, ಬೇತ್ಪೆಲೆಟ್‌,6Uiಅಮಾಮ್‌, ಶೆಮ, ಮೋಲಾದ Tಹಾಚೋರ್‌, ಹದತ್ತಾ, ಕಿರ್ಯೋತ್‌, ಹೆಜ್ರೋನ್‌ ಎಂಬ ಹಾಚೋರ್‌MSಜೀಫ್‌, ಟೆಲೆಮ್‌, ಬೆಯಾಲೋತ್‌,PRಕೇದೆಷ್‌, ಹಾಚೋರ್‌, ಇತ್ನಾನ್‌,:Qqಕೀನಾ, ದೀಮೋನಾ, ಅದಾದಾ,HP ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್‌, ಏದೆರ್‌, ಯಾಗೂರ್‌,;Oqಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--N ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು. Mಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.4Lcಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.(KKಅವನು ಕಿರ್ಯತ್‌ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.J3ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್‌ ಸೇಫರ್‌ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿcIAಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್‌ ತಲ್ಮೈಯ ರನ್ನು ಹೊರಡಿಸಿಬಿಟ್ಟನು. H; ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.G ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.vFg ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.E3 ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ:Do ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್‌ ಆದ ಬಾಲಾಕ್ಕೂwCiಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್‌ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂDBಅಲ್ಲಿಂದ ಆಕೋರ್‌ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್‌ಷೆಮೆಷಿನ ನೀರಿಗೂ ಅಲ್ಲಿಂದ ಏನ್‌ರೋಗೆಲಿಗೂAಅಲ್ಲಿಂದ ಬೇತ್‌ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್‌ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂP@ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;\?3ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.>)ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್‌ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್‌ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂJ=ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ< %ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್‌ ಅರಣ್ಯದ ದಕ್ಷಿಣ ಭಾಗವಾಗಿದೆ./;Yಹೆಬ್ರೋನಿನ ಹೆಸರು ಮೊದಲು ಕಿರ್ಯತ್‌ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.:ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.9 ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.8' ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.a7= ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.36a ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.p5[ ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.Q4ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.3ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.&2Gಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;e1Eಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.0{ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.0/[ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;3.aಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.j- Qಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.J, !ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್‌ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.e+E ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.T*# ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್‌, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.#)A ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.w(i ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.S'! ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.7&i ತಗ್ಗಿನಲ್ಲಿರುವ ಬೇತ್‌ಹಾರಾಮ್‌; ಬೇತ್‌ನಿಮ್ರಾ, ಸುಕ್ಕೋತ್‌, ಚಾಫೋನ್‌; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್‌ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.% ಹೆಷ್ಬೋನಿನಿಂದ ರಾಮತ್‌ಮಿಚ್ಪೆ, ಬೆಟೊನೀಮ್‌ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್‌ ಮೇರೆಯ ವರೆಗೂ ಇರುವ ದೇಶವು; $; ಯಗ್ಜೇರ್‌; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;M# ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು.R" ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ.2!_ ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು._ 9 ಹರ್‌, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ ಎಂಬವರನ್ನೂ ಕೊಂದುಹಾಕಿದನು.}u ಬೇತ್ಪಗೋರ್‌, ಅಷ್ಡೊತ್ಪಿಸ್ಗಾ, ಬೇತ್‌ಯೆಶಿಮೋತ್‌,#A ಕಿರ್ಯಾತಯಿಮ್‌, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್‌ಶಹರ್‌,L ಯಹಚಾ ಕೆದೇಮೋತ್‌, ಮೇಫಾಯತ್‌,X+ ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್‌ಬಾಳ್‌, ಬೆತ್ಬಾಳ್ಮೆಯೋನ್‌,Q ಅರ್ನೋನ್‌ ನದಿಯ ತೀರದ ಲ್ಲಿರುವ ಅರೋಯೇರ್‌ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು`; ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು.1 ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.) ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.iM ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.5 ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್‌ ಪರ್ವತವೆಲ್ಲವೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ3a ಅರ್ನೋನ್‌ ನದೀ ತೀರದಲ್ಲಿರುವ ಅರೋಯೇರ್‌ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ6g ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:hK ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.dC ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್‌ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.7 ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್‌ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.1 ದಕ್ಷಿಣ ಪ್ರಾಂತ್ಯದಿಂದ ಅಮೋರಿಯರ ಮೇರೆಯಾದ ಅಫೇಕದ ವರೆಗೂ ಇರುವ ಕಾನಾನ್ಯರ ಸರ್ವ ದೇಶವು ಚೀದೋನ್ಯರಿಗೆ ಹೊಂದಿದ ಮೆಯಾರವು;9m ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;+ Q ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,{  s ಯೆಹೋಶುವನು ದಿನ ತುಂಬಿದ ಮುದುಕ ನಾಗಲು ಕರ್ತನು ಅವನಿಗೆ--ನೀನು ಮುದುಕನಾಗಿ ದಿನಗಳು ಹೋದವನಾದಿ; ಆದರೆ ಸ್ವಾಧೀನಮಾಡಿಕೊಳ್ಳತಕ್ಕ ಸೀಮೆಯು ಇನ್ನು ಬಹಳ ವಾಗಿ ಇರುತ್ತದೆ.   ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.S ! ದೋರ್‌ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;1 ] ಕೆದೆಷಿನ ಅರಸನು ಒಬ್ಬನು; ಕರ್ಮೆಲ್‌ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು; ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು;) ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು;|s ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು;y ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು;|s ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು;|s ಮಕ್ಕೇದದ ಅರಸನು ಒಬ್ಬನು; ಬೇತೇಲಿನ ಅರಸನು ಒಬ್ಬನು;y ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು; j~}|K{z,xw{vt#qom%kjijhhf~eca`^\vZ_XW(VUSQdPUNLRIH FEFCBI?><;I:876S55444`42G00%///.Q-+*7)%(&%$#e"n!! Zsg.`KMM@;? F D ,BV=f yಕರ್ತನು ಯೆಹೋಶುವನಿಗೆ--^e73ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.d2ಅವನು ಕೇಳಿದ ಎಫ್ರಾಯಾಮ್‌ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.c1ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್‌ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.tbc0ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.Za//ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್‌ ಎಂದು ಹೆಸರಿಟ್ಟರು./`Y.ಮೇಯರ್ಕೋನ್‌, ರಕ್ಕೋನ್‌ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ.b_?-ಯೆಹುದ್‌, ಬೆನೇಬೆರಕ್‌, ಗತ್‌ಮ್ಮೋನ್‌,V^',ಎಲ್ತೆಕೇ, ಗಿಬ್ಬೆತೋನ್‌, ಬಾಲತ್‌,J]+ಏಲೋನ್‌, ತಿಮ್ನಾ, ಎಕ್ರೋನ್‌,Y\-*ಶಾಲಬ್ಬೀನ್‌, ಅಯ್ಯಾಲೋನ್‌, ಇತ್ಲಾ, [)ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್‌, ಈರ್ಷೆಮೆಷ್‌;Zq(ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.Y 'ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.X&ಇರೋನ್‌, ಮಿಗ್ದಲೇಲ್‌, ಹೊರೇಮ್‌, ಬೇತ್‌ಷೆಮೆಷೆ ಬೆತನಾತ್‌ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂSW!%ಕೆದೆಷ್‌, ಎದ್ರೈ, ಎನ್‌ಹಾಚೊರ್‌,=Vw$ಆದಾಮಾ, ರಾಮಾ, ಹಾಚೋರ್‌,xUk#ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್‌, ಚೇರ್‌, ಹಮ್ಮತ್‌, ರಕ್ಕತ್‌, ಕಿನ್ನೆರೆತ್‌T}"ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್‌ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು.gSI!ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್‌, ಅದಾಮಿ, ನೆಕೆಬ್‌, ಯಬ್ನೆಯೇಲ್‌, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು.R7 ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.|Qsಇದೇ ಆಶೇರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ಬಾಧ್ಯತೆಯಾಗಿದ್ದವು.zPoಅದಕ್ಕೆ ಉಮ್ಮಾ, ಅಫೇಕ್‌ ರೆಹೋಬ್‌ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.FOರಾಮಕ್ಕೆ ಹೋಗಿ ತೂರ್‌ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.GN ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದುM3ಅಲ್ಲಿಂದ ಸೂರ್ಯೋದಯದ ಕಡೆ ಬೇತ್‌ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್‌ ಏಮೆಕ್‌ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ*LOಅಲಮ್ಮೆಲೆಕ್‌, ಅಮಾದ್‌, ಮಿಷಾಲ್‌ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್‌ಲಿಬ್ನತ್‌ಗೂ ಹೋಗಿ Kಅವರ ಮೇರೆ ಯಾವವಂದರೆ ಹೆಲ್ಕತ್‌, ಹಲೀ, ಬೆಟೆನ್‌, ಅಕ್ಷಾಫ್‌$JCಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.I ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರಿಗೆ ಉಂಟಾದ ಬಾಧ್ಯತೆಯು. Hತಾಬೋಗೆರ್‌ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;SG!ರೆಮೆತ್‌, ಏಂಗನ್ನೀಮ್‌, ಏನ್‌ಹದ್ದಾ, ಬೇತ್‌ಪಚ್ಚೇಚ್‌ ಎಂಬ ತೀರಗಳನ್ನು ಸುತ್ತಿ ಅಲ್ಲಿಂದSF!ರಬ್ಬೀತ್‌, ಕಿಷ್ಯೋನ್‌, ಎಬೆಜ್‌,VE'ಹಫಾರಯಿಮ್‌, ಶೀಯೋನ್‌, ಅನಾಹರತ್‌,Dಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್‌, ಶೂನೇಮ್‌,OCನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರsBaಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.:Aoಈ ಮೇರೆಯಲ್ಲಿರುವ ಕಟ್ಟಾತ್‌, ನಹಲ್ಲಾಲ್‌, ಶಿಮ್ರೋನ್‌, ಇದಲಾ, ಬೇತ್ಲೆಹೇಮ್‌ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ @ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.? ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್‌ಹೇಫೆರನ್ನು ಎತ್‌ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದುH>  ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್‌ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ= ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.< ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.;+ ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.6:gಈ ಪಟ್ಟಣಗಳ ಸುತ್ತಲೂ ಬಾಲತ್‌ಬೇರಿನ ವರೆಗೂ ದಕ್ಷಿಣದಲ್ಲಿರುವ ರಾಮ ವರೆಗೂ ಇರುವ ಎಲ್ಲಾ ಗ್ರಾಮಗಳ ಸಹಿತವಾಗಿ ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಸಿಕ್ಕ ಬಾಧ್ಯತೆಯಾಗಿತ್ತು.@9{ಆಯಿನ್‌, ರಿಮ್ಮೋನ್‌, ಏತೆರ್‌, ಆಷಾನ್‌ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು;38aಭೇತ್‌ಲೆ ಬಾವೋತ್‌, ಶಾರೂಹೆನ್‌ ಎಂಬ ಹದಿಮೂರು ಪಟ್ಟಣಗಳು ಅವುಗಳ ಗ್ರಾಮಗಳುt7cಚಿಕ್ಲಗ್‌, ಬೇರ್ತ್‌ಮ್‌ಕಾಬೋತ್‌, ಹಚರ್‌ಸೂಸಾ,P6ಎಲ್ತೋಲದ್‌, ಬೆತೂಲ್‌, ಹೋರ್ಮಾ,P5ಹಚರ್‌ಷೂವಾಲ್‌, ಬಾಲಾ, ಎಚೆಮ್‌,04[ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ,j3 Qಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು.K2ಚೇಲ, ಎಲೆಫ್‌, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್‌, ಕಿರ್ಯತ್‌ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.G1 ರೆಕೆಮ್‌, ಇರ್ಪೇಲ್‌, ತರಲಾ,=0wಮಿಚ್ಪೆ, ಕೆಫೀರಾ, ಮೋಚಾ,J/ಗಿಬ್ಯೋನ್‌, ರಾಮಾ; ಬೇರೋತ್‌,".?ಕೆಫೆರ್‌, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ[-1ಅವ್ವೀಮ್‌, ಪಾರಾ, ಒಫ್ರಾ, ಅಮ್ಮೋನ್ಯ,_,9ಬೇತ್‌ಅರಾಬಾ, ಚೆಮಾರಯಿಮ್‌, ಬೇತೇಲ್‌,/+Yಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್‌ಹೋಗ್ಲಾ, ಕೆಚ್ಚೀಚ್‌ ತಗ್ಗುj*Oಮೂಡಣ ಭಾಗದಲ್ಲಿ ಯೊರ್ದನ್‌ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು.)ಅಲ್ಲಿಂದ ಆ ಮೇರೆ ಬೇತ್‌ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.>(wಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು{'qಅಲ್ಲಿಂದ ಉತ್ತರಕ್ಕೆ ಹೋಗಿ ಏನ್‌ಷೆಮೆಸ್‌ಗೂ ಅಲ್ಲಿಂದ ಅದುವಿಾಮ್‌ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿj&Oಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್‌ರೋಗೆಲಿಗೂ ಏರಿ#%Aಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್‌ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟುh$Kಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್‌ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್‌ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್‌ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು. # ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್‌ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.k"Q ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.! ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.= u ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್‌ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.   ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.4cಆ ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು.U%ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು.&Gನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು. ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.5ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.|sಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?xkಆದರೆ ಇಸ್ರಾಯೇಲ್‌ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.# Cಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.3ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.!ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು;!ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್‌ಷೆಯಾನ್‌ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.%Eಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.&Gಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.  ಆದರೆ ಇಸ್ರಾಯೇಲ್‌ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.>w ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.vg ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್‌ ಇಬ್ಲೆಯಾಮ್‌ ದೋರ್‌ ಎಂದೋರ್‌ ತಾನಕ್‌ ಮೆಗಿದ್ದೋನ್‌ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.eE ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.f G ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು.~ wತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು.@ {ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.J ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್‌ ದೇಶ ದೊರೆಯಿತು.% Eಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.*Oಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.Bಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು._ ;ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;q] ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.B ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.gIತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.dCಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು.3aಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್‌ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ-ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್‌ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್‌ಹೋರೋನಿನ ವರೆಗೂ ಇತ್ತು.S~!ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು.=}uಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್‌ಹೋರೋನ್‌ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು. S~}C{y:wuhsQpoml5jni+g6edmba`_^F]\[nZwYzXWVeUWTaSPR Q NMLLK IH FEDCBA@ >=<|:x9x87@6300-j+(('$#"w h4R".+ $ L9ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್‌ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.G8 ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.U7%ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.>6wನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು. 5ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂs4aರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;k3Qಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?f2Gನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.1ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.0ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್‌ ಸಹಸ್ರ ಮುಖ್ಯಸ್ಥರಿಗೆ ಪ್ರತ್ಯುತ್ತರವಾಗಿ-- /ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.J.ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;-#ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್‌ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.,,Sಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.^+7ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್‌ ದೇವರಿಗೆ ಮಾಡಿದ ಈ ಅಪರಾಧವೇನು?0*[ಇವರು ಗಿಲ್ಯಾದ್‌ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ )ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್‌ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು.W() ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ)'M ಇಸ್ರಾಯೇಲ್‌ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.&{ ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್‌ ದೇಶಕ್ಕೆ ಎದುರಾಗಿ ಇಸ್ರಾಯೇಲ್‌ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್‌ ಮಕ್ಕಳಿಗೂ ಕೇಳಿ ಬಂತು.(%K ಕಾನಾನ್‌ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.u$e ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್‌ ದೇಶಕ್ಕೆ ಹೋಗುವದಕ್ಕೆ ಕಾನಾನ್‌ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್‌ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.>#wಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.&"Gಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.F!ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.x kಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.(Kಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.6gನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.U%ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.[ 3ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--|s-ಕರ್ತನು ಇಸ್ರಾಯೇಲ್‌ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.{,ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.eE+ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.{q*ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.#A)ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.ue(ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.}u'ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.O&ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ|s%ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.a=$ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂxk#ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.N"ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂtc!ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.y mಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.K ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ yಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.t cಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ7 iಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.{qಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.A}ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.r_ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; ಕಿಬ್‌ಚೈಮನ್ನೂ ಅದರ ಉಪನಗರಗಳನ್ನೂ; ಬೇತ್‌ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.4cಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ-ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,<sಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.ymಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.saಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ ~ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.}-ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ)|Mಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂL{ ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂlzS ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.2y_ ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.lxS ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ=wu ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳುIv ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.xukಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.qt]ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.?syಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.Crಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.dqCಹಾಗೆಯೇ ಇಸ್ರಾಯೇಲ್‌ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--qp]ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.co Cಲೇವಿಯರ ಪಿತೃಗಳ ಹಿರಿಯರು ಕಾನಾನ್‌ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--Tn# ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್‌ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.m!ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.0l[ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.k/ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.Pjರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.1i]ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು. -ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.={"ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್‌ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.$<C!ಆ ಮಾತು ಇಸ್ರಾ ಯೇಲ್‌ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್‌ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.; ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್‌ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.9:mಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್‌ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು. Uq~}{zPxwuusrpnmdlkkjYhgfnddbEa_e^/]/[XVATSRQ^PO)MKJI^H;FhDBA@ >=;z:!9:8C64[3G2C1 /Y-],7*('(&$r#! ,)E4 f qS]!ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.R\ತಿರಿಗಿ ಅವನು ಅವಳಿಗೆನೀನು ಬಾಗಲಲ್ಲಿ ನಿಂತಿರು; ಯಾವನಾದರೂ ಬಂದು ಇಲ್ಲಿ ಯಾರಾದರೂ ಇದ್ದಾರೋ ಎಂದು ನಿನ್ನನ್ನು ಕೇಳಿದರೆ ಇಲ್ಲ ಎಂದು ಹೇಳು ಅಂದನು.*[Oಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.zZoಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.Y+ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.X7ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.xWkಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.'VIದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್‌ ಬೆಟ್ಟ ದಿಂದ ಇಳಿದನು.U} ಆದದರಿಂದ ಸೀಸೆರನು ಒಂಭೈನೂರು ಕಬ್ಬಿಣದ ರಥಗಳಾದ ತನ್ನ ಎಲ್ಲಾ ರಥಗಳನ್ನೂ ತನ್ನ ಸಂಗಡ ಇರುವ ಎಲ್ಲಾ ಜನವನ್ನೂ ಅನ್ಯಜನಾಂಗಗಳ ಹರೋಷೆತಿನಿಂದ ಕೀಷೋನ್‌ ನದಿಗೆ ಬರಮಾಡಿ ದನು.dTC ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್‌ ಬೆಟ್ಟವನ್ನೇರಿದನೆಂದು ಸೀಸೆರನಿಗೆ ತಿಳಿಸ ಲ್ಪಟ್ಟಿತು.aS= ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.@R{ ಬಾರಾಕನು ಜೆಬುಲೂನ್ಯರನ್ನೂ ನಫ್ತಾಲ್ಯರಯನ್ನೂ ಕೆದೆಷಿಗೆ ಕರೆದನು; ಅವನು ಹತ್ತು ಸಾವಿರ ಜನರ ಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.9Qm ಅದಕ್ಕವಳುನಾನು ನಿನ್ನ ಸಂಗಡ ನಿಶ್ಚಯವಾಗಿ ಬರುವೆನು; ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನವು ನಿನ್ನದಾಗಿರುವದಿಲ್ಲ; ಕರ್ತನು ಒಬ್ಬ ಸ್ತ್ರೀಯ ಕೈಗೆ ಸೀಸೆರನನ್ನು ಮಾರಿಬಿಡುವನು ಎಂದು ಹೇಳಿ ದಳು. ದೆಬೋರಳು ಎದ್ದು ಬಾರಾಕನ ಕೂಡ ಕೆದೆಷಿಗೆ ಹೋದಳು.P)ಬಾರಾಕನು ಅವಳಿಗೆ--ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು; ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವದಿಲ್ಲ ಅಂದನು.mOUನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.Nಅವಳು ಕೆದೆಷ್‌ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್‌ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್‌ ಬೆಟ್ಟಕ್ಕೆ ಹೋಗು.Mಅವಳು ರಾಮಕ್ಕೂ ಬೇತೇಲಿಗೂ ಮಧ್ಯ ಎಫ್ರಾಯಾಮ್‌ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸಿದ್ದಳು. ಇಸ್ರಾಯೇಲ್‌ ಮಕ್ಕಳು ಅವಳ ಬಳಿಗೆ ನ್ಯಾಯತೀರ್ವಿಕೆಗೋಸ್ಕರ ಹೋಗುತ್ತಿದ್ದರು.Lyಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.Kಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್‌ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.@J{ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.iI Oಆದರೆ ಏಹೂದನು ಸತ್ತತರುವಾಯ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು.H5ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.Gಹೀಗೆ ಆ ದಿನದಲ್ಲಿ ಮೋವಾಬ್‌ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.|Fsಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.'EIಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ`D;ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್‌ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು"C?ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.xBkಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.-AUಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು5@eಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.?{ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.>ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.$=Cಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.<<sತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.s;aಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟುc:Aಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.U9%ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು_89ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.K7ಇಸ್ರಾಯೇಲ್‌ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.Y6- ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.?5y ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು._49 ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.03[ ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್‌ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್‌ರಿಷಾತಯಿಮಿನ ಮೇಲೆ ಬಲವಾಯಿತು.2} ತರುವಾಯ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.O1ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್‌ ರಿಷಾತಯಿಮ್‌ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್‌ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.09ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.f/Gಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು..'ಇಸ್ರಾಯೇಲ್‌ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು<-sಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.,ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್‌ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.[+1ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್‌ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:R* !ಕಾನಾನ್‌ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ)5ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.%(Eನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.'ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ &ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದJ%ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.$}ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.#)ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.|"sಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;2!_ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.9 mಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.9 ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.<s ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.)M ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ8k ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.M ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್‌ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.T#ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.>wಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.G ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್‌ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.Cಆ ಸ್ಥಳಕ್ಕೆ ಬೋಕೀಮ್‌ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.ueಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.)ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ? 'ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು._ ;$ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು. '#ತಾವು ಹರ್‌ಹೆರೆಸ್‌ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.[ 3"ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟುv i!ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.m W ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.d  Eಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್‌, ಅಕ್ಜೀಬ್‌, ಹೆಲ್ಬಾ, ಅಫೀಕ್‌, ರೆಹೋಬ್‌ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.l  Uಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.J  ಇದಲ್ಲದೆ ಎಫ್ರಾಯಾಮ್‌ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.  {ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.k  Sಮನಸ್ಸೆಯವರು ಬೇತ್‌ಷೆಯಾನ್‌ ತಾನಾಕ್‌ ದೋರ್‌ ಇಬ್ಲೆಯಾಮ್‌ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. RV}\|f{qzyvxAwvtshqqoml jhg-fdcb>a/` _]<[ZXWV2U R]POGMLjK.IH{GG5DdB@?<;h987c53]1/.L-,%*(5&$K"!^i[Iy,@xs M *`V1/]ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.Q.ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು.}-uಆಗ ತಮ್ಮ ಕೈಯಿಂದ ತೆಗೆದುಕೊಂಡು ತಮ್ಮ ಬಾಯಿಗೆ ಎತ್ತಿ ನೆಕ್ಕಿದವರ ಲೆಕ್ಕವು ಮುನ್ನೂರು ಜನವಾಗಿತ್ತು. ಉಳಿದ ಜನರೆಲ್ಲಾ ನೀರು ಕುಡಿಯುವದಕ್ಕೆ ಮೊಣಕಾಲೂರಿ ಬೊಗ್ಗಿದರು.E,ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.+9ಕರ್ತನು ಗಿದ್ಯೋನನಿಗೆ--ಜನರು ಇನ್ನೂ ಬಹಳ ವಾಗಿದ್ದಾರೆ; ಅವರನ್ನು ಜಲದ ಸವಿಾಪಕ್ಕೆ ಇಳಿದು ಹೋಗುವಂತೆ ಮಾಡು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡುವೆನು; ಯಾರು ನಿನ್ನ ಸಂಗಡ ಹೋಗಬಹುದೆಂದು ಅಲ್ಲಿ ಯಾವನನ್ನು ಕುರಿತು ಹೇಳುವೆನೋ ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು--ನಿನ್ನ ಸಂಗಡ ಬರಬಾರದೆಂದು ಯಾವನ ಕುರಿತಾಗಿ ಹೇಳುವೆನೋ ಅವನು ಹೋಗಬಾರದು ಅಂದನು."*?ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್‌ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.)}ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.D( ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.h'K(ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.I& 'ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.Q%&ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು.a$=%ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು._#9$ಗಿದ್ಯೋನನು ದೇವರಿಗೆ--ನೀನು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸು ವಿಯಾದರೆ/"Y#ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.!"ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು. !ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.P ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.5ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು. ಆ ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು.]5ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.Nಆ ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು.#ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.V'ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ\3ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್‌ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.Cಆದರೆ ಕರ್ತನು ಅವನಿಗೆ--ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವದಿಲ್ಲ ಅಂದನು.Pಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.U%ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.`;ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.6gಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.H ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.Fಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.;qಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.xkಅದಕ್ಕವನು ಆತನಿಗೆ--ನನ್ನ ಕರ್ತನೇ, ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು; ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು ಅಂದನು. ಕರ್ತನು ಅವನನ್ನು ದೃಷ್ಟಿಸಿ ನೋಡಿ--ಈ ನಿನ್ನ ಶಕ್ತಿಯಿಂದ ಹೋಗು; ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿ ಸುವಿ; ನಾನು ನಿನ್ನನ್ನು ಕಳುಹಿಸಲಿಲ್ಲವೋ ಅಂದನು.4 c ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು. 3 ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.| s ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.  ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.M ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.-Uಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್‌ ಮಕ್ಕಳ ಬಳಿಗೆ ಕಳುಹಿಸಿದನು.ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್‌ ಮಕ್ಕಳು ಕರ್ತನಿಗೆ ಕೂಗಿಕೊಂಡರು.#Aಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.8kಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ./ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು;qಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್‌ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.S #ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.;qಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.?~yಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?}ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.e|Eಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?E{ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.nzWತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.qy]ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.mxUಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.Ww)ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.rv_ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.u7ಕೀಷೋನ್‌ ನದಿಯು, ಆ ಹಳೇದಾದ ಕೀಷೋನ್‌ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ. tಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.Msಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.r+ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.Wq)ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.#pAಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.*oOಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.gnIಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.?my ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.vlg ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.ska ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.j7 ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.Wi) ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.mhUಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?\g3ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.If ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.neWಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.6dgಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.1c]ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.Nbಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.%a Gಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--q`]ಇಸ್ರಾ ಯೇಲ್‌ ಮಕ್ಕಳ ಕೈ ಕಾನಾನ್ಯರ ಅರಸನಾದ ಯಾಬೀನ ನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯ ಹೊಂದಿತು.r__ಹೀಗೆಯೇ ದೇವರು ಆ ದಿನದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಿದನು. ^;ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು. R ~}|zjwusr!qocmkZjhgdbn`__]u\FZnY6W\UTRQ\OOMK_JIKGFKDCBz?=<:876c5y4a210X/#-+I)g'^%<#" yr7  GH _9 ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು8k ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.)M ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?l~S ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.{}q ಆಗ ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು; ಆದರೆ ಶೆಕೆಮಿನ ಜನರು ಅವನಲ್ಲಿ ಭರವಸವಿಟ್ಟುI|  ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು.*{O ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.;zq ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.y! ಆದರೆ ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರುಷ ಆಳಿದ ತರುವಾಯx1 ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ ಅಲ್ಲಿ ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ವಾಸವಾಗಿದ್ದನು.[w1 ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.tvc ಯೆರುಬ್ಬಾಳನ ಯೋಗ್ಯ ತೆಗೆ ತಕ್ಕದ್ದಾಗಿದ್ದರೆ ಮತ್ತು ಈಹೊತ್ತು ಅವನಿಗೂ ಅವನ ಮಗನಿಗೂ ನೀವು ಸತ್ಯದಲ್ಲಿಯೂ ಯಥಾರ್ಥ ತೆಯಲ್ಲಿಯೂ ಕಾರ್ಯಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ, ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.u ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,Xt+ ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು`s; ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆr) ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.*qO ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.ap= ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.o' ಮರಗಳು ದ್ರಾಕ್ಷೇ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.9nm ಆದರೆ ಅಂಜೂರದ ಗಿಡವು ಅವುಗ ಳಿಗೆ--ನಾನು ನನ್ನ ಮಧುರವನ್ನೂ ನನ್ನ ಒಳ್ಳೇ ಫಲ ವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.m/ ಮರಗಳು ಅಂಜೂರದ ಗಿಡಕ್ಕೆ--ನೀನು ಬಂದು ನಮ್ಮ ಮೇಲೆ ಆಳಬೇಕು ಅಂದವು.hlK ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.$kC ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.:jo ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್‌ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.miU ಶೆಕೆಮಿನ ಜನರೆಲ್ಲರೂ ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ ಶೆಕೆಮಿನ ಬೈಲಲ್ಲಿ ಇರುವ ಸ್ತಂಭದ ಬಳಿಯಲ್ಲಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.h7 ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.g ಅವರು ಬಾಳ್‌ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.^f7 ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.Ze/ ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.xd m ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--1c]#ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್‌ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.*bO"ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳ ಲಿಲ್ಲ.kaQ!ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.h`K ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು._#ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.f^Gಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.6]gಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.!\=ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.=[uಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.Z3ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್‌ ತೂಕವಾಗಿತ್ತು.9Ymಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು.fXGಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).,WSಆಗ ಇಸ್ರಾಯೇಲ್‌ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು./VYಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.|Usಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.T/ತನ್ನ ಚೊಚ್ಚಲ ಮಗನಾದ ಎತೆರನಿಗೆ--ನೀನೆದ್ದು ಅವರನ್ನು ಕೊಂದುಹಾಕು ಅಂದನು. ಆದರೆ ಆ ಯುವಕನು ತನ್ನ ಕತ್ತಿಯನ್ನು ಬಿಚ್ಚದೆ ಹೋದನು; ಯಾಕಂದರೆ ಅವನು ಇನ್ನೂ ಹುಡುಗನಾದದರಿಂದ ಭಯಪಟ್ಟನು.ESಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು.3Raಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.4Qcಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು.XP+ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು.=Ouಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿsNaಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.MM ಯೋವಾಷನ ಮಗನಾದ ಗಿದ್ಯೋನನು ಸೂರ್ಯೋದಯಕ್ಕೆ ಮುಂಚೆ ಯುದ್ಧ ತೀರಿಸಿಕೊಂಡು ತಿರಿಗಿಬಂದುpL[ ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.{Kq ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.J ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.I ಆಗ ಅವನು ಪೆನೂವೇಲಿನ ಮನುಷ್ಯರಿಗೆ ಸಹ--ನಾನು ಸಮಾಧಾನವಾಗಿ ತಿರಿಗಿ ಬರುವಾಗ ಈ ಗೋಪು ರವನ್ನು ಕೆಡವಿಬಿಡುವೆನು ಅಂದನು.dHCಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.VG'ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು.4Fcಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.TE#ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.+DQಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.fCGದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.sBaಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?A %ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.Y@-ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.{?qಇದಲ್ಲದೆ ಗಿದ್ಯೋನನು ಎಫ್ರಾಯಾಮ್‌ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್‌ಬಾರ ಮತ್ತು ಯೊರ್ದನ್‌ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್‌ ಮನುಷ್ಯರೆಲ್ಲರು ಕೂಡಿಕೊಂಡು ಬೇತ್‌ಬಾರ ಮತ್ತು ಯೊರ್ದನ್‌ ವರೆಗೆ ನೀರುಗಳನ್ನು ಹಿಡಿದರು.v>gನಫ್ತಾಲಿ ಯಿಂದಲೂ ಆಶೇರನಿಂದಲೂ ಸಮಸ್ತ ಮನಸ್ಸೆಯ ವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.*=Oಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.e<Eಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.G; ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.::oಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.99ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.8)ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ. 7ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--r6_ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್‌ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.n5Wಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್‌ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.O4 ಗಿದ್ಯೋನನು ಬಂದಾಗ ಇಗೋ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇ ನಂದರೆ--ಇಗೋ, ನಾನು ಒಂದು ಕನಸನ್ನು ಕಂಡೆನು. ಇಗೋ, ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾ ನ್ಯರ ದಂಡಿನ ಮೇಲೆ ಹೊರಳಿ ಒಂದು ಡೇರೆಯಮೇಲೆ ಬಂದು ಅದು ಬೀಳುವ ಹಾಗೆ ಅದನ್ನು ಹೊಡೆದು ಕೆಡವಿಹಾಕಿತು; ಆಗ ಡೇರೆಯು ಬಿದ್ದುಹೋಯಿತು ಅಂದನು.$3C ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.62g ಅವರು ಮಾತನಾಡುವದನ್ನು ಕೇಳು; ತರುವಾಯ ದಂಡಿಗೆ ಇಳಿದು ಹೋಗುವದಕ್ಕೆ ನಿನ್ನ ಕೈಗಳು ಬಲಗೊಳ್ಳುವವು ಅಂದನು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ದಂಡಿನ ಹೊರಗಿರುವ ಯುದ್ಧಸ್ಥರ ಬಳಿಗೆ ಹೋದನು.l1S ಇಳಿದು ಹೋಗುವದಕ್ಕೆ ನೀನು ಭಯಪಟ್ಟರೆ (ಮೊದಲು) ನೀನು ನಿನ್ನ ಸೇವಕನಾದ ಪುರನ ಸಂಗಡ ದಂಡಿಗೆ ಇಳಿದು ಹೋಗಿ@0{ ಅದೇ ರಾತ್ರಿಯಲ್ಲಿ ಆದದ್ದೇನಂದರೆ, ಕರ್ತನು ಅವನಿಗೆ--ನೀನು ಎದ್ದು ದಂಡಿಗೆ ಇಳಿದು ಹೋಗು; ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ. S~M}Z{zQywWv t@sr@qp,nlkPj(i0fdnca`_]\ZYZWVUSSPONWLK;IHFED7BA?><::876L4T270.-v+T*)v(&$"k *H1L k R T<sjTO &ಆಗ ಅವನು--ಎರಡು ತಿಂಗಳು ಹೋಗಿ ಬಾ ಎಂದು ಹೇಳಿ ಅವಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿ ಯರ ಸಂಗಡ ಹೋಗಿ ತನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಅತ್ತು,ES %ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.&RG $ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.jQO #ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.zPo "ಯೆಪ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಬರುವಾಗ ಇಗೋ, ಅವನ ಮಗಳು ದಮ್ಮಡಿಗಳ ಸಂಗಡವೂ ನಾಟ್ಯದ ಸಂಗಡವೂ ಅವನನ್ನು ಎದುರು ಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು; ಅವಳ ಹೊರತಾಗಿ ಅವನಿಗೆ ಮಗನಾಗಲಿ ಮಗಳಾಗಲಿ ಇರಲಿಲ್ಲ.O% !ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್‌ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.GN  ಹೀಗೆ ಯೆಪ್ತಾಹನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಅವರೆದುರಿಗೆ ಹೊರಟು ಹೋದನು. ಕರ್ತನು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು.MM ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.L/ ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ#KA ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.CJ ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.I/ ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್‌ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.H! ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?QG ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ? F  ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.UE% ಈಗ ಇಸ್ರಾ ಯೇಲಿನ ದೇವರಾದ ಕರ್ತನು ಅಮೋರಿಯರನ್ನು ತನ್ನ ಜನವಾದ ಇಸ್ರಾಯೇಲಿನ ಮುಂದೆ ಹೊರಡಿಸಿ ರುವಾಗ ನೀನು ಆ ದೇಶವನ್ನು ಸ್ವಾಧೀನಮಾಡಿಕೊಳ್ಳು ವಿಯೋ?*DO ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಅರಣ್ಯದಿಂದ ಯೊರ್ದ ನಿನ ವರೆಗೂ ಇರುವ ಅಮೋರಿಯರ ಮೇರೆಗಳನ್ನೆಲ್ಲಾ ಅವರು ಸ್ವಾಧೀನಮಾಡಿಕೊಂಡರು.-CU ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.B ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.-AU ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.h@K ಅರಣ್ಯದಲ್ಲಿ ನಡೆದು ಎದೋಮ್‌ ದೇಶವನ್ನೂ ಮೋವಾಬ್‌ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್‌ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.w?i ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.o>Y ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು-=U ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್‌ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.)<M ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ;7 ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.{:q ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.d9C ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.V8' ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.7- ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲುt6c ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.55 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.4y ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.!3= ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್‌ ದೇಶದಿಂದ ಕರಕೊಂಡು ಬರಲು ಹೋಗಿ]25 ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.-1U ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್‌ ದೇಶದಲ್ಲಿ ವಾಸವಾಗಿದ್ದನು; ಆ ಸ್ಥಳದ ನಿಷ್ಪ್ರಯೋಜಕ ಮನುಷ್ಯರು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನ ಸಂಗಡ ಹೊರಗೆ ಹೊರಡುತ್ತಿದ್ದರು.0% ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಕುಮಾರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ--ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ; ಯಾಕಂದರೆ ನೀನು ಪರಸ್ತ್ರೀಯ ಮಗನು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು./ ) ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು...W ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.C- ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್‌ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.`,; ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.+1 ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.*/ ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.)7 ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.k(Q ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.2'_ ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?O& ಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.E% ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್‌ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು.i$M ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.# ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.'"I ಆದರೆ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.t!c ಯಾಯಾ ರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.7 i ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್‌ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.vg ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.tc ಇಸ್ರಾಯೇಲಿಗೆ ಇಪ್ಪತ್ತುಮೂರು ವರುಷ ನ್ಯಾಯ ತೀರಿಸಿದ ತರುವಾಯ ಅವನು ಸತ್ತು ಶಾವಿಾರಲ್ಲಿ ಹೂಣಲ್ಪಟ್ಟನು.- W ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸುವದಕ್ಕೆ ಎದ್ದನು. ಅವನು ಎಫ್ರಾಯಾಮ್‌ ಬೆಟ್ಟದ ಸೀಮೆಯ ಶಾವಿಾರದಲ್ಲಿ ವಾಸಮಾಡಿದನು.]5 9ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.^7 8ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.p[ 7ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್‌ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು.' 6ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು.$C 5ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು. ; 4ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು ಅದರ ವಿರುದ್ಧ ಯುದ್ಧಮಾಡಿ ಗೋಪುರದ ಬಾಗಲನ್ನು ಸುಟ್ಟು ಬಿಡುವದಕ್ಕೆ ಅದರ ಬಳಿಗೆ ಬಂದನು.)M 3ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು; ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.F 2ಆಗ ಅಬೀಮೆಲೆಕನು ತೇಬೇಚಿಗೆ ಹೋಗಿ ಅದಕ್ಕೆ ವಿರೋಧವಾಗಿ ದಂಡಿಳಿಸಿ ಅದನ್ನು ಹಿಡಿದನು.8k 1ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು. 0ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್‌ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.tc /ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ$C .ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು. -ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.8k ,ಅಬೀಮೆಲೆಕನೂ ಅವನ ಸಂಗಡ ಇದ್ದ ಜನರ ಗುಂಪೂ ಮುಂದಕ್ಕೆ ಓಡಿ ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತರು. ಮಿಕ್ಕಾದ ಎರಡು ಗುಂಪು ಜನರು ಹೊಲದಲ್ಲಿರುವವರೆ ಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿಬಿಟ್ಟರು.! +ಅವನು ಜನರನ್ನು ತಕ್ಕೊಂಡು ಅವರನ್ನು ಮೂರು ಗುಂಪುಗಳಾಗಿ ಮಾಡಿ ಹೊಲದಲ್ಲಿ ಹೊಂಚಿ ಕೊಂಡನು. ಇಗೋ, ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು ಅವರನ್ನು ಹೊಡೆದನು.W ) *ಮರು ದಿವಸದಲ್ಲಿ ಆದದ್ದೇನಂದರೆ, ಜನರು ಹೊಲಕ್ಕೆ ಹೊರಟರು: ಅವರು ಅಬೀಮೆಲೆಕನಿಗೆ ತಿಳಿಸಿದರು.5 e )ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು; ಆದರೆ ಜೆಬುಲನು ಗಾಳನನ್ನೂ ಅವನ ಸಹೋದರ ರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.D  (ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.4 c 'ಗಾಳನು ಶೆಕೆಮಿನ ಮನು ಷ್ಯರ ಮುಂದೆ ಹೊರಟು ಅಬೀಮೆಲೆಕನ ಸಂಗಡ ಯುದ್ಧಮಾಡಿದನು.I   &ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.F %ಗಾಳನು ತಿರಿಗಿ ಅವನ ಸಂಗಡ ಮಾತ ನಾಡಿ--ಇಗೋ, ಜನರು ಭೂಮಧ್ಯಸ್ಥಳದಿಂದ ಬರು ತ್ತಾರೆ; ಮಿಯೋನೀಮಿನ ಬೈಲುಮಾರ್ಗವಾಗಿ ಒಂದು ಗುಂಪು ಬರುತ್ತದೆ ಅಂದನು.%E $ಗಾಳನು ಆ ಜನರನ್ನು ಕಂಡಾಗ--ಇಗೋ, ಬೆಟ್ಟದ ಶಿಖರಗಳಿಂದ ಜನರು ಇಳಿದು ಬರುತ್ತಾರೆ ಎಂದು ಜೆಬುಲನಿಗೆ ಹೇಳಿದನು. ಜೆಬುಲನು ಅವನಿಗೆ--ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ನೋಡುತ್ತೀ ಅಂದನು.M #ಎಬೆದನ ಮಗನಾದ ಗಾಳನು ಹೊರಟು ಬಂದು ಪಟ್ಟಣದ ಬಾಗಲಿನ ದ್ವಾರದಲ್ಲಿ ನಿಂತನು. ಆಗ ಹೊಂಚಿಕೊಂಡಿದ್ದ ಅಬೀಮೆಲೆಕನೂ ಅವನ ಸಂಗಡ ಇದ್ದ ಜನರೂ ಎದ್ದುಬಂದರು.;q "ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು.F !ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು.oY ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು./Y ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ. P~}M{yhvtqonmkkihhf|e-cba]`B^\YWVNU&SRQP&NMKJHGE%BB"A@G?W=:97543c10r/-Y+*'x$# ; #Nu Sq#q($Kಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.%#Eಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್‌ ಲೆಹೀ ಎಂಬ ಹೆಸರಿಟ್ಟನು.D"ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.=!uಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.J ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.^7 ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.b? ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.8k ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್‌ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.U% ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.?y ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.zoಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.~wಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.mUಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.5ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.`;ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ2_ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದುKಆದರೆ ಅವಳ ತಂದೆಯು ಅವನನ್ನು ಪ್ರವೇಶಿಸಗೊಡದೆ ಅವನಿಗೆ--ನೀನು ಅವ ಳನ್ನು ಪೂರ್ಣವಾಗಿ ಹಗೆಮಾಡಿದಿ ಎಂದು ನಾನು ನಿಜವಾಗಿ ತಿಳಿದು ಅವಳನ್ನು ನಿನ್ನ ಜೊತೆಯವನಿಗೆ ಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರವಾಗಿ ದ್ದಾಳಲ್ಲವೋ? ಅವಳಿಗೆ ಬದಲಾಗಿ ಇವಳನ್ನು ತಕ್ಕೋ ಅಂದನು. ಕೆಲವು ದಿನಗಳ ತರುವಾಯ ಆದದ್ದೇನಂದರೆ, ಗೋಧಿಯ ಸುಗ್ಗೀ ಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡು ಹೋಗಿ ಅವನು--ನನ್ನ ಹೆಂಡತಿಯ ಬಳಿಗೆ ಕೊಠಡಿಯಲ್ಲಿ ಪ್ರವೇಶಿಸುತ್ತೇನೆ ಅಂದನು.&Gಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.3ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.6gಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.Rಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.  ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು. ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು. {ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು.K  ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು.- U ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.d C ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು. ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.X+ ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ. ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.S!ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು.Lಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.wiಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.W)ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.,Sಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.5eತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.l Uಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿH~  ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು. } ಆ ಹುಡುಗನು ಬೆಳೆದನು; ಕರ್ತನು ಅವನನ್ನು ಆಶೀರ್ವದಿಸಿದನು.$|C ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.W{) ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.gzI ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು.My ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.0x[ ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.mwU ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.v ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.&uG ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.]t5 ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.210/-*('h&Z%"J!8   O ] 7niಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು. mಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.l!ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು.%kEಆದರೆ ದಾನ್ಯರು ಅವ ನಿಗೆ--ಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ, ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ, ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು.djCಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.niWಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು.Zh/ಅವರು ವಿಾಕನ ಮನೆಯಿಂದ ದೂರವಾಗಿ ಹೋದಾಗ ವಿಾಕನ ಮನೆಯ ಸುತ್ತಲೂ ನೆರೆಮನೆ ಗಳಲ್ಲಿರುವ ಮನುಷ್ಯರು ಕೂಡಿಕೊಂಡು ದಾನ್ಯರನ್ನು ಸಂಧಿಸಿ ಅವರನ್ನು ಕೂಗಿದರು;ngWಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.:foಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.zeoಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.rd_ಅವರು ವಿಾಕನ ಮನಗೆ ಬಂದು ಏಫೋದನ್ನೂ ಪ್ರತಿಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ತಕ್ಕೊಂಡಾಗ ಯಾಜಕನು ಅವರಿಗೆ--ನೀವು ಏನು ಮಾಡುತ್ತೀರಿ ಅಂದನು.@c{ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.tbcಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು.maUಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.A`}ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು._% ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್‌ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು.(^K ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್‌ ಎಂದು ಕರೆಯಲ್ಪಡುವದು.t]c ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ\ ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.?[y ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.?Zyಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.7Yiಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.QXಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು. Wಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು.GV ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು.QUಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.wTiಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್‌ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.-S Wಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್‌ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ.0R[ ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.Q  ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.P' ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.-OU ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.!N= ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.0M[ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.Lಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.K}ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.J7ಈ ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು.?Iyಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.`H;ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.gGIಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.7F kಆದರೆ ಎಫ್ರಾಯಾಮ್‌ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.Eಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.4Dcನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.>Cwಎಂದು ಹೇಳಿ ಸಂಸೋನನು ಆ ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು--/BYಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,Aಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.k@Qಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು.5?eತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.h>Kಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.=ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.0<[ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.;ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.:ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.h9Kಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.8ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.,7Sಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.6/ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು. 5ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.K4ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.3} ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.62g ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.?1y ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.g0I ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.e/E ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು.6.gಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.g-Iಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.t,cಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.y+mಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.*#ಇದರ ತರುವಾಯ ಆದದ್ದೇನಂದರೆ, ಸೋರೇಕ್‌ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.>)wಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.@({ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.G' ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.P&ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.V%'ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್‌ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ. M~x|{ywtsqp^o]mjkhgedca_^\[SZ(YVRTDRCONLKIGFDCAt?=<;:7654%2=0/.-8+3*v)'%## "chjF> = f;G,ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.O:+ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು.m9U*ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.z8o)ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.?7y(ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.q6]'ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.B5&ಇಸ್ರಾಯೇಲ್‌ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.b4?%ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.s3a$ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್‌ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.Z2/#ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು.1"ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು.0-!ಇಸ್ರಾಯೇಲ್‌ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್‌ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು./ ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್‌ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು.}.uಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್‌ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್‌ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗy-mಮೂರನೇ ದಿನದಲ್ಲಿ ಇಸ್ರಾಯೇಲ್‌ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು.,+ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು.a+=ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.w*iಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್‌ ಮಕ್ಕಳು4)cಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂn(Wಇನ್ನೂ ಇಸ್ರಾಯೇಲ್‌ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.S'!ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು &;ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.8%kಇಸ್ರಾಯೇಲ್‌ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್‌ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.R$ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.X#+ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು.9"mಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.!}ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.j Oಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು. ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.dCಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್‌ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್‌ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.- ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.-U ಅಲ್ಲಿಂದ ಇಸ್ರಾಯೇಲ್‌ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?vg ಹೀಗೆಯೇ ಇಸ್ರಾಯೇಲ್‌ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.M ಆದರೆ ಬೆನ್ಯಾವಿಾನನ ಗೋತ್ರದವರಾದ ಗಿಬೆಯವರು ಇಸ್ರಾ ಯೇಲಿನಲ್ಲಿ ಮಾಡಿದ ಸಮಸ್ತ ಬುದ್ಧಿಹೀನವಾದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತಕ್ಕೊಂಡು ಬರುವದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ.R ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.3ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.ಇಗೋ, ನೀವೆಲ್ಲರು ಇಸ್ರಾಯೇಲ್‌ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.V'ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.[1ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.#Aಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು.ಇಸ್ರಾ ಯೇಲ್‌ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್‌ ಮಕ್ಕಳು--ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು? ಅಂದರು.mUಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಕತ್ತಿ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಭೆಯಾದ ಜನರಲ್ಲಿಗೆ ಬಂದರು.* Qಆಗ ಇಸ್ರಾಯೇಲ್‌ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್‌ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.{qಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್‌ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.Eಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.k Qಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು.0 [ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.$ Cಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.j Oಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.} uಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು. ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.9mಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.%ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.'Iಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿhKಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.\3ಅವನು ಇವನಿಗೆ--ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯಾಮ್‌ ಬೆಟ್ಟದ ಪಾರ್ಶ್ವಕ್ಕೆ ಹಾದು ಹೋಗು ತ್ತೇವೆ. ನಾನು ಅಲ್ಲಿಯವನು; ಈಗ ಕರ್ತನ ಮನೆಗೆ ಹೋಗುತ್ತೇನೆ; ಆದರೆ ನನ್ನನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.Qಆ ಮುದುಕನು ತನ್ನ ಕಣ್ಣುಗಳನ್ನೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿ ತಿದ್ದ ಮಾರ್ಗದವನನ್ನು ನೋಡಿ--ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ ಅಂದನು.Pಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್‌ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು. ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.kQಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು.~ ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.:}o ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್‌ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.|9 ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.-{U ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.5ze ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.5yeಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.}xuಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.fwGಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.Xv+ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.Quಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.t5ಆಗ ಅವಳ ಗಂಡನು ಎದ್ದು ಅವಳ ಸಂಗಡ ಪ್ರೀತಿಯಲ್ಲಿ ಮಾತನಾಡಿ ಅವಳನ್ನು ತಿರಿಗಿ ಕರತರುವದಕ್ಕೆ ತನ್ನ ಊಳಿಗದವನನ್ನೂ ಎರಡು ಕತ್ತೆಗಳನ್ನೂ ತಕ್ಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರಕೊಂಡು ಹೋದಳು. ಹೆಂಗಸಿನ ತಂದೆ ಅವನನ್ನು ಕಂಡಾಗ ಅವನನ್ನು ಕಂಡುಕೊಂಡ ದ್ದರಿಂದ ಸಂತೋಷಪಟ್ಟನು.4scಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.Ar ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್‌ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.gqIದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.rp_ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.oಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು. Qv}|^{ywvutrq-oemm]jigfAd2ca`_(]r\Z,WUOSRPN\MLJHGEDCB?>/<;9l765{4.10K/:-,=**(&%"!vX }g  q @0lv 1ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.> wಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು. ಅದಕ್ಕೆ ಇವಳು ನೀನು ನನಗೆ ಹೇಳಿದ್ದೆಲ್ಲಾ ಮಾಡುವೆನು ಅಂದಳು.@ {ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.=uನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.Kಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು.- Wಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?"?ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.#ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.Rಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.^7ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು. ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು. ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.oYಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.~-ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.v}gಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;S|!ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.E{ ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.-zU ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್‌ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.y/ ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.ixM ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.w- ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.,vSಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.Uu%ಆದರೆ ಇವಳು, ಕೊಯ್ಯುವವರ ಹಿಂದೆ ಕೊಯ್ದ ಸಿವುಡುಗಳಲ್ಲಿ ನಾನು ಹಕ್ಕಲಾರಿಸಿಕೊಳ್ಳಲೂ ಕೂಡಿಸಿಕೊಳ್ಳಲೂ ಅಪ್ಪಣೆ ಯಾಗಲಿ ಅಂದಳು. ಮನೆಯಲ್ಲಿ ಕ್ಷಣಮಾತ್ರವಿದ್ದು ಬೆಳಗಿನಿಂದ ಈ ವರೆಗೂ ಇಲ್ಲಿಯೇ ಇದ್ದಾಳೆ ಅಂದನು.ztoಅದಕ್ಕೆ ಕೊಯ್ಯು ವವರ ಮೇಲೆ ಮೇಲ್ಗಾವಲಿಯಾಗಿ ಇಡಲ್ಪಟ್ಟ ಆ ಸೇವಕನು ಪ್ರತ್ಯುತ್ತರವಾಗಿ ಇವಳು ಮೋವಾಬ್‌ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಹುಡುಗಿ.Zs/ಬೋವಜನು ಕೊಯ್ಯುವವರ ಮೇಲೆ ಮೇಲ್ಗಾವಲಿಯಾಗಿ ಇಟ್ಟ ತನ್ನ ಸೇವಕನಿಗೆ ಇವಳು ಯಾರ ಹುಡುಗಿ ಅಂದನು.Tr#ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.Hq ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.-pUಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು. o ನೊವೊಮಿಯ ಗಂಡನಾದ ಎಲೀಮೆಲೆ ಕನ ಗೋತ್ರದಲ್ಲಿ ಬೋವಜನು ಎಂಬ ಹೆಸರುಳ್ಳ ಬಹಳ ಐಶ್ವರ್ಯವಂತನಾಗಿರುವ ಸಂಬಂಧಿ ಕನಿದ್ದನು."n Aಹೀಗೆ ನೊವೊಮಿ ಮೋವಾಬ್‌ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್‌ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.9m oನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.Il ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.vk iಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.oj [ಆಕೆಯು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ಕಂಡಾಗ ಅವಳ ಸಂಗಡ ಮಾತನಾಡದೆ ಇದ್ದಳು.i }ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.Nh ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.=g wಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.,f Uಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.Le  ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.d ! ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂc 7 ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!b  ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.2a a ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.`  ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.~_ yಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗi^ Oಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್‌ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್‌ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.+] Sಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.`\ =ಇವರು ಒರ್ಫಾ ರೂತ್‌ ಎಂಬ ಹೆಸರುಗಳುಳ್ಳ ಮೋವಾಬ್‌ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.W[ +ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.EZ ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್‌ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.Y =ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್‌ ದೇಶದಲ್ಲಿ ವಾಸಮಾಡಬೇಕೆಂದು ಹೋದನು.Xಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.pW[ಇಸ್ರಾಯೇಲ್‌ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.@V{ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.U%ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು.qT]ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು.MSಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ.2R_ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು.1Q]ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು.~Pwಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.6Ogಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು.N%ಕರ್ತನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು. Mಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್‌ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.PL ಆಗ ಸಭೆಯವ ರೆಲ್ಲರೂ ರಿಮ್ಮೋನ್‌ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.K ಹಾಗೆಯೆ ಯಾಬೇಷ್‌ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್‌ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು. J; ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು.I) ಇಗೋ, ಯಾಬೇಷ್‌ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್‌ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ.GH  ಜನರು ಲೆಕ್ಕ ಮಾಡಲ್ಪಟ್ಟಾಗ:Goಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್‌ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ.DFನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು.E)ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಸಹೋದರ ನಾದ ಬೆನ್ಯಾವಿಾನನ ವಿಷಯವಾಗಿ ಪಶ್ಚಾತ್ತಾಪಪಟ್ಚು ಹೇಳಿದ್ದೇನಂದರೆ--ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಛೇದಿಸಲ್ಪಟ್ಟು ಹೋಯಿತು.qD]ಆದರೆ ಇಸ್ರಾಯೇಲ್‌ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.C)ಜನರು ಮಾರನೇ ದಿವಸ ಉದಯ ದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ ದಹನಬಲಿ ಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.hBKಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.Aಆದದರಿಂದ ಜನರು ದೇವರ ಮನೆಗೆ ಬಂದು ಅಲ್ಲಿ ದೇವರ ಮುಂದೆ ಸಾಯಂಕಾಲದ ವರೆಗೆ ಇದ್ದು ತಮ್ಮ ಸ್ವರವೆತ್ತಿ ಬಹಳವಾಗಿ ಅತ್ತು--=@ wಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.f?G0ಇಸ್ರಾಯೇಲ್‌ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.X>+/ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್‌ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.X=+.ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು.B<-ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್‌ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು. R^~}l{dyxvtrqNp C ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.b= A ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.e< G ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.; { ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.1: _ ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.j9 Q ಅವಳು ಕರ್ತನ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು. 8  ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.7 ) ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.T6 % ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ;5 s ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.|4 u ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.3 # ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.2 # ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.O1  ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.0  ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.[/ 3 ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.g. M ಎಫ್ರಾಯಾಮ್‌ ಬೆಟ್ಟದಲ್ಲಿರುವ ರಾಮಾತಯಿಮ್‌ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3N-ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.,7ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;c+Aಅವ್ಮೆಾನಾದಾಬನು ನಹಶೋನನನ್ನು ಪಡೆದನು;]*5ರಾಮನು ಅವ್ಮೆಾನಾದಾಬನನ್ನು ಪಡೆದನು;_)9ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;o(Yಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.C'ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.+&Qಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.t%cಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.h$K ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.%#E ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು."' ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್‌ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.+!Q ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.x k ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.{qಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.jOನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.^7ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;`;ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.)ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು. ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್‌ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.#ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.@ }ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.-Uಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.tcಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;a=ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.[1ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.L ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.  ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.xk ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು. ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.ue ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು. )ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು. L~~E}7{yTxfvsqTnlk/iwh1f*dbag`^^E[ZYWfVTSwQP"NN:L JIH7FEB@>x=R;:9G7j543900Y/-}+Y(&%#N"Z! !v :~*- ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ?)1 ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್‌ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.](5 ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.j'O ಅದಕ್ಕವ ರು--ಇಸ್ರಾಯೇಲ್‌ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು. & ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.$% E ಆದರೆ ಕರ್ತನ ಮಂಜೂಷವು ಫಿಲಿಷ್ಟಿ ಯರ ಸೀಮೆಯಲ್ಲಿ ಏಳು ತಿಂಗಳು ಇತ್ತು.$  ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.*#O  ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್‌ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು."7  ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್‌ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.e!E  ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.X + ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್‌ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್‌ ದೇವರ ಮಂಜೂಷವು ಗತ್‌ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್‌ ದೇವರ ಮಂಜೂಷವನ್ನು ಗತ್‌ಗೆ ಒಯ್ದರು.:o ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.+Q ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.S! ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ. ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು.~w ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್‌ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.dC ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.C  ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.p[ ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.1] ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್‌ ಎಂದು ಹೆಸರಿಟ್ಟಳು.3a ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.7i ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು.`; ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು. ; ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.R ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು. ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.1 ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.=u  ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.~w  ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.h K  ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.? y  ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.Y -  ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.Z / ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ. - ಕರ್ತನು ಪಾಳೆಯದಲ್ಲಿ ಬಂದನೆಂದು ಹೇಳಿಕೊಂಡು ಫಿಲಿಷ್ಟಿಯರು ಭಯ ಪಟ್ಟು--ನಮಗೆ ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.  ಅವರು ಆರ್ಭಟಿಸುವ ಶಬ್ದ ವನ್ನು ಫಿಲಿಷ್ಟಿಯರು ಕೇಳಿದಾಗ--ಇಬ್ರಿಯರ ಪಾಳೆ ಯದ ಈ ಮಹಾ ಆರ್ಭಟವೇನು ಎಂದು ಹೇಳಿ ಕರ್ತನ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳುಕೊಂಡರು."? ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.1 ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;[1 ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.) ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.e G ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.9m ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.Y- ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್‌ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.5 ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ.P ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.-~U ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.+}Q ಆಗ ಏಲಿಯು ಸಮುವೇಲನನ್ನು ಕರೆದು ಅವನಿಗೆ ನನ್ನ ಮಗನಾದ ಸಮುವೇಲನೇ ಅಂದನು.5|e ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.{ ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.Iz  ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.=<:S976543210/_-+)'&#!UjymI Q`dyC ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.*xO ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ಈ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು.Tw# ಅವರು ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುವೇಲನು ಅಡಿಗೆಯವನಿಗೆ--ನಾನು ನಿನ್ನ ಕೈಯಲ್ಲಿ ಕೊಟ್ಟು, ಇಡಬೇಕೆಂದು ಹೇಳಿದ ಪಾಲನ್ನು ತಂದಿಡು ಅಂದನು.mvU ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು.yum ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.!t= ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು.Rs ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಈ ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು. r; ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು.+qQ ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು.Yp- ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.moU ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--Qn ಅವರು ಪಟ್ಟಣಕ್ಕೆ ಏರಿ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ ಇಗೋ, ಸಮುವೇಲನು ಗುಡ್ಡದ ಮೇಲೆ ಏರಿ ಹೋಗು ವದಕ್ಕೆ ಅವರಿಗೆದುರಾಗಿ ಹೊರಟು ಬಂದನು.Om ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.?ly ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.Sk! ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.j ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.7ii (ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.5he ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.+gQ ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.1f] ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.5ee ಅವರು ಚೂಫ್‌ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು.(dK ಹಾಗೆಯೇ ಅವನು ಎಫ್ರಾಯಾಮ್‌ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್‌ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.%cE ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.b ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್‌ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.!a ? ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.{`q ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್‌ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು./_Y ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು.q^] ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.!]= ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;$\C ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.v[g ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.{Zq ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು..YW ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.X5 ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.0W[  ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.IV  ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.6Ug  ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.:To  ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.7Si  ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.R9 ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.Q ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.~Pw ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು. O ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.DN ಆಗ ಇಸ್ರಾಯೇಲ್‌ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದುM/ ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.L} ಅವನ ಚೊಚ್ಚಲ ಮಗನ ಹೆಸರು ಯೋವೇಲ್‌, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.K  ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು. J ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.4Ic ಅವನು ಪ್ರತಿವರುಷ ಹೊರಟು ಬೇತೇಲ್‌ ಗಿಲ್ಗಾಲ್‌ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.TH# ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.G ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್‌ ಮೊದಲು ಗೊಂಡು ಗತ್‌ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.yFm  ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.E/  ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.}Du  ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು.C+  ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.JB  ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.A' ಆಗ ಇಸ್ರಾಯೇಲ್‌ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.Z@/ ಆದರೆ ಇಸ್ರಾಯೇಲ್‌ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.L? ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್‌ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.#>A ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--j=O ಆಗ ಇಸ್ರಾಯೇಲ್‌ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.x<k ಆಗ ಸಮುವೇಲನು ಇಸ್ರಾಯೇಲ್‌ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.j;O ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್‌ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.m: W ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.N9 ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.K8 ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.87k ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.O6 ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.5 ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.s4a ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು.S3! ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು.02[ ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.1  ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು.D0  ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.4/c  ಕರ್ತನ ಮಂಜೂಷವನ್ನೂ ಬಂಗಾರದ ಇಲಿಗಳನ್ನೂ ತಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಹಿಡಿಯುವ ಚಿಕ್ಕ ಪೆಟ್ಟಿಗೆ ಯನ್ನೂ ಆ ಬಂಡಿಯ ಮೇಲಿಟ್ಟರು.(.K  ಆ ಮನುಷ್ಯರು ಆ ಪ್ರಕಾರವೇ ಎರಡು ಕರೆ ಯುವ ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟುw-i  ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.#,A ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ.e+E ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು O~>|qzwuEtqpoimkj\hg2fddbua#_][Z XWtUT?S%QONKJIHEDBAz?>U=2Hw ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.G5 ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು._F9 ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.=Eu ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್‌ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.MD ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.nCW ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.@B{ ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.A) ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು. @; ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು..? Y ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.M> ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.={ ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.< ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.; ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.:} ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.p9[ ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.8 ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.}7u ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.@6{ ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.O5 ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.4! ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.M3 ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.+2Q ಇಗೋ, ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಇಗೋ, ಕರ್ತನು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾನೆ.]15 ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.V0' ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.Z// ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು.. ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು.- ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.P, ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.K+ ಆಗ ಸಮುವೇಲನು ಜನರಿಗೆ--ಮೋಶೆ ಯನ್ನೂ ಆರೋನನನ್ನೂ ಮುಂದಕ್ಕೆ ತಂದು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನೇ ಇದಕ್ಕೆ ಸಾಕ್ಷಿ.i*M ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.) ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು. ( ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.a'= ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ.D&  ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ--ಇಗೋ, ನೀವು ನನಗೆ ಹೇಳಿದ್ದೆಲ್ಲಾದರಲ್ಲಿ ನಿಮ್ಮ ಮಾತು ಕೇಳಿ ನಿಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸಿದೆನು.c%A ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.k$Q ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.#9 ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.L" ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು.Q! ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.8 k ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು.W) ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.5e ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.}u ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.iM ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ*O ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.# ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು./ ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು. ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.a ? ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.# ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.' ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.  ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.#A ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.L ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.E ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.hK ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ. ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.dC ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.2 _ ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.N  ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--  ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.U % ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.6 g ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.# ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.J ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು.X+ ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.3a ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು. ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.J ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.*O ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.sa ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.tc ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.;q ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.Q~ ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.-}U ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು."| A ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?I{ ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)>zw ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು. P~|oz^x:vu9srpodn#l~kihferdgb`_^i\[zXVUT'RQON LGJI:H9EE/CA@>gAw ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.i@M ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.9?m ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು..>W ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.=5 ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು.a<= ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.:;o ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ;u:e ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;-9U  ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.8{  ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.V7'  ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.s6a  ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು.N5  ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು..4W ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.d3C ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು. 2; ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.13 ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.N0 ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.n/W ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.c.A ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.q- _ ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.{,q #ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.V+' "ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.J* !ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.)  ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.A(} ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು. ' ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.W&) ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.w%i ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.$3 ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.p#[ ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.$"C ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.M! ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.z o ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.U% ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.F ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.Y- ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.(K ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.H ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.@{ ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್‌ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?2_ ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು. P~ }x{zXy6wQuYrqonlOjhgeeQd ba0`(_][(XWUU,RQPONeMdLQJ HGFDDBs@a?=<9765d4U20.W+*)(&l$$! Xi4VK F ;R_:9 ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.h9K ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.k8Q ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.d7C ಆಗ ಯೋನಾತಾನನು ದಾವೀದನಿಗೆ--ನಿನ್ನ ಪ್ರಾಣವು ಆಶಿಸುವದನ್ನು ನಿನ ಗೋಸ್ಕರ ನಾನು ಮಾಡುವೆನು ಅಂದನು."6? ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.5 ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.R4 ! ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.y3m ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು..2W ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.41c ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.0/ ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.>/w ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.6.g ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು.5-e ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.Z,/ ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು.+7 ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು;* ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.k)Q ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು.(  ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು.^'7  ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.^&7  ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿD%  ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.+$Q  ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.m#U ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.n"W ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.=!u ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು. # ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.@{ ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;r_ ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.@{ ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.   ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.# ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.~w ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು./ ಆದರೆ ಕರ್ತನು ದಾವೀದನ ಸಂಗಡ ಇದ್ದಾನೆಂದೂ ತನ್ನ ಮಗಳಾದ ವಿಾಕಲಳು ಅವನನ್ನು ಪ್ರೀತಿಮಾಡಿದ್ದಾಳೆಂದೂ ಸೌಲನು ತಿಳುಕೊಂಡನು;a= ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು. ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.<s ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು. ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.  ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.@{ ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.8k ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು..W ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.T# ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು.C ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.  ಇಸ್ರಾಯೇಲ್‌ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೋಗುತ್ತಾ ಬರುತ್ತಾ ಇರುವದರಿಂದ ಅವನನ್ನು ಪ್ರೀತಿ ಮಾಡಿದರು.} u ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.( K ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.~ w  ಆದದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು ಸಾವಿರ ಜನಕ್ಕೆ ಪ್ರಧಾನನನ್ನಾಗಿ ಮಾಡಿದನು. ಹಾಗೆಯೇ ಅವನು ಜನರ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇದ್ದನು.o Y  ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;gI  ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.7i  ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.   ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.oY ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು.:o ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.:o ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.xk ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.fG ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.' ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು. ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.s~ c ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು._}9 :ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.C| 9ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.{% 8ಅದಕ್ಕೆ ಅರಸನು ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು ಅಂದನು.az= 7ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.)yM 6ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.x 5ಇಸ್ರಾಯೇಲ್‌ ಮಕ್ಕಳು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರಿಗಿ ಬಂದು ಅವರ ಡೇರೆಗಳನ್ನು ಸೂರೆಮಾಡಿದರು.Hw 4ಇಸ್ರಾಯೇಲ್‌ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್‌ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.5ve 3ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.&uG 2ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.t{ 1ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.>sw 0ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ]r5 /ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.tqc .ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.ap= -ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.o7 ,ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.:no +ನೀನು ಕೋಲು ಹಿಡುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.^m7 *ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ l )ಆಗ ಫಿಲಿಷ್ಟಿಯನು ತ್ವರೆಯಾಗಿ ದಾವೀದನ ಸವಿಾಪಕ್ಕೆ ಬಂದನು.ska (ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಆ ಫಿಲಿಷ್ಟಿಯನ ಬಳಿಗೆ ಹೋದನು. N}{zywrv&ts+qpsormm>jihgfqdb?a ^f\QZwYNWV?U-SRPPNMJHFQEOCA >=;B8i754310/1-+L*),'$x! 8dJP Iq] ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.7 ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.E ಆಗ ದಾವೀದನ ಮನುಷ್ಯರು ಅವನಿಗೆಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ; ಆದರೆ ನಾವು ಫಿಲಿಷ್ಟಿಯರ ಸೈನ್ಯ ಗಳಿಗೆ ವಿರೋಧವಾಗಿ ಕೆಯಾಲಾಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವದು ಅಂದರು.!= ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.# C ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.-U ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.q] ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.a= ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು.+ ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.v~g ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.7}i ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.k|Q ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು.l{S ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.z) ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.y  ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು.2x_  ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.=wu  ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು.6vg  ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.u  ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.(tK ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಈ ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.s ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?&rG ದಾವೀದನನ್ನು ಅವನ ಸಂಗಡವಿರುವ ಮನುಷ್ಯ ರನ್ನು ನೋಡಿದರೆಂಬ ವರ್ತಮಾನವನ್ನು ಸೌಲನು ಕೇಳಿದನು. (ಸೌಲನು ಗಿಬೆಯಲ್ಲಿರುವ ರಾಮದಲ್ಲಿ ಒಂದು ಮರದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು; ಅವನ ಸೇವಕರೆಲ್ಲರೂ ಸುತ್ತಲೂ ನಿಂತಿದ್ದರು.)Uq% ಆದರೆ ಗಾದ್‌ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್‌ ಎಂಬ ಅರಣ್ಯಕ್ಕೆ ಬಂದನು.Cp ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.Oo ದಾವೀದನು ಅಲ್ಲಿಂದ ಹೊರಟು ಮೋವಾಬ್‌ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.n ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.bm A ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.7li ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.Dk ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?j9  ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.i  ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್‌ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿTh#  ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.Dg  ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್‌ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.Uf%  ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.Me ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.d) ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.Xc+ ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.b# ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.)aM ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು.~`w ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು.i_M ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.i^ O ತರುವಾಯ ದಾವೀದನು ನೋಬ್‌ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.a]= *ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು._\9 )ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;[3 (ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.hZK 'ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು.Y# &ನೀನು ಆಲಸ್ಯವಿಲ್ಲದೆ ತ್ವರೆಯಾಗಿ ಹೋಗು ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು ತನ್ನ ಯಜಮಾನನ ಬಳಿಗೆ ಬಂದನು.4Xc %ಯೋನಾತಾನನು ಹಾಕಿದ ಬಾಣಬಿದ್ದ ಸ್ಥಳದ ವರೆಗೆ ಹುಡುಗನು ಹೋದಾಗ--ಬಾಣವು ನಿನಗೆ ಆಚೆ ಇಲ್ಲವೋ ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.ZW/ $ಹುಡುಗನಿಗೆ--ನೀನು ಓಡಿಹೋಗಿ ನಾನು ಹಾಕುವ ಬಾಣ ಗಳನ್ನು ಹುಡುಕಿಕೊಂಡು ಬಾ ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ ಆಚೆ ಹೋಗುವ ಹಾಗೆ ಬಾಣವನ್ನು ಎಸೆದನು.V #ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿU' "ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.qT] !ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.%SE  ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.VR' ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.Q ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?6Pg ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.O1 ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು.>Nw ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.lMS ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.7Li ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.K ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.J ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.(IK ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.JH ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.)GM ಆಗ ನಾನು ಗುರಿ ಇಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು.F ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್‌ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.}Eu ಯೋನಾತಾನನು ದಾವೀದನಿಗೆ--ನಾಳೆ ಅಮಾ ವಾಸ್ಯೆ; ನೀನು ಅಲ್ಲಿ ಇಲ್ಲದಿರುವದರಿಂದ ನಿನ್ನ ಸ್ಥಳವು ಬರಿದಾಗಿರುವದು.D ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.*CO ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು._B9 ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.A# ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆH@  ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.4?c  ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.q>]  ಯೋನಾತಾನನು ದಾವೀದನಿಗೆ--ನಾವು ಹೊಲಕ್ಕೆ ಹೋಗೋಣ ಬಾ ಅಂದನು. ಹಾಗೆಯೇ ಅವರಿಬ್ಬರು ಹೊಲಕ್ಕೆ ಹೊರಟುಹೋದರು.=9  ದಾವೀದನು ಯೋನಾತಾನನಿಗೆ--ನಿನ್ನ ತಂದೆಯು ನಿನಗೆ ಕಠಿಣವಾದ ಪ್ರತ್ಯುತ್ತರ ಹೇಳಿದರೆ ಅದನ್ನು ನನಗೆ ತಿಳಿಸುವವನು ಯಾರು ಅಂದನು.J<  ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.l;S ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು. M~|{zxv^urpon^lkmihgfcbb`n^]]0[[YX@VSRQ>ON4M JEGEDC|B@?>'<;A98G64l2B1T/.,c**)G'&(%! Fj<> lbU? ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು. T ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;oSY ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.eRE ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.%QE ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.pP[ ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.wOi ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.6Ng ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.OM ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.mLU ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.6Kg ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.hJK ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.=Iu ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.}Hu ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡುG- ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.-FU ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು. E ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.3Da ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.C  ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.B9  ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.A'  ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.@}  ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ._?9  ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.5>e ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.!== ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ;Z</ ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.j;O ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;j:O ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.&9G ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್‌. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.18] ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು."7 A ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್‌ ಅರಣ್ಯಕ್ಕೆ ಹೋದನು.:6o ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.85k ಆದದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನನ್ನ ತಂದೆಯ ಮನೆಯಲ್ಲಿ ನನ್ನ ಹೆಸರನ್ನು ನಾಶ ಮಾಡುವದಿಲ್ಲವೆಂದೂ ನನಗೆ ಕರ್ತನ ಹೆಸರಿನಿಂದ ಪ್ರಮಾಣಮಾಡು ಅಂದನು.:4o ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.$3C ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.d2C ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ. 1 ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.w0i ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.a/= ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು..' ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? -  ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.h,K  ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ..+W  ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.D*  ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.#)A  ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?( ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.'{ ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.0&[ ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.%{ ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು. $ ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.6#g ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು. " ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.3! c ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರಿಗಿ ಬಂದಾಗ ಇಗೋ, ದಾವೀದನು ಏಂಗೆ ದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿಸಲ್ಪಟ್ಟಿತು.R  ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.P ಸೌಲನು ದಾವೀದನನ್ನು ಹಿಂದಟ್ಟುವದನ್ನು ಬಿಟ್ಟು ಫಿಲಿಷ್ಟಿಯ ರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಶಿಲಾಹಮಹ್ಲೆಕೋತ್‌ ಎಂದು ಹೆಸರಿಟ್ಟರು.)M ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.  ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.p[ ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.r_ ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.7i ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.B ನೀವು ದಯಮಾಡಿ ಹೋಗಿ ಅವನ ಹೆಜ್ಜೆ ಇಡುವ ಸ್ಥಳವನ್ನೂ ಅಲ್ಲಿ ಅವನನ್ನು ನೋಡಿದವರು ಯಾರು ಎಂಬದನ್ನೂ ಇನ್ನೂ ಸೂಕ್ಷ್ಮವಾಗಿ ತಿಳುಕೊಂಡು ನೋಡಿರಿ;B ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.5 ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.)M ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?,S ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.=u ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.*O ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;@{ ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್‌ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು._9 ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್‌ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.K  ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.X+  ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.(K  ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.   ದಾವೀದನುಓ ಇಸ್ರಾಯೇಲ್‌ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.y m  ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. 3 ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.4 c ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.  ಆದರೆ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯಾಲಾದಲ್ಲಿ ಇರುವ ದಾವೀದನ ಬಳಿಗೆ ಓಡಿಬಂದಾಗ ಅವನ ಕೈಯಲ್ಲಿ ಎಫೋದು ಇತ್ತು. J~}{$yevu]tZq5onelkjigffca_]\4ZY7VyTSgPNMhL`IGPDCA?=:97>654S372w0/-L*)'%#"! zrA[ v+nM ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟು9m ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.T# ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.{ ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.kQ ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.  ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್‌ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.F ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.q] ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು. ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;b? ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.<s ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.M  ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು."?  ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು. ಆ ಸ್ತ್ರೀಯು--ಯಾಕೆ ನನ್ನನ್ನು ಮೋಸ ಮಾಡಿದಿ? ನೀನು ಸೌಲನು ಅಂದಳು.y  ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.  ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.^7  ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು. ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು. ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.F  ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.= u ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.N  ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.  ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು. 9 ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.' K ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು.@{  ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.S!  ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.1]  ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.7i  ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.7i ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.<s ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷ ನಾಲ್ಕು ತಿಂಗಳು ವಾಸವಾಗಿದ್ದನು.+ ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್‌ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್‌ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.^7 ದಾವೀದನು ಆಕೀಷನಿಗೆ--ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು. ದಾವೀ ದನು ಗತ್‌ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ.`~; ದಾವೀದನು ಗತ್‌ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.*}O ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್‌ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು."| A ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.{ ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.,zS ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.y3 ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.'xI ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.Rw ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.>vw ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.Ju ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.t ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?}su ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.r ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.dqC ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು.Ip ಅಬ್ನೇರನೇ, ನೀನು ಪ್ರತ್ಯುತ್ತರ ಕೊಡುವದಿಲ್ಲವೋ ಅಂದನು. ಅದಕ್ಕೆ ಅಬ್ನೇರನು ಪ್ರತ್ಯುತ್ತರವಾಗಿ--ಅರಸನಿಗೆ ಎದುರಾಗಿ ಕೂಗುವ ನೀನು ಯಾರು ಅಂದನು.Ao}  ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--:no  ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.m  ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;glI  ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.Ok  ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.+jQ ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.i ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು. h ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.2g_ ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.Af} ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.ieM ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು.xdk ಆಗ ಸೌಲನು ಎದ್ದು ಜೀಫ್‌ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್‌ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.&c I ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.b7 ,ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್‌ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.yam +ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.j`O *ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು._+ )ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.0^[ (ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.!]= 'ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.\y &ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.[ %ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.xZk $ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.;Yq #ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.oXY "ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.W !ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.QV  ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. SN}|8y8v&trpnlk~j+h0fed!b`y^\[ZYsVTS^PNLKIHCECAs@L?&=Qd y ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು.pc ] ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.6b i ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡುa ; ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.x` m ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.E_  ಆಗ ಅವನು ನೀನ್ಯಾರು ಅಂದನು.Q^  ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.[] 3 ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.\ 5 ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.*[ Q ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.Z  ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು.xY m ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು./X ] ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆW  ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.bV?  ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.GU  ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗT5  ಅವನ ಆಯುಧಗಳನ್ನು ಅಷ್ಟೋರೆತ್‌ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,ySm  ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.yRm ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡುQ ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.GP ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.O7 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹಿಡಿಯುವವನು ನೋಡಿದಾಗ ಅವನೂ ಹಾಗೆಯೇ ತನ್ನ ಕತ್ತಿಯ ಮೇಲೆ ಬಿದ್ದು ಅವನ ಸಂಗಡ ಸತ್ತನು.hNK ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.2M_ ಇದಲ್ಲದೆ ಯುದ್ಧವು ಸೌಲನಿಗೆ ಭಾರವಾಗಿತ್ತು. ಯಾಕಂದರೆ ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದರು. ಅವನು ಅವರಿಂದ ಬಹು ಗಾಯಪಟ್ಟನು.EL ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು. K  ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್‌ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು. J ಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು.6Ig ಹೊರ್ಮದಲ್ಲಿರುವವರಿಗೂ ಬೋರಾಷಾನಿನಲ್ಲಿರುವವರಿಗೂ ಅತಾಕಿನಲ್ಲಿರುವವರಿಗೂjHO ರಾಕಾಲಿನಲ್ಲಿರುವವರಿಗೂ ಎರಹ್ಮೇ ಲಿಯರ ಪಟ್ಟಣಗಳಲ್ಲಿರುವವರಿಗೂ ಕೇನ್ಯರ ಪಟ್ಟಣ ಗಳಲ್ಲಿರುವವರಿಗೂGG ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂdFC ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂQE ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು."D? ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.#CA ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು. B ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?dAC ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.S@! ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು.?+ ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.&>G ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು.)=M ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.c<A ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.; ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.4:c ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು. 9 ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.z8o  ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.7  ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.%6E  ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು./5Y  ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು.!4=  ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.p3[ ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು. 2 ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು.M1 ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.S0! ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.x/k ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು..# ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.w-i ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು.w, k ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟುO+  ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.d*C  ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.{)q  ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.F( ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.M' ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.B& ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.\%3 ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಈ ದಾವೀದನನ್ನು ಕುರಿತಲ್ಲವೋ ಅಂದರು.$ ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?|#s ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ಈ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು.a"= ಫಿಲಿಷ್ಟಿ ಯರ ಅಧಿಪತಿಗಳು ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ನಡೆದು ಬಂದರು; ಆದರೆ ದಾವೀ ದನೂ ಅವನ ಮನುಷ್ಯರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.n! Y ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್‌ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.m U ಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು. Q~"|{zxwuts'qxponmjjhgfecb _6]\}ZXWnVBTSR%PONML JIFDCC!@><;:9>7530u.{,+v){'%x$+" T  >C  ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.eBE  ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿAy ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.W@) ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದುh?K ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.Z>/ ಬೇರೋತಿನ ಮಗನಾಗಿರುವ ರಿಮ್ಮೋನನ ಮಕ್ಕ ಳಾದ ರೇಕಾಬನೂ ಬಾಣನೂ ಹೊರಟು ಮಧ್ಯಾಹ್ನದ ಬಿಸಿಲಿನಲ್ಲಿ ಮಂಚದ ಮೇಲೆ ಮಲಗಿಕೊಂಡಿರುವ ಈಷ್ಬೋಶೆತನ ಮನೆಗೆ ಬಂದರು.<=s ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.`<; ಬೇರೋತ್‌ ಬೆನ್ಯಾವಿಾನನ ಪಾಲಿನಲ್ಲಿ ಲೆಖ್ಖಿಸಲ್ಪಟ್ಟಿತ್ತು. ಆದರೆ ಬೇರೋತ್ಯರು ಗಿತ್ತಾಯಿಮಿಗೆ ಓಡಿಹೋಗಿ ಇಂದಿನ ವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.0;[ ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್‌; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.3: c ಅಬ್ನೇರನು ಹೆಬ್ರೋನಿನಲ್ಲಿ ಸತ್ತುಹೋದ ನೆಂದು ಸೌಲನ ಮಗನು ಕೇಳಿದಾಗ ಅವನ ಕೈಗಳು ದುರ್ಬಲವಾದವು; ಇಸ್ರಾಯೇಲ್ಯ ರೆಲ್ಲರೂ ಕಳವಳಗೊಂಡರು.x9k 'ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.81 &ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?C7 %ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.B6 $ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು.K5 #ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.+4Q "ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು.3{ !ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--62g  ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.1 ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.07 ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.#/A ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.I. ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.9-m ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.B, ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.w+i ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.[*1 ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?")? ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.v(g ಆಗ ಇಗೋ, ದಾವೀದನ ಸೇವಕರೂ ಯೋವಾ ಬನೂ ಒಂದು ಸೈನ್ಯದಿಂದ ಬಹಳ ಕೊಳ್ಳೆಯನ್ನು ತಕ್ಕೊಂಡು ಬಂದರು. ಆದರೆ ಅಬ್ನೇರನು ಹೆಬ್ರೋನಿ ನಲ್ಲಿ ದಾವೀದನ ಸಂಗಡ ಇರಲಿಲ್ಲ; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಇವನು ಸಮಾಧಾನವಾಗಿ ಹೋದನು.' ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು. & ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.%{ ಇದಲ್ಲದೆ ಅಬ್ನೇರನು ಬೆನ್ಯಾವಿಾನ್ಯನವರ ಸಂಗಡ ಮಾತನಾಡಿದನು. ಅಬ್ನೇ ರನು ಇಸ್ರಾಯೇಲ್ಯರ ದೃಷ್ಟಿಗೂ ಬೆನ್ಯಾವಿಾನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೇದಾಗಿ ತೋರಿದ್ದ ನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ಹೆಬ್ರೋನಿಗೆ ಹೋದನು.($K ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.>#w ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ--ದಾವೀದನು ನಿಮ್ಮ ಮೇಲೆ ಅರಸನಾಗಿ ರುವದಕ್ಕೆ ನೀವು ಕಳೆದ ಕಾಲದಲ್ಲಿ ಹುಡುಕುತ್ತಿದ್ದಿರಿ.9"m ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು."!? ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು. 1 ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.fG  ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.1]  ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.N  ಅವನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.J  ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.Z/  ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ`; ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?V' ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.(K ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು. ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.eE ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ*O ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ4c ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ6 i ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.  ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.0[ ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.R ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.(K ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.3 ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.  ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.Z / ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.! = ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.  ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು.f G ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.U% ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.vg ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.4c ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.% ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.-U ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು. ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್‌ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.@{ ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್‌ ಎಂಬ ಹೆಸರಾ ಯಿತು.@{ ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.} ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.{q  ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.y~m  ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.c}A  ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.+|Q  ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.${C  ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.z% ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿy5 ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.)xM ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.}wu ಯಾಬೇಷ್‌ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.`v; ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.#uA ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.\t3 ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.Zs 1 ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು. S}{Qz wuztspp?mlVk[ih2f{ee`dbb[`E^)]\QZYEXBW UTRQONMVLKMIGFYEaD?B<@t>=986h54"211 /.-+*8(%$"1 ,C O A1] ದಾವೀದನು ಯೂಫ್ರೇ ಟಿಸ್‌ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು.wi ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ`; ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.  = ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.a= ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.' ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.}u ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.  ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.dC ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.< s ಇಸ್ರಾ ಯೇಲ್‌ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.  ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.  ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ./ Y ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.  ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?1] ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ? ; ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?jO ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.jO ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.! ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.  ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.xk  ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.Z/  ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.ym  ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.,~S  ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.$}C ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;I| ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್‌ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ? {; ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್‌ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.6zg ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?%yE ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ-- x ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.Zw/ ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.uv g ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,Iu ಆದದರಿಂದ ಸೌಲನ ಮಗಳಾದ ವಿಾಕಲಳು ತನ್ನ ಮರಣದ ದಿವಸದ ವರೆಗೂ ಮಕ್ಕಳಿಲ್ಲದವಳಾಗಿದ್ದಳು.'tI ನಾನು ಕರ್ತನ ಮುಂದೆ ಆಡುವೆನು. ಇನ್ನೂ ಇದಕ್ಕಿಂತ ಅಲ್ಪನಾಗಿ ಇರುವೆನು; ನಿನ್ನ ದೃಷ್ಟಿಯಲ್ಲಿ ನೀಚನಾಗಿರುವೆನು.ಆದರೆ ನೀನು ಹೇಳಿದ ದಾಸಿಗಳಿಂದ ನಿಶ್ಚಯವಾಗಿ ಘನವನ್ನು ಹೊಂದುವೆನು ಅಂದನು.Ss! ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.*rO ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.4qc ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು. p; ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾDo ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.ny ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.m7 ಈ ಪ್ರಕಾರ ದಾವೀದನೂ ಇಸ್ರಾಯೇಲ್‌ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.tlc ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.2k_  ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.Yj-  ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.]i5  ಕರ್ತನ ಮಂಜೂ ಷವು ಗತ್‌ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು.1h]  ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್‌ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.Pg  ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.-fU ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.=eu ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.Fd ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.Qc ದಾವೀದನೂ ಇಸ್ರಾಯೇಲ್‌ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.[b1 ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು.a ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು..`W ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.3_ c ದಾವೀದನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಮೂವತ್ತು ಸಾವಿರ ಜನರನ್ನು ಕೂಡಿಸಿ ಕೊಂಡು ಎದ್ದು ತನ್ನ ಸಂಗಡ ಇದ್ದ ಎಲ್ಲಾ ಜನರನ್ನು ಕರಕೊಂಡು^y ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು..]W ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.V\' ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.G[ ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್‌ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು. Z ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.Y+ ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.X ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.W3 ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳುಕೊಂಡರು.HV ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.U% ಎಲೀಷೂವ ನೆಫೆಗ್‌ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್‌ ಇವರೇ.i<:854290/.%,+*)&$"! ?N" t 1\ Mg ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.f5 ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು}eu ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು./dY ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.c} ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.>bw ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು.yam ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.*` Q ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.b_? ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.o^Y ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.)]M ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು."\? ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.Q[ ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು.YZ- ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು.hYK ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.1X] ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು?^W7 ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--#VA ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--?Uy ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.NT ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು.S# ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.RR ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು.kQQ ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.oPY ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು. O ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.wNi ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು.xMk ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು.bL? ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.'KI ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು.nJW ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು.I- ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.H} ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.\G3 ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.`F; ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.E  ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.*DO ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.C ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.&BG ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು.A} ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.a@= ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು..?W ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.">? ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.R= ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.T<# ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.4;c ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--:' ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.99m ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.u8e ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.07[ ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.6 ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು.y5m ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.j4O ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.c3A ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು.~2 y ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.\13 ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.P0 ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.b/? ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.V.' ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.Q- ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.w,i ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.2+_ ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.p*[ ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.) ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.t(c ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು.<'s ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.m&U ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.3% c ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು..$W ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.~#w ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.r"_ ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.! ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.S ! ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.vg  ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.|s  ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.T#  ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದುA}  ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.N  ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ>w ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.  ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.vg ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.zo ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು. N|{y wv}ttrqLnlljhgfCdzcba`Y_J]ZYJWVaTEQO%MKJ|H|G1ECB@?>6<0:8&7532g0/.'+S)('.$"!0 .&t+S ] ~ N5 ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.Z4/ ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.39 ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ. 2  ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.1  ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.;0q  ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.b/?  ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು. .  ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.m-U ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು.t,c ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.(+K ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.(*K ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.E) ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು..(W ತಲೆಗೆ ಎಣ್ಣೆಹಚ್ಚಿಕೊಳ್ಳದೆ ಸತ್ತವರಿ ಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು ಎಂದು ಹೇಳಿ ಯೋವಾ ಬನು ಅವಳಿಗೆ ಕಲಿಸಿಕೊಟ್ಟನು.') ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು<& u ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.o%Y 'ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.($K &ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.p#[ %ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು."' $ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.~!w #ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.  "ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.[1 !ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು. ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;b? ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.Z/ ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.]5 ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.P ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು./ ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.=u ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು.]5 ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.jO ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು.wi ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್‌ ಬಳಿಯಲ್ಲಿರುವ ಬಾಳ್‌ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.?y ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು. ಅರಸನಾದ ದಾವೀದನು ಇವುಗಳನೆಲ್ಲಾ ಕೇಳಿದಾಗ ಬಹುಕೋಪಗೊಂಡನು. ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.sa ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು. ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.jO ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.T# ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು. ! ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು.  ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.& G ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.[ 1 ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.G  ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.|s ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು.jO ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.J ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.iM ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.lS ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು.,S ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.+ ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.\3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು. ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.  ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.#~A ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.C} ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು. | ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು."{? ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.Yz- ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.Fy ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.Px ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.Ew ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.v ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.u ಅದಕ್ಕವನು--ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಕರ್ತನು ನನಗೆ ದಯಮಾಡುವನೇನೋ ಎಂದು ಉಪವಾಸಮಾಡಿ ಅತ್ತೆನು.7ti ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.s ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.7ri ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.\q3 ಮಗುವು ಏಳನೇ ದಿವಸ ಸತ್ತುಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿ ಸುವದಕ್ಕೆ ಭಯಪಟ್ಟರು. ಯಾಕಂದರೆ ಇಗೋ, ಮಗುವು ಇನ್ನೂ ಬದುಕಿರುವಾಗ ನಾವು ಅವನ ಸಂಗಡ ಮಾತನಾಡುವಾಗ ಅವನು ನಮ್ಮ ಮಾತನ್ನು ಕೇಳದೆಹೋದನು. ಈಗ ಮಗುವು ಸತ್ತುಹೋಯಿ ತೆಂದು ನಾವು ಅವನಿಗೆ ಹೇಳಿದರೆ ಇನ್ನೂ ಎಷ್ಟು ಸಂಕಟಪಡುವನೋ ಅಂದುಕೊಂಡರು.6pg ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.o9 ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.Sn! ಆಗ ನಾತಾನನು ತನ್ನ ಮನೆಗೆ ಹೋದನು.zmo ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.olY ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.,kS ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.uje ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.>iw ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.!h= ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. O:~|ywvDt s/qon+lljgfca`^\ZYWVT@SQPNUMtJIEHGUF D_B4@M>o=n;98x65421[/}.,f*((%i#q!O[B`.0p !  oq:3a ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.z q ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು./ ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.zo ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.) ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.W) ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.~3 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.} ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.#|A ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.y{m ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.Lz ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್‌ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರುLy ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.x  ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.4wc  ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.v1  ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.Vu'  ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.t}  ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು..sW ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.^r7 ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. q ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.p ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.po[ ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.n7 ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.tmc ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.+l S ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.Yk- %ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.6jg $ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.3ia #ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.%hE "ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.jgO !ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.Zf/  ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.e! ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.>dw ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.wci ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.~bw ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.Ca ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.-`U ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.k_Q ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.R^ ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.}]u ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.Z\/ ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.c[A ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.'ZI ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.*YO ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.DX ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು./WY ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.9Vm ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.ZU/ ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.MT ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.]S5  ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್‌ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.2R_  ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.BQ  ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.*PO  ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.=Ou  ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.JN ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.M} ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.tLc ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.&KG ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.1J] ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.I} ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ._H9 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.(G M ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.;Fq !ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.xEk  ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.?Dy ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.C3 ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.cBA ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.xAk ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.(@K ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್‌ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.#?A ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.X>+ ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.}=u ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.X<+ ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.5;e ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.C: ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.z9o ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.87 ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.a7= ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.l6S ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು. L~}^|{zMxTvts,qomlKjh?f\eEcea`^^F]7ZZXW7TSQOMKK JH)ECA_>=7;^:s9q7u43L10.-|+*)1&%"" pwN$[(vN | JA\P3 ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.vOg ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು. N ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.NM  ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.L9  ಹಾಗಾದರೆ ಅರಸನನ್ನು ತಿರಿಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?BK  ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.sJa  ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.NI  ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.$HC ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು..GW ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು./FY ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ.}Eu ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--ED ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.&CG ಆದ ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಕಳ್ಳತನವಾಗಿ ಬರುವ ಹಾಗೆ ಆ ದಿನದಲ್ಲಿ ಕಳ್ಳತನವಾಗಿ ಪಟ್ಟಣದೊಳಗೆ ಬಂದರು.%BE ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು.uA g ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು.?@y !ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.p?[  ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.u>e ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.X=+ ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.<! ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.[;1 ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.;:q ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.~9w ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.8% ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.,7S ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.6) ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.;5q ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.14] ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.=3u ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.(2K ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.y1m ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.x0k ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.~/w ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.g.I ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.U-% ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.z,o  ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.&+G  ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್‌ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.2*_  ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್‌ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.)  ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.(  ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.j'O ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.o&Y ಯುದ್ಧವು ಎಫ್ರಾ ಯಾಮ್‌ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.z%o ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. $ ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.w#i ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.5"e ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.w!i ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.   ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.[1 ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.dC ರೋಗೆಲೀಮ್‌ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂq] ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್‌2_ ಹೀಗೆಯೇ ಇಸ್ರಾಯೇ ಲ್ಯರೂ ಅಬ್ಷಾಲೋಮನೂ ಗಿಲ್ಯಾದ್‌ ದೇಶದಲ್ಲಿ ದಂಡಿಳಿದರು.iM ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.  ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್‌ ಎಲ್ಲಾ ಜನರೂ ಯೊರ್ದನನ್ನು ದಾಟಿದರು.# ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.6g ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.I ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.\3 ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.! ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು._9 ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.U% ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು./Y ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.0[ ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.1] ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.K  ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.%E  ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.- U  ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.# A  ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.L   ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.u e ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.? y ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.sa ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.S! ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು.<s ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.^7 ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು. H~8|Dz^xwEttqpnumCj=ih6fed\cY`_]M[ZXVTQgOMNJiIHwEDA?Q>6<:98;6W43J20/+)?'&&-%#C 8pW>a  DC>w ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್‌ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.X+ ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್‌ ಎಂಬವನನ್ನು ಕೊಂದನು.>w ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.;q ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.! ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.&G ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.X+  ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು  ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್‌ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದN  ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.|s  ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.%  ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು. % ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು  ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ ; ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು. % ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ* O ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.) ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.>w ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್‌ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್‌ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್‌ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)@ } ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು."? ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.+Q ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;  ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;O ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;2_ ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು."? ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್‌ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.ym ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.s~a ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.7}i ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.}|u ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು.{ ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.`z; ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.Jy ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.Ix  ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.iwM  ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.ovY  ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.u)  ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.t3  ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.s ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.ar= ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು. q ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು. p ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು._o9 ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.an= ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.3ma ಇಸ್ರಾಯೇಲ್‌ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.^l 9 ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.Rk +ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.j# *ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.%iE )ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.Fh (ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.g 'ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.lfS &ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.Ye- %ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.d $ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?"c? #ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?by "ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?'aI !ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.`9  ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು._ ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್‌ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.O^ ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.0][ ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.\ ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?.[W ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.&ZG ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.3Ya ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.AX} ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.NW ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.TV# ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.ZU/ ಆಗ ಚೆರೂಯಳ ಮಗನಾದ ಅಬೀ ಷೈಯು ಪ್ರತ್ಯುತ್ತರವಾಗಿ--ಕರ್ತನ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ ಅವನು ಅದಕ್ಕಾಗಿ ಕೊಲ್ಲಲ್ಪಡ ಬೇಕಲ್ಲವೋ ಅಂದನು.7Ti ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದೆನು ಅಂದನು.bS? ನನ್ನ ಒಡೆಯನೇ, ನನ್ನ ಅಕ್ರಮವನ್ನು ನನಗೆ ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖ ತನದಿಂದ ಮಾಡಿದ ಕಾರ್ಯವನ್ನು ನೆನಸದೆ ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.pR[ ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--DQ ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು. mG~4}{zcywvuusrqpp<:9q8'6r5420/-v+('&$$8##""" X } #0! e>G0[ ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.C ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.xk ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.#A  ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.~w  ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.a=  ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್‌ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--Q  ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.~7  ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.y}m ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.(|K ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.{ ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.,zS ಅವರು ಯೊರ್ದನನ್ನು ದಾಟಿ ಗಾದ್‌ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದುoyY ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್‌ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.@x{ ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.8wk ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್‌ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್‌ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.bv A ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.u 'ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.Et &ಇತ್ರಿಯರಾದ ಈರಾ ಗಾರೇಬನು, s; %ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹಿಡಿಯುವ ಬೇರೋತ್ಯನಾದ ನಹರೈ,hrK $ಗಾದ್ಯನಾದ ಬಾನಿ, ಅಮ್ಮೋನ್ಯನಾದ ಚೇಲೆಕ್‌,Gq #ಕರ್ಮೇಲ್ಯನಾದ ಹೆಚ್ರೊ, ಅರ್ಬಿಯನಾದ ಪಾರೈ, ಚೋಬದವನಾದ ನಾತಾನ್‌ ಮಗನಾಗಿರುವ ಇಗಾಲ್‌,gpI "ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್‌, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,7ok !ಹರಾರ್ಯನಾದ ಶಮ್ಮನು,nnW  ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು,8mk ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್‌ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್‌, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾl ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ,Rk ನೆಟೋಫದವನಾದ ಬಾಣನ ಮಗ ಹೆಲೇಬ್‌,5jg ನೆಟೋಫದ ವನಾದ ಮಹರೈ,;iq ಅಣತೋತಿನವನಾದ ಅಬೀ ಯೆಜರ್‌, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್‌,Xh+ ತೆಕೋವಿಯನಾದ ಇಕ್ಕೇಷನ ಮಗನಾದ ಈರಾ.g{ ಹರೋದಿನವನಾದ ಶಮ್ಮನು, ಎಲೀಕನು, ಪೆಲೆಟ ನಾದ ಹೆಲೆಚ್‌,Xf+ ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್‌ ಊರಿನ ದೋದೋವಿನ ಮಗನಾದ ಎಲ್ಹಾನಾನು;&eG ಇವನು ಮೂವತ್ತು ಜನರಿ ಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಗೆ ಅವನು ಸಮಾನ ನಾಗಿರಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿ ನವರ ಮೇಲೆ ಯಜಮಾನನನ್ನಾಗಿಟ್ಟನು.d' ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು.&cG ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು.lbS ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು. a ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.`3 ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.Z_/ ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. ^ ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.]9 ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.:\o ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.1[]  ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್‌ ತಗ್ಗಿನಲ್ಲಿ ಇಳಿ ದಿತ್ತು.FZ  ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.oYY  ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.jXO  ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು. W  ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್‌ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.V ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.U5 ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.)TM ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.SS! ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.QR ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.wQi ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.7Pi ಕರ್ತನ ಆತ್ಮನು ನನ್ನಿಂದ ಮಾತನಾಡಿದನು; ಆತನ ವಾಕ್ಯವು ನನ್ನ ಬಾಯಿಯಲ್ಲಿತ್ತು.&O I ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--SN! 3ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.tMc 2ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.xLk 1ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.UK% 0ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.wJi /ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.OI .ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.+HQ -ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.XG+ ,ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.F/ +ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು..EW *ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.tDc )ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.C (ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.sBa 'ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು. A &ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ.F@ %ನನ್ನ ಹೆಜ್ಜೆಗಳನ್ನು ನನ್ನ ಕೆಳಗೆ ವಿಶಾಲ ಮಾಡಿದ್ದರಿಂದ ನನ್ನ ಕಾಲುಗಳು ಜಾರಲಿಲ್ಲ.d?C $ನೀನು ನಿನ್ನ ರಕ್ಷಣೆಯ ಗುರಾಣಿ ಯನ್ನು ನನಗೆ ಕೊಟ್ಟೆ; ನಿನ್ನ ಸೌಮ್ಯತೆಯು ನನ್ನನ್ನು ಹೆಚ್ಚಿಸಿತು.\>3 #ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.Y=- "ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.Y<- !ದೇವರು ನನ್ನ ಬಲವೂ ನನ್ನ ಪರಾಕ್ರಮವೂ ಆಗಿದ್ದಾನೆ; ನನ್ನ ಮಾರ್ಗವನ್ನು ಸಂಪೂರ್ಣಮಾಡುತ್ತಾನೆ.;  ಕರ್ತನಲ್ಲದೆ ದೇವರು ಯಾರು? ನಮ್ಮ ದೇವರಲ್ಲದೆ ಬಂಡೆಯು ಯಾರು?S:! ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ."9? ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.F8 ಓ ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.^77 ನೀನು ದೀನರನ್ನು ರಕ್ಷಿಸುವಿ; ಗರ್ವಿಗಳನ್ನು ತಗ್ಗಿಸುವ ಹಾಗೆ ನಿನ್ನ ಕಣ್ಣುಗಳು ಅವರ ಮೇಲೆ ಅವೆ.6 ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.Y5- ಕೃಪೆಯುಳ್ಳವನಿಗೆ ಕೃಪೆಯುಳ್ಳವ ನಾಗಿರುವಿ; ಸಂಪೂರ್ಣನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.$4C ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.D3 ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.B2 ಆತನ ನ್ಯಾಯಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನಿಯಮ ಗಳನ್ನು ನನ್ನಿಂದ ಹೋಗಲಿಲ್ಲ.^17 ಕರ್ತನ ಮಾರ್ಗಗಳನ್ನು ಕೈಕೊಂಡೆನು; ನಾನು ನನ್ನ ದೇವರನ್ನು ತೊರೆದುಬಿಡುವ ದುಷ್ಟತ್ವಮಾಡಲಿಲ್ಲ.}0u ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು./ ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.(.K ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು.)-M ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು;R, ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.+9 ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.~*w ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;.)W ಕರ್ತನು ಆಕಾಶದಿಂದ ಗುಡುಗಿದನು. ಮಹೋ ನ್ನತನು ತನ್ನ ಶಬ್ದವನ್ನು ಕೊಟ್ಟನು;(!  ಆತನ ಮುಂದಿನ ಪ್ರಕಾಶದಿಂದ ಬೆಂಕಿಯ ಕೆಂಡಗಳು ಉರಿಯಲ್ಪಟ್ಟವು.q']  ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.9&m  ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.<%s  ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು;i$M  ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.c#A ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು." ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.R! ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;T # ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;  ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.X+ ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.3a ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ. ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--%E ಈ ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.- ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.H ಗತ್‌ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು. P|{zxw2u$sqio~n@lDjigfdc~at`b^][" [aI[ = GK2U_ ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು.PT ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;S! ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.)RM ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.Q ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು.-PU  ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.rO_  ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.bN?  ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.`M;  ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.PL  ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.jKO ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.J# ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.vIg ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.SH! ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು._G9 ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.}Fu ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ_E9 ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.mD W ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ8C m 5ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು._B ; 4ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.1A _ 3ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.l@ U 2ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.O?  1ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.o> [ 0ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.t= e /ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು._< ; .ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.u; g -ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.y: o ,ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.59 g +ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.A8  *ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.x7 m )ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.B6  (ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.65 i 'ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.>4 y &ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.3 / %ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.2 ; $ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್‌: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.p1 ] #ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು. 0 = "ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.W/ + !ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.=. w ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.*- Q ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು._, ; ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.+ { ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ|* u ಆಗ ಅರಸನಾದ ದಾವೀದನು ಪ್ರತ್ಯುತ್ತರವಾಗಿ--ಬತ್ಷೆ ಬೆಳನ್ನು ನನ್ನ ಬಳಿಗೆ ಕರೆ ಅಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಿರುವಾಗ ಅರಸನು--ನಿಶ್ಚಯವಾಗಿ0) ] ಅರಸನಾದ ನನ್ನ ಒಡೆಯನಿಂದ ಈ ಕಾರ್ಯ ವಾಯಿತೋ? ಅರಸನಾದ ನನ್ನ ಒಡೆಯನು ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವವನು ಯಾರೆಂದು ನಿನ್ನ ಸೇವಕನಾದ ನನಗೆ ನೀನು ತಿಳಿಸದೆ ಹೋದಿಯೋ ಅಂದನು.D(  ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.#' C ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.~& y ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?q% _ ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ,A$  ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;U# ' ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.9" o ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.#! C ಇದಲ್ಲದೆ ಅವನು ಬಹಳ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೈನ್ಯಾಧಿಪತಿಯಾದ ಯೋವಾಬನನ್ನೂ ಕರೆದಿದ್ದಾನೆ.K   ಆದರೆ ಇಗೋ, ಅರಸನಾಗಿರುವ ನನ್ನ ಒಡೆಯ ನಾದ ನೀನು ಅರಿಯದೆ ಇರುವಾಗ ಅದೋನೀಯನು ಆಳುತ್ತಾನೆ.  ಆಕೆಯು ಅವನಿಗೆ--ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನೀನು ನಿನ್ನ ದಾಸಿಗೆ ನಿನ್ನ ದೇವರಾದ ಕರ್ತನ ಹೆಸರಿನಲ್ಲಿ ಪ್ರಮಾಣಮಾಡಿದಿ.   ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್‌ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು. ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು. ಅರಸನು--ನಿನಗೇನು ಬೇಕು ಅಂದನು.w k ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.1 _ ಇಗೋ, ನೀನು ಇನ್ನೂ ಅರಸನ ಸಂಗಡ ಮಾತ ನಾಡುತ್ತಿರುವಾಗ ನಾನು ನಿನ್ನ ಹಿಂದೆಯೇ ಒಳಗೆ ಬಂದು ನಿನ್ನ ಮಾತು ಗಳನ್ನು ಸ್ಥಿರಮಾಡುವೆನು ಅಂದನು.i O ನೀನು ದಾವೀದನ ಬಳಿಗೆ ಹೋಗಿ ಅವ ನಿಗೆ--ಅರಸನಾದ, ನನ್ನ ಒಡೆಯನೇ, ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವದು ಯಾಕೆ ಎಂದು ಹೇಳು.P  ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.a ? ಆಗ ನಾತಾನನು ಸೊಲೊಮೋನನ ತಾಯಿ ಯಾದ ಬತ್ಷೆಬಳಿಗೆ--ನಮ್ಮ ಒಡೆಯನಾದ ದಾವೀದನು ಅರಿಯದಿರುವಾಗ ಹಗ್ಗೀತಳ ಮಗನಾದ ಅದೋನೀ ಯನು ಆಳುತ್ತಾನೆಂದು ನೀನು ಕೇಳಲಿಲ್ಲವೋ?  ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.  ಆಗ ಅದೋನೀಯನು ರೋಗೆಲ್‌ ಬಳಿಯಲ್ಲಿರುವ ಚೋಹೆಲೆತ್‌ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.d E ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.A  ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.! ? ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.P  ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು. 5 ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.| u ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್‌ಳಾದ ಅಬೀಷಗ್‌ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.x m ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.: s ಅರಸನಾದ ದಾವೀದನು ವೃದ್ಧನಾಗಿಯೂ ಬಹಳ ಪ್ರಾಯಹೋದವನಾಗಿಯೂ ಇರುವಾಗ ಅವನನ್ನು ವಸ್ತ್ರಗಳಿಂದ ಹೊದಿಸಿದರು; ಆದರೆ ಅವನಿಗೆ ಬೆಚ್ಚಗಾಗಲಿಲ್ಲ.gI ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.N  ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್‌ ಬೆಳ್ಳಿಗೆ ಕೊಂಡು ಕೊಂಡನು.e E ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.  ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.  ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು. y ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.4c ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.oY ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು. ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು. V}{zxCvtspo2mkikgdba:_^[\[6YjWVSRQ,ONcL9KIH=FCB@>><:87W5u4321=};:977(55321/.&-,B*)'&%$#!=Zw ' 8SgZ/ ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.hK ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು.+Q ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು.B ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು.dC ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು.k~Q ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.T}# ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು.1|] ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.?{y ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.z7 ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು.=yu ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು.Ax} ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.Zw/ ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.gw &ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್‌ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.3 ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.r=_ ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.(<K  ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು. ;  ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.`:;  ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.s9a  ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.83  ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.A7} ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.6{ ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.65g ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.c4A ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.K3 ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.2 ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.{1q ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ--0  ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.&/G "ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.@.{ !ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.)-M  ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು. ,; ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು. SF~"|ozyy)wvFu6s]qpn|m>lkjihqfneca_]\1[Z'XW1USSQQ)ONMZJIHfG9DCB?@O?;:9e8 6i43S1/{-+)(&%f#9"!O*TBZ FQW =ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.V/ <ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ. U ;ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ-TU :ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ.:So 9ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ R 8ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.:Qo 7ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.iPM 6ಆಕಾಶದ ಕಡೆಗೆ ಕೈಯೆತ್ತಿ ಕರ್ತನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋ ನನು ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿ ಮುಗಿಸಿದ ನಂತರ ಎದ್ದು ನಿಂತನು.5Oe 5ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.,NS 4ಓ ಕರ್ತನಾದ ದೇವರೇ--ಅವರು ನಿನಗೆ ಕೂಗುವ ಎಲ್ಲಾದರಲ್ಲಿ ನೀನು ಅವರನ್ನು ಕೇಳುವ ಹಾಗೆ ನಿನ್ನ ಸೇವಕನ ವಿಜ್ಞಾಪನೆಗೂ ನಿನ್ನ ಜನವಾದ ಇಸ್ರಾಯೇಲಿನ ವಿಜ್ಞಾಪನೆಗೂ ನಿನ್ನ ಕಣ್ಣುಗಳು ತೆರೆ ದಿರಲಿ,:Mo 3ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.&LG 2ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.HK 1ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿBJ 0ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ|Is /ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ.HW .ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ^G7 -ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.>Fw ,ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ!E= +ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.>Dw *ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು.$CC )ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ)BM (ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.EA 'ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ,i@M &ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು4?c %ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ`>; $ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.= #ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ+<Q "ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.;/ !ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ6:g  ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.e9E ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ)8M ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.79 ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.U6% ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.5 ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?h4K ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.(3K ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.C2 ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,l1S ಇಸ್ರಾಯೇಲಿನ ದೇವರಾದ ಕರ್ತನೇ, ಮೇಲಿರುವ ಆಕಾಶದಲ್ಲಾದರೂ ಕೆಳಗಿರುವ ಭೂಮಿ ಯಲ್ಲಾದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣವಾದ ಹೃದಯದಿಂದ ನಡೆಯುವ ನಿನ್ನ ಸೇವಕರ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿ ಸುವಾತನೇ,D0 ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--k/Q ಇದಲ್ಲದೆ ಕರ್ತನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬರ ಮಾಡಿದಾಗ ಅವನ ಸಂಗಡ ಮಾಡಿದ ಒಡಂಬಡಿ ಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಮಾಡಿಸಿ ದೆನು ಅಂದನು.?.y ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.)-M ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.?,y ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.+} ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.(*K ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.U)% ಅವನುನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿ ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲಿನ ದೇವ ರಾದ ಕರ್ತನು ಸ್ತುತಿಸಲ್ಪಡಲಿ. ಆತನು ಹೇಳಿದ್ದೇ ನಂದರೆ--"(? ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)L'  ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.9&m  ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.$%C  ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.9$m  ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು.a#=  ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.}"u ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.b!? ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.  ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು.%E ಆಗ ಅರಸನಾದ ಸೊಲೊಮೋನನೂ ಅವನ ಬಳಿಗೆ ಕೂಡಿದ ಇಸ್ರಾಯೆಲ್‌ ಸಭೆಯವರೆಲ್ಲರೂ ಮಂಜೂ ಷದ ಮುಂದೆ ನಿಂತು ಹೆಚ್ಚಾದದರಿಂದ ಲೆಕ್ಕಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿ ದರು.^7 ಯಾಜಕರೂ ಲೇವಿಯರೂ ಇವುಗಳನ್ನು ತಂದರು.&G ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು./Y ಏಳನೇ ತಿಂಗಳಾದ ಏತಾನೀಮ್‌ ಎಂಬ ತಿಂಗಳಲ್ಲಿ ಹಬ್ಬವಿದ್ದಾಗ ಇಸ್ರಾ ಯೇಲಿನ ಸಮಸ್ತ ಮನುಷ್ಯರು ಅರಸನಾದ ಸೊಲೊ ಮೋನನ ಬಳಿಗೆ ಕೂಡಿಬಂದರು.{ s ಆಗ ಚೀಯೋನೆಂಬ ದಾವೀದನ ಪಟ್ಟಣ ದೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಅರಸನಾದ ಸೊಲೊ ಮೋನನು ಇಸ್ರಾಯೇಲಿನ ಮಕ್ಕಳಲ್ಲಿ ಶ್ರೇಷ್ಠರಾಗಿರುವ ತಂದೆಗಳಾದ ಇಸ್ರಾಯೇಲಿನ ಹಿರಿಯರನ್ನೂ ಗೋತ್ರ ಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.3 3ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.a= 2ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.X+ 1ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,y 0ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,1 /ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ./Y .ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.  -ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.b? ,ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ. +ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ:o *ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ) )ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ% (ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.)M 'ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.U % &ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.  %ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು.3 a $ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.( K #ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.R  "ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು.B !ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು.&G  ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು./Y ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು.Z/ ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು. Q5} zXxmutsq^omgl=jBhedrba__K]][iZ6YQWVUSS\QPNMoLUKBJ&H FF-D@CEAh@F=;:8I6r5[4{3F10/-+s)x(k'I%#"t!/"xT 9~*(O ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್‌ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.M' ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.*&O ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.&%G ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.$ ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ>#w ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.+"Q ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.,!S ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು. ) ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.[1 ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.xk ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.=u ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.>w ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್‌ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್‌ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.?y ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.{ ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.} ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.U% ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.M ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.U ' ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.  ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.A} ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.6g ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.`; ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.3a ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.7 ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.  ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.wi ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.a = ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.' I ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.9 m ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.o Y ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.  ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.1] ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.\3 ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.! ಆದರೆ ವರ್ತಕರಿಂದಲೂ ವರ್ತಕರ ವ್ಯಾಪಾರ ದಿಂದಲೂ ಅರಬ್ಬಿಯ ಅರಸುಗಳಿಂದಲೂ ದೇಶದ ಅಧಿಪತಿಗಳಿಂದಲೂ ಬಂದ ಬಂಗಾರದ ಹೊರತಾಗಿS! ಅರಸನಾದ ಸೊಲೊಮೋನನು ಶೆಬದ ರಾಣಿಗೆ ರಾಜನ ದಾನವಾಗಿ ಕೊಟ್ಟದ್ದು ಹೊರತಾಗಿ ಅವಳು ಇಚ್ಚೈಸಿ ಕೇಳಿದ್ದನ್ನೆಲ್ಲಾ ಸೊಲೊಮೋನನು ಅವಳಿಗೆ ಕೊಟ್ಟನು. ಆಕೆಯು ಹಿಂತಿರುಗಿ ತನ್ನ ಸೇವಕರ ಕೂಡ ತನ್ನ ಸ್ವದೇಶಕ್ಕೆ ಹೋದಳು.hK ಅರಸನು ಅಲ್ಮುಗ್‌ ಮರಗಳಿಂದ ಕರ್ತನ ಮಂದಿರಕ್ಕೋಸ್ಕರವೂ ಅರಸನ ಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿ ದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು; ಅಂದಿ ನಿಂದ ಈ ದಿನದ ವರೆಗೂ ಅಂಥ ಅಲ್ಮುಗ್‌ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ. ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು. ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.cA ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.Y- ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.w~i ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.i}M ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--6|g ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ!{= ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.z' ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.y - ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.x ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.w' ಹೀರಾಮನು ಹಡಗುಗಳಲ್ಲಿ ಸಮುದ್ರದ ಜ್ಞಾನವುಳ್ಳ ನಾವಿಕರಾಗಿರುವ ತನ್ನ ಸೇವಕರನ್ನು ಸೊಲೊಮೋನನ ಸೇವಕರ ಸಂಗಡ ಕಳುಹಿಸಿದನು.Cv ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‌ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.u ವರುಷಕ್ಕೆ ಮೂರು ಸಾರಿ ಸೊಲೊ ಮೋನನು ಕರ್ತನಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ ಸಮಾಧಾನದ ಬಲಿಗ ಳನ್ನೂ ಅರ್ಪಿಸಿ ಕರ್ತನ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಟ್ಟನು. ಹೀಗೆಯೇ ಅವನು ಮಂದಿ ರವನ್ನು ಕಟ್ಟಿಸಿ ತೀರಿಸಿದನು.3ta ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.Ys- ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.sra ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.fqG ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್‌ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.p' ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂvog ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.an= ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ/mY ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್‌ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.pl[ ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.jkO ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ./jY ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು.Ni ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್‌ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.:ho ಆಗ ಹೀರಾಮನು ತೂರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು.`g; ಇಪ್ಪತ್ತು ವರುಷಗಳಾದ ತರುವಾಯ ಸೊಲೊಮೋನನು ಆ ಎರಡು ಮನೆಗಳನ್ನು, ಅಂದರೆ ಕರ್ತನ ಮನೆಯನ್ನೂ ಅರಮನೆಯನ್ನೂ ಕಟ್ಟಿಸಿ ತೀರಿಸಿ ದನು. ಆಗ ಸೊಲೊಮೋನನು ಗಲಿಲಾಯ ದೇಶದಲ್ಲಿ ಹೀರಾಮನಿಗೆ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.Ff ತೂರಿನ ಅರಸನಾದ ಹೀರಾಮನು ಸೊಲೊ ಮೋನನಿಗೆ ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಚಿನ್ನವನ್ನೂ ತನ್ನ ಎಲ್ಲಾ ಇಷ್ಟದ ಪ್ರಕಾರ ಕೊಟ್ಟಿದ್ದರಿಂದUe% ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.)dM ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.wci ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.&bG ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿa+ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.W`) ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆT_# ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.s^a ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.,] U ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ, \ Bಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.g[I Aಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು./ZY @ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.&YG ?ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.GX >ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು. N~W|zyw9usqpho lkjHg`e2d;ba?^.]T[xZRYXWVU7SRQ~ONLKlIGEDcB@>=?;:a8-5i410/v.,U*e)('$"k!%Ag%m + zA4vc ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ|us ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ^t7 ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.fw ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.Me ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.d ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.`c; ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.Bb  ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.a} !ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.:`o ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.5_e ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.K^ ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.+]Q ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.l\S ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.R[ ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.GZ ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.AY} ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.DX ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.%WE ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್‌ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು.9Vm ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ@U{ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.0T[ ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.6Sg ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು. R; ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.YQ- ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್‌ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.YP- ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು..OW ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.4Nc ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.bM? ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--RL ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.NK ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.wJi ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--\I3 ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.@H{ ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.)GM ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.=Fu ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು. E ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.WD) ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.MC ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;&BG (ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು. A  ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.b@? +ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.v?g *ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.">? )ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?X=+ (ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.V<' 'ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು. ; &ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.=:u %ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.79i $ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.s8a #ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.*7O "ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.d6C !ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.]55 (ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)D4 ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.3) ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.X2+ ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.1 ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.;0q ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗa/= ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು..5 ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್‌ ದೇಶವನ್ನು ಆಳುತ್ತಾ ಇದ್ದನು.V-' ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.,1 ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.N+ ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.O* ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.%)E ತಖ್ಪೆನೇಸ್‌ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್‌ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು. R~}|Ozx_wvt@s4qWomlkjihf{d/bF_]\BYvWVTS`PTNMLvKIFEVCBA?>j=;;99j8e7Q54;100...',,+('&f%$%! mDU l 4f!SH! ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.AG} ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.zFo ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.RE ! ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.vDg "ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.^C7 !ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.RB  ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.,AS ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?j@O ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.G? ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.k>Q ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.%=E ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.k<Q ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.&;G ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.{:q ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.L9 ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.#8A ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.X7+ ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.?6y ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್‌, ದಾನ್‌, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್‌, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.k5Q ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.4) ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.e3E ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.T2# ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.-1U ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.b0? ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು./  ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು..  ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.X-+  ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.,,S  ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.R+  ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು.-*U ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು.) ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.(+ ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?a'= ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು. & ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.% ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.$ ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.#  ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.K" ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.5!e ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.) M ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?G ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.cA ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.-U ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.% ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು. ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.-U ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.nW ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.wi ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.V' ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.U% ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.!= ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.H ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.iM ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು. ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.Z/ ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.7  ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.  ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.  ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.H   ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.w i  ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.1 ] ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.P  ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.e E ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.H ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.1 ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.7i ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು. ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.  ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು}u "ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.6g !ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.- ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.Y- ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ. ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.U~% ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.}7 ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು. |; ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.N{ ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.z/ ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು;y ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು.exE ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು.>ww ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು. T ~}zywvtrqpnlkjrhgfe(da`^s]+\ ZzYWVURPOOMLKqJJ9HFwE'B@>> <;:)87Z65 3I202/Z.Y,%)(&&$"!_  e sly kQ ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು. ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.Z/ ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.! ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.lS ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.`; ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.  ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.+ ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.-U ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.H ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ. ಹೀಗೆ ಅಹಾಬನು ಇಸ್ರಾಯೇಲಿನ ಮಕ್ಕಳೆಲ್ಲರನ್ನೂ ಕರೆಯಿಸಿ ಕರ್ಮೆಲ್‌ ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.ue ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್‌ ಬೆಟ್ಟಕ್ಕೆ ಕೂಡಿಸು ಅಂದನು./ ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.eE ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.kQ ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರು ಗೊಳ್ಳಲು ಹೋದನು.< s ಅದಕ್ಕೆ ಎಲೀಯನು--ಯಾವನ ಮುಂದೆ ನಾನು ನಿಲ್ಲುತ್ತೇನೋ, ಆ ಸೈನ್ಯಗಳ ಕರ್ತನ ಜೀವ ದಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು ಅಂದನು.E  ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದು ಹಾಕುವ ಹಾಗೆ ಇಗೋ, ಎಲೀಯನು ಇದ್ದಾನೆಂದು ನೀನು ಹೋಗಿ ಅವನಿಗೆ ಹೇಳೆಂಬದಾಗಿ ನೀನು ಹೇಳುತ್ತಿ ಅಂದನು.O   ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?   ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.K   ಈಗ ನೀನು--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು ಎಂದು ಹೇಳುತ್ತೀ  ನಿನ್ನ ದೇವರಾದ ಕರ್ತನ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ ರಾಜ್ಯವೂ ಒಂದೂ ಇಲ್ಲ. ಅವರು--ಅವನು ಇಲ್ಲ ಎಂದು ಹೇಳಿ ದಾಗ ಅವರು ನಿನ್ನನ್ನು ಕಂಡಿದ್ದಿಲ್ಲವೆಂದು ರಾಜ್ಯಕ್ಕೂ ಜನಾಂಗಕ್ಕೂ ಆಣೆ ಇಡಿಸಿಕೊಂಡನು./Y  ಅದಕ್ಕ ವನು--ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು.eE ಇವನು ಅವನಿಗೆ--ನಾನೇ, ನೀನು ಹೋಗಿ--ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ಹೇಳು ಅಂದನು. ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.Z/ ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು.B ಅಹಾ ಬನು ಓಬದ್ಯನಿಗೆ--ನೀನು ದೇಶದಲ್ಲಿರುವ ಎಲ್ಲಾ ನೀರು ಬುಗ್ಗೆಗಳ ಬಳಿಗೂ ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳಕೊಳ್ಳದ ಹಾಗೆ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ಜೀವ ದಿಂದ ಇರಿಸುವದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು ಅಂದನು.0[ ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)}u ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.T# ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.L  ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.C~ ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.@}{ ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.v|g ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.O{ ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.z ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು.5ye ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ,exE ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.Xw+ ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು..vW ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.Ru ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.2t_ ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.Ts#  ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.r9  ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.Lq  ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.Fp  ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.toc  ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.Vn' ಕರ್ತನ ವಾಕ್ಯವು ಅವನಿಗೆ ಉಂಟಾಗಿ--[m1 ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.Il ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.7ki ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್‌ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು.j5 ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.&iG ಯೊರ್ದನಿಗೆ ಎದುರಿಗಿರುವ ಕೆರೀತ್‌ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.Ch ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ,g } ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.f "ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.4ec !ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.edE  ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,Ec ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.sba ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.a ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;`1 ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.D_ ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?^9 ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.|]s ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.t\c ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್‌ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.[' ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;WZ) ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು. Y ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.X ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?HW ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.UV% ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.U ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.T ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.S+ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ R ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್‌ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?PQ  ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.>Pw  ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂgOI  ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.(NK  ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.ZM/  ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.0L[ ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು._K9 ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.J! ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು./IY ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? K~}R{~zywut1sJq6pdomkjkiDhfdba`8^]\bYDVUSQMMOLK!HFDoBiAK@7>=-:875J3260y.\,*)'&P$#"a z]W3 8)gM &ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.f% %ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.geI $ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.d #ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.Kc "ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು. b !ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.a)  ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.` ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.T_# ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.2^_ ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.]7 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.`\; ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.[- ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು._Z9 ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.WY) ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;iXM ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.8Wk ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.V3 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.pU[ ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.WT) ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.}Su ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.,RS ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು._Q9 ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.FP ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.*OO ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.N-  ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.9Mm  ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.EL  ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.GK  ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.QJ  ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.qI] ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--aH= ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.0G[ ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.>Fw ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.DE ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.D ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.C/ ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;B  ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.?Ay ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.@ ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.W?) ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.># ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.= ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.< ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;;1 ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.j:O ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.69g  ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.8+  ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.{7q  ಆಗ ಆತನು--ನೀನು ಹೊರಗೆ ಬಂದು ಬೆಟ್ಟದ ಮೇಲೆ ಕರ್ತನ ಮುಂದೆ ನಿಲ್ಲು ಅಂದನು. ಇಗೋ, ಕರ್ತನು ಹಾದುಹೋದನು; ಕರ್ತನ ಮುಂದೆ ಬೆಟ್ಟಗಳನ್ನು ಭೇದಿಸುವಂಥ, ಗುಡ್ಡ ಗಳನ್ನು ಒಡೆಯುವಂಥ ಮಹಾ ಬಲವಾದ ಗಾಳಿ; ಆ ಗಾಳಿಯಲ್ಲಿ ಕರ್ತನು ಇರಲಿಲ್ಲ. ಗಾಳಿಯ ತರು ವಾಯ ಭೂಕಂಪವು; ಆ ಭೂಕಂಪದಲ್ಲಿ ಕರ್ತನು ಇರಲಿಲ್ಲ.6/  ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.I5  ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.C4 ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.>3w ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.f2G ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.71i ಅವನು ಷಿಟ್ಟೀಮ್‌ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.0y ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.4/c ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.i.M ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.;- s ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,#,A .ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.N+ -ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.* ,ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.;)q +ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.Y(- *ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್‌ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿN' )ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.& (ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.c%A 'ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.e$E &ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.y#m %ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು."9 $ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.l!S #ಆದದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲಿವೆಯನ್ನು ನೀರಿನಿಂದ ತುಂಬಿಸಿದನು.P  "ಎರಡನೇ ಸಾರಿ ಹೊಯ್ಯಿರಿ ಅಂದನು. ಮೂರನೇ ಸಾರಿ ಹೊಯ್ಯಿರಿ ಅಂದನು; ಮೂರನೇ ಸಾರಿಯೂ ಹೊಯ್ದರು.P !ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.#A  ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಆ ಕಲ್ಲುಗಳಿಂದ ಕರ್ತನ ಹೆಸರಿಗೆ ಬಲಿಪೀಠವನ್ನು ಕಟ್ಟಿ ಆ ಬಲಿಪೀಠದ ಸುತ್ತಲೂ ಎರಡು ಕೊಳಗ ಬೀಜ ಹಿಡಿಯುವ ಒಂದು ಕಾಲಿವೆಯನ್ನು ಮಾಡಿದನು. ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ R|{>ywvurqoyn5kiugfdcb__\[ZYLWgVlSQQONLJJnHrGFE;BA?>s;:o86532b0\/-+)('.%#}! )B/oO~ +D]'9I 0ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.'8I /ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.Y7- .ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.[61 -ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?5+ ,ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು.G4 +ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.k3Q *ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು.2' )ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.\13 (ಹೀಗೆಯೇ ಅಹಾಬನು ತನ್ನ ಪಿತೃಗಳ ಸಂಗಡ ಮಲಗಿದನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಆಳಿದನು.0 'ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?k/Q &ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.k.Q %ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು.[-1 $ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.n,W #ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.+ "ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.i*M !ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.()K  ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.<(s ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.' ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.Y&- ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.b%? ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು. $; ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು. # ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ"- ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.#!A ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.l S ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.=u ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.a= ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.r_ ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.gI ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.  ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.D ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು. ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು..W ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.{  ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.R  ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನ ರಾಮೋತಿಗೆ ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.9  ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನುZ/  ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.)  ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.eE ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು. ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.J ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.tc ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.j O ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು. ! ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್‌ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.i M ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು./  [ ಆದರೆ ಅರಾಮ್ಯರಿಗೂ ಇಸ್ರಾಯೇಲ್ಯ ರಿಗೂ ಮೂರು ವರುಷ ಯುದ್ಧವಿಲ್ಲದೆ ಇತ್ತು.x k ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು. ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--0[ ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.mU ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.nW ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.ue ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.iM ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.p[ ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು. ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.wi ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;a= ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.+~Q ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. } ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು---|U ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.I{ ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.Cz ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.kyQ  ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.Ux%  ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು.swa  ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.3va  ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.|us  ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--.tW ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.s ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.0r[ ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.@q{ ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.;pq ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.o/ ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.Hn ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.Om  ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.flG +ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.vkg *ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.aj= )ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು. i; (ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.h/ 'ಅರ ಸನು ಹಾದು ಹೋಗುತ್ತಿರುವಾಗ, ಇವನು ಅರಸನಿಗೆ ಕೂಗಿ ಹೇಳಿದ್ದೇನಂದರೆ--ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ತೊಲಗಿ ಒಬ್ಬನನ್ನು ನನ್ನ ಬಳಿಗೆ ತಕ್ಕೊಂಡು ಬಂದು--ಈ ಮನುಷ್ಯನನ್ನು ಕಾಯಿ; ಇವನು ಹೇಗಾದರೂ ಇಲ್ಲದೆ ಹೋದರೆ ನಿನ್ನ ಪ್ರಾಣವು ಅವನ ಪ್ರಾಣಕ್ಕೆ ಬದ ಲಾಗಿರುವುದು; ಇಲ್ಲವೆ ನೀನು ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಅಂದನು. K~}{UyxwuVsqqmlk9ifdb_]\Z2X2W?VSRnOMKJuI.FE)CA@>=,:876.43*2q0u.-,+,)(B'@&t#"!_c + 6g ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.W) ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.2_ ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು. ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.a= ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು./Y ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.~3 ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.F} ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.N| ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.{y ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.}zu ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.Xy+ ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ..xW ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.wy ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.vy  ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.8uk  ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.ute  ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.3sa  ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.r/  ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು._q9 ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.lpS ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.Ho ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.~nw ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು. m; ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.Bl ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.`k; ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.Rj ! ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.fiG ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.!h= ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.xgk ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.5fe ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.?ey ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.=du ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.icM ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.Cb ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.naW ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.T`# ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.7_i ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.B^ ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.j]O  ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.l\S  ಎಲೀ ಷನು ಅದನ್ನು ನೋಡಿ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೇ, ಅದರ ಕುದುರೆ ರಾಹುತರಾಗಿದ್ದವನೇ ಎಂದು ಕೂಗಿದನು. ಮತ್ತೆ ಅವ ನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡಾಗಿ ಹರಿದನು.[/  ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.'ZI  ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.VY'  ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.CX ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.W/ ಪ್ರವಾದಿಗಳ ಮಕ್ಕಳಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನಿನ ಬಳಿಯಲ್ಲಿ ನಿಂತರು.V5 ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.U ಆಗ ಯೆರಿಕೋವಿನಲ್ಲಿ ರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಕರ್ತನು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು. ಅದಕ್ಕವನು--ನಾನು ಕೂಡ ಬಲ್ಲೆ, ಸುಮ್ಮನೆ ಇರ್ರಿ ಅಂದನು./TY ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.S ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.!R= ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.!Q ? ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.oP [ ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?|O u ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.' 5ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.q=] 4ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು.B< 3ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ ; 2ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.R: 1ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ. O`}|zyxx%vtrqAosnmk.iigffke{d@ca`_9]K\D[ XWpTSQPOMLJIGECBB@>=;:,87530.j-z+)(;&+$" ,Q>k Y c``jSO ತರುವಾಯ ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧಮಾಡುತ್ತಿದ್ದನು; ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.Ry ಪ್ರವಾದಿಯು ಅವ ನಿಗೆ--ಅದನ್ನು ತೆಗೆದುಕೋ ಅಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು. Q ದೇವರ ಮನುಷ್ಯನು--ಅದು ಎಲ್ಲಿ ಬಿತ್ತು ಅಂದನು. ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು.FP ಒಬ್ಬನು ತೊಲೆಯನ್ನು ಬೀಳಿಸುವಾಗ ಕೊಡಲಿಯು ನೀರಿನೊಳಗೆ ಬಿತ್ತು. ಆಗ ಅವನು--ಅಯ್ಯೋ! ಯಜಮಾನನೇ, ಅದು ಎರವಾಗಿ ತಕ್ಕೊಂಡದ್ದು ಎಂದು ಕೂಗಿ ಹೇಳಿದನು.[O1 ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನಿಗೆ ಬಂದು ಅಲ್ಲಿ ಮರಗಳನ್ನು ಕಡಿಯುತ್ತಿದ್ದರು.rN_ ಆಗ ಅವರಲ್ಲಿ ಒಬ್ಬನು--ನೀನು ದಯಮಾಡಿ ನಿನ್ನ ಸೇವಕರ ಸಂಗಡ ಬಾ ಅಂದನು. ಅದಕ್ಕವನು--ನಾನು ಬರುತ್ತೇನೆ ಅಂದನು.`M; ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.rL a ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.zKo ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.J ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್‌ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?xIk ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.3Ha ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು.G5 ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.{Fq ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್‌ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.E} ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು. D ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.WC) ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.kBQ ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು.fAG ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು. @ ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.?} ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು. > ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು. =  ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು.<-  ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್‌ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.};u  ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.:5  ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.l9S  ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು.8{ ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.:7o ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.6# ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.%5E ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.\43 ಆಗ ಒಬ್ಬನು ಹೋಗಿ ಇಸ್ರಾಯೇಲ್‌ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.[31 ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.c2A ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್‌ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.G1 ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.I0 ,ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು./ +ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು. . *ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.`-; )ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.d,C (ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.+ 'ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.*! &ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.r)_ %ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.T(# $ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.'7 #ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.&9 "ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.z%o !ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.m$U  ಎಲೀಷನು ಮನೆಯಲ್ಲಿ ಬಂದಾಗ ಇಗೋ, ಆ ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.;#q ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.m"U ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.! ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು. / ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.xk ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.6g ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು. ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.jO ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ --ನಡಿಸಿಕೊಂಡು ಹೋಗು; ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು.S! ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.Y- ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.5 ಆಗ ಅವಳು ಏರಿ ಹೋಗಿ ಅವನನ್ನು ದೇವರ ಮನುಷ್ಯನ ಮಂಚದಮೇಲೆ ಮಲಗಿಸಿ ಅವನಿಗೋಸ್ಕರ ಬಾಗಲು ಹಾಕಿ ಹೊರಟು ತನ್ನ ಗಂಡನನ್ನು ಕರೆದು --.W ಹುಡು ಗನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದ ವರೆಗೂ ಅವಳ ತೊಡೆಯ ಮೇಲೆ ಇದ್ದುಕೊಂಡು ಸತ್ತುಹೋದನು.7i ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.lS ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.wi ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.&G ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.G ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು.O ಅವನು--ಹಾಗಾದರೆ ಅವಳಿಗೋ ಸ್ಕರ ಮಾಡಬೇಕಾದದ್ದೇನು ಅಂದನು. ಅದಕ್ಕೆ ಗೇಹ ಜಿಯು--ಅವಳು ಮಗುವಿಲ್ಲದೆ ಇದ್ದಾಳೆ; ಅವಳ ಗಂಡನು ಮುದುಕನಾಗಿದ್ದಾನೆ ಅಂದನು.dC  ಅವನು ಗೇಹ ಜಿಗೆ--ನೀನು ಇಗೋ, ಈ ಸಕಲ ಚಿಂತೆಯಿಂದ ನಮಗೋಸ್ಕರ ಚಿಂತಿಸಿದಿ; ನಿನಗೆ ಮಾಡಬೇಕಾದ ದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡ ಬೇಕೋ ಎಂದು ಇವಳಿಗೆ ಹೇಳು ಅಂದನು. ಅದಕ್ಕ ವಳು--ನನ್ನ ಸ್ವಜನರ ಮಧ್ಯದಲ್ಲಿ ನಾನು ವಾಸವಾಗಿ ದ್ದೇನೆ ಅಂದಳು.9  ಅವನು ತನ್ನ ಸೇವಕನಾದ ಗೇಹಜಿಗೆ--ನೀನು ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಬಂದು ಮುಂದೆ ನಿಂತಳು.6g  ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆJ  ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ ಅದರಲ್ಲಿ ಅವನಿಗೋಸ್ಕರ ಮಂಚವನ್ನೂ ಮೇಜನ್ನೂ ಕುರ್ಚಿ ಯನ್ನೂ ದೀಪಸ್ತಂಭವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಪ್ರವೇಶಿಸುವನು ಅಂದಳು.M   ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ. 7 ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.b ? ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.  ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.O  ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.hK ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ; ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ. ; ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು.P  ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು. I~s|{"y&wvotsqonlFk]iQgofdpc%a`^E\[WV)SQPWMLJ"HF%CA@=;:@86420/-B+*)'&Z#" nwj , ;Wxk ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.[1 ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.} ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.K ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು.(K ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.  ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?dC ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.6g ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.p[ ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.1] ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.2_ ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.`; ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.dC ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.U% ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು.  ಅವನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಇವನು ಅವನಿಗೆ--ಎಲೀಷನು ನಿನಗೆ ಏನು ಹೇಳಿದ ನೆಂದು ಕೇಳಿದ್ದಕ್ಕೆ ಅವನು--ನೀನು ನಿಜವಾಗಿ ಸ್ವಸ್ಥನಾ ಗುವಿ ಎಂದು ನನಗೆ ಹೇಳಿದನು ಅಂದನು. ಮಾರನೇ ದಿವಸದಲ್ಲಿ ಏನಾಯಿತಂದರೆ,   ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು. #  ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್‌ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.J   ಆಗ ಇವನು ನಾಚಿಕೆಪಡುವ ವರೆಗೆ ದೇವರ ಮನುಷ್ಯನು ತನ್ನ ಮುಖವನ್ನು ಸ್ಥಿರಪಡಿಸಿ ಅತ್ತನು.Q   ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.w i  ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.D ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.cA ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.iM ಅರಸನು ಆ ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಆ ಕಾಲದ ವರೆಗೂ ಆ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು.I ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.^7 ಅರಸನು ದೇವರ ಮನುಷ್ಯನ ಸೇವ ಕನಾದ ಗೇಹಜಿಯ ಸಂಗಡ ಮಾತನಾಡಿ--ಎಲೀ ಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರವಾಗಿ ತಿಳಿಸೆಂದು ಅವನಿಗೆ ಹೇಳಿದನು.mU ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.D ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.V ) ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.mU ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು. ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.o~Y ಹಾಗೆಯೇ--ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ನಾಳೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಮಾರಲ್ಪಡುವ ವೆಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.*}O ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.E| ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.3{a ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.Ez ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು.[y1  ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.wxi  ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು.Dw  ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.@v{  ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು.2u_  ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು.t# ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.as= ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು.r} ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.!q= ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.p ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.Io ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?Mn ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.0m ] ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.l} !ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.Wk)  ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು. j; ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.i# ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ನೋಡಿದಾಗ ಇಗೋ, ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು.Kh ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.a_u]:[ZWVSUuSRrNtKJjInGGECBAe?><;k98f521/$-+O)(&$! .UGT N cU~ew #ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.d "ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ c !ಮೂಡಣದಲ್ಲಿ ಯೊರ್ದನ್‌ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್‌ ನದಿಯ ಬಳಿಯಲ್ಲಿರುವ ಅರೋಯೇರ್‌ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್‌ ಬಾಶಾನ್‌ ಸಂಹರಿಸಿದನು.Wb) ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.}au ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.T`# ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು. _ ಆದರೆ ಬೇತೇಲ್‌, ದಾನ್‌ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.%^E ಹೀಗೆಯೇ ಯೇಹುವು ಬಾಳನನ್ನು ಇಸ್ರಾಯೇಲಿ ನಲ್ಲಿಂದ ನಾಶಮಾಡಿಬಿಟ್ಟನು.2]_ ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.L\ ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.[% ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.VZ' ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು. Y ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು..XW ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.vWg ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.)VM ಆಗ ಯೇಹುವು ಬಾಳನಿಗೋಸ್ಕರ ದೊಡ್ಡಸಂಘವನ್ನು ಪರಿಶುದ್ಧ ಮಾಡಿರಿ ಅಂದನು.&UG ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.9Tm ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ-- ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು; ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.S ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.)RM ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.Q1 ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ-- P ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.O/ ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು. N ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ%ME ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.6Lg ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು.K) ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.YJ- ಆಗ ಆ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.BI ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.H ಆಗ ಅವನು ಅವರಿಗೆ ಎರಡನೇ ಸಾರಿ ಪತ್ರವನ್ನು ಬರೆದು--ನೀವು ನನ್ನವರಾಗಿದ್ದು ನನ್ನ ಮಾತು ಕೇಳುವ ವರಾಗಿದ್ದರೆ ನಿಮ್ಮ ಯಜಮಾನನ ಮಕ್ಕಳಾಗಿರುವ ಮನು ಷ್ಯರ ತಲೆಗಳನ್ನು ತಕ್ಕೊಂಡು ನಾಳೆ ಇಷ್ಟು ಹೊತ್ತಿಗೆ ಇಜ್ರೇಲಿಗೆ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದನು. ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮಕ್ಕಳು ತಮ್ಮನ್ನು ಪೋಷಿಸುವ ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು.G ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.F% ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.hEK ನೀವು ನಿಮ್ಮ ಯಜ ಮಾನನ ಕುಮಾರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ನೋಡಿಕೊಂಡು ಅವ ನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂಡ್ರಿಸಿ ನಿಮ್ಮ ಯಜಮಾನನ ಮನೆಯವರಿಗೋಸ್ಕರ ಯುದ್ಧ ಮಾಡಿರಿ ಎಂದು ತಿಳಿಸಿದನು.gDI ನಿಮ್ಮ ಯಜಮಾನನ ಕುಮಾರರು ನಿಮ್ಮ ಬಳಿಯಲ್ಲಿ ಇದ್ದಾರೆ; ಇದಲ್ಲದೆ ರಥಗಳೂ ಕುದುರೆಗಳೂ ಕೋಟೆಯೂ ಆಯುಧಗಳೂ ನಿಮಗೆ ಉಂಟು. ಆದದರಿಂದ ಈ ಪತ್ರವು ನಿಮ್ಮ ಬಳಿಗೆ ಬಂದಾಗaC ? ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದದರಿಂದ ಯೇಹುವು ಸಮಾರ್ಯದಲ್ಲಿರುವ ಇಜ್ರೇಲಿನ ಪ್ರಧಾನರಿಗೂ ಹಿರಿ ಯರಿಗೂ ಅಹಾಬನ ಮಕ್ಕಳನ್ನು ಪಾಲಿಸುವವರಿಗೂ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿ--0B[ %ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.rA_ $ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.G@ #ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು./?Y "ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.<>s !ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.[=1 ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.o<Y ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.u;e ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.x:k ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು._99 ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.#8A ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್‌ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.z7o ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.B6 ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.95m ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.Z4/ ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.v3g ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.=2u ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.1# ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.0 ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.7/i ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.. ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.0-[ ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು., ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.+ ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.*3 ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.M) ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.O( ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.`'; ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.z&o ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.J% ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.J$ ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.# ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.r"_ ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.f!G ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.u e ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.$C ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದುB  ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು. ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು. MD~9{zx*<:9 7c542a0.-,<*)'i%##'"D^ "*2O  ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.#1A ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.y0m ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್‌ ಎಂಬ ಹೆಸರಿಟ್ಟನು.^/7 ಆದರೆ ತಂದೆಗಳು ತಮ್ಮ ಮಕ್ಕಳ ನಿಮಿತ್ತ ಸಾಯಬಾರದು; ಮಕ್ಕಳು ತಮ್ಮ ತಂದೆಗಳ ನಿಮಿತ್ತ ಸಾಯಬಾರದು; ಪ್ರತಿ ಮನುಷ್ಯನು ತನ್ನ ಪಾಪಕ್ಕೋಸ್ಕರ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಹೊಡೆದವರ ಮಕ್ಕಳನ್ನು ಅವನು ಸಾಯಿಸ ಲಿಲ್ಲ..% ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.-9 ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.[,1 ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು.q+] ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಇಪ್ಪತ್ತೊಂಭತ್ತು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯು ಯೆರೂಸಲೇಮಿನವಳಾದ ಯೆಹೋವ ದ್ದೀನ್‌.Y* / ಇಸ್ರಾಯೇಲಿನ ಅರಸನಾಗಿರುವ ಯೆಹೋ ವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸ ನಾಗಿರುವ ಯೆಹೋವಾಷನ ಮಗನಾದ ಅಮಚ್ಯನು ಅರಸನಾದನು.i)M ಆಗ ಯೆಹೋವಾಹಾಜನ ಮಗನಾದ ಯೋವಾ ಷನು ಯುದ್ಧದಲ್ಲಿ ತನ್ನ ತಂದೆಯಾದ ಯೆಹೋ ವಾಹಾಜನ ಕೈಯಿಂದ ಹಜಾಯೇಲನು ತಕ್ಕೊಂಡಿದ್ದ ಪಟ್ಟಣಗಳನ್ನು ಅವನ ಮಗನಾದ ಬೆನ್ಹದದನ ಕೈ ಯಿಂದ ತಿರಿಗಿ ತಕ್ಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಹೊಡೆದು ಇಸ್ರಾಯೇಲಿನ ಪಟ್ಟಣ ಗಳನ್ನು ತಿರಿಗಿ ತಕ್ಕೊಂಡನು.b(? ಹೀಗೆ ಅರಾಮ್ಯರ ಅರಸ ನಾದ ಹಜಾಯೇಲನು ಸತ್ತನು; ಅವನ ಮಗನಾದ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.m'U ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.`&; ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.8%k ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು. $ ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.(#K ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.{"q ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.! ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.  ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು. ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು. ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.$C ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.1] ಯೆಹೋವಾಷನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಯೆಹೂದದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?#A ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ನೆಬಾಟನ ಮಗನಾದ ಯಾರೊಬ್ಬಾಮನ ಎಲ್ಲಾ ಪಾಪಗಳನ್ನು ತೊರೆದುಬಿಡದೆ ಅವುಗಳಲ್ಲೇ ನಡೆದನು.sa ಯೆಹೂದದ ಅರಸನಾದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೇ ವರುಷದಲ್ಲಿ ಯೆಹೋವಾ ಹಾಜನ ಮಗನಾದ ಯೋವಾಷನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನಾರು ವರುಷ ಆಳಿದನು.?y ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.C ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇ ಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?} ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು. ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು."? ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್‌ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.*O ಆದರೆ ಯೆಹೋವಾಹಾಜನು ಕರ್ತನನ್ನು ಬೇಡಿಕೊಂಡದ್ದರಿಂದ ಕರ್ತನು ಅವನ ಮೊರೆಯನ್ನು ಕೇಳಿದನು. ಯಾಕಂದರೆ ಅರಾಮ್ಯರ ಅರಸನು ಅವರನ್ನು ಬಾಧೆಪಡಿಸಿದ ಇಸ್ರಾಯೇಲಿನ ಬಾಧೆಯನ್ನು ಅವನು ಲಕ್ಷಿಸಿದನು.*O ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.$C ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.  ಯೆಹೂದದ ಅರಸನಾಗಿರುವ ಅಹಜ್ಯನಮಗನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹದಿನೇಳು ವರುಷ ಆಳಿದನು.J ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.:o ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.  ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?I  ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.k Q ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್‌ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.? y ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು. ; ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.` ; ಹಣದಿಂದ ಮಾಡಿ ಸದೆ ಅವರು ಅದನ್ನು ಕೆಲಸದವರಿಗೆ ಕೊಟ್ಟು ಕರ್ತನ ಮನೆಯನ್ನು ದುರಸ್ತು ಮಾಡಿಸಿದರು._9 ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ7 ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು.[1 ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.V' ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.M ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.;q ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.V' ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.} ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.2_ ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.Z/ ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ~' ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.}) ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.| ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. { ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.2z_ ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು; ಪಟ್ಟಣವು ಶಾಂತವಾಗಿತ್ತು. ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರು.=yu ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.x ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.lwS ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.rv_ ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.uy ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು.*tO ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.osY ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು.(rK ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.Vq' ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡುಕೊಂಡು ಬಲಿಪೀಠದ ಬಳಿಯಲ್ಲಿಯೂ ಆಲಯದ ಬಳಿಯಲ್ಲಿಯೂ ಆಲಯದ ಬಲಪಾರ್ಶ್ವ ಮೊದಲು ಗೊಂಡು ಎಡಪಾರ್ಶ್ವದ ವರೆಗೂ ಅರಸನ ಸುತ್ತಲೂ ನಿಂತುಕೊಂಡರು.p! ಆಗ ಯಾಜಕನು ಕರ್ತನ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ನೂರಕ್ಕೆ ಅಧಿಪತಿಯಾದವರಿಗೆ ಕೊಟ್ಟನು.koQ ಹಾಗೆಯೇ ನೂರಕ್ಕೆ ಅಧಿಪತಿಯಾದವರು ಯಾಜಕನಾದ ಯೆಹೋಯಾದಾ ವನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್‌ ದಿವಸದಲ್ಲಿ ಪ್ರವೇಶಿಸಬೇಕಾದ ತನ್ನ ಜನರನ್ನೂ ಸಬ್ಬತ್‌ ದಿವಸದಲ್ಲಿ ಹೊರಗೆ ಹೋಗಲು ಬೇಕಾದವರನ್ನೂ ಯಾಜಕನಾದ ಯೆಹೋ ಯಾದಾವನ ಬಳಿಗೆ ಕರಕೊಂಡು ಬಂದರು. n ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.$mC ಇದಲ್ಲದೆ ಸಬ್ಬತ್‌ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.l) ಮೂರನೇ ಭಾಗವು ಸೂರ್‌ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.k ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್‌ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.j ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿi ಹಾಗೆಯೇ ಅವನು ಅವಳ ಸಂಗಡ ಆರು ವರುಷ ಕರ್ತನ ಮನೆಯಲ್ಲಿ ಬಚ್ಚಿಡಲ್ಪಟ್ಟಿದ್ದನು. ಅತಲ್ಯಳು ದೇಶದ ಮೇಲೆ ಆಳುತ್ತಾ ಇದ್ದಳು.Oh ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.g ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.8fk $ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು. S}|{,xwumsr[qonmljiJfe]ca`|_.]\[YXWUSRQPsOM|LbJEHGE[C6BA8?>y<:9}753210-/(-,+d)('%#"! L8NGLG y # ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.% ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು. ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.{ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.D  ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.) ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.nW ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ~ ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.m}U ಇದ ಲ್ಲದೆ ಅರಸನಾದ ಆಹಾಜನು ಆಧಾರದ ಅಂಚುಗಳನ್ನು ಕೊಯ್ದು ಗಂಗಾಳವನ್ನು ಅದರ ಮೇಲಿನಿಂದ ತೆಗೆದು ಸಮುದ್ರ ಎಂಬ ಪಾತ್ರೆಯನ್ನು ಅದರ ಕೆಳಗಿರುವ ತಾಮ್ರದ ಎತ್ತುಗಳ ಮೇಲಿನಿಂದ ಇಳಿಸಿ ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.&|G ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.{7 ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.7zi ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು.Fy  ಬಲಿಪೀಠದ ಮೇಲೆ ತನ್ನ ದಹನ ಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಸುಟ್ಟು ತನ್ನ ಪಾನಗಳನ್ನು ಹೊಯಿದನು. ಸಮಾಧಾನದ ಬಲಿ ಗಳ ರಕ್ತವನ್ನು ಚಿಮಿಕಿಸಿದನು.wxi  ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.:wo  ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.Ev  ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.tuc  ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.ntW ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.s ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.Qr ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.Gq ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು."p? ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.o ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.onY ಆಹಾಜನು ಆಳಲು ಆರಂಭಿ ಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹದಿನಾರು ವರುಷ ಆಳಿದನು. m = ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗನಾದ ಆಹಾಜನು ಆಳಲು ಆರಂಭಿಸಿದನು.0l[ &ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.#kA %ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.{jq $ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.i/ #ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.h} "ಅವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಪ್ರಕಾರವೇ ಮಾಡಿ ಕರ್ತನ ಸಮ್ಮುಖದಲ್ಲಿ ಒಳ್ಳೆಯದಾದದ್ದನ್ನು ಮಾಡಿದನು.Rg !ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನ ತಾಯಿಯು ಚಾದೋಕನ ಮಗಳಾ ಗಿದ್ದ ಯೆರೂಷಳು.Uf%  ಇಸ್ರಾಯೇಲಿನ ಅರಸನಾದಂಥ, ರೆಮಲ್ಯನ ಮಗನಾದ, ಪೆಕಹನ ಆಳ್ವಿಕೆಯ ಎರಡನೇ ವರುಷದಲ್ಲಿ ಯೆಹೂದದ ಅರಸನಾದಂಥ, ಉಜ್ಜೀಯನ ಮಗ ನಾದ, ಯೋತಾಮನು ಆಳಲು ಆರಂಭಿಸಿದನು.e# ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.d ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.jcO ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.b ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.yam ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.`' ಇಗೋ, ಪೆಕಹನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.a_= ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.v^g ಅವನು ಕರ್ತನ ಸಮ್ಮುಖ ದಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾ ದಂಥ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.A]} ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೇ ವರುಷದಲ್ಲಿ ಮೆನಹೇಮನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಎರಡು ವರುಷ ಆಳಿದನು.`\; ಮೆನಹೇಮನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಪೆಕ ಹನು ಅವನಿಗೆ ಬದಲಾಗಿ ಅರಸನಾದನು;[' ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಇಸ್ರಾಯೇಲಿನ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?!Z= ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.2Y_ ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.2X_ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.zWo ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.V- ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.U' ಇಗೋ, ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.T# ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.[S1  ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಯಾಬೇಷನ ಮಗ ನಾದ ಶಲ್ಲೂಮನು ಆಳಲು ಆರಂಭಿಸಿ ಸಮಾರ್ಯ ದಲ್ಲಿ ಒಂದು ತಿಂಗಳು ಆಳಿದನು.\R3  ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.fQG  ಇಗೋ, ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ."P?  ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.@O{  ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.[N1 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೇ ವರುಷದಲ್ಲಿ ಯಾರೊಬ್ಬಾಮನ ಮಗ ನಾದ ಜೆಕರ್ಯ ಇಸ್ರಾಯೇಲಿನ ಮೇಲೆ ಸಮಾರ್ಯ ದಲ್ಲಿ ಆರು ತಿಂಗಳು ಆಳಿದನು.M ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು.L} ಅಜರ್ಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?{Kq ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು..JW ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.oIY ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು.hHK ಅವನು ಆಳಲು ಆರಂಭಿಸಿದಾಗ ಹದಿನಾರು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವಳು.JG  ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು.F9 ಯಾರೊಬ್ಬಾಮನು ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಜೆಕರ್ಯ ಅವನಿಗೆ ಬದಲಾಗಿ ಅರಸನಾದನು.4Ec ಯಾರೊಬ್ಬಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನ ಪರಾಕ್ರಮವೂ ಅವನ ಯುದ್ಧಗಳೂ ಯೆಹೂದಕ್ಕೆ ಸೇರಿದ ದಮಸ್ಕವನ್ನೂ ಹಮಾತನ್ನೂ ಇಸ್ರಾಯೇಲಿ ಗೋಸ್ಕರ ಹಿಂತಿರುಗಿ ತಕ್ಕೊಂಡದ್ದೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡ ಲಿಲ್ಲವೋ?D ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.xCk ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.mBU ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್‌ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.A% ಆದರೆ ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು; ಇಸ್ರಾಯೇಲನ್ನು ಪಾಪ ಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದು ಬಿಡಲಿಲ್ಲ.G@ ಯೆಹೂದದ ಅರಸನಾಗಿರುವ ಯೆಹೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೇ ವರು ಷದಲ್ಲಿ ಇಸ್ರಾಯೇಲಿನ ಅರಸನಾಗಿರುವ ಯೋವಾ ಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಾಲ್ವತ್ತೊಂದು ವರುಷ ಆಳಿದನು.?' ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.r>_ ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು..=W ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.< ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.Q; ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?h:K ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು."9? ಯೋವಾಷನು ತನ್ನ ಪಿತೃ ಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಯಾರೊಬ್ಬಾಮನು ಅವನಿಗೆ ಬದಲಾಗಿ ಅರಸನಾದನು.8 ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?75 ಕರ್ತನ ಆಲಯದಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ಬೆಳ್ಳಿಯನ್ನೂ ಎಲ್ಲಾ ಸಾಮಾನುಗಳನ್ನೂ ಹೊಣೆಗಾರ ರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ತಿರಿಗಿ ಹೋದನು.6  ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟುn5W  ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.z4o  ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.`3;  ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು. K}|zxwoutqpmkj hgeca|`^U\ZX8VUuTPRPOMKJHcGFEDWCAw@>4<;\:8653m10R-+*r'&%*$A!DB R7  G)PM ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.bO A ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.N %ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.KM $ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.0L[ #ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.K/ "ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರುrJ_ !ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?|Is  ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.|Hs ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.$GC ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.F) ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.HE ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.hDK ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.4Cc ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.JB ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.0A[ ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?K@ ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.~?w ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?(>K ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.e=E ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.U<% ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು?5;e ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.2:_ ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.|9s ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.8 ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.J7 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.6}  ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.5  ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.4  ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.73i  ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.2  ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.=1u ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.V0' ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.5/e ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು..1 ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.n-W ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.M, ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.+ ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.S* # ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.!)= )ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ. ( (ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು. ' 'ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.G& &ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ6%g %ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.r$_ $ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.# #ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.1"] "ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.! !ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.U %  ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.- ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.!= ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.lS ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು.O ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು._9 ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.7 ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.# ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.=u ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.b? ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.  ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.=u ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.D ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು.a= ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.3a ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.zo ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿC ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು./ ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು0 [  ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.b ?  ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.* O  ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--- U  ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ# A  ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.F ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.D ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.#A ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. Q~~{{@ywv8trqpoUn.ldjikhfdQbau^][KYdX1USRQONMKJHFEDMCAI>c=;98J65#2U0H.y-,*)\'1&%h$$! e+ r | `~k!Q ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?< s ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.X+ ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.+Q ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು.  ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು^7 ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.0[ ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್‌ ಎಂಬ ಹೆಸರುಳ್ಳವಳು.dC ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.1] ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?[1 ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.^7 ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.! ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.+  ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು. ;  ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು.#  ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--0[  ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ--ue  ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್‌ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.}u ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.+ ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.T# ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.^ 7 ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.n W ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.I  ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.@ { ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.F  ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.|s ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.'I ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;wi ಆಗ ಹಿಜ್ಕೀಯನು ಯೆಶಾಯನಿಗೆ ನೀನು ಹೇಳಿದ ಕರ್ತನ ವಾಕ್ಯವು ಉತ್ತಮವಾದದ್ದು ಅಂದನು. ಅವನು--ನನ್ನ ದಿವಸಗಳಲ್ಲಿ ಸಮಾಧಾ ನವೂ ಸತ್ಯವೂ ಇದ್ದರೆ ಅದು ಉತ್ತಮವಲ್ಲವೋ ಅಂದನು.D ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.M ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ; ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.K ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.  ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.J  ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.:o  ಅದೇ ಕಾಲದಲ್ಲಿ ಬಾಬೆಲಿನ ಅರಸನಾದ ಬಲ ದಾನನ ಮಗನಾದ ಬೆರೋದಕಬಲದಾನನು, ಹಿಜ್ಕೀ ಯನು ರೋಗದಲ್ಲಿದ್ದು ಸ್ವಸ್ಥನಾದನೆಂದು ಕೇಳಿದ್ದರಿಂದ ಪತ್ರಗಳನ್ನೂ ಕಾಣಿಕೆಯನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.e~E  ಆಗ ಪ್ರವಾದಿಯಾದ ಯೆಶಾಯನು ಕರ್ತನಿಗೆ ಮೊರೆಯಿಟ್ಟದ್ದರಿಂದ ಅವನು ಆಹಾಜನ ಛಾಯಾಸ್ತಂಭದಲ್ಲಿ ಇಳಿದುಹೋದ ನೆರ ಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದನು.5}e  ಅದಕ್ಕೆ ಹಿಜ್ಕೀ ಯನು--ನೆರಳು ಹತ್ತು ಮೆಟ್ಟಲು ಇಳಿಯುವದು ಅಲ್ಪವಾದದ್ದು; ಹಾಗಲ್ಲ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ತಿರುಗಲಿ ಅಂದನು.|y  ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.v{g ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು._z9 ಇದಲ್ಲದೆ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತಕ್ಕೊಂಡು ಬರ ಹೇಳಿದನು. ಅವರು ಹಾಗೆಯೇ ತಕ್ಕೊಂಡು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣ ಹೊಂದಿದನು.by? ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರುಷ ಹೆಚ್ಚಾಗಿ ಕೂಡಿ ಸುತ್ತೇನೆ; ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರಿನ ಅರಸನ ಕೈಗೆ ಬೀಳದಂತೆ ತಪ್ಪಿಸಿಬಿಡುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನೆಂದು ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೇಳು ತ್ತಾನೆ ಎಂಬದೇ.9xm ನೀನು ತಿರುಗಿಕೊಂಡು ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇ ನಂದರೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ; ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವಿ.Cw ಆದರೆ ಯೆಶಾಯನು ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಕರ್ತನ ವಾಕ್ಯವು ಅವ ನಿಗೆ ಉಂಟಾಗಿ-- v ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.8uk ಆಗ ಅವನು ಗೋಡೆಯ ಕಡೆಗೆ ತನ್ನ ಮುಖವನ್ನು ತಿರುಗಿಸಿ ಕರ್ತನನ್ನು ಪ್ರಾರ್ಥಿಸಿ--$t E ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು."s? %ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.Dr $ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.Nq #ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು. p "ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.o !ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.n)  ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.(mK ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್‌ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು._l9 ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.-kU ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.6jg ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು./iY ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.chA ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.Og ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ..fW ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.!e= ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.pd[ ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.dcC ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.{bq ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--iaM ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.*`O ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.7_i ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.:^o ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.F] ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.#\A ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.L[  ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.kZQ  ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,:Yo  ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?7Xi  ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.'WI  ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆZV/ ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.jUO ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.8Tk ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.S ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.(RK ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.~Qw ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ. H~}E| zpyxKvOu@sOqp o>mjh f&exca_6\[YVSPaNfMJQHGEC@?=;Q9s754-21;00-+)L'&$#! <YQn ; 4 a/#=$;iq ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.h%  ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.bg?  ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.f  ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು..eW  ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.Od  ಅವನು ತನ್ನ ತಂದೆಯು ಮಾಡಿದ ಪ್ರಕಾರವೆಲ್ಲಾ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು. c; ಯೆಹೋಯಾಖೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾಗಿದ್ದು ನೆಹು ಷ್ಟಾಳೆಂಬವಳು.8bk ಆದರೆ ಐಗುಪ್ತದ ಅರಸನು ತನ್ನ ದೇಶದಿಂದ ತಿರಿಗಿ ಬರಲಿಲ್ಲ. ಯಾಕಂದರೆ ಐಗುಪ್ತದ ನದಿ ಮೊದಲು ಗೊಂಡು ಯೂಫ್ರೇಟೀಸ್‌ ನದಿಯ ವರೆಗೂ ಐಗು ಪ್ತದ ಅರಸನಿಗೆ ಇದ್ದದ್ದೆಲ್ಲಾ ಬಾಬೆಲಿನ ಅರಸನು ಹಿಡಿದಿದ್ದನು.wai ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.`# ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?_ ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.J^ ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. ] ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.Q\  ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು._[9 %ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.rZ_ $ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ರೂಮದ ಪೆದಾಯನ ಮಗಳು ಜೆಬೂದಾಳೆಂಬವಳು.KY #ಯೆಹೋಯಾಕೀ ಮನು ಬೆಳ್ಳಿಯನ್ನೂ ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಫರೋಹನೆಕೋವಿನ ಆಜ್ಞೆಯ ಪ್ರಕಾರ ಅವನು ಹಣವನ್ನು ಕೊಡುವಂತೆ ದೇಶಕ್ಕೆ ಕಪ್ಪವನ್ನು ನಿಷ್ಕರ್ಷೆ ಮಾಡಿದನು. ಅವನು ಬೆಳ್ಳಿಯನ್ನೂ ಬಂಗಾರ ವನ್ನೂ ನೇಕೊವೆಂಬ ಫರೋಹನಿಗೆ ಕೊಡುವ ಹಾಗೆ ದೇಶದ ಜನರಿಂದ ಪ್ರತಿ ಮನುಷ್ಯನ ತೆರಿಗೆಯ ಪ್ರಕಾರ ಬಲವಂತವಾಗಿ ತಕ್ಕೊಂಡನು.wXi "ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.DW !ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು._V9  ಅವನು ತನ್ನ ತಂದೆಗಳು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.;Uq ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.$TC ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.jSO ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.R ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?1Q] ಕರ್ತನು--ನಾನು ಇಸ್ರಾ ಯೇಲನ್ನು ತೆಗೆದು ಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು; ಇದ ಲ್ಲದೆ ನಾನು ಆದುಕೊಂಡ ಈ ಪಟ್ಟಣವಾದ ಯೆರೂ ಸಲೇಮನ್ನೂ ನನ್ನ ಹೆಸರು ಅಲ್ಲಿರುವದೆಂದು ನಾನು ಹೇಳಿದ ಮನೆಯನ್ನೂ ತೆಗೆದುಬಿಡುವೆನು ಅಂದನು.LP ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.|Os ತನ್ನ ಪೂರ್ಣಹೃದಯ ದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಪೂರ್ಣ ಬಲದಿಂದಲೂ ಮೋಶೆಯ ಎಲ್ಲಾ ನ್ಯಾಯಪ್ರಮಾ ಣದ ಪ್ರಕಾರ ಕರ್ತನ ಬಳಿಗೆ ತಿರುಗಿದ ಅರಸನ ಹಾಗೆ ಅವನ ಮುಂದೆ ಯಾವನೂ ಇರಲಿಲ್ಲ; ಅವನ ತರುವಾಯ ಅವನ ಹಾಗೆ ಯಾವನೂ ಎದ್ದಿರಲಿಲ್ಲ.N ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.M ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಯೆರೂಸ ಲೇಮಿನಲ್ಲಿ ಕರ್ತನಿಗೆ ಆಚರಿಸಲ್ಪಟ್ಟಿತು.L5 ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲು ಗೊಂಡು ಇಸ್ರಾಯೇಲಿನ ಯೆಹೂದದ ಅರಸುಗಳ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವು ಆಚರಿಸ ಲ್ಪಟ್ಟಿದ್ದಿಲ್ಲ.MK ಅರಸನು ಎಲ್ಲಾ ಜನರಿಗೂ--ಈ ಒಡಂಬಡಿಕೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆಯೇ ನಿಮ್ಮ ದೇವ ರಾದ ಕರ್ತನ ಪಸ್ಕವನ್ನು ಆಚರಿಸಿರಿ ಎಂದು ಆಜ್ಞಾಪಿ ಸಿದನು.pJ[ ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು."I? ಕೋಪವನ್ನೆಬ್ಬಿಸುವದಕ್ಕೆ ಇಸ್ರಾ ಯೇಲಿನ ಅರಸುಗಳು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ, ಕರ್ತನ ಕೋಪವನ್ನೆಬ್ಬಿಸಿದ ಉನ್ನತ ಸ್ಥಳಗಳ ಮನೆಗಳನ್ನೆಲ್ಲಾ ಯೋಷೀಯನು ಕೆಡವಿಹಾಕಿ ಬೇತೇಲಿ ನಲ್ಲಿ ತಾನು ಮಾಡಿದ ಎಲ್ಲಾ ಕ್ರಿಯೆಗಳ ಪ್ರಕಾರ ಅವುಗಳಿಗೆ ಮಾಡಿ,(HK ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.ZG/ ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.gFI ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು.E1 ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.D1 ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.C  ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿB  ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್‌ ಹಳ್ಳದಲ್ಲಿ ಹಾಕಿಸಿದನು.uAe  ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.K@  ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.}?u  ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.>>w ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.O= ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು.w<i ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.-;U ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು. : ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.9 ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.=8u ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.h7 M ಅರಸನು ಹೇಳಿಕಳುಹಿಸಿದ್ದರಿಂದ ಯೆಹೂದದ, ಯೆರೂಸಲೇಮಿನ, ಹಿರಿಯರೆಲ್ಲ ರನ್ನು ಅವನ ಬಳಿಗೆ ಕೂಡಿಸಿದರು.[61 ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.!5= ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ."4? ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ--ನೀವು ಕೇಳಿದ ಮಾತು ಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ --s3a ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.*2O ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು._19 ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನುz0o ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು./}  ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು...W  ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--^-7  ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.k,Q  ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.<+s  ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.m*U ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು. ) ಆದರೆ ಅವರು ನಂಬಿಗಸ್ತರಾಗಿ ಕೆಲಸಮಾಡಿದ್ದರಿಂದ ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳಲಿಲ್ಲ.x(k ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ.N' ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.O& ನೀನು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಹೋಗು, ಅವನು ಕರ್ತನ ಮನೆಯಲ್ಲಿ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.%) ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--6$g ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.+# S ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು." ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು. c~a|{hyxweu2tPs=/< k 1ಸೌಲನು ಸತ್ತ ತರುವಾಯ ಅವನಿಗೆ ಬದಲಾಗಿ ಅಕ್ಬೋರನ ಮಗನಾದ ಬಾಳ್ಹ ನಾನನು ಆಳಿದನು.b= A 0ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್‌ ಊರಿನ ಸೌಲನು ಆಳಿದನು.,< U /ಹದದನು ಸತ್ತ ತರುವಾಯ ಅವನಿಗೆ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು.B;  .ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು.?: { -ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು.9 % ,ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.8 ! +ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್‌ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು.@7 } *ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.H6  )ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.t5 e (ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು.4  'ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು.P3  &ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು.2  %ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು.B1  $ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು.(0 M #ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್‌ನು, ಕೋರ ಹನು.*/ Q "ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.Y. / !ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.-- W ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು. ,  ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.N+  ದೂಮನು, ಮಸ್ಸನು, ಹದದನು, ತೇಮನು,* ! ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,j) Q ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.C(  ಅಬ್ರಹಾಮನೆಂಬ ಅಬ್ರಾಮನು.J'  ಸೆರೂಗನು, ನಾಹೋ ರನು, ತೆರಹನು;@&  ಏಬೆ ರನು, ಪೆಲೆಗನು, ರೆಯೂ,K%  ಶೇಮನು ಅರ್ಪಕ್ಷದನು, ಶೆಲಹನು,]$ 7 ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು. #  ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ," % ಶೇಲೆಫನನ್ನೂ, ಹಚರ್ಮಾ ವೇತನನ್ನೂ, ಯೆರಹನನ್ನೂ, ಹದೋರಾಮನನ್ನೂ,L!  ಯೊಕ್ತಾನನು ಅಲ್ಮೋದಾದನನ್ನೂ,  - ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು. 1 ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು.d E ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು.b A ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು.q _ ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ8 m ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂm W ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂn Y ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು.L  ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು;S # ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.\ 5 ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು.  ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು. 7 ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.v i ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನುE  ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.a ? ನೋಹನು, ಶೇಮನು, ಹಾಮನು, ಮತ್ತು ಯೆಫೆತನು,R ! ಹನೋಕನು, ಮೆತೂಷೆಲಹನು, ಲೆಮೆಕನು,P  ಕೇನಾನನು, ಮಹಲಲೇಲನು, ಯೆರೆ ದನು,> } ಆದಾಮನು, ಶೇತನು, ಎನೋಷನು,  ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.a = ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು. # ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು.R  ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ  ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು. ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.;q ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.<s ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.zo ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.U% ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.{q ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.fG ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.)M ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.F ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.oY ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.@~{ ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.>}w ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು.M|  ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು.{  ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.dzC  ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.)yM  ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.Ex  ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.Jw ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,v ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.u! ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.4tc ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. s; ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.r ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.^q7 ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು./p [ ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.o ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.Vn' ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.m ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್‌ ಎಂಬ ವಳು.Dl ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.-kU ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.j1 ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. yJ}}+|T{zyyUxwDvu|t!rqonml|kQjj`ihggGffedccDbad`_^]\\%[ZXvWVV'U]T QQ&OONMHLK4IHH8G1ED5CBRA@?6>>8=<;@:98887c6;5)318/9.+*))W('e&^$#~!!* fus _ [ 2 UNR*dO  ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; c;  ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;b9  ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; a  ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;$`C  ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; _; ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;$^C ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.*]O ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;-\U ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;<[s ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.xZk ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.Y9 ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್‌ ಹೆಬ್ರೋನನು ಉಜ್ಜೀಯೇಲನು.|X u ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.%WE ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್‌ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.>Vw ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.U7 ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.RT ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್‌ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್‌ ಬೆಟ್ಟದ ವರೆಗೂ ಹಬ್ಬಿಕೊಂಡರು.FS ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.8Rk ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.)QM ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.;Pq ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.Oy ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.eNE ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.?My ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.;Lq ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.K3 ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.MJ  ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.@I{  ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು.BH  ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್‌ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು. G  ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.lFS  ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್‌ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.lES ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್‌ ವರೆಗೂ ವಾಸವಾಗಿದ್ದನು.D ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ --)CM ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.AB} ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು. A ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನುK@ ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು./?Y ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).> 9 ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ.)=M +ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.{<q *ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್‌ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದi;M )ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.:{ (ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.9 'ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.$8C &ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.Q7 %ಶೆಮಾಯನ ಮಗನಾದ ಶಿಮ್ರಿಯ ಮಗನಾದ ಯೆದಾಯನ ಮಗನಾದ ಅಲ್ಲೋನನ ಮಗನಾದ ಶಿಪ್ಫಿಯ ಮಗನಾದ ಜೀಜನು.A6} $ಎಲ್ಯೋವೇನೈ, ಯಾಕೋಬನು, ಯೆಷೋಹಾಯನು, ಅಸಾಯನು, ಅದೀಯೇಲನು, ಯೆಸೀಮಿಯೇಲನು, ಬೆನಾಯನು. 5 #ಅಸಿ ಯೇಲನ ಮಗನಾದ ಸೆರಾಯನ ಮಗನಾದ ಯೊಷಿಬ್ಯನ ಮಗನಾದ ಯೇಹೂ. 4 "ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಯೋವೇಲನು.$3C !ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳದ ವರೆಗೂ ಅವರಿಗೆ ಇದ್ದವು. ಇವೇ ಅವರು ವಾಸವಾಗಿರುವ ಸ್ಥಳಗಳೂ ಅವರ ವಂಶಾವಳಿಗಳೂ.C2  ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.%1E ಚಿಕ್ಲಗಿನಲ್ಲಿಯೂ ಬೇತ್‌ಮರ್ಕಾಬೋತ್‌ದಲ್ಲಿಯೂ ಹಚರ್‌ ಸೂಸೀಮ ದಲ್ಲಿಯೂ ಬೇತ್‌ಬಿರೀಯಲ್ಲಿಯೂ ಶಾರಯಿಮನ ಲ್ಲಿಯೂ ವಾಸವಾಗಿದ್ದರು. ದಾವೀದನ ಆಳಿಕೆಯ ವರೆಗೂ ಇವು ಅವರ ಪಟ್ಟಣಗಳಾಗಿದ್ದವು.0 ತೋಲಾದಿನಲ್ಲಿಯೂ ಬೆತುವೇಲಿನ ಲ್ಲಿಯೂ ಹೊರ್ಮದಲ್ಲಿಯೂ/ ಹಚರ್‌ ಷೂವಾಲ್ತ್‌ನಲ್ಲಿಯೂ ಬಿಲ್ಹದಲ್ಲಿಯೂ ಏಚೆಮನ ಲ್ಲಿಯೂf.G ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ- ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ.W,) ಮಿಷ್ಮಾಗನ ಕುಮಾರರು--ಇವನ ಮಗನಾದ ಹಮ್ಮೂವೇಲನು, ಇವನ ಮಗನಾದ ಜಕ್ಕೂರನು, ಇವನ ಮಗನಾದ ಶಿವ್ಮೆಾ.(+K ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು..*W ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.-)U ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.v(g ಯೊಕೀಮನು ಮೋವಾಬಿ ನಲ್ಲಿ ಅಧಿಕಾರವುಳ್ಳವರಾದ ಕೊಜೇಬವು ಯೋವಾ ಷವು ಸಾರಾಫವು ಎಂಬ ಸ್ಥಳಗಳ ಮನುಷ್ಯರೂ ಯೆಷೂಬಿಹೇಮಿನಲ್ಲಿ ವಾಸವಾಗಿದ್ದವರೂ. ಇವು ಪೂರ್ವದ ಕಾರ್ಯಗಳು.~'w ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.& ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್‌ಜೋಹೇತನು. % ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.h$K ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.L# ಯೆತೆರನು, ಮೆರೆದನು, ಏಫೆರನು, ಯಾಲೋನನು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮಳನ್ನೂ ಶೆಮ್ಮೈಯನ್ನೂ ಎಷ್ಟೆಮೋವನ ತಂದೆಯಾದ ಇಷ್ಟಹನನ್ನೂ ಹೆತ್ತಳು.@"{ ಯೆಹಲ್ಲೆಲೇಲನ ಕುಮಾರರು -- ಜೀಫನು, ಜೀಫಾನು, ತೀರ್ಯನು, ಅಸರೇಲನು. ಎಜ್ರನ ಕುಮಾ ರರು --7!i ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು.  ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.W)  ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು.6g  ಎಷ್ಟೋನನು ಮೆಹೀರನನ್ನು ಪಡೆದನು. ಎಷ್ಟೋನನ ತಂದೆಯಾದ ಬೆತ್ರಾಫನನ್ನೂ ಪಾಸೇಹನನ್ನೂ ಇರ್ನಾ ಹಷಿನವರ ತಂದೆಯಾದ ತೆಹಿನ್ನನನ್ನೂ ಪಡೆದನು.Z/  ಇದಲ್ಲದೆ ಶೂಹನ ಸಹೋದರನಾದ ಕೆಲೂಬನು  ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.M  ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.F ಕೋಚನು ಆನೂ ಬನನ್ನೂ ಚೊಬೇಬನನ್ನೂ ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು.,S ಇವರೇ ನಾರಳ ಮಕ್ಕಳು. ಹೆಲಾಹಳ ಮಕ್ಕಳು ಚೆರೆತೆನು, ಇಚ್ಹಾರನು, ಎತ್ನಾನನು.Y- ನಾರಳು ಅವನಿಗೆ ಅಹುಜ್ಜಾಮನನ್ನೂ ಹೇಫೆರನನ್ನೂ ತೇಮಾನ್ಯನನ್ನೂ ಅಹಷ್ಟಾರ್ಯನನ್ನೂ ಹೆತ್ತಳು.>w ತೆಕೋವದ ತಂದೆಯಾದ ಅಷ್ಹೂರನಿಗೆ ಹೆಲಾ ಹಳು, ನಾರಳು ಎಂಬ ಇಬ್ಬರು ಪತ್ನಿಯರಿದ್ದರು.  ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.# ಎಟಾಮನ ತಂದೆಯಿಂದ ಹುಟ್ಟಿದವರು ಯಾರಂದರೆ--ಇಜ್ರೇಯೇಲನು, ಇಷ್ಮನು, ಇಬ್ಬಾಷನು ಅವರ ಸಹೋದರಿಯಾದ ಹಚೆಲೆಲ್‌ಪೋನಿ ಎಂಬ ವಳು. ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.$ E ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.- ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.9m ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.} ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು. ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.,S ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.0 [ ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.( K ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.  ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,' I ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.+ Q ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.b? ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು.+  ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.  ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.7  ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.X+  ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.q]  ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು."? ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು./ ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು,P ಸೊಲೊ ಮೋನನು ಈ ನಾಲ್ಕು ಮಂದಿಯು.'I ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,7~i ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.~}w ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.+|Q ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,&{ I ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,ezE 7ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು."y? 6ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್‌ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.Wx) 5ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು; w 4ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.3va 3ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು.Wu) 2ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.2t_ 1ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್‌ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.s9 0ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.'rI /ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು.q} .ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.(pK -ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.So! ,ಶೆಮವನು ಯೊರ್ಕೆಯಾಮ್ಯನ ತಂದೆಯಾದ ರಹಮ್ಯನನ್ನು ಪಡೆ ದನು; ರೆಕಮನು ಶಮ್ಮೈಯನನ್ನು ಪಡೆದನು. n +ಹೆಬ್ರೋನನ ಮಕ್ಕಳು--ಕೋರಹನು, ತಪ್ಪೊಹನು, ರೆಕಮನು, ಶೆಮವನು. m *ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.2l_ )ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನು ಎಲೀಷಾಮನನ್ನು ಪಡೆದನು. hV~)}}"|&{z>yy"xww*v|uuGtsrpoonNmVlekjjiihgff[eldb5ad``$_^]\[IZZOXWUTS0QPO>NMLFK J3IIHGFEDCCBe?>z<;U:8J654X211/.H,,+,*)''%$$#2"!;Cme]bB[gl f  U { %N,UbhAq} !ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.p  ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.Mo ಗೆದೋರನು, ಅಹ್ಯೋನು, ಜೆಕೆರನು.n' ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,Am} ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.olY ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.k ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು.@j} ಶಂಷೆರೈ, ಶೆಹರ್ಯ, ಅತಲ್ಯ,ri_ ಇಫ್ದೆಯನು, ಪೆನೂವೇಲನು ಇವರು ಶಾಷಕನ ಕುಮಾರರು.Sh! ಹನನ್ಯನು, ಏಲಾಮನು, ಅನೆತೋತಿಯನು,Tg# ಅಬ್ದೋನನು, ಜಿಕ್ರೀಯು, ಹಾನಾ ನನು,Pf ಇಷ್ಪಾನ್‌, ಏಬೆರ್‌, ಎಲೀಯೇಲ್‌,e{ ಅದಾಯ, ಬೆರಾಯ, ಶಿಮ್ರಾತ್‌ ಇವರು ಶಿವ್ಮೆಾಯ ಕುಮಾರರು.Sd! ಎಲೀಗೇನೈ, ಚಿಲ್ಲೆತೈ, ಎಲೀಯೇಲ್‌,Pc ಯಾಕೀಮನು, ಜಿಕ್ರೀಯು, ಜಬ್ದಿಯು,b ಇಷ್ಮೆರೈ, ಇಜ್ಲೀಯ, ಯೋಬಾಬ್‌ಇವರು ಎಲ್ಪಾಲನ ಕುಮಾರರು--pa[ ಜೆಬದ್ಯನು, ಮೆಷುಲ್ಲಾಮ್‌, ಹಿಜ್ಕೀ, ಹೆಬೆರ್‌,M` ವಿಾಕಾಯೇಲನು, ಇಷ್ಪನು, ಯೋಹನು,K_ ಜೆಬದ್ಯನು, ಅರಾ ದನು, ಎದೆರನು,|^s ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು,]}  ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು.\  ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು. [  ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು.SZ!  ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು.Y  ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ,MX ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು.&WG ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು.pV[ ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.kUQ ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು.vTg ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು.S ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನುR ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.wQ k ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ P (ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.vOg 'ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು.{Nq &ಯೆತೆರನ ಕುಮಾ ರರು--ಯೆಫುನ್ನೆಯು, ಪಿಸ್ಪನು, ಅರಾನು,M %ಬೆಚೆರನು, ಹೋದನು, ಶಮ್ಮನು, ಶಿಲ್ಷನು, ಇತ್ರಾನನು, ಬೇರನು. L; $ಚೋಫಹನ ಕುಮಾರರು-- ಸೂಹನು, ಹರ್ನೇಫೆರನು, ಶೂಗಾಲನು, ಬೇರೀಯು, ಇಮ್ರನು,(KK #ಅವನ ಸಹೋದರನಾದ ಹೆಲೆಮನ ಕುಮಾರರು--ಚೋಫಹನು, ಇಮ್ನನು, ಶೇಲೆಷನು, ಆಮಾಲನು.J "ಶಮೆರನ ಕುಮಾರರು--ಅಹೀಯು, ರೊಹ್ಗನು, ಹುಬ್ಬನು, ಅರಾಮನು.7Ii !ಯಫ್ಲೇಟನ ಕುಮಾರರು--ಪಾಸಕನು, ಬಿಮ್ಹಾಲನು, ಅಶ್ವಾತನು. ಇವರೇ ಯಫ್ಲೇಟನ ಮಕ್ಕಳು.H  ಇವನು ಬಿರ್ಜೈಯಿತನ ತಂದೆಯು. ಹೆಬೆರನು ಯಫ್ಲೇಟನನ್ನೂ ಶೋಮೇರ ನನ್ನೂ ಹೋತಾಮನನ್ನೂ ಅವರ ಸಹೋದರಿಯಾದ ಶೂವಳನ್ನೂ ಪಡೆದನು.hGK ಬೆರೀಯನ ಕುಮಾರರು--ಹೆಬೆರನು ಮಲ್ಕೀಯೇಲನು;8Fk ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.QE ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.7Di ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂdCC ಇವನ ಮಗನು ನೋನನು, ಇವನ ಮಗನು ಯೆಹೋಷುವನು.LB ಇವನ ಮಗನು ತಹನ್‌, ಇವನ ಮಗನು ಲದ್ದಾನ್‌, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು, A ಬೆರೀಯ ಮಗನು ರೆಫಹ, ಇವನ ಮಗನು ರೆಷೆಫನು; ಇವನಮಗನು ತೆಲಹನು.@ ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್‌ಹೋರೋ ನನ್ನೂ, ಉಜ್ಜೇನ್‌ಶೇರವನ್ನೂ ಕಟ್ಟಿಸಿದಳು.^?7 ಅವನು ತನ್ನ ಹೆಂಡತಿಯನ್ನು ಕೂಡಿದಾಗ ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯನೆಂಬ ಹೆಸರಿಟ್ಟನು.u>e ಅವರ ತಂದೆಯಾದ ಎಫ್ರಾಯಾಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ ಅವನ ಸಹೋದರರು ಅವನನ್ನು ಆದರಿಸಲು ಬಂದರು. = ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ಆ ದೇಶ ದಲ್ಲಿ ಹುಟ್ಟಿದ ಗತ್‌ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು.<} ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು.;1 ಶೆವಿಾದನ ಕುಮಾ ರರು--ಅಹ್ಯಾನನು, ಶೆಕೆಮನು, ಲಿಕ್ಹೀಯು, ಅನೀಯಾಮನು.Q: ಅವನ ಸಹೋದರಿಯಾದ ಹಮ್ಮೋಲೆಕೆತಳು ಈಷ್ಹೋದನನ್ನೂ ಅಬೀಯೆಜೆರ ನನ್ನೂ ಮಹ್ಲನನ್ನೂ ಹೆತ್ತಳು.H9 ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು.w8i ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್‌; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು.7! ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು..6W ಮನಸ್ಸೆಯ ಕುಮಾರರು--ಅವನ ಹೆಂಡತಿಯು ಹೆತ್ತ ಅಷ್ರೀಯೇಲನು; ಅರಾಮ್ಯಳಾದ ಉಪಪತ್ನಿಯು ಗಿಲ್ಯಾದನಿಗೆ ತಂದೆಯಾದ ಮಾಕೀರನನ್ನು ಹೆತ್ತಳು.Q5  ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು.E4  ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.%3E  ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.B2  ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.G1  ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ.]05 ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್‌. ಇವರೆಲ್ಲರು ಬೆಕರನ ಕುಮಾರರು.^/7 ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.%.E ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.h-K ಇಸ್ಸಾಕಾರನ ಕುಟುಂಬಗಳಾಗಿರುವ ಸಹೋ ದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಲ್ಪಟ್ಟ ಯುದ್ಧ ಪರಾಕ್ರಮಶಾಲಿಗಳೆಲ್ಲರೂ ಎಂಭತ್ತೇಳು ಸಾವಿರ ಮಂದಿಯಾಗಿದ್ದರು.5,e ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.j+O ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು.y*m ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.2) a ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ.!(= Qಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.T'# Pಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,&y Oಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್‌ಅದರ ಉಪನಗರಗಳೂ;u%e Nಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,m$U Mಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,J# Lನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.1"] Kಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,k!Q Jಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,; s Iಆನೇಮೂ ಅದರ ಉಪನಗರಗಳೂ,iM Hಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,"? Gಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್‌ ಅದರ ಉಪನಗರಗಳೂ,kQ Fಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್‌ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.J Eಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.7i Dಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್‌ಹೋ ರೋನನ್ನೂ ಅದರ ಉಪನಗರಗಳನ್ನೂ,L Cಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್‌ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ, Bಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.# Aಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.R @ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು. ?ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.lS >ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.1] =ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.  <ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.y ;ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,ue :ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,tc 9ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,S! 8ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.`; 7ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್‌ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.: o 6ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳುg I 5ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.g I 4ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು,R  3ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,M  2ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,\3 1ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.S! 0ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.kQ /ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.dC .ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು,I -ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು,sa ,ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು, +ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.jO *ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು,  )ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,L (ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,_~9 'ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,}1 &ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.m|U %ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನುt{c $ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು,1z] #ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು,Oy "ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,x !ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,Qw  ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.}vu ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.Ou ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.0t[ ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;s ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.'rI ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.*qO ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು;~pw ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು.zoo ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.vng ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;Tm# ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;Al ಇವನ ಮಗನಾದ ಯೆವತ್ರೈಯನು.Nk ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್‌; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;j ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--xik ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.h ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.|gs ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.)fM ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.&eG ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು iY~}w|{znxvutsZsrSqpp$nnWm4kihgfSe"ca`_]\t[ZYNXWU!TSQPg=;:C8775320.P+*)Q'&%$" zV U <8d0q]EHZ (ಇತ್ರೀಯನಾದ ಈರನು ಗಾರೇಬನು,Y# 'ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು,X &ನಾತಾನನ ಸಹೋದರನಾದ ಯೋವೇಲನು ಹಗ್ರಿ ಯನ ಮಗನಾದ ಮಿಬ್ಹಾರನು,Wy %ಕರ್ಮೆಲ್ಯ ನಾದ ಹೆಚ್ರೋನು, ಎಜ್ಬೈಯನ ಮಗನಾದ ನಾರೈಯು,)VM $ಊರನ ಮಗನಾದ ಎಲೀಫಲನು, ಮೆಕೆರಾತ್ಯನಾದ ಹೇಫೆ ರನು, ಫೆಲೋನ್ಯನಾದ ಅಹೀಯನು,aU= #ಹರಾರಿಯನಾದ ಶಾಕಾರನ ಮಗನಾದ ಅಹೀಯಾಮನು,*TO "ಗಿಜೋನ್ಯನಾದ ಹಾಷೇಮನ ಕುಮಾರರು, ಹರಾರಿಯನಾದ ಶಾಗೇಯ ಮಗನಾದ ಯೋನಾತಾನನು,S !ಬಹರೂಮ್ಯನಾದ ಅಜ್ಮಾವೆತನು, ಶಾಲ್ಬೋನ್ಯನಾದ ಎಲೆಯಖ್ಬ,)RM ಗಾಷಿನ ಹಳ್ಳಗಳ ಬಳಿಯಲ್ಲಿರುವ ಹೂರೈನು, ಅರಾಬಾತಗ್ಗಿನವನಾದ ಅಬೀಯೇಲನು,PQ ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು,[P1 ನೆಟೋಫದವನಾದ ಬಾಣನ ಮಗನಾದ ಹೆಲೇದನು,"O? ಹುಷಾತ್ಯನಾದ ಸಿಬ್ಕೈನು, ಅಹೋಹಿತನಾದ ಈಲೈನು, ನೆಟೋಫದ ವನಾದ ಮಹರೈನು,UN% ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು,=Mw ಹರೋರಿಯನಾದ ಶಮ್ಮೋತನು,AL} ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು,CK ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.oJY ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು.~Iw ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.UH% ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.G5 ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು;dFC ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.NE ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.PD ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.C) ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು.EB ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.HA ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.A@} ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.#?A ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.> ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.= ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.<- ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.X;+ ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.>:w ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.S9! ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.,8S ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.*7O ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು.O6 ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.z5o ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.o4Y ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.J3  ಇಸ್ರಾಯೇಲ್ಯರೆಲ್ಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಕೂಡಿಬಂದು ಹೇಳಿ ದ್ದೇನಂದರೆ--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.P2 ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.19 ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,t0c ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.O/ ಯಾಬೇಷ್‌ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗr._ ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.v-g ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು., ಮಾರನೆ ದಿವಸದಲ್ಲಿ ಏನಾಯಿತಂದರೆ, ಫಿಲಿಷ್ಟಿ ಯರು ಕೊಲ್ಲಲ್ಪಟ್ಟವರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋಯ ಬೆಟ್ಟದಲ್ಲಿ ಬಿದ್ದಿದ್ದ ಸೌಲನನ್ನೂ ಅವನ ಕುಮಾರರನ್ನೂ ಕಂಡುಕೊಂಡರು.Q+ ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್‌ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.7*i ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು.m)U ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು.B( ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.~'w ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು.& ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.z% q ಫಿಲಿಷ್ಟಿಯರು ಇಸ್ರಾಯೇಲಿನ ಸಂಗಡ ಯುದ್ಧವನ್ನು ಮಾಡಿದರು; ಇಸ್ರಾಯೇ ಲಿನ ಜನರು ಫಿಲಿಷ್ಟಿಯರ ಮುಂದೆ ಓಡಿಹೋಗಿ ಗಿಲ್ಬೋಯ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.C$ ,ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು.S#! +ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯನು ಇವನ ಮಗನು ಎಲ್ಲಾಸನು ಇವನ ಮಗನು ಆಚೇಲನು.1"] *ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು. ! )ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು.# A (ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.?y 'ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.5 &ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು.jO %ಗೆದೋರನೂ ಅಹ್ಯೋನೂ ಜೆಕರ್ಯನೂ ಮಿಕ್ಲೋತನೂ.#A $ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ.ym #ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.% "ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.} !ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.T# ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್‌ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.gI ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.- ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.iM ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.} ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.7i ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು.p[ ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.nW ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು<s ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. ; ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.H ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.( K ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು.w i ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.o Y ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು. ; ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.- U ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.Y- ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.S! ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;+ ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;sa ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.' ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.9 ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;  ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;:o ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು.H ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ_9 ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ;.~W ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.R} ಶೇಲಾಹನ ಚೊಚ್ಚಲ ಮಗನಾದ ಅಸಾಯನು;3|a ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.*{O ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್‌ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ--$zC ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.]y 7 ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್‌ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ."x? (ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.w 'ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.v9 &ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು.Ou %ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು.Ut% $ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.s #ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು.#rA "ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು. c ~|~}6|{{<;987Q5432w0/-,++n+8*((B&F#"" yxR/[&~   ? z=o ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.<<s ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;7;i ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ6:g ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್‌ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.9 ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.k8Q ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.R7 ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.6 ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.m5U  ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.o4Y  ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.$3C  ಆಗ ದಾವೀದನು ಚಾದೋಕ್‌, ಎಬ್ಯಾತ್ಯಾರ್‌ ಎಂಬ ಯಾಜಕರನ್ನೂ ಉರೀಯೇಲ್‌, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--h2K  ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ.I1  ಹೆಬ್ರೋನನ ಕುಮಾರರಲ್ಲಿ ಮುಖ್ಯಸ್ಥ ನಾದ ಎಲೀಯೇಲನೂ ಅವನ ಸಹೋದರರಾದ ಎಂಭತ್ತು ಮಂದಿಯೂ;J0 ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ;P/ ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;V.' ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ;P- ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ;,3 ಇದಲ್ಲದೆ ದಾವೀದನು ಆರೋನನ ಮಕ್ಕಳನ್ನೂ ಲೇವಿಯರನ್ನೂ ಬರಮಾಡಿದನು.+y ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.8*k ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.n) Y ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.t(c ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.J' ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು./&Y ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.% ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.2$_  ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು.)#M  ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು.P"  ಹಾಗೆಯೇ ಅವರು ಬಾಳ್‌ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್‌ಪೆರಾಚೀಮು ಎಂದು ಹೆಸರಿಟ್ಟನು.x!k  ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು. 3  ಆಗ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳಿದುಕೊಂಡರು.Y- ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.vg ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.3c ನೋಗಹನು, ನೆಫೆ ಗನು,ym ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು,^7 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು, ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.:o ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.V ) ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.ym ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.:o ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.]5 ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.U% ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.^7 ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.8k ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.@{ ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.C ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.W) ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.' ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.l S ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.y m ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ  ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿv  i ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.& G (ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್‌, ಜೆಬುಲೂನ್‌, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.&G 'ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.D &ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.3a %ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.b? $ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ. ; #ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ. "ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.`; !ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.X+ ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.<s ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.J ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.S~! ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.}5 ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.R| ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;{y ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ.@z{ ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.y} ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.,xS ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --;:U7t6<4j3110<.,,.*[)E&%$|#.!' Z&?B ^ gtB ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು.o [ ಇದರ ತರುವಾಯ ಏನಾಯಿತಂದರೆ, ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು; ಅವನ ಮಗನು ಅವನಿಗೆ ಬದಲಾಗಿ ಆಳಿ ದನು.+ ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.9m ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.r_ ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕ ನಾಗಿದ್ದನು.  ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.)  ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.)M  ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.U%  ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.Z/  ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.oY  ಆದರೆ ಹಮಾತಿನ ಅರಸನಾದ ತೋವನಿಗೆ ಹದ ರೆಜರನ ಸಂಗಡ ಯುದ್ಧ ಉಂಟಾಗಿದ್ದದರಿಂದ ದಾವೀದನು ಹದರೆಜರನ ಸಮಸ್ತ ಸೈನ್ಯವನ್ನು ಹೊಡೆದ ವರ್ತಮಾನವನ್ನು ತೋವಿಗೆ ಮುಟ್ಟಿದಾಗR ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.  ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು."? ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.R ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.xk ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು. ಇದಲ್ಲದೆ ದಾವೀದನು ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.  ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.j  Q ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್‌ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.B  ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.I  ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.  ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು.J ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ;H ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು.) ನೀನು ನಿನ್ನ ಜನರಾದ ಇಸ್ರಾಯೇಲ್ಯರನ್ನು ಯುಗಯುಗಾಂತರಕ್ಕೂ ನಿನ್ನ ಸ್ವಂತ ಜನರಾಗಿ ಮಾಡಿದಿ; ನೀನು ಕರ್ತನೇ, ಅವರ ದೇವರಾದಿ.^7 ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಮಿ ಯಲ್ಲಿರುವ ಜನಗಳೊಳಗೆ ಜನಾಂಗವು ಯಾವದು? ಐಗುಪ್ತದಿಂದ ಬಿಡಿಸಿದ ನಿನ್ನ ಜನರ ಮುಂದೆ ಜನಾಂಗ ಗಳನ್ನು ಓಡಿಸಿ ನಿನಗೆ ದೊಡ್ಡದಾದಂಥ ಭಯಂಕರ ವಾದಂಥ ನಾಮವನ್ನು ಉಂಟು ಮಾಡಲು ದೇವರಾದ ನೀನು ನಿನ್ನ ಸ್ವಂತ ಜನರಾದ ಅವರನ್ನು ಬಿಡಿಸಲು ಹೋದಿ. ಓ ಕರ್ತನೇ, ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.O ನೀನು ನಿನ್ನ ಸೇವಕನನ್ನು ಬಲ್ಲೆ; ಕರ್ತನೇ, ನಿನ್ನ ಸೇವಕನ ನಿಮಿತ್ತವಾಗಿಯೂ ನಿನ್ನ ಸ್ವಂತ ಹೃದಯದ ಪ್ರಕಾರವಾಗಿಯೂ ಈ ಮಹತ್ತಾದ ಕಾರ್ಯಗಳನ್ನು ತಿಳಿಯಮಾಡುವದಕ್ಕೆ ಈ ದೊಡ್ಡಸ್ತಿಕೆಯನ್ನೆಲ್ಲಾ ತೋರಿ ಸಿದ್ದೀ. ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?^7 ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.! ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?C ಈ ಸಮಸ್ತ ವಾಕ್ಯ ಗಳ ಪ್ರಕಾರವೂ, ದರ್ಶನದ ಪ್ರಕಾರವೂ, ನಾತಾನನು ದಾವೀದನಿಗೆ ಹೇಳಿದನು.z~o ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.}-  ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು;I|  ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.N{  ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.4zc  ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ.]y5  ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.x- ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.w ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು.;vq ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?u% ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.t9 ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.3sa ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--pr[ ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.[q 3 ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು. p +ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.o *ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.an= )ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.m (ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂnlW 'ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ"k? &ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.jy %ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;Ri $ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.h3 #ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.Pg "ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.vfg !ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.De  ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ.odY ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.*cO ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.jbO ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.a} ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ,+`Q ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ./_Y ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.^+ ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;B] ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.F\ ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.<[s ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.gZI ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.AY} ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.&XG ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.GW ಹೇಳಿದ್ದೇನಂದರೆ--ನಿನಗೆ ಕಾನಾನ್‌ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.LV ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿU ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.0T[ ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು;Sq ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.*RO  ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ,pQ[  ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.9Pm  ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.VO'  ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.AN}  ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.wMi ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.L/ ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--K5 ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.nJW ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.I ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.H ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.&GG ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿF  ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.aE= ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.)DM ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.QC ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.VB' ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.sAa ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.`@; ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್‌ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.? ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.K> ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು. MG}|$ywutsjqp`omlkiAw  ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು.@  ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ ---?U ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.k>Q ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.=) ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.~<w ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.5;e ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.b:? ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.9- ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.}8 w ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು. 7 ಇವರು ಗತ್‌ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.~6w ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.57 ಗತ್‌ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.T4# ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು._39 ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.29 ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.R1 ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.0 ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.n/W ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.=.u ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು. - ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು.@,{ ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.i+M ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.6*g ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು.\)3  ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.U(%  ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,<'s  ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--F&  ಯುದ್ಧವು ತನಗೆ ವಿರೋಧವಾಗಿ ಹಿಂದೆಯೂ ಮುಂದೆಯೂ ಇರುವದನ್ನು ಯೋವಾ ಬನು ಕಂಡಾಗ ಅವನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಸಮಸ್ತರೊಳಗೆ ಜನರನ್ನು ಆದುಕೊಂಡು ಅವರನ್ನು ಅರಾಮ್ಯರಿಗೆದುರಾಗಿ ವ್ಯೂಹ ಕಟ್ಟಿದನು./%Y  ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.k$Q ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು.z#o ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು."' ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್‌ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.|!s ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.s a ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.a= ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು. u~}!|({zzByGwBvfss rrppnnJmlPki^gfedcbD`_r]\[ZWURHQQ+PP3O`NNMMULL K`IHGGEEPDDC&BBA><;9.7R53210V/..G-,, +Z*))(W'&&%7$y#""!K vc3RCD b`? ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.-_U ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.F^ ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.\]3 ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.m\U ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.?[y ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.$ZC ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.=Yu ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.|Xs ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು..WW ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂLV ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.NU ಒಬೇದೆದೋಮನಿಗೆ ದಕ್ಷಿಣ ಭಾಗಕ್ಕೆ ಬಿತ್ತು. ಅವನ ಕುಮಾರರಿಗೆ ಶುಪ್ಪೀಮ್‌ ಎಂಬ ಮನೆ ಬಂತು. T ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.qS]  ಅವರು ಕಿರಿ ಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಲು ಬಾಗಲುಗಳಿಗೂ ಚೀಟುಗಳನ್ನು ಹಾಕಿದರು.;Rq  ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.&QG  ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.P  ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;5Oe  ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.oNY ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.)MM ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.kLQ ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.?Ky ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.gJI ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು/IY ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ.,HS ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು,&G I ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.eFE ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.QE ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;LD ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;IC ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;AB} ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;HA ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ;:@o ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;H? ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;;>q ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;C= ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;J< ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;A;} ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;>:w ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;>9w ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;68g ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;B7 ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;26_ ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;35a ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;64g  ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;33a  ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.%2E  ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;+1Q  ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,&0G  ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; / ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.].5 ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.H- ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು., ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.X++ ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು.l*S ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.o)Y ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.( ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.`'; ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.&} ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.% ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.$' ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.d#C ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.#"A ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.!) ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು. ; ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.&G ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.0[ ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.@{ ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು. ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.0[ ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.&G ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ.9 ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ,$C ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,- ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ,  ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,P  ಹದಿನಾಲ್ಕನೆಯದು ಎಫೆಬಾಬನಿಗೆ,   ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ,O  ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ,q]  ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,{  ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ,! ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆym ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.= u ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. % ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.z o ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.! = ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.  ! ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;'  ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.hK ಕಟ್ಟಳೆಯ ಪ್ರಕಾರವಾಗಿ ಸಬ್ಬತ್‌ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂb? ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ1 ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.5 ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ'I ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.3a ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.tc ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿV' ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.# ಮೂಷೀಯ ಕುಮಾರರು-- ಮಹ್ಲೀಯು ಏದೆರ್‌ ಯೆರೇಮೋತ್‌ ಈ ಮೂರು ಮಂದಿ.7~i ಎಲ್ಲಾಜಾರ್‌ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.;}q ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್‌, ಕೀಷನು;-|U ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. {; ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.z ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.Oy ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.x ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.lwS ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.Av} ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.u#  ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.Xt+  ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.s}  ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.wri  ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.+qQ  ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.p5 ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.o ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --une ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.tmc ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.clA ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು. Ne~|{?yPw'tpqnp>o@mlk3ihgf~e?cba6_^]\[[ YeXWbUSSQP~OENGM(KKJGDlC'@>I<;^85s32f0/6-+*((&~%" a`0I/ d  ue.! ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.u-e ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.k,Q ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.F+ ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.p*[  ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.t)c  ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.F(  ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.G'  ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.G&  ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.K% ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.c$A ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.X#+ ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದುP" ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.L! ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ[ 1 ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.N ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.2 a ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.J ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.#A ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.nW ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು. ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು._9 ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು.2_ ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.q] ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.'  ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.  ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.iM  ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,3  ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.)M  ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.:o ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ.[1 ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.E  ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.  ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;A } ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು. ' ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.   ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.mU "ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.0[ !ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.lS  ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.1 ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.zo ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು.5e ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು.Q ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.1] ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.7i ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.@{ ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.W~) ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.}) ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.e|E ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು. {; ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು.pz[ ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು.gyI ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು;xxk ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;zwo ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;jvO ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು.bu? ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.ktQ ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.2s_  ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.`r;  ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.;qq  ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು;Bp  ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.o  ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.ynm ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.[m1 ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು.rl_ ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು.=ku ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.Rj ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.zio ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.,hS ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.~g y ಆದರೆ ಇಸ್ರಾಯೇಲ್‌ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.3fa  ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.%eE ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.kdQ ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು. c ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.b# ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.a) ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು. P6~Z|Qzfwrvtsqq on:lkNjhhfecbXa]`5^]EZ5XWUTSLQONL"HHF6BAE?=;9D8e4320#.8,?+L)(=&%$r"! zi > KfC<6~ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ*}Oಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು.*|O ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.{ ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂz ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.y9 ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.ax= ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿKwಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.*vOಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು..uWಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು.2t_ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು. sಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು,Orಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.jqOಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು. p ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ. oಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.jnOಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.[m1ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.l3ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.Ak} ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.-jU ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.wii ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.h! ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.g ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.Jfಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.Xe+ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು. dಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.[c1ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.b3ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.kaQದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು.o`Yಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.u_ gಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.g^Iಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.r]_ಸೊಲೊ ಮೋನನು ಇಸ್ರಾಯೇಲ್‌ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.\7ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.[ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.Zಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.[Y1 ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.X ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.JW ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.V ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.U ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.+TQಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.>Swಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.]R5ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?SQ!ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.0P[ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.]O5ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.RNಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು.%M Gಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು;FL  ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.QK ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.6J iಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.1I _ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.8H m ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.eG G ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು. F  ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.`E = ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.D   ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.$C Eಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ.wB kಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.5A gಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.{@ sಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.Q? ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.> {ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.)= Oಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.5< iದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.=;u ಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.':I ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂ{9q ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.L8 ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು."7? ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.W6) ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.5 ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.x4k ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.S3! ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.p2[ ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.g1I ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.0 ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು."/? ನಮ್ಮ ಪಿತೃಗಳಾದ ಅಬ್ರಹಾಕಮ್‌, ಇಸಾಕ್‌, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು. N~}|{{zxwQu~sSriqpVnmOkjLhngda``@_,^8]Z"XWV]ULSRQ,NM KHnGEDBT@?=/;976321v/[-*('&# 0Py-( em]L5ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.K#ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.tJc ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ|Is ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.RH ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.(GK ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.F# ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;}Euಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.$DCಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.C}ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.2B_ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.Aಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು."@?ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.+?Qಮಹಿಮೆಯು ಆಲಯವನ್ನು ತುಂಬಿತು. ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿದ್ದರಿಂದ ಯಾಜಕರು ಕರ್ತನ ಮನೆಯಲ್ಲಿ ಹೋಗಲಾರದೆ ಇದ್ದರು.x> mಸೊಲೊಮೋನನು ಪ್ರಾರ್ಥಿಸಿ ತೀರಿಸಿದಾಗ ಬೆಂಕಿಯು ಆಕಾಶದಿಂದ ಇಳಿದು ದಹನ ಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು.=*ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.C<)ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.;%(ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.:+'ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.99m&ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆv8g%ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ+7Q$ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆX6+#ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.5#"ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ,4S!ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.3} ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,2)ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.11ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ.0Wನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆP/ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ=.uನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.-ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ#,Aಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.+#ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ*{ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.H) ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲುQ(ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.@'{ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.&&Gನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.?%yಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?e$Eಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.,#Sಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.j"Oನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.d!Cಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.4 c ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--jO ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.{q ಕರ್ತನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ./Y ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ  ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.b?ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.Rಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.Z/ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.4cಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.p[ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.7 kಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ.tcಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.%E ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.hK ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್‌, ಹೇಮಾನ್‌, ಯೆದೂತೂನ್‌ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.b? ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದZ/ ಇಸ್ರಾಯೇಲ್‌ ಮಕ್ಕಳು ಐಗುಪ್ತದೇಶದಿಂದ ಬಂದ ನಂತರ ಕರ್ತನು ಅವರ ಸಂಗಡ ಒಡಂಬಡಿಕೆ ಯನ್ನು ಮಾಡಿದಾಗ ಮೋಶೆಯು ಹೋರೇಬಿನ ಬಳಿ ಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ. ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.w iಕೆರೂಬಿಗಳು ಮಂಜೂ ಷದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿ ದ್ದವು; ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿ ದ್ದವು. ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಅತಿಪರಿಶುದ್ಧ ಸ್ಥಳಕ್ಕೆ ಆಲಯದ ದೈವೋಕ್ತಿ ಸ್ಥಾನಕ್ಕೆ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳಕ್ಕೆ ತಂದುಬಿಟ್ಟರು.u eಆಗ ಅರಸನಾದ ಸೊಲೊಮೋನನೂ ತನ್ನ ಬಳಿಯಲ್ಲಿ ಮಂಜೂಷದ ಮುಂದೆ ಕೂಡಿಕೊಂಡ ಇಸ್ರಾಯೇಲ್‌ ಸಭೆಯವರೆಲ್ಲರೂ ಲೆಕ್ಕಿಸಲಾಗದ ಕುರಿ ಗಳನ್ನೂ ದನಗಳನ್ನೂ ಬಲಿಯಾಗಿ ಅರ್ಪಿಸಿದರು.V 'ಒಡಂಬಡಿ ಕೆಯ ಮಂಜೂಷವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಪಾತ್ರೆಗಳನ್ನೂ ತಂದರು; ಇವುಗಳನ್ನು ಯಾಜಕರೂ ಲೇವಿಯರೂ ತಂದರು.5 eಇಸ್ರಾಯೇಲಿನ ಹಿರಿಯರೆಲ್ಲರು ಬಂದಾಗ ಲೇವಿ ಯರು ಮಂಜೂಷವನ್ನು ಎತ್ತಿಕೊಂಡರು.fGಆದ ದರಿಂದ ಏಳನೇ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಮನುಷ್ಯರೆಲ್ಲರೂ ಅರಸನ ಬಳಿಗೆ ಬಂದು ಕೂಡಿದರು.'Iಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.O ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.W)ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.oYಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.X+ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ'Iಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂtcಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.'Iಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.3aಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು. V~}{Qywv|tnsvr)qpnmYl0k,i2h$edbi_w^[\[YVUTSQPNKIHFDC{BAb?><;98)7532/1/.,z+*2)-'&$#! r$XNr i a x""1 ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.!!= ಚೋರ್ಗ ಅಯ್ಯಾಲೋನ್‌ ಹೆಬ್ರೋನ್‌ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್‌ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.T # ಜೀಫ್‌ ಅದೋರೈಮ್‌ ಲಾಕೀಷ್‌ ಅಜೇಕS! ಅದುಲ್ಲಾಮ್‌ ಗತ್‌ಊರು ಮಾರೇಷ್‌*Q ಬೇತ್ಚೂರ ಸೋಕೋfG ಯಾವವಂದರೆ ಬೇತ್ಲೆಹೇಮ್‌ ಏತಾಮ್‌ ತೆಕೋವY- ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.Y- ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.xk ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ- ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;> y ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗB ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು. ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.X+ ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.B ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.+ ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.X+ ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.mU ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--W) ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.H  ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.+Q ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದುM  ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.J  ಆದರೆ ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಅವನು ಕೇಳಿ ಅವರಿಗೆ--j O ಅವರು ಅವ ನಿಗೆ--ನೀನು ಈ ಜನರಿಗೆ ದಯವುಳ್ಳವನಾಗಿ ಅವ ರನ್ನು ಮೆಚ್ಚಿಸಿ ಅವರಿಗೆ ಒಳ್ಳೇ ಮಾತುಗಳನ್ನು ಆಡಿದರೆ ಅವರು ಎಂದೆಂದಿಗೂ ನಿನ್ನ ಸೇವಕರಾಗಿರುವರು ಅಂದರು.G   ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.  ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.} ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.kQ ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು.  ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.Z/ ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.fG ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.^7 ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?cA ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.>w ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.&G ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.<~s ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.W}) ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.K| ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು. { ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.7zi ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.kyQ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.&xG ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.ewE ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.]v5 ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.u) ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.4tc ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.]s5 ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.irM ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.|qs ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.Zp/ ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.5oe ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.Wn) ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.m ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.l7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.ekE ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.j! ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.fiG ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು. h; ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂLg ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.Mf  ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು."e?ಹೂರಾಮನು ತನ್ನ ಸೇವಕರ ಕೈಯಿಂದ ಹಡಗುಗಳನ್ನೂ ಸಮುದ್ರ ತಿಳಿದ ವರಾದ ಸೇವಕರನ್ನೂ ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ ಅಲ್ಲಿಂದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ತೂಕ ಬಂಗಾರವನ್ನು ತೆಗೆದುಕೊಂಡು ಬಂದರು.edEಆಗ ಸೊಲೊಮೋನನು ಎದೋಮ್‌ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರಿಗೂ ಏಲೋ ತಿಗೂ ಹೊರಟುಹೋದನು.c!ಆದರೆ ಸೊಲೊಮೋನನ ಕೆಲಸವೆಲ್ಲಾ ಕರ್ತನ ಆಲಯದ ಅಸ್ತಿವಾರ ಹಾಕಿದ ದಿವಸದ ವರೆಗೂ ಅದನ್ನು ಕಟ್ಟಿಸಿ ತೀರಿಸುವ ಮಟ್ಟಿಗೂ ಸಿದ್ಧಮಾಡಲ್ಪಟ್ಟಿತು. ಹೀಗೆಯೇ ಕರ್ತನ ಆಲಯವು ಸಿದ್ಧವಾಯಿತು.b+ಅವರು ಯಾವ ಕಾರ್ಯ ದಲ್ಲಾ ದರೂ ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ತೊರೆದು ಬಿಡಲಿಲ್ಲ.naWಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ ಅವರ ಸೇವೆಗೆ ಯಾಜಕರ ಸರದಿ ಗಳನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ ಯಾಜಕರ ಮುಂದೆ ಸ್ತುತಿಸುವದಕ್ಕೂ ಸೇವೆಮಾಡು ವದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ ಸೇವೆಯ ಬಾಗಲಲ್ಲಿ ತಮ್ಮ ಸರದಿಗಳಾಗಿ ದ್ವಾರಪಾಲಕರನ್ನೂ ನೇಮಿಸಿದನು. ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.2`_ ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು._ ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.l^S ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು. ] ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.v\g ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.[{ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.%ZEಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ8Ykಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.'XIಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.]W5ಅವನು ಅರಣ್ಯದಲ್ಲಿರುವ ತದ್ಮೋರನ್ನೂ ಹಮಾತಿನಲ್ಲಿರುವ ಉಗ್ರಾಣದ ಪಟ್ಟಣ ಗಳನ್ನೂ ಕಟ್ಟಿಸಿದನು.Vಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.IU ಹೂರಾ ಮನು ಸೊಲೊಮೋನನಿಗೆ ತಿರಿಗಿ ಕೊಟ್ಟ ಪಟ್ಟಣಗ ಳನ್ನು ಸೊಲೊಮೋನನು ಕಟ್ಟಿಸಿ ಇಸ್ರಾಯೇಲ್‌ ಮಕ್ಕಳನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.tT eಸೊಲೊಮೋನನು ಕರ್ತನ ಆಲಯವನ್ನೂ ತನ್ನ ಮನೆಯನ್ನೂ ಇಪ್ಪತ್ತು ವರುಷ ಗಳಲ್ಲಿ ಕಟ್ಟಿದ ತರುವಾಯ ಆದದ್ದೇನಂದರೆ, Sಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.XR+ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.Q'ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು.[P1ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ-OUಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ. Nನೀನಾದರೋ ನಿನ್ನ ತಂದೆಯಾದ ದಾವೀ ದನು ನಡೆದ ಹಾಗೆ ನೀನೂ ನನ್ನ ಮುಂದೆ ನಡೆದು ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿ ನನ್ನ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡರೆiMMನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು. Ps~}|zxw'utsqomljih>edb9aI_]\NZWVT9S R6QONM}KJHrFsDB><;o: 8o7{6]5321A05.-,{+U*(c%"!\ t4BFl< / rmsvrgಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.q}ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.|ps ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.ioM ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂn# ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.fmG ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.Jl ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.1k]ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.jಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.0i[ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.h-ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.,gSಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.f%ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.e#ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;d ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ-- cಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು. bಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.xak ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.n`W ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.<_s ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.d^C ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.L] ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.P\ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು._[9ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.)ZMಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.AY}ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು."X?ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.@W{ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,EVಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.)U Oಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,T  ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.gSI ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.R% ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.O ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.T=# ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.r<_ ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.);M ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.:' ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.G9  ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.q8] ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.77i ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.l6S ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.<5s ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.e4E ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.X3+ ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.C2 ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು. 1 ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.0 ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು./  ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.i.M ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.h-K ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು. ,  ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.c+A ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು./*Y ಅಬೀಹೈಲಳು ಯೆಗೂಷ್‌, ಶೆಮರ್ಯ, ಜಾಹಮ್‌ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.{)q ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್‌ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.H(  ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.:'o ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.S&! ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.%7 ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ $  ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.E# ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು. P}R|{zJxdvtQrDqSomkigfe1dJaa7^]\[YXUTSmQP~O8MLKzJFIXH'GFEQಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.X=+ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ<!ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.=;uಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.p: ]ಆದರೆ ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ತಿರಿಗಿ ಬಂದನು.d9C"ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.\83!ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು._79 ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.q6]ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.5ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.'4Iಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.Y3-ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್‌ ಗಿಲ್ಯಾದಿಗೆ ಹೋದರು.T2#ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.1 ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.{0qಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--L/ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.^.7ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--~-wಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.,ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.]+5ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.4*cಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.)}ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.f(Gಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.^'7ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.D&ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.}%uಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್‌ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.]$5 ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು. # ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.["1 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.#!A ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.t c ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.\3ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.~wಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.p[ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.1]ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.] 7ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.-Uಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.jOಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.0[ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.>wಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.S!ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.!=ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.B ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.{ ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.gI ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.9 ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.X + ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು. #ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.C ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು.D ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು." ?ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.oYತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.1]ಯೆಹೋಷಾಫಾಟನು ಬಾಳೀಮ್‌ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.Rಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.} wಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.cA ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.H  ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.p[ ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ.R ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು. ; ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.~%ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು. }ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.:|oಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.m{Uಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು. z ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್‌ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.@y{ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.Kxಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.bw Aಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.2v_ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.u#ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.6tgಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.*sOಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. J|zxw(vtsqpBoymkigfeGcCa_7]\*YhW$U.SLQO6MKJIHFEDBA@w><:97`6k4210W.~,*('&$"!  b=F2 XE'7p [ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.a =ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.  ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು. / ಹೀಗೆಯೇ ಇವನು ಅವರ ಸಂಗಡ ದೇವರ ಆಲಯದಲ್ಲಿ ಆರು ವರುಷ ಬಚ್ಚಿಟ್ಟುಕೊಂಡಿದ್ದನು. ಆದರೆ ಅತಲ್ಯಳು ದೇಶದ ಮೇಲೆ ಆಳುತ್ತಿದ್ದಳು. ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.(K ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.9 ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು. ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.saಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.4cಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.iMಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.&Gಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.|sಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.~ }ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.x}kಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.:|oಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.b{?ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;?zyಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.(yKಇದಲ್ಲದೆ ಕೂಷಿಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬ್ಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಕರ್ತನು ಎಬ್ಬಿಸಿದನು.fxGಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.wಇಗೋ, ಕರ್ತನು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ ಮಕ್ಕಳನ್ನೂ ಹೆಂಡತಿಯರನ್ನೂ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾನೆ.=vu ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದu+ ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಬರಹವು ಬಂತು. ಏನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗ ಗಳಲ್ಲಿಯೂ ಯೆಹೂದದ ಅರಸನಾದ ಆಸನ ಮಾರ್ಗ ಗಳಲ್ಲಿಯೂ ನಡೆಯದೆt ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.Us% ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.r} ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.q#ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;Zp/ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.o%ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,qn]ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು."m?ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು._l9ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.%kEಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.yj oಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.diC%ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.Qh$ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.%gE#ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು.f"ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.8ek!ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;d- ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು._c9ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.obYಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.a5ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.|`sವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.I_ ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು^ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.]ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು. \ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.^[7ಅಮ್ಮೋನ್‌, ಮೋವಾಬ್ಯರ ಮಕ್ಕಳು ಸೇಯಾರ್‌ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.rZ_ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.@Y{ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.>Xwಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.W ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.}Vuಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.XU+ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.,TSಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.S{ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.R+ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.jQO ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.^P7 ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.WO) ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.}Nu ಈಗ ಇಗೋ, ಅಮ್ಮೋನ್‌ ಮೋವಾಬ್‌, ಸೇಯಾರ್‌ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.fMG ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.ELಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿK7ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?/JYಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?4Icಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ1H]ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು. G;ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.2F_ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್‌ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.,E Uಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.%DE ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.EC ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ. G~}o{yzvusqpmKjihgdacLa3`<^]\[Y=;97!4P20/C.z-V+'}&K$" y]& J9e HS ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?AR}ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.PQಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.;Pqಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು6Ogಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.N#ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.mMUಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.gLIಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.pK[ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.,JSಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.@I{ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.KHಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.G+ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.8Fk ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.SE! ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.[D1 ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.C  ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.]B5 ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.,ASನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.@@{ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ..?Wಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.>ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿ ಕೊಂಡು ಯೆಹೂದ ಬೆನ್ಯಾವಿಾನ್ಯರೆಲ್ಲರಲ್ಲಿ ತಮ್ಮ ಪಿತೃ ಗಳ ಮನೆಗಳ ಪ್ರಕಾರ ಅವರನ್ನು ಸಹಸ್ರಗಳ ಮೇಲೆ ಅಧಿಪತಿಗಳಾಗಿಯೂ ಶತಗಳ ಮೇಲೆ ಅಧಿಪತಿಗಳಾ ಗಿಯೂ ಮಾಡಿದನು. ಅವನು ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರನ್ನು ಲೆಕ್ಕಿಸಿ ಆದುಕೊಂಡಂಥ, ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ ಖೇಡ್ಯವನ್ನೂ ಹಿಡಿದುಕೊಂಡಿರುವಂಥ ಮೂರು ಲಕ್ಷ ಮಂದಿಯನ್ನು ಕಂಡನು.K=ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ. <;ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.E;ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.): Oಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು.}9uಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.[81ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.M7ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.'6Iಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.5!ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.14]ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.%3Eಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.+2Qಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.1ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.0-ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು./ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು..5ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.- ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.D,ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.z+o ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.P* ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.)' ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.h(K ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.|'s ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು._&9ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.v%gಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.[$1ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?.#Wಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.l"Sಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.!ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.t cಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.Y /ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.saಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.%ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.0[ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.hKಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.Bಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.mUಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.?y ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.,S ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.xk ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.[1 ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.M ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.0[ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.=uಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.Bಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.G  ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು. M|~|{zyxvuts(qp"mkkjJhgwdbay_9]H[XVVUMSR%Q1P1MILNKJHGF DdCU@>=(;8N6p4208/;+*)'1%$#@"@EI 5`  | ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.X+ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.3ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು."? ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿ  ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂJ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.Q ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.*O ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.Bಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.Qನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.?yಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.$Cಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--%Eಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.xkಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.tcಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್‌ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.Dಅವನ ಇತರ ಕ್ರಿಯೆಗಳೂ ಅವನ ಸಕಲ ಮಾರ್ಗಗಳೂ--ಮೊದಲನೆಯವುಗಳೂ ಕಡೆಯವು ಗಳೂ ಇಗೋ, ಯೆಹೂದದ ಇಸ್ರಾಯೇಲ್ಯರ ಅರಸು ಗಳ ಪುಸ್ತಕದಲ್ಲಿ ಬರೆಯಲ್ಪಟ್ಟವೆ.mUಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪಸುಡುವದಕ್ಕಾಗಿ ಎತ್ತರ ಸ್ಥಳಗಳನ್ನು ಕಟ್ಟಿಸಿ ತನ್ನ ಪಿತೃಗಳ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದನು.u eಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.8 kಏನಂದರೆ, ಅವನು ಅರಾಮಿನ ಅರಸುಗಳ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ--ಅವು ನನಗೆ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ ಎಂದು ಅಂದುಕೊಂಡು ತನ್ನನ್ನು ಹೊಡೆದ ದಮಸ್ಕ ದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಅವು ಅವನನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಬೀಳುವಂತೆ ಮಾಡಿದವು.| sಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.t cಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.f Gಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು. ಯಾಕಂದರೆ ಇಸ್ರಾಯೇಲಿನ ಅರಸನಾದ ಆಹಾ ಜನ ನಿಮಿತ್ತ ಕರ್ತನು ಯೆಹೂದವನ್ನು ತಗ್ಗಿಸಿದನು. ಅವನು ಯೆಹೂದವನ್ನು ಬೆತ್ತಲೆಯಾಗಿ ಮಾಡಿ ಕರ್ತ ನಿಗೆ ವಿರೋಧವಾಗಿ ಬಹಳ ಅಪರಾಧ ಮಾಡಿದನು.ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.q]ಯಾಕಂದರೆ ಎದೋಮ್ಯರು ತಿರಿಗಿ ಬಂದು ಯೆಹೂದದವರನ್ನು ಸಂಹರಿಸಿ ಕೆಲವರನ್ನು ಸೆರೆಯಾಗಿ ತಕ್ಕೊಂಡು ಹೋದರು.Rಅದೇ ಕಾಲದಲ್ಲಿ ಅರಸನಾದ ಆಹಾಜನು ಅಶ್ಶೂ ರಿನ ಅರಸುಗಳ ಬಳಿಗೆ ಕಳುಹಿಸಿ ಸಹಾಯ ಬೇಡಿ ಕೊಂಡನು.%Eಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.ymಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.' ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.sa ಆಗ ಎಫ್ರಾಯಾಮನ ಮಕ್ಕಳ ಶ್ರೇಷ್ಠರಲ್ಲಿ ಕೆಲವರಾಗಿರುವ ಯೆಹೋಹಾನಾನನ ಮಗನಾದ ಅಜರ್ಯನೂ ಮೆಷಿ ಲ್ಲೇಮೋತನ ಮಗನಾದ ಬೆರಕ್ಯನೂ ಶಲ್ಲೂಮನ ಮಗನಾದ ಹಿಜ್ಕಿಯನೂ ಹದ್ಲೈಯನ ಮಗನಾದ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧ ವಾಗಿ ಎದ್ದು#A ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು.Z/ ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?L~ ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.}ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಆ ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.|7ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.k{Qಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.z+ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು. yಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.%xEಇದಲ್ಲದೆ ಅವನು ಬೆನ್‌ಹಿನ್ನೋಮ ಮಗನ ತಗ್ಗಿನಲ್ಲಿ ಧೂಪವನ್ನರ್ಪಿಸಿ ಕರ್ತನು ಇಸ್ರಾ ಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯರ ಅಸಹ್ಯಗಳ ಪ್ರಕಾರ ಬೆಂಕಿಯಲ್ಲಿ ತನ್ನ ಮಕ್ಕಳನ್ನು ಸುಟ್ಟನು.wwiಅವನು ಇಸ್ರಾಯೇಲಿನ ಅರಸುಗಳ ಮಾರ್ಗಗಳಲ್ಲಿ ನಡೆದು ಬಾಳನಿಗೋಸ್ಕರ ಎರಕ ಹೊಯಿದ ವಿಗ್ರಹಗಳನ್ನು ಮಾಡಿಸಿದನು.8v mಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.Hu  ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.ntWಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.Hs ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್‌ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.wriಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.dqCಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್‌ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.|psಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.po[ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್‌ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.Jnಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.Vm )ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷಗಳು ಆಳಿದನು. ಇವನ ತಾಯಿಯಾದ ಯೆರೂಷಳು ಚಾದೋಕನ ಮಗಳು.+lQಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.Vk'ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;-jUಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.=iuಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.mhUಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.  ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್‌ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.[=1 ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.g<Iನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.p;[ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.y:mಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್‌ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್‌ ಮಕ್ಕಳೇ, ಅಬ್ರಹಾಮ್‌ ಇಸಾಕ್‌ ಇಸ್ರಾಯೇಲ್‌ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.t9cಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.8ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು. 7ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು.6%ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು. 5 ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.'4I$ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.T3##ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.X2+"ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.C1!ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.h0K ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.O/ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.[.1ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.J-ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು.,-ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.D+ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.=*uಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ)-ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.( ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,('Kಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.[&1ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು._%9ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.f$Gಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.!#=ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.V"'ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.X!+ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು. Iq}m| z;x0umtrpoAmOj2ifedcXb@_B][ZoXW:UZSR8PQMLKIHGED|CA ?<:\976d420z.-+)d("'/%F#"! `fq J 6V@qK1"ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.c0A"ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.!/="ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ.."ಶಾಫಾನನು ಆ ಪುಸ್ತಕವನ್ನು ಅರಸನ ಬಳಿಗೆ ತಕ್ಕೊಂಡು ಹೋಗಿ ಅರಸನಿಗೆ ಈ ಮಾತನ್ನು ತಿರಿಗಿ ಹೇಳಿದನು. ಏನಂದರೆ, ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಾರೆ.\-3"ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.w,i"ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು.+%" ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.m*U" ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.2)_" ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.(" ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.j'O" ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.z&o"ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.g%I"ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್‌ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.=$u"ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್‌ ಸಿಮೆಯೋನ್‌ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು.#}"ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು.j"O"ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿY!-"ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.D "ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಎಡಗಡೆಗಾದರೂ ಬಲಗಡೆಗಾದರೂ ತೊಲಗದೆ ತನ್ನ ಪಿತೃವಾದ ದಾವೀದನ ಮಾರ್ಗ ಗಳಲ್ಲಿ ನಡೆದನು.m W"ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.R!ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.a=!ಆದದರಿಂದ ಅವನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅವನ ಸ್ವಂತ ಮನೆಯಲ್ಲಿ ಅವನನ್ನು ಕೊಂದುಹಾಕಿದರು.nW!ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ; ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು.eE!ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.oY!ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು, ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು.>w!ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.{q!ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.kQ!ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.!ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.7!ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.!ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.`;!ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.ym! ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.! ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.7! ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.I ! ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು. ;! ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು. !ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.p [!ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ !ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.^ 7!ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.5 e!ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.nW!ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.@{!ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.v i!ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.b? !ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.0[ ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್‌ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.N ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.cA ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿ ದನು.C ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.W) ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.\3 ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.~+ ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.}% ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.m|U ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.6{g ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.$zC ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.zyo ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.x# ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.*wO ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.[v1 ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು./uY ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.t' ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು.s- ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.nrW ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?7qi ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?Ip  ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?8ok ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?dnC ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ??my ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--l  ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.Mk ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.]j5 ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--i ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು. F~{y6xqwuspfmyljlgec8a`^\a[qYWUSRYQO]MK:HFECCBA/>G<[; 86543X2Q0.-8,#*('%#"q HL5 82W^@w }ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.#v Cಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.Nu ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.Wt +ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).s ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.Xr /ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--jqO$ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.Wp)$ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --[o1$ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.une$ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.my$ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.l$ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.Bk$ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.Cj$ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.8ik$ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು./hY$ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.%gE$ ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.wfi$ ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.e$ ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.2d_$ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.c'$ ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.sba$ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.Xa+$ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.`$ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು./_Y$ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.^$ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.N]$ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.\$ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು./[ [$ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.Z{#ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.~Yw#ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂ X;#ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.RW#ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.LV#ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.hUK#ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.dTC#ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.bS?#ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್‌ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;*RO#ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.Q}#ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.P1#ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.O'#ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.5Ne#ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.GM #ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.TL## ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.$KC# ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.PJ# ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;]I5# ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.oHY# ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.3Ga#ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.xFk#ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ E#ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.lDS#ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.C3#ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡುZB/#ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.zAo#ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,W@ +#ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.$?C"!ಹೀಗೆಯೇ ಯೋಷೀಯನು ಇಸ್ರಾಯೇಲ್‌ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.S>!" ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.1=]"ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.#<A"ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.b;?"ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು.i:M"ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.'9I"ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.l8S"ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--}7u"ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.k6Q"ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.A5}"ಆಗ ಅವಳು--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದೇನಂದರೆq4]"ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)}3u"ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.P2"ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ-- s~}`|Wzyx|vuuqut s}rrrqppvoownncnmmll.kk=jviiohhshghffWee>dTccHbaaM__/^^5]];\\D[[3ZZ9YYXWW UsTeRQOO MLLJHGlF,CB-@>=g:7631U/y-'+)@&%#" RQC{8i e  !j3ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.]i5ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.h ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್‌ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.ggIಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು. fಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.eನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.Gd ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ.c7ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.bಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;Jaಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು.`ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು._9ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.^7ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.x]kಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.c\A ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.m[U ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.kZQ ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು.DY ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ-- X ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ}Wuಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ--Bಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.`=;Aಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.E<@ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.&;G?ಊರೀಮ್‌ ತುವ್ಮೆಾಮ್‌ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.:>ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.X9+=ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ. 8<ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.7#;ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್‌ ಇಮ್ಮೇರ್‌ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.06[:ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.Y5-9ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು.}4u8ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂD37ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂR26ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ.z1o5ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂz0o4ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ/3ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು.2ಅಸ್ನನ ಮಕ್ಕಳೂ ಮೆಗೂನೀಮ್‌ ಮಕ್ಕಳೂ ನೆಫೀಸೀಮನ ಮಕ್ಕಳೂt-c1ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ},u0ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂw+i/ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ}*u.ಹಾಗಾದ್‌ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂz)o-ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂz(o,ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ'-+ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ}&u*ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.%)ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.u$e(ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.m#U'ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು."&ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.w!i%ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು.f G$ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು. #ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು."ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.'!ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು.tc ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು.-ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.kQಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು.cAನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯುಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.}uಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು.Cಕಿರ್ಯತ್ಯಾರೀಮ್‌ ಕೆಫೀರ್‌ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು.q]ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು.zoಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು.cAನೆಟೋಫದ ಮನು ಷ್ಯರು--ಐವತ್ತಾರು ಮಂದಿಯು.yಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು.hKಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು,|sಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು.`;ಯೋರನ ಮಕ್ಕಳುನೂರ ಹನ್ನೆರಡು ಮಂದಿಯು.y mಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ. #ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು.v gಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು. ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು. y ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು. ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು.ym ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು.ym ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು.sa ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು.}ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು. ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.oYಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್‌ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.nWಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.~wಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು. ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.v~gಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್‌ ಜನರಾದ ಮನುಷ್ಯರ ಲೆಕ್ಕವೇನಂದರೆ--t} eಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ_| ; ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.|{ u ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.z  ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,=y wಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.[x 3ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. T~}{z{x`w%vtqpnOm khgfd@ca_m^@\Z0XVTPRP7O)NKJI:GE CQBA3@?>= ;!:875u4I2I1./C-+H)('|&o#"7 Y8v( P 9 v !iM>ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.={ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂR<ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ4;cಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.`:;ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನುm9Uಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.?8yಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.7! ಅದೋ ನೀಕಾಮನ ಕಡೇ ಕುಮಾರರಾದ ಎಲಿಫೇಲಟನು ಎವಿಾಯೇಲನು ಶೆಮಾಯನು ಎಂಬ ಹೆಸರುಳ್ಳವರೂ ಅವರ ಸಂಗಡ ಅರುವತ್ತು ಮಂದಿ ಗಂಡಸರೂ.T6# ಅಜಾದನ ಕುಮಾರರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನ ಸಂಗಡ ನೂರಾ ಹತ್ತು ಮಂದಿ ಗಂಡಸರೂ.J5 ಬೇಬೈಯ ಕುಮಾರರಲ್ಲಿ ಬೇಬೈಯ ಮಗನಾದ ಜೆಕರೀಯನೂ ಅವನ ಸಂಗಡ ಇಪ್ಪತ್ತೆಂಟು ಮಂದಿ ಗಂಡಸರೂ.G4  ಶೆಲೋವಿಾತನ ಕುಮಾರರಲ್ಲಿ ಯೊಸಿಫ್ಯನ ಮಗನೂ ಅವನ ಸಂಗಡ ನೂರಾ ಅರುವತ್ತು ಮಂದಿ ಗಂಡಸರೂ.]35 ಯೋವಾಬನ ಕುಮಾರರಲ್ಲಿ ಯೆಹೀಯೇಲನ ಮಗನಾದ ಒಬದ್ಯನೂ ಅವನ ಸಂಗಡ ಇನ್ನೂರ ಹದಿನೆಂಟು ಮಂದಿ ಗಂಡಸರೂ.P2ಶೆಫಟ್ಯನ ಕುಮಾರರಲ್ಲಿ ವಿಾಕಾಯೇಲನ ಮಗನಾದ ಜೆಬದ್ಯನೂ ಅವನ ಸಂಗಡ ಎಂಭತ್ತು ಮಂದಿ ಗಂಡಸರೂ,>1wಏಲಾಮನ ಮಕ್ಕಳಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನ ಸಂಗಡ ಎಪ್ಪತ್ತು ಮಂದಿ ಗಂಡಸರೂ.?0yಆದೀನನ ಕುಮಾರರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನ ಸಂಗಡ ಐವತ್ತು ಮಂದಿ ಗಂಡ ಸರೂ,4/cಶೆಕನ್ಯನ ಮಕ್ಕಳಲ್ಲಿ ಯಹಜೀಯೇಲನು ಮಗನೂ ಅವನ ಸಂಗಡ ಮುನ್ನೂರು ಮಂದಿ ಗಂಡಸರೂ.g.Iಪಹತ್‌ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.z-oಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.{,qಫಿನೆಹಾಸನ ಕುಮಾರ ರಲ್ಲಿ ಗೆರ್ಷೋಮನೂ ಈತಾಮಾರನ ಕುಮಾರರಲ್ಲಿ ದಾನಿಯೇಲನೂ ದಾವೀದನ ಕುಮಾರರಲ್ಲಿ ಹಟ್ಟೂ ಷನೂ,0+ ]ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--*ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.i)Mಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.P(ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.{'qಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.&/ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.%%Eಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು? $ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ. # ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--*"Oಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.7!iಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು._ 9ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.!=ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.Rಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿgIಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ)ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ|s ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.(K ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ./ ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--  ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.Z/ ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.3ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.fGಇದಲ್ಲದೆ ಇವನ ಸಂಗಡ ಇಸ್ರಾಯೇಲ್‌ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.lSಈ ಎಜ್ರನು ಇಸ್ರಾ ಯೇಲ್‌ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.ymಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.Oಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು,eEಇವನು ಅಮ ರ್ಯನ ಮಗನು, ಇವನು ಅಜರ್ಯನ ಮಗನು,Lಇವನು ಹಿಲ್ಕೀಯನ ಮಗನು, ಇವನು ಶಲ್ಲೂಮನ ಮಗನು, ಇವನು ಚಾದೋಕನ ಮಗನು, ಇವನು ಅಹೀಟೂಬನ ಮಗನು,J ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,5eಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು. }ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್‌ ಮಕ್ಕಳು ಇಸ್ರಾಯೇಲ್‌ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.' Iಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.^ 7ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು." ?ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.; qದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್‌ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.$Cಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್‌ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.$Cಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್‌ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.mU ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು. ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.9m ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.+ ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.\3 ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ,Sಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.)Mದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.~ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ. };ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.|'ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.{ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;z ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.y ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.x#ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ. wಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.>vwಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು.]u5ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--!t= ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು.7si ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.sra ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.q/ ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.7pi ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು.-oUಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.fnGಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ--m1ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.\l3ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು.kಆಗ ನಾವು ಈ ರೀತಿಯಾಗಿ ಅವರಿಗೆ ಹೇಳಿದ ತರುವಾಯ ಈ ಕಟ್ಟುವಿಕೆಯನ್ನು ಮಾಡುವ ಮನುಷ್ಯರ ಹೆಸರುಗಳೇನೆಂದು ಕೇಳಿದರು. U}{(zxwvtKrpomkjjife?b`_\ZXVT POoMlJHzFD\B?=<;69 7532(0v/.+P)'&$#h#"d! &C8@X7dB<" = XS # ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.h M ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.m Wದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.] 7ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ. ನಿನ್ನ ಸೇವಕರಾದ ಇಸ್ರಾಯೇಲ್‌ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್‌ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.  ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,S  #ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--  )ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.  ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು.S  %ಹಕಲ್ಯನ ಮಗನಾದ ನೆಹೆವಿಾಯನ ಮಾತುಗಳು. ಇಪ್ಪತ್ತನೇ ವರುಷದ ಕಿಸ್ಲೇವ್‌ ತಿಂಗಳಲ್ಲಿ ನಾನು ಶೂಷನ್‌ ಅರಮನೆಯಲ್ಲಿ ರುವಾಗ ಏನಾಯಿತಂದರೆ, ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯೂ ಯೆಹೂದದಲ್ಲಿದ್ದ ಕೆಲವರು ಬಂದರು.G   ,ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.O +ನೆಬೋನ ಕುಮಾರರಲ್ಲಿ ಯೆಗೀಯೇಲ್‌, ಮತ್ತಿತ್ಯ, ಜಾಬಾದ್‌, ಜೆಬೀನ, ಯದ್ದೈ, ಯೋವೇಲ್‌, ಬೆನಾಯ.J *ಶಲ್ಲೂಮ್‌, ಅಮರ್ಯ, ಯೋಸೇಫ್‌,J )ಅಜರೇಲ್‌, ಶೆಲೆಮ್ಯ, ಶೆಮರ್ಯ,=w (ಮಕ್ನದೆಬೈ, ತಾಷೈ, ಶಾರೈ,D 'ಶೆಲೆಮ್ಯ, ನಾತಾನ್‌, ಅದಾಯ,2a &ಬಾನೀ, ಬಿನ್ನೂಯ್‌,[1 %ಮತ್ತನ್ಯ, ಮತ್ತೆನೈ, ಶಿವ್ಮೆಾ, ಯಾಸೈ,R $ವನ್ಯಾಹ, ಮೆರೇಮೋತ, ಎಲ್ಯಾಷೀಬ್‌=w #ಬೆನಾಯ, ಬೇದೆಯ, ಕೆಲೂಹು,sa "ಬಾನೀಯ ಕುಮಾರರಲ್ಲಿ ಮಾದೈ, ಅಮ್ರಾಮ್‌, ಊವೇಲ್‌,_~9 !ಹಾಷೂ ಮನ ಕುಮಾರರಲ್ಲಿ ಮತ್ತೆನೈ, ಮತ್ತತ್ತ, ಜಾಬಾದ್‌, ಎಲೀಫೆಲೆಟ್‌, ಯೆರೇಮೈ, ಮನಸ್ಸೆ, ಶಿವ್ಮೆಾ.\}3 ಬೆನ್ಯಾವಿಾನ್‌, ಮಲ್ಲೂಕ್‌, ಶೆಮರ್ಯ.0|[ ಹಾರೀಮನ ಕುಮಾರರಲ್ಲಿ ಎಲೀಯೆಜೆರ್‌, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್‌,v{g ಪಹತ್‌ ಮೋವಾಬ್‌ ಕುಮಾರರಲ್ಲಿ ಅದ್ನ, ಕೆಲಾಲ್‌, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್‌, ಬಿನ್ನೂಯ್‌, ಮನಸ್ಸೆ.Gz  ಬಾನೀಯ ಕುಮಾರರಲ್ಲಿ ಮೆಷುಲ್ಲಾಮ್‌, ಮಲ್ಲೂಕ್‌, ಅದಾಯ, ಯಾಷೂಬ್‌, ಶೆಯಾಲ್‌, ರಾಮೋತ್‌.y ಬೇಬೈನ ಕುಮಾರರಲ್ಲಿ ಯೊಹೋಹಾ ನಾನ್‌, ಹನನ್ಯ, ಜಬ್ಬೈ, ಅತ್ಲೈ._x9 ಜತ್ತೂವಿನ ಕುಮಾರರಲ್ಲಿ ಎಲ್ಯೋವೇನ್ಯೆ, ಎಲ್ಯಾಷೀಬ್‌, ಮತ್ತನ್ಯ, ಯೆರೇಮೋತ್‌, ಜಾಬಾದ್‌, ಅಜೀಜಾ.>ww ಏಲಾಮನ ಕುಮಾರರಲ್ಲಿ ಮತ್ತನ್ಯ; ಜೆಕರ್ಯ, ಯೆಹೀಯೇಲ್‌, ಅಬ್ದೀ, ಯೆರೇಮೋತ್‌, ವಿಲೀಯ.v ಇಸ್ರಾಯೇಲ್ಯರ ಪರೋಷ್‌ ಕುಮಾರರಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್‌, ಎಲ್ಲಾಜಾರ್‌, ಮಲ್ಕೀಯ, ಬೆನಾಯನು.u{ ಪೆತಹ್ಯ, ಯೆಹೂದ, ಎಲೀಯೆಜೆರ್‌. ಹಾಡುಗಾರರಲ್ಲಿ ಸಹ ಎಲ್ಯಾಷೀಬ್‌; ದ್ವಾರಪಾಲಕರಲ್ಲಿ ಶಲ್ಲೂಮ್‌, ಟೆಲೆಮ್‌, ಊರೀ.t ಲೇವಿಯರಲ್ಲಿ ಸಹ ಯೋಜಾಬಾದ್‌, ಶಿವ್ಮೆಾ, ಕೆಲೀಟನೆಂಬ ಕೇಲಾಯ,Ws) ಪಷ್ಹೂರನ ಕುಮಾರರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾ ಯೇಲ್‌, ನೆತನೇಲ್‌, ಯೋಜಾಬಾದ್‌, ಎಲ್ಲಾಸ./rY ಜೆಬದ್ಯ, ಹಾರೀಮನ ಕುಮಾರರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್‌, ಉಜ್ಜೀಯ.Nq ಇಮ್ಮೇರನ ಕುಮಾರರಲ್ಲಿ ಹನಾನೀ,|ps ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು./oY ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.qn] ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು.Pm ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.hlK ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.`w ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ._/ ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.N^  ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು. ]; ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.v\g ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?[- ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯQZ ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.Yy ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.]X5 ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.5We ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.}Vu ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.pU[ ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆOT ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.S! ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--1R] ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್‌ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;mQU ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.P7 ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು. O  ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್‌ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.IN $ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.M#ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್‌ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.SL!"ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು. K;!ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.oJY ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.I1ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.[H1ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.G-ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್‌ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.+FQನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.6Egನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.Dyಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ4Ccಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.TB#ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ Aಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.J@ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.?ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು. Q}Q{ywwAtsqKnmk}jkhfedabs`i^\ZX^WsVSRQO|MLKRJ8I#GLEoB@?F>@<;w:976432H1l/-,+)'&$#"P L_w1~ + Pj4d{ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.Ccಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.4bcಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು.2a_ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.b` Aಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.G_ ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.V^'ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.2]_ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು.O\ನೀವು ಎಲ್ಲಿ ತುತೂರಿಯ ಶಬ್ದವನ್ನು ಕೇಳುವಿರೋ ಅಲ್ಲಿ ಬಂದು ನಮ್ಮ ಸಂಗಡ ಕೂಡಿಕೊಳ್ಳಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.c[Aಆಗ ನಾನು ಪ್ರಮುಖ ರಿಗೂ ಅಧಿಕಾರಸ್ಥರಿಗೂ ಇತರ ಜನರಿಗೂ--ಕೆಲಸವು ದೊಡ್ಡದೂ ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿದ್ದೇವೆ.HZ ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.BYಗೋಡೆಯ ಮೇಲೆ ಕಟ್ಟುವವರೂ ಹೊರೆಗಾರರೂ ಹೊರಿಸುವವರೂ ಒಂದು ಕೈಯಲ್ಲಿ ಕೆಲಸವನ್ನು ನಡಿಸಿ ಮತ್ತೊಂದು ಕೈಯಲ್ಲಿ ಆಯುಧವನ್ನು ಹಿಡುಕೊಂಡಿದ್ದರು.dXCಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.9Wmಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.6Vgನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.U ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.]T5 ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.DS ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.~Rw ಆಗ ಯೆಹೂದದವರು--ಹೊರೆ ಹೊರುವವರ ಬಲವು ಕಡಿಮೆಯಾಗಿ ಮಣ್ಣು ಬಹಳವಾಗಿದೆ; ಗೋಡೆಯನ್ನು ನಾವು ಕಟ್ಟಲಾರೆವು ಅಂದರು.Q  ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.+PQಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.|Osಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆIN ಹೀಗೆಯೇ ನಾವು ಗೋಡೆಯನ್ನು ಕಟ್ಟಿದೆವು; ಗೋಡೆಯಲ್ಲಾ ಅರ್ಧ ಎತ್ತರದ ವರೆಗೂ ಒಂದಾಗಿ ಕೂಡಿತು. ಜನರು ಕೆಲಸ ಮಾಡುವದಕ್ಕೆ ಮನಸ್ಸುಳ್ಳ ವರಾಗಿದ್ದರು.:Moಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.%LEನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು._K9ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.TJ#ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.cI Cಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--]H5 ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.rG_ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.^F7ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು. E ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.XD+ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.;Cqಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.MBಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.9Amಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.+@Qಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.A?}ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು. >ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.\=3ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.e<Eಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.\;3ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.:ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.]95ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.8ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.;7qಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.Y6-ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.S5! ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.4 ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.3' ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.[21 ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.T1# ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.o0Yಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು./ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.C.ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.!-=ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.,ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.`+;ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.g*Iಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.)) Oಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.w(iಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು. 'ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.Q&ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.%ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.j$Oನಾನು ಎಲ್ಲಿ ಹೋದೆನೆಂದೂ ಏನು ಮಾಡಿದೆ ನೆಂದೂ ಅಧಿಕಾರಸ್ಥರು ತಿಳಿಯದೆ ಇದ್ದರು. ಆ ವರೆಗೆ ನಾನು ಯೆಹೂದ್ಯರಿಗಾದರೂ ಯಾಜಕರಿಗಾದರೂ ಹಿರಿಯರಿಗಾದರೂ ಅಧಿಕಾರಸ್ಥರಿಗಾದರೂ ಕೆಲಸ ಮಾಡುವ ಇತರ ಜನರಿಗಾದರೂ ತಿಳಿಸಿದ್ದಿಲ್ಲ.D#ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು."ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.{!q ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.- U ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ. ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು./ ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್‌ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.  ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.!=ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.@{ಇದಲ್ಲದೆ ನಾನು ಅರಸನಿಗೆ--ಅರಸನಿಗೆ ಸಮ್ಮತಿಸಿದರೆ ನಾನು ಯೆಹೂದಕ್ಕೆ ಹೋಗಿ ಸೇರುವ ತನಕ ನದಿಯ ಆಚೆಯಲ್ಲಿ ಇರುವ ಅಧಿಪತಿಗಳು ನನ್ನನ್ನು ಸಾಗಕಳುಹಿಸುವ ಹಾಗೆ ಅವರಿಗೋಸ್ಕರ ನನಗೆ ಪತ್ರಗಳು ಕೊಡಲ್ಪಡಲಿ.a=ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.I ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.saಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.Z/ಆದಕಾರಣ ಅರಸನು ನನಗೆ--ನಿನಗೆ ಕಾಯಿಲೆ ಇಲ್ಲದೆ ನಿನ್ನ ಮುಖವು ದುಃಖವಾಗಿರುವದೇನು? ನಿನಗೆ ರೋಗವಿಲ್ಲವಲ್ಲಾ? ಇದು ಮನೋ ದುಃಖವಲ್ಲದೆ ಮತ್ತೊಂದಲ್ಲ ಅಂದನು.2 aಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್‌ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.+ S ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು. o[}MzyxvJtfqoNlkjYgfdcta`_^Q[jZXUTmRQtONLKIH?G EUB^A:?%=;::q:98z777655o44{33p222110//.--s,,W++(*))@((@'Y&%w$$`##e""e!!N N% ArlD|y   # #S ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು.9Rmಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.(QKಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.P!ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ^O 9ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು. NIಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.bM?Hಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.pL[Gಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.EKFಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು.BJEಒಂಟೆಗಳು ನಾನೂರ ಮೂವತ್ತೈದು; ಕತ್ತೆಗಳು ಆರು ಸಾವಿರದ ಏಳು ನೂರ ಇಪ್ಪತ್ತು ಇದ್ದವು.DIDಇವರ ಕುದುರೆ ಗಳು ಏಳು ನೂರಮೂವತ್ತಾರು, ಇವರ ಹೇಸರಕತ್ತೆಗಳು ಇನ್ನೂರ ನಾಲ್ವತ್ತೈದು;eHECಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು.;GqBಈ ಸಭೆಯವರೆಲ್ಲಾ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿದ್ದರು.QFAಇದಲ್ಲದೆ ತಿರ್ಷತನು ಅವರಿಗೆ ಊರಿಮ್‌ ತುವ್ಮೆಾಮ್‌ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು.-EU@ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.KD?ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.GC >ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು.B=ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್‌, ಇಮ್ಮೇರ್‌ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆZA/<ಅಮೋನನ ಮಕ್ಕಳುನೆತಿನಿಯರೂ ಸೊಲೊಮೋನನ ಸೇವಕರ ಮಕ್ಕಳೂ ಕೂಡ ಮುನ್ನೂರ ತೊಂಭತ್ತೆರಡು ಮಂದಿಯು.-@U;ಶೆಫ ಟ್ಯನ ಮಕ್ಕಳು, ಹಟ್ಟೇಲನ ಮಕ್ಕಳು, ಹಚ್ಚೆಬಾಯಾಮಿನ, ಪೋಕೆರತನ ಮಕ್ಕಳು,?{:ಯಾಲನ ಮಕ್ಕಳು, ದರ್ಕೋನನ ಮಕ್ಕಳು, ಗಿದ್ದೇಲನ ಮಕ್ಕಳು,O>9ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳುS=!8ನೆಚೀಹನ ಮಕ್ಕಳು, ಹಟೀಫನ ಮಕ್ಕಳು.}<u7ಬರ್ಕೋ ಸನ ಮಕ್ಕಳು ಸೀಸೆರನ ಮಕ್ಕಳು, ತೆಮಹನ ಮಕ್ಕಳು,};u6ಬಚ್ಲೂತನ ಮಕ್ಕಳು, ಮೆಹೀದನ ಮಕ್ಕಳು, ಹರ್ಷನ ಮಕ್ಕಳು,:{5ಬಕ್ಬೂಕನ ಮಕ್ಕಳು, ಹಕೂಫನ ಮಕ್ಕಳು, ಹರ್ಹೂರನ ಮಕ್ಕಳು,94ಬೇಸೈನ ಮಕ್ಕಳು, ಮೆಯನೀಮ್‌ರ ಮಕ್ಕಳು, ನೆಫೀಷೆಸೀಮನ ಮಕ್ಕಳು,}8u3ಗಜ್ಜಾಮನ ಮಕ್ಕಳು, ಉಜ್ಜನ ಮಕ್ಕಳು, ಪಾಸೇಹನ ಮಕ್ಕಳು,}7u2ರೆವಾಯನ ಮಕ್ಕಳು, ರೆಚೀನನ ಮಕ್ಕಳು, ನೆಕೋದನ ಮಕ್ಕಳು,{6q1ಹಾನಾನನ ಮಕ್ಕಳು, ಗಿದ್ದೇಲನ ಮಕ್ಕಳು ಗಹರನ ಮಕ್ಕಳುz5o0ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು,v4g/ಕೇರೋಸನ ಮಕ್ಕಳು, ಸೀಯನ ಮಕ್ಕಳು, ಪಾದೋನನಮಕ್ಕಳು,3/.ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು,N2-ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು. 1,ಹಾಡು ಗಾರರು; ಆಸಾಫನ ಮಕ್ಕಳು ನೂರ ನಾಲ್ವತ್ತೆಂಟು ಮಂದಿಯು.c0A+ಲೇವಿಯರು: ಕದ್ಮೀಯೇಲನ ಮನೆಯವನಾದ ಯೇಷೂವನ ಮಕ್ಕಳು ಹೋದವ್ಯನ ಮಕ್ಕಳೂ ಎಪ್ಪತ್ತು ನಾಲ್ಕು ಮಂದಿಯು.l/S*ಹಾರಿಮನ ಮಕ್ಕಳು ಸಾವಿರದ ಹದಿ ನೇಳು ಮಂದಿಯು. .)ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.u-e(ಇಮ್ಮೇ ರನ ಮಕ್ಕಳು ಸಾವಿರದ ಐವತ್ತೆರಡು ಮಂದಿಯು.T,#'ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.+#&ಸೇನಾಹಯನ ಮಕ್ಕಳು ಮೂರು ಸಾವಿರದ ಒಂಭೈನೂರು ಮೂವತ್ತು ಮಂದಿಯು.$*C%ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು.)$ಯೆರಿಕೋವಿನ ಮಕ್ಕಳು ಮುನ್ನೂರ ನಾಲ್ವತ್ತೈದು ಮಂದಿಯು.q(]#ಹಾರೀಮನ ಮಕ್ಕಳು ಮುನ್ನೂರ ಇಪ್ಪತ್ತು ಮಂದಿಯು.$'C"ಮತ್ತೊಬ್ಬ ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.q&]!ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು.(%K ಬೇತೇಲ್‌ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು.n$Wಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು.+#Qರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು.f"Gಕಿರ್ಯಾ ತ್ಯಾರೀಮ್‌ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು.p![ಬೇತಜ್ಮಾವೆ ತಿನವರು ನಾಲ್ವತ್ತೆರಡು ಮಂದಿಯು.{ qಅನಾತೋತಿನ ಮನು ಷ್ಯರು ನೂರ ಇಪ್ಪತ್ತೆಂಟು ಮಂದಿಯು. ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು.gIಗಿಬ್ಯೋನನ ಮಕ್ಕಳು ತೊಂಭತ್ತೈದು ಮಂದಿಯು.eEಹಾರಿಫನ ಮಕ್ಕಳು ನೂರ ಹನ್ನೆರಡು ಮಂದಿಯು.}uಬೇಚೈಯ ಮಕ್ಕಳು ಮುನ್ನೂರ ಇಪ್ಪತ್ತನಾಲ್ಕು ಮಂದಿಯು.zoಹಾಷುಮನ ಮಕ್ಕಳು ಮುನ್ನೂರ ಇಪ್ಪತ್ತೆಂಟು ಮಂದಿಯು. ಹಿಜ್ಕೀಯನ ಮಗನಾದ ಅಟೇರನ ಮಕ್ಕಳು ತೊಂಭತ್ತೆಂಟು ಮಂದಿಯು.lSಆದೀ ನನ ಮಕ್ಕಳು ಆರುನೂರ ಐವತ್ತೈದು ಮಂದಿಯು.}ಬಿಗ್ವೈಯ ಮಕ್ಕಳು ಎರಡು ಸಾವಿರದ ಅರವತ್ತೇಳು ಮಂದಿಯು.{qಅದೋನೀಕಾಮನ ಮಕ್ಕಳು ಆರು ನೂರ ಅರವತ್ತೇಳು ಮಂದಿಯು.5ಅಜ್ಗಾದನ ಮಕ್ಕಳು ಎರಡು ಸಾವಿರದ ಮುನ್ನೂರ ಇಪ್ಪತ್ತೆರಡು ಮಂದಿಯು.ueಬೇಬೈಯ ಮಕ್ಕಳು ಆರು ನೂರ ಇಪ್ಪತ್ತೆಂಟು ಮಂದಿಯು.~wಬಿನ್ನೂಯ ಮಕ್ಕಳು ಆರು ನೂರ ನಾಲ್ವತ್ತೆಂಟು ಮಂದಿಯು.lSಜಕ್ಕೈಯ ಮಕ್ಕಳು ಏಳು ನೂರ ಅರವತ್ತು ಮಂದಿಯು.{ ಜತ್ತೂವಿನ ಮಕ್ಕಳು ಎಂಟು ನೂರನಾಲ್ಪತ್ತೈದು ಮಂದಿಯು.  ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕುಮಂದಿಯು.vg ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್‌ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.lS ಆರಹನ ಮಕ್ಕಳು ಆರು ನೂರ ಐವತ್ತೆರಡು ಮಂದಿಯು.}u ಶೆಫಟ್ಯನ ಮಕ್ಕಳು ಮುನ್ನೂರ ಎಪ್ಪತ್ತೆರಡು ಮಂದಿಯು. ಪರೋಷನ ಮಕ್ಕಳು ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು. 3ತಮ್ಮ ತಮ್ಮ ಪಟ್ಟಣಕ್ಕೂ ಜೆರುಬ್ಬಾಬೆಲಿನ ಸಂಗಡ ಬಂದ ದೇಶದ ಮಕ್ಕಳು ಯಾರಂದರೆ ಯೇಷೂವನು, ನೆಹೆವಿಾಯನು, ಅಜ ರ್ಯನು, ರಗಮ್ಯನು, ನಹಮಾನೀಯನು, ಮೊರ್ದೆಕೈ ಯನು, ಬಿಲ್ಷಾನನು, ಮಿಸ್ಪೆರೆತನು, ಬಿಗ್ವೈಯು, ನೆಹೂಮನು, ಬಾಣನು, ಇಸ್ರಾಯೇಲ್‌ ಜನರ ಲೆಕ್ಕವು: }ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು. ;ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.saಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು.G ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು. 3ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು. ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.I ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.^7ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು.b?ನಮ್ಮ ಶತ್ರುಗಳು ಅದನ್ನು ಕೇಳಿದಾಗಲೂ ನಮ್ಮ ಸುತ್ತಲಿದ್ದ ಜನಾಂಗಗಳು ಇದನ್ನು ನೋಡಿ ದಾಗಲೂ ಅವರು ತಮ್ಮ ದೃಷ್ಟಿಯಲ್ಲಿ ಬಹಳ ಕುಂದಿ ಹೋದರು. ಯಾಕಂದರೆ ಈ ಕಾರ್ಯವು ನಮ್ಮ ದೇವರಿಂದ ಉಂಟಾಯಿತೆಂದು ಅವರು ತಿಳಿದು ಕೊಂಡರು._9ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್‌ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು.(Kನನ್ನ ದೇವರೇ, ನೀನು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ ಸನ್ಬಲ್ಲಟ ನನ್ನೂ ನನ್ನನ್ನು ಭಯಪಡಿಸುವವರಾಗಿದ್ದ ಪ್ರವಾದಿನಿ ಯಾದ ನೋವದ್ಯಳನ್ನೂ ಮಿಕ್ಕಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೋ.vg ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವ ಹಾಗೆಯೂ ಅವರು ನನ್ನನ್ನು ನಿಂದಿಸುವದಕ್ಕೆ ಅಪಕೀರ್ತಿಯಾದ ಕಾರಣವು ಅವರಿಗೆ ಉಂಟಾಗುವ ಹಾಗೆಯೂ ಅವನಿಗೆ ಕೂಲಿ ಕೊಡಲ್ಪಟ್ಟಿತು.{~q ಆಗ ಇಗೋ, ದೇವರು ಅವನನ್ನು ಕಳುಹಿಸಲಿಲ್ಲ; ಅವನೇ ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿದನೆಂದು ನಾನು ಗ್ರಹಿಸಿಕೊಂಡೆನು. ಟೋಬೀಯನೂ ಸನ್ಬಲ್ಲ ಟನೂ ಅವನಿಗೆ ಕೂಲಿ ಕೊಟ್ಟರು.J} ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.|1 ಆದದರಿಂದ ಈಗ ಓ ದೇವರೇ, ನನ್ನ ಕೈಗಳನ್ನು ಬಲಪಡಿಸು ಅಂದೆನು. ತರುವಾಯ ನಾನು ಅಡಗಿ ಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನುನಿನ್ನನ್ನು ಕೊಂದುಹಾಕಲು ಬರುತ್ತಾರೆ. ಹೌದು, ರಾತ್ರಿಯಲ್ಲಿ ನಿನ್ನನ್ನು ಕೊಂದು ಹಾಕಲು ಬರುತ್ತಾರೆ ಆದದರಿಂದ ನಾವಿಬ್ಬರೂ ದೇವರ ಆಲಯದಲ್ಲಿ ಪ್ರವೇಶಿಸಿ ಮಂದಿರದ ಬಾಗಲುಗಳನ್ನು ಮುಚ್ಚೊಣ ಬಾ ಅಂದನು.&{G ಯಾಕಂದರೆ--ಅದು ಆಗದ ಹಾಗೆ ಆ ಕೆಲಸ ಬಿಟ್ಟುಬಿಟ್ಟು ಅವರ ಕೈಗಳು ಬಲಹೀನವಾಗುವವು ಅಂದುಕೊಂಡು ಅವರೆಲ್ಲರೂ ನಮ್ಮನ್ನು ಭಯಪಡಿಸಿದರು.bz?ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.cyAಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ಈ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.fxGಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.Mwಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು. vಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಅವರಿಗೆ ಪ್ರತ್ಯುತ್ತರ ಕಳುಹಿಸಿದೆನು.Uu%ಆದ ಕಾರಣ ನಾನು ಅವರ ಬಳಿಗೆ ಸೇವಕರನ್ನೂ ಕಳು ಹಿಸಿ--ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ; ಬರಲಾರೆನು; ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬರುವಲ್ಲಿ ಆ ಕೆಲಸ ಯಾಕೆ ನಿಂತು ಹೋಗ ಬೇಕು ಎಂದು ಹೇಳಿದೆನು.^t7ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.s ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗIr ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.,qSಪ್ರತಿದಿನಕ್ಕೆ ಸಿದ್ಧಮಾಡಿದ್ದೇನಂದರೆ, ಒಂದು ಎತ್ತೂ ಉತ್ತಮವಾದ ಆರು ಕುರಿಗಳೂ; ಕೋಳಿಗಳೂ, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವೂ ನನಗೋಸ್ಕರ ಸಿದ್ಧಮಾಡಲ್ಪಟ್ಟವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದದರಿಂದ ನಾನು ಅಧಿಪತಿಯಾದವನ ರೊಟ್ಟಿಯನ್ನು ಇದಕ್ಕೋಸ್ಕರ ಕೇಳಿದ್ದಿಲ್ಲ.)pMನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.Ho ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.xnkಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.1m]ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ._l9 ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.`k; ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.yjm ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.|is ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು..hW ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.Pgಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು. fಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.!e=ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು. V{~{zqwu;trq7oljhfe$ca` ]UZYEVUSCQ[ON/LJIFEABA}@={))M #ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ;( "ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು. ' !ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.l&S ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ.%W ಎಂದೂ ದೇಶದ ಜನರು ಸಬ್ಬತ್‌ ದಿವಸದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲುತಕ್ಕೊಂಡು ಬಂದರೆ ನಾವು ಅವುಗಳನ್ನು ಸಬ್ಬತ್‌ ದಿವಸದಲ್ಲಾದರೂ ಪರಿಶುದ್ಧ ದಿವಸದಲ್ಲಾದರೂ ಅವ ರಿಂದ ಕೊಂಡುಕೊಳ್ಳುವದಿಲ್ಲವೆಂದೂ ನಾವು ಏಳನೇ ವರುಷದಲ್ಲಿ ಎಲ್ಲಾ ಕೈ ಸಾಲವನ್ನು ಬಿಟ್ಟುಬಿಡುತ್ತೇ ವೆಂದೂ ಶಪಥಕ್ಕೂ ಆಣೆಗೂ ಒಳಗಾದರು.$5 ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲW#) ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;a"= ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;^!7 ಆನಾನನು, ಮಲ್ಲೂಕನು, ಹಾರೀಮನು, ಬಾನನು.2 a ಅಹೀಯನು, ಹಾನಾನನು,M ರೆಹೂಮನು, ಹಷಬ್ನನು ಮಾಸೇ ಯನು,P ಹಲೋಹೇಷನು, ಫಿಲ್ಹನು, ಶೋಬೇಕನು,P ಹೋಷೇಯನು ಹನ ನ್ಯನು, ಹಷ್ಷೂಬನು,gI ಯದ್ದೂವನು, ಪೆಲಟ್ಯನು, ಹಾನಾನನು, ಆನಾಯನು,9 ಚಾದೋಕನು,cA ಮೆಷು ಲ್ಲಾಮನು, ಹೇಜೀರನು, ಮೆಷೇಜಬೇಲನು,nW ಹಾರೀಫನು, ಅನಾ ತೋತನು, ನೇಬೈಯು, ಮಗ್ಪೀಯಾಷನು,J ಹೋದೀಯನು, ಹಾಷುಮನು, ಬೇಚೈಯು,S! ಆಟೇರನು, ಹಿಜ್ಕೀಯನು, ಅಜ್ಜೂರನು,Q ಅದೋನೀ ಯನು, ಬಿಗ್ವೈಯು, ಆದೀನನು,{q ಜತ್ತುವು, ಬಾನೀಯು, ಬುನ್ನೀಯು, ಅಜ್ಗಾದನು, ಬೇಬೈಯು,{ ಜನರ ಮುಖ್ಯಸ್ಥರು--ಪರೋಷನು, ಪಹತ್‌ ಮೋವಾಬನು ಏಲಾಮನು,H  ಹೋದೀ ಯನು, ಬಾನೀಯು, ಬೆನೀನೂ.Y- ಜಕ್ಕೂರನು, ಶೇರೇಬ್ಯನು, ಶೆಬನ್ಯನು,J ವಿಾಕನು, ರೆಹೋಬನು, ಹಷಬ್ಯನು,"? ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು,M ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್‌, ಕದ್ಮೀ ಯೇಲನು; ಮಾಜ್ಯನು, ಬಿಲ್ಗೈಯು, ಶೆಮಾಯನು, ಇವರು ಯಾಜಕರಾಗಿದ್ದರು.~ w ಬಾರೂ ಕನು, ಮೆಷುಲ್ಲಾಮನು, ಅಬೀಯನು, ಮಿಯ್ಯಾವಿಾ ನನು,H   ದಾನಿಯೇಲನು, ಗಿನ್ನೆತೋನನು,T # ಹಾರಿಮನು, ಮೆರೇಮೋತನು, ಓಬ ದ್ಯನು,j O ಮಲ್ಕೀಯನು, ಹಟೂಷನು, ಶೆಬನ್ಯನು, ಮಲ್ಲೂಕನು,r _ ಅಜ ರ್ಯನು, ಯೆರೆವಿಾಯನು, ಪಷ್ಹೂರನು, ಅಮ ರ್ಯನು,xk ಅಧಿಪತಿಯಾದ ನೆಹೆವಿಾಯನು, ಚಿದ್ಕೀಯನು, ಸೆರಾಯನು,n Y ಮುದ್ರೆ ಹಾಕಿದವರು ಯಾರಂದರೆ--ಹಕಲ್ಯನ ಮಗನಾದ,S! &ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.{ %ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.mU $ಇಗೋ, ಈ ದಿವಸ ನಾವು ದಾಸರಾಗಿದ್ದೇವೆ; ಅದರ ಫಲವನ್ನೂ ಉತ್ತಮವಾದದ್ದನ್ನೂ ತಿನ್ನುವದಕ್ಕೆ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಇಗೋ, ನಾವು ದಾಸರಾಗಿದ್ದೇವೆ.b? #ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.2_ "ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.L !ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.  ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.{ ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.u~e ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.Y}- ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.>|w ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.S{! ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.@z{ ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.y{ ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.3xa ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.w1 ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;v- ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.guI ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.ntW ಇದಲ್ಲದೆ ನೀನು ಅವರಿಗೆ ಬೋಧಿ ಸುವ ಹಾಗೆ ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ; ಅವರ ಬಾಯಿಗೆ ನಿನ್ನ ಮನ್ನವನ್ನು ಹಿಂದೆಗೆಯಲಿಲ್ಲ. ಅವರ ದಾಹಕ್ಕೆ ನೀರನ್ನು ಕೊಟ್ಟಿ.Ns ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.xrk ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂq ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.p! ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.ao= ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.]n5 ನೀನು ಪರಿಶುದ್ಧ ಸಬ್ಬತ್‌ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ:mo ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.jlO ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.dkC ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.Jj ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.i ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.h/ ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.hgK ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್‌ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್‌ ಎಂದು ಹೆಸರಿಟ್ಟು f; ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.2e_ ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ._d9 ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.Gc  ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.gbI ಆಗ ಇಸ್ರಾಯೇಲ್‌ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.pa ] ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್‌ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು. `ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.%_Eಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.t^cಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.D]ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ.!\=ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.[  ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.JZ ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.&YG ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.X! ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.W1 ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.@V{ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.JUಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.yTmಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್‌, ಆಮೆನ್‌ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು d~0{xvYth fRdcfb?aw_'^R];\ [JZXEVTTcSS1RPOgO$NN}MMDL]KKjKJJI2GGEEMDQC[CBmAoA @ ??>=<;d9j8N64G3l10/?..K-,_*p)'f%$#S!dR?6P l o$ C ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.  ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.e E ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.j O ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.  ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.9m ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.(K ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.`; ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.@{ ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು' ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು. ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್‌ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.o [ ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.3 /ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.?y .ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.K~ -ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.D} ,ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.)|M +ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.v{g *ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.=zu )ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;y3 (ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು..xW 'ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.w) &ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನುkvQ %ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.kuQ $ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.ltS #ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂysm "ಯೆಹೂದನೂ ಬೆನ್ಯಾವಿಾನನೂ ಶೆಮಾ ಯನೂ ಯೆರೆವಿಾಯನೂTr# !ಅಜರ್ಯನೂ ಎಜ್ರನೂ ಮೆಷುಲ್ಲಾ ಮನೂq- ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ p; ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.qo] ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.n ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.Wm) ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂl{ ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.ky ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.j+ ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.vig ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.>hw ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು.g! ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು.Sf! ಅಮೋಕನ ವಂಶದವ ನಾದ ಏಬರನು, ಹಿಲ್ಕೀಯನ ವಂಶದವನಾದ ಹಷ ಬ್ಯನು, ಯೆದಾಯನ ವಂಶದವನಾದ ನೆತನೇಲನು.e' ಯೆದಾ ಯನ ವಂಶದವನಾದ ಉಜ್ಜೀಯು, ಸಲ್ಲೈಯನ ವಂಶ ದವನಾದ ಕಲ್ಲೈಯನು,[d1 ಯೋಯಾ ರೀಬನ ವಂಶದವನಾದ ಮತ್ತೆನೈಯನು,c ಮಿನ್ಯಾವಿಾ ನನ, ಮೋವದ್ಯನ ವಂಶದವನಾದ ಪಿಲ್ಟೈಯನು; ಬಿಲ್ಗಾನ ವಂಶದವನಾದ ಶಮ್ಮೂವನು, ಶೆಮಾಯನ ವಂಶದವನಾದ ಯೆಹೋನಾತಾನನು,Lb ಅಬೀ ಯನ ವಂಶದವನಾದ ಜಿಕ್ರಿಯು,zao ಮೆರಾಯೋತನ ವಂಶದವನಾದ ಹೆಲ್ಕೈ ನು, ಇದ್ದೋನನ ವಂಶದವನಾದ ಜೆಕರ್ಯನು, ಗಿನ್ನೆ ತೋನನ ವಂಶದವನಾದ ಮೆಷುಲ್ಲಾಮನು,` ಶೆಬನ್ಯನ ವಂಶದವ ನಾದ ಯೋಸೇಫನು, ಹಾರಿಮನ ವಂಶದವನಾದ ಅದ್ನನು,X_+ ಮಲ್ಲೂಕಿಯ ವಂಶ ದವನಾದ ಯೋನಾತಾನನು,r^_ ಯೆರೆವಿಾ ಯನ ವಂಶದವರಾದ ಹನನ್ಯನು, ಎಜ್ರನ ವಂಶದ ವನಾದ ಮೆಷುಲ್ಲಾಮನು, ಅಮರ್ಯನ ವಂಶದವ ನಾದ ಯೆಹೋಹಾನಾನನು,x]k ಯೋಯಾಕೀಮನ ದಿನಗಳಲ್ಲಿ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರಂದರೆ--ಸೆರಾ ಯನ ವಂಶದವನಾದ ಮೆರಾಯನು,)\M ಯೋಯಾದನು ಯೋನಾತಾನನನ್ನೂ ಪಡೆದನು; ಯೋನಾತಾನನು ಯದ್ದೂವನನ್ನೂ ಪಡೆದನು.[- ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;OZ ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.DY ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.MX ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.W) ಯೋಯಾರೀಬನು, ಯೆದಾಯನು ಸಲ್ಲೂವು ಆಮೋಕನು ಹಿಲ್ಕೀಯನು ಯೆದಾಯನು.rV_ ಮಿಯ್ಯಾವಿಾನನು ಮಾದ್ಯನು ಬಿಲ್ಗಯನು ಶೆಮಾಯನುTU# ಇದ್ದೋನು ಗಿನ್ನೆತೋ ನನು ಅಬೀಯನುT ಮಲ್ಲೂಕನು ಹಟ್ಟೂಷನು ಶೆಕನ್ಯನು ರೆಹುಮನು ಮೆರೇಮೋತನುgSI ಸೆರಾಯನು ಯೆರೆವಿಾಯನು ಎಜ್ರನು ಅಮರ್ಯನು;cR C ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,3Qa $ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.Py #ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.TO# "ಹಾದೀದು ಚೆಬೋ ಯಾಮ್‌ ನೆಬಲ್ಲಾಟುMN !ಹಾಚೋರು ರಾಮಾವು ಗಿತ್ತಯಿಮ್‌@M} ಅನಾತೋತು ನೋಬು ಅನನ್ಯವು'LI ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ K ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು. J ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂFI ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂeHE ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂG ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂwFi ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ[E1 ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.OD ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು..CW ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.RB ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;A) ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.@! ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.Q? ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.L> ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.D= ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.#<A ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;a;= ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.: ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.79i ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.-8U ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.7 ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.&6G ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.85k ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು.v4g ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.~3w ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು._29 ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,`1; ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.m0U ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--J/ ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.. / ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.`-; 'ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್‌ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.U,% &ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.+' %ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.L* $ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು; I~{IyxvsrpnimZlViged;cb `_M^9\t[+YVUTi ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.y=mಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್‌ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.e<Eಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.;ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.Q:ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.[91ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.G8 ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮ ನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ.7'ಆಗ ಅರಸನನ್ನು ಸೇವಿಸುವ ದಾಸರು ಅವನಿಗೆ ಹೇಳಿದ್ದೇನಂದರೆ--ಅರಸನಿಗೋಸ್ಕರ ರೂಪವತಿಯಾದ ಕನ್ಯಾಸ್ತ್ರೀಯರು ಹುಡುಕಲ್ಪಡಲಿ.~6 yಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತ ವಾದಾಗ ಅವನು ವಷ್ಟಿಯನ್ನೂ ಅವಳು ಮಾಡಿದ್ದನ್ನೂ ಅವಳಿಗೆ ವಿರೋಧವಾಗಿ ನೇಮಿಸಿದ್ದನ್ನೂ ಜ್ಞಾಪಕ ಮಾಡಿಕೊಂಡನು. 5 ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.4 ;ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದ,3 Uಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.U2 'ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.}1 wಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.L0 ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.u/ gಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ.i. Oಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.o- [ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್‌, ಆದ್ಮಾತನು, ತರ್ಷೀಷನು.m, W ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ}+ w ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.|* u ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.+) S ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ}( w ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.' ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.%& Gಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.%% Gಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.$ ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.E# ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.A" ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.! ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್‌ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ?  }ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;xk ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.r_ ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂ5e ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.b? ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.vg ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.G  ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.lS ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;{ ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.  ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು._9 ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್‌ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.P ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್‌ ದಿವಸದಲ್ಲಿ ಬರಲೇ ಇಲ್ಲ;ue ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು. ಆದಕಾರಣ ಸಬ್ಬತ್‌ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್‌ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್‌ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು. ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್‌ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ. ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್‌ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?q] ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್‌ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.Y- ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.V' ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ. G~zwvutrq~oLmPkajchfgeeaa?_][Z_YWU[TRQONLJIGFDA@>=;c:h8?7p6J3{1Z/-*)(&$"!f &p 2 &t!= ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ0[ ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.xk ಆಗ ಅದೇ ಕಾಲದಲ್ಲಿ ಶೀವಾನ್‌ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.~wನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು. ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.:oಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.-Uಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.%Eಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --6gಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು. ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.e Gಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು.5 ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.dC ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.zoಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು."?ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.<sಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.K ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.1 ]ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.x kಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ. ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.  }ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು.ueಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು._9 ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.3a ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.C ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.5 ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು.K ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು."?ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;Kಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ,%Eಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.wiಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು./~Yಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.|}sಆಗ ಅರಸನು--ಇದಕ್ಕೋಸ್ಕರ ಮೊರ್ದೆಕೈಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟವೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು.G| ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು.{ ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.jzOಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.+yQ ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.#xA ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.w# ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು. v; ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.u} ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.Otನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.%sEಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,#rAದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.=quಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು./pYಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.Poಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.?nyಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.zm qಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.?lyಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.Qkನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.Yj-ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.2i_ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.thc ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.g ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು.Hf  ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ#eA ಎಸ್ತೇರಳು ಮೊರ್ದೆ ಕೈಗೆ ಹೇಳಲು ಹತಾಕನಿಗೆ ಆಜ್ಞಾಪಿಸಿದ್ದೇನಂದರೆ--'dI ಆಗ ಹತಾಕನು ಬಂದು ಮೊರ್ದೆಕೈಯ ಮಾತು ಗಳನ್ನು ಎಸ್ತೇರಳಿಗೆ ತಿಳಿಸಿದನು.c ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.lbSಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು.zaoಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.k`Qಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು.x_kಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು..^Wಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.b]?ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.S\ #ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.6[gಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್‌ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್‌ ಪಟ್ಟಣವು ತಳ ಮಳಗೊಂಡಿತು.FZಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.Y ಒಂದೇ ದಿನದಲ್ಲಿ ಅಂದರೆ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.[X1 ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.VW' ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು. U}E{zww3trAonrmkjiihhgdc a`]\?ZUX VUWQQO7MSLIFEuCA@}?=;:>97532!0@._-,+)('&$! 0mh + ):-vr5 ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ. qತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ. p;ಇಗೋ, ಆ ರಾತ್ರಿಯು ಒಂಟಿಯಾಗಿರಲಿ; ಆನಂದ ಸ್ವರವು ಅದಕ್ಕೆ ಬಾರದಿರಲಿ.oಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ. n ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.kmQಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ..lWನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ./k[ಯೋಬನು ಮಾತನಾಡಿ-- j =ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.vig ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.6hg ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.;gq ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.%fE ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.leS ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.'dIಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.3caಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.wbiಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.a9ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.A`}ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.N_ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.N^ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.] ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.9\ oಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.+[ Sಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.jZ Qಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ"Y Aಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.X ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿZW 1ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.mV Wಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.U 7ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.iT Oಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ S  ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು.^R 9 ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.Q  ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.uP g ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.KO  ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?]N 7ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.]M 7ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.pL ]ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.OK ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.%J Gಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.I ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.!H ?ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.yG qಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.+FQ ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.1E] ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ZD 1 ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.C3 ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.RB ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.~Aw ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ@{ ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು. ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.@={ ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್‌ ದಿವಸಗಳೆಂದು ಕರೆದರು.`<; ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;H;  ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;r:_ ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.Z9/ ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.o8Y ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.<7s ಯೆಹೂದ್ಯರು ಅಡಾರ್‌ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆG6  ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್‌ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.f5G ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು;X4+ ಅಡಾರ್‌ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.s3a ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.%2E ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.L1 ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.N0 ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.T/# ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.V.' ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.f-G ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.,- ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು.M+ ಪೋರಾತನು ಅದಲ್ಯನು ಅರೀದಾತನು*' ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು)' ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು.~(w ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.S'! ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.n&W ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.Y%- ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.$ 9 ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.L#ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು."#ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.3!aಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.  ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.4c ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.7i ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು. 7~8}p|{zyxx(wgvutt?s\O[ ZeYY XWQVmUTSRR7QXPoONMMULjKp=<;;*:s9877B6544372I1U0^/`.-,+*u)('&& %%##2"U! 7 %/y2s ;t 0 /=7M ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ;9m ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.{q ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.<s ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?xk ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.X~+ ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ?^} 9 ಅದಕ್ಕೆ ಯೋಬನು ಉತ್ತರಿಸಿ ಇಂತೆಂದನುn|Wನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.S{!ಇನ್ನು ಆತನು ನಿನ್ನ ಬಾಯನ್ನು ನಗೆಯಿಂದ, ನಿನ್ನ ತುಟಿಗಳನ್ನು ಜಯಧ್ವನಿಯಿಂದ ತುಂಬಿಸುವನು.Tz#ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.9ymಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.ixMಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;$wCಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.>vwಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು.Luಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು..tWಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.Cs ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.Mr ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಬಾಡುವದು.q# ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?p7 ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?ooY ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.6ngದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.;mqನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.Clನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.2k_ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆrj_ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.diCದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?vhgಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?zg qಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು--/fYಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.seaನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?dಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?c#ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?.bWನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ,aSನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.Y`-ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.B_ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.Y^- ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ']I ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ?D\ ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.a[= ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.-ZU ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.Y!ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.[X1ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.MWನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.oVYನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.;Uqಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆT)ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.XS+ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂlR Uಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?AQ}ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?zPoತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.sOaಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು.pN[ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.jMOಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?GL ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?BKನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.J'ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?#IAನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ5Heಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.9Gmಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರುPFತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.GE ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ.QDಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ.3Caಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ.QBನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.rA_ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.^@7 ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ??% ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ?{>q ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?p=[ ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.m<U ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.V;'ನನ್ನ ವಿಜ್ಞಾಪನೆಯನ್ನು ದೇವರು ಲಾಲಿಸಿ, ನಾನು ನಿರೀಕ್ಷಿಸಿದ್ದನ್ನು ಆತನು ಕೊಟ್ಟರೆ ಲೇಸು.8:kನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.9}ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?T8#ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?T7#ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.K6ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.B5ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.i4 Oಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು.e3Eಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.@2{ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.k1Qನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.*0Oನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.g/Iಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು../ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.B-ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.N,ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.`+;ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.e*Eಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.[)1ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.'(Iಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.U'%ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.v&gಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆL% ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.d$C ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.`#; ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.@"{ ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;q!] ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.. Wನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.%Eಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.!=ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.A}ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.kQಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.Jಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.:oಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.W +ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?W)ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.iMಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.W)ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?fGಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--%Eಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.2_ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.)M ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗO ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.X+ ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.I   ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.` ; ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,e Eನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.V 'ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?N ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?p[ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;_9ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.9ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.tcನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?a ?ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--xkನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು. ;ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.yನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.6gದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?/ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂw~iಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.Q}ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?=|uಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.:{oಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ. zಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.Qyಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.x ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.:woತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂVv' ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.Du ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?]t5 ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?csA ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ. 0:~X}o|!zz xxw!v$u^trZqXpUonm=<<1;:p9A86554O322F10v/.l-~,++*=)B(&%%%$B#f"!!F gb` b:U  * P0} u ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.  ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.  ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ,cA ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?1 ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.5ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂxkಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.-ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.3ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.)Mಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ. ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?&Gಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.P ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.)~M ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.R} ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ. | ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.8{k ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?Qz ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?Jy ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.ax= ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.:wo ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.Hv  ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.au= ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.itM ಇಗೋ, ನ್ಯಾಯ ವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯಿಸಲ್ಪಡುವದಾಗಿ ನನಗೆ ತಿಳಿದದೆ.Hs  ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ; ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.r3 ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.wqi ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.p  ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?Io  ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.0n[ ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.Rm ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?~lw ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.7ki ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?Fj ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?[i1 ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?0h[ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.=gu ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.'fI ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.Xe+ ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು._d9 ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.9c o ಇಗೋ, ನನ್ನ ಕಣ್ಣು ಎಲ್ಲಾ ನೋಡಿತು; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿತು.b  ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.a# ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.8`k ಆತನು ಜನಾಂಗಗಳನ್ನು ಹೆಚ್ಚಿಸಿ ಅವುಗಳನ್ನು ನಾಶಮಾಡುತ್ತಾನೆ. ಜನಾಂಗ ಗಳನ್ನು ವಿಸ್ತಾರಮಾಡಿ ತಿರುಗಿ ಅವುಗಳನ್ನು ಹತ್ತಿಕ್ಕುತ್ತಾನೆ.w_i ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.Q^ ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.e]E ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.?\y ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.<[s ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.jZO ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ..YW ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.TX# ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.*WO ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.V7 ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ. U ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.GT  ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?)SM ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.0R[ ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು?`Q; ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.nPW ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.=Ou ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.#NA ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.+MQ ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.L/ ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?K9 ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.^J 9 ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು--I' ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.mHU ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು. G ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.F  ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.VE' ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.BD ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.zCo ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ7Bi ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,RA ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.~@w ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ??' ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?> ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ. = ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?t<c ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?:;o ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.: ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.v9g ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.8 ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?@7{ ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?}6 w ಆಗ ನಾಮಾಥ್ಯನಾದ ಚೋಫರನು ಉತ್ತರಿಸಿ ಹೀಗೆ ನುಡಿದನು;e5E ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು. 4; ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆ93m ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.27 ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.31a ಹಾಗಾದರೆ ಯಾಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದಿ? ಯಾವ ಕಣ್ಣು ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.?0y ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.x/k ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.u.e ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.>-w ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.t,c ಆದಾಗ್ಯೂ ಇವುಗ ಳನ್ನು ನಿನ್ನ ಹೃದಯದಲ್ಲಿ ಮರೆಮಾಡಿದಿ; ಇದು ನಿನ್ನ ಬಳಿಯಲ್ಲಿ ಇದೆ ಎಂದು ತಿಳಿದಿದ್ದೇನೆ.Y+- ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.X*+ ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ.K) ಹಾಲಿನಂತೆ ನನ್ನನ್ನು ಹೊಯ್ಯಲಿಲ್ಲವೋ? ಮೊಸರಿನಂತೆ ನನ್ನನ್ನು ಹೆಪ್ಪಾಗ ಮಾಡಲಿಲ್ಲವೋ?S(! ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?' ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.i&M ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ; %; ನನ್ನ ಅಕ್ರಮವನ್ನು ವಿಚಾರಿಸುತ್ತೀ; ನನ್ನ ಪಾಪವನ್ನು ಹುಡುಕುತ್ತೀ.a$= ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ<#s ನಿನಗೆ ಮಾಂಸದ ಕಣ್ಣುಗಳುಂಟೋ ಅಥವಾ ಮನುಷ್ಯನು ನೋಡುವಂತೆಯೇ ನೀನೂ ನೋಡುತ್ತೀಯೋ;I"  ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?'!I ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.5  g ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.7i #ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.L "ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.#A !ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.tc ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.fG ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.6g ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?% ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.V' ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆQ ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.W) ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.|s ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?:o ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.y ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.~w ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು.9m ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.C ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?B ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ.y m ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.l S ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.Q  ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.# A ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು;l S ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ. ; ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?J ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.eE ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.^7 ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.B ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ. ;~~ }(|P{zNyxwAvutt1s0r@q|poonmmlkjihhg\fle|dcrba``^]\[[.ZDYXXNWVUT0SLRQ O_N)M;KJtIHGG>=`{ಆತನು ಈಗ ನನ್ನನ್ನು ದಣಿಸಿದ್ದಾನೆ; ನನ್ನ ಜೊತೆಯವರನ್ನೆಲ್ಲಾ ನೀನು ಹಾಳುಮಾಡಿದಿ.`=;ನಾನು ಮಾತನಾಡಿದರೆ ನನ್ನ ನೋವಿಗೆ ಉಪಶಮನವಾಗುವದಿಲ್ಲ; ನಾನು ಬಿಟ್ಟರೆ ನನಗೆ ಏನು ಉಪಶಮನವಾದೀತು?P<ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.;'ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.a:=ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು?G9 ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.d8 Eಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ--c7A#ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.$6C"ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.f5G!ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.(4K ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.M3ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.)2Mಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.1ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.0!ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.k/Qತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.M.ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.F-ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.`,;ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ. +;ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.b*?ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.l)Sಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.l(Sದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.1']ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.$&Cಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.Z%/ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.$1ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!u#eಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.n"Wನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?}!u ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.G   ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?+Q ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?9m ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.\3 ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ??yದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?@{ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?lSನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.}uನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.=uಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.:oನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?zoಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ? ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--;qಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.'ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.0[ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.Oನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.+Qಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು.T#ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.]5ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?8 kನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.7 iಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು. ~2~}||3{xzwyxwvutsrfqpoonnm)l~kjiiF=ihwಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.)gMಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.Lfಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್‌ ಬಂಗಾರವನ್ನು ತೆಗೆದು ಹಾಕುವಿ.eyಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.Sd!ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.'cIಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.hbKನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.*aOನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.m`Uಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.`_;ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.L^ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.]ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?J\ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.H[  ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?KZ ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!>Yw ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.VX' ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.9Wm ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.-VUಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.LUದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.xTkಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.1S]ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.4Rcನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?!Q=ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?gPIಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?O ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--kNQ"ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.0M[!ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ. L ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು.K7ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು?_J9ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.dICಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ?=Huನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?sGaಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.Fಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.PEಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.3Daಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.bC?ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ._B9ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!OAಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?J@ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.?3ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.q>]ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.3=aಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.,<Sಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.,;Sನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.j:Oಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.Y9- ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.N8 ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.G7  ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. 6; ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ;05[ ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ.v4gಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ.-3Uದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?_29ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.'1Iನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.a0=ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?U/%ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.'.Iನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.c- Cಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--e,Eದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.:+oಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.C*ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು.V)'ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.(ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.@'{ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು._&9ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.f%Gಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.5$eಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.#-ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.8"kದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.}!uದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.7 iಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.#Aಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.iMಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.A}ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು."? ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂJ ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ ~}}{zvyxxPwvutssIr]qMpzonmlkk-jNih g4feedbcmbb a*`L_k^]\\[rZYYX+WWVFUbTSSR[QPiO{NMMUL}KJI]HHG3FXEyDDCPBA@>>==_<;::b99%87 543210//--(,(+R*)(('I&%%\$##%"e! V{G\Wa )9Q=(ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು._<9'ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,);M&ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,^:7%ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.X9+$ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು..8W#ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.i7M"ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?s6a!ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.{5q ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.Q4ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?=3uಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.v2gನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,19ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.\03ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;>/wಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ,r._ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,-}ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,g,Iದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.F+ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.N*ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,z)oಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ^(7ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ='u(ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).>&wದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,Q%ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,0$[ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?S#!ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?Q" ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,W!) ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.> w ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು.2_ ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.|s ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,Dನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ.-Uನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,b?ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.4cನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ<sಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?)Mದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?=uಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು?E ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?%ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು./Yನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.5ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.G ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.=uನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.Kನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.tcಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?2_ಆದರೆ ಆತನ ನಾಶದಲ್ಲಿ ಅವರು ಮೊರೆಯಿಟ್ಟರೆ, ಸಮಾಧಿಗೆ ಆತನು ಕೈ ಚಾಚುವದಿಲ್ಲ.R ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.| sನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.2 _ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ. 9ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.9 mಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.}ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ. ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.]5ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.3aದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.q]ಅವರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬಂದರು; ನಾಶದೊಂದಿಗೆ ಹೊರಳಿ ನನ್ನ ಮೇಲೆ ಅವರು ಬರುತ್ತಾರೆ.cA ನನ್ನ ದಾರಿಯನ್ನೂ ಕೆಡಿಸುತ್ತಾರೆ; ನನ್ನ ನಷ್ಟಕ್ಕಾಗಿ ಸಹಾಯಮಾಡುತ್ತಾರೆ; ಅವರಿಗೆ ಸಹಾಯ ಕನಿಲ್ಲ.B ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.  ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ; ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.1 ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.~/ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.}#ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ.]|5ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.I{ ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).3zaಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.Zy/ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;:xoಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು.w }ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು*vOಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.Nuನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.Mtಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.;sqನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.r7ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.Dqನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು.[p1ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು.Wo)ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.Pnದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.Jmದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.lನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.'kIನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು..jW ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.?iy ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.Th# ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.g% ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.4fc ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.Qeಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು.jdOಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.-cUನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು.=buಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.>awನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು.D`ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.c_Aಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು.^ !ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ--`];ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.H\ ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.([Kಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗjZOನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.YY-ಗಾಳಿಗೂ ತೂಕವನ್ನು ನೇಮಿಸಿ ಆತನು ಭೂಮಿಯ ಕಟ್ಟಕಡೆಗೂ ದೃಷ್ಟಿಸಿ ಆಕಾಶದ ಕೆಳಗೆ ನೋಡುತ್ತಾನೆ.SX!ದೇವರು ಅದರ ಮಾರ್ಗವನ್ನು ಗ್ರಹಿಸಿ ಕೊಂಡಿದ್ದಾನೆ; ಆತನೇ ಅದರ ಸ್ಥಳವನ್ನು ತಿಳಿದಿದ್ದಾನೆ.MWನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.>Vwಎಲ್ಲಾ ಜೀವಿಗಳ ಕಣ್ಣು ಗಳಿಗೆ ಅದು ಮರೆಯಾಗಿದೆ; ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.Uಆದರೆ ಜ್ಞಾನವು ಎಲ್ಲಿಂದ ಬರುವದು? ಗ್ರಹಿಕೆಯ ಸ್ಥಳವು ಎಲ್ಲಿ?RTಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.gSIಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.JRಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;PQಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.]P5ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ.ZO/ಅಗಾಧವು--ಅದು ನನ್ನಲ್ಲಿ ಇಲ್ಲ ಅನ್ನುತ್ತದೆ; ಸಮುದ್ರವು--ನನ್ನ ಬಳಿಯಲ್ಲಿ ಇಲ್ಲ ಅನ್ನು ತ್ತದೆ.[N1 ಮನುಷ್ಯನು ಅದರ ಬೆಲೆಯನ್ನು ತಿಳಿದುಕೊಳ್ಳುವದಿಲ್ಲ; ಜೀವಿತರ ಭೂಮಿಯಲ್ಲಿ ಅದು ದೊರಕುವದಿಲ್ಲ.M' ಆದರೆ ಜ್ಞಾನವು ಎಲ್ಲಿ ದೊರಕುವದು? ಗ್ರಹಿಕೆ ಇರುವ ಸ್ಥಳ ಎಲ್ಲಿ?FL ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.qK] ಬಂಡೆಗಳಲ್ಲಿ ಮಾರ್ಗ ಗಳನ್ನು ಕೊರೆದುಬಿಡುತ್ತಾನೆ; ಅವನ ಕಣ್ಣು ಅಮೂಲ್ಯ ವಾದದ್ದನ್ನೆಲ್ಲಾ ನೋಡುತ್ತದೆ.4Jc ಅವನು ಬಂಡೆಯ ಮೇಲೆ ಕೈ ಹಾಕುತ್ತಾನೆ; ಪರ್ವತಗಳನ್ನು ಬುಡದಿಂದ ಮಗುಚುತ್ತಾನೆ.5Ieಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ.4Hcಆ ಹಾದಿಯನ್ನು ಪಕ್ಷಿ ತಿಳಿಯಲಿಲ್ಲ; ಹದ್ದಿನ ಕಣ್ಣು ಅದನ್ನು ದೃಷ್ಟಿಸಲಿಲ್ಲ;%GEಅದರ ಕಲ್ಲುಗಳು ನೀಲಮಣಿಗಳ ಸ್ಥಳವಾಗಿವೆ; ಬಂಗಾರದ ಧೂಳು ಅದಕ್ಕೆ ಉಂಟು.RFಭೂಮಿ ಯಿಂದ ರೊಟ್ಟಿಯು ಬರುತ್ತದೆ; ಆದರೆ ಅದರ ಕೆಳಗಿ ನದು ಬೆಂಕಿ ಬಿದ್ದಂತೆ ಹಾಳಾಗಿರುವದು. Eನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ./DYಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ.[C1ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.B )ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ?gAIಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.P@ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ./?Yಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.x>kದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.A=}ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.O<ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ. ;ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.h:Kಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ29_ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.i8Mಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.z7o ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.L6 ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?J5 ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.D4 ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?3% ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?@2{ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?E1ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.S0!ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.1/]ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ...Wನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.P-ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂs,aನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ~+ yಯೋಬನು ಇನ್ನೂ ತನ್ನ ಸಾಮತಿ ಎತ್ತಿ ಹೇಳಿದ್ದೇನಂದರೆ-- ~}q|t{zyx_wvvtsrqqp(ornmll!kHjKi{h]gfedcba`_^]\[ZYXXYWVUT^S_QPOO$N7MULK5JII-HaGFEE D_C0B"A@?;>}== $ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.='$ಜನಗಳು ತಮ್ಮ ಸ್ಥಳದಲ್ಲಿ ಒಡೆಯಲ್ಪಡುವ ರಾತ್ರಿಯನ್ನು ಬಯಸಬೇಡ.f<G$ಅವನು ನಿನ್ನ ಐಶ್ವರ್ಯವನ್ನು ಲೆಕ್ಕಿಸು ವನೋ? ಬಂಗಾರವನ್ನೂ ಬಲದ ಎಲ್ಲಾ ಶಕ್ತಿಗಳನ್ನೂ ಲೆಕ್ಕಿಸನು.;$ರೌದ್ರ ಉಂಟು, ಅವನು ನಿನ್ನನ್ನು ಒಂದೇ ಪೆಟ್ಟಿನಿಂದ ಒಯ್ಯದ ಹಾಗೆ ನೋಡು; ದೊಡ್ಡ ವಿಮೋಚನೆಯ ಕ್ರಯ ನಿನ್ನನ್ನು ಬಿಡಿಸದು.P:$ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.59e$ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.o8Y$ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.-7U$ಯೌವ ನದಲ್ಲಿ ಅವರು ಸಾಯುತ್ತಾರೆ. ಅವರ ಜೀವವು ಅಪವಿ ತ್ರರ ಮಧ್ಯದಲ್ಲಿ ಇದೆ.|6s$ ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.,5S$ ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.4$ ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.z3o$ ಆತನು ಅವರ ಕಿವಿಯನ್ನು ಶಿಕ್ಷೆಗಾಗಿ ತೆರೆದು ದುಷ್ಟತನ ಬಿಟ್ಟು ತಿರುಗಿರೆಂದು ಅವರಿಗೆ ಆಜ್ಞಾಪಿಸುತ್ತಾನೆ.K2$ ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.N1$ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.E0$ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.Y/-$ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ..5$ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.k-Q$ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.z,o$ನನ್ನ ತಿಳುವಳಿಕೆಯನ್ನು ದೂರದಿಂದ ತಕ್ಕೊಂಡು ಬರುವೆನು; ನನ್ನ ನಿರ್ಮಾಣಿಕನಿಗೆ ನೀತಿಯನ್ನು ಸಲ್ಲಿಸುವೆನು.o+Y$ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.`* =$ಎಲೀಹು ಮುಂದುವರಿದು ಹೇಳಿದ್ದೇನಂದರೆ--g)I#ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.[(1#ಆದರೆ ಈಗ ಅದು ಹಾಗಲ್ಲದಿರುವದರಿಂದ ಆತನು ತನ್ನ ಕೋಪದಿಂದ ಏನೂ ವಿಚಾರಿಸದೆ ಇದ್ದಾನೆ; ಆದರೂ ಅವನು ದೊಡ್ಡ ಇಕ್ಕಟ್ಟಿನಲ್ಲಿ ಅದನ್ನು ತಿಳುಕೊಳ್ಳುವದಿಲ್ಲ.,'S#ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.w&i# ನಿಶ್ಚಯವಾಗಿ ವ್ಯರ್ಥವಾದ ದ್ದನ್ನು ದೇವರು ಕೇಳುವದಿಲ್ಲ. ಇಲ್ಲವೇ ಸರ್ವಶಕ್ತನು ಅದನ್ನು ಲಕ್ಷಿಸುವದಿಲ್ಲ.-%U# ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.$# ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.r#_# ಆದರೆ ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ನಿರ್ಮಾಣಿಕನಾದ ದೇವರು ಎಲ್ಲಿ ಎಂದು ಯಾರೂ ಹೇಳುವದಿಲ್ಲ.5"e# ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.!%#ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.p [#ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?wi#ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ?G #ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ.!=#ನಾನು ನಿನಗೂ ನಿನ್ನ ಸಂಗಡ ಇರುವ ಸ್ನೇಹಿತರಿಗೂ ಉತ್ತರ ಕೊಡುತ್ತೇನೆ.Y-#ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.q]#ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ?m W#ಇದಲ್ಲದೆ ಎಲೀಹು ಮಾತನಾಡಿ ಹೇಳಿದ್ದೇನಂದರೆ--^7"%ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.r_"$ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.L"#ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.(K""ತಿಳುವಳಿಕೆ ಯುಳ್ಳವರು ನನಗೆ ಹೇಳಲಿ, ಜ್ಞಾನಿಯು ನನ್ನ ಮಾತನ್ನು ಕೇಳಲಿ.ue"!ನಿನ್ನ ಮನಸ್ಸಿನ ಪ್ರಕಾರ ಇರ ಬೇಕೋ? ನೀನು ತಿರಸ್ಕರಿಸಿದರೂ ಆದು ಕೊಂಡರೂ ಆತನು ಪ್ರತಿಫಲ ಕೊಡುವನು ನಾನಲ್ಲ.ue" ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು."ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ.xk"ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.#A"ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.{q"ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.!"ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.G "ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ.z o"ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ.x k"ಲೆಕ್ಕವಿಲ್ಲದ ಪರಾಕ್ರಮಿಗಳನ್ನು ಚೂರು ಚೂರು ಮಾಡಿ, ಮತ್ತೊಬ್ಬರನ್ನು ಅವರ ಸ್ಥಳದಲ್ಲಿ ನಿಲ್ಲಿಸು ತ್ತಾನೆ.H  "ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ.3 a"ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.V '"ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.S!"ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.D"ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.1"ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?F"ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?%E"ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು.:o"ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.V'"ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;xk" ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ? " ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ. " ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.+~Q" ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.=}u" ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.Q|"ಅವನು ಅಪರಾಧ ಮಾಡು ವವರ ಸಹವಾಸದಲ್ಲಿ ಹೋಗುತ್ತಾ, ದುಷ್ಟ ಜನರ ಸಂಗಡ ನಡೆದುಕೊಳ್ಳುತ್ತಾನೆ.{"ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?z"ನನ್ನ ನ್ಯಾಯಕ್ಕೆ ವಿರೋಧ ವಾಗಿ ನಾನು ಸುಳ್ಳಾಡಲೋ? ದ್ರೋಹವಿಲ್ಲದೆ ನನ್ನ ಗಾಯವು ಮಾಯದಂಥದ್ದೇ ಎಂದು ಹೇಳಿದ್ದನು.My"ಯೋಬನು--ನಾನು ನೀತಿವಂತನಾಗಿದ್ದೇನೆ, ದೇವರು ನನ್ನ ನ್ಯಾಯತೀ ರ್ಪನ್ನು ತೆಗೆದುಬಿಟ್ಟನು.Hx "ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.5we"ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ./vY"ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.u -"ಇನ್ನೂ ಹೆಚ್ಚಾಗಿ ಎಲೀಹು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--at=!!ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.7si! ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.^r7!ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ.iqM!ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.p+!ಇಗೋ, ಇವೆಲ್ಲವುಗಳನ್ನು ಅನೇಕ ಸಾರಿ ಮನು ಷ್ಯನಿಗೆ ಮಾಡುತ್ತಾನೆ.Ko!ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.An}!ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;m !ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.{lq!ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.2k_!ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.*jO!ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,Qi!ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.>hw!ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.!g=!ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.|fs!ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು._e9!ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.d{!ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.Xc+!ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.b!ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿwai!ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.L`! ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.'_I! ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.a^=! ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.]! ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.\%! ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.u[e!ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ.PZ!ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು._Y9!ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.~Xw!ನೀನು ನನಗೆ ಉತ್ತರ ಕೊಡುವದಕ್ಕೆ ಸಾಧ್ಯವಾದರೆ ನಿನ್ನ ಮಾತುಗಳನ್ನು ಸಿದ್ಧಮಾಡಿಕೊಂಡು ನನ್ನ ಮುಂದೆ ನಿಂತುಕೋ.VW'!ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.V/!ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.LU!ಇಗೋ, ಈಗ ನನ್ನ ಬಾಯನ್ನು ತೆರೆದಿದ್ದೇನೆ. ನನ್ನ ನಾಲಿಗೆ ನನ್ನ ಬಾಯಲ್ಲಿ ಮಾತನಾಡುತ್ತದೆ.yT o!ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.US% ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?:Ro ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.TQ# ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.qP] ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.BO ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.2N_ ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು.jMO ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.JL ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.K ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ.gJI ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ.kIQ ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.  ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು. K~}}F{{9zyxAwBvcu|ttSsrqypoon1mnlkjiigfeeEdncba`__^5]\\[ZYXXW@VUTSRRGQPbONNM]L_K&JI4HXGeFEE~DhCVBAAf@?>== M(ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ.[=1(ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ.<1(ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು.c;A(ಅದರ ಎಲುಬುಗಳು ಹಿತ್ತಾಳೆಯ ಸಲಿಕೆಗಳಂತೆ ಬಲವಾಗಿವೆ; ಅಸ್ತಿವಾರಗಳು ಕಬ್ಬಿಣದ ಕಂಬಿಗಳ ಹಾಗೆ ಅವೆ.e:E(ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ.e9E(ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು.^87(ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.47c(ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.G6 ( ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.Q5( ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.-4U( ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.d3C( ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.a2=( ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?~1w(ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?E0(ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು. /(ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು--i.M(ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.n-W(ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.\,3(ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು--+3(ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.U* '(ಕರ್ತನು ಯೋಬನಿಗೆ ಉತ್ತರ ಕೊಟ್ಟು-- );'ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.3(a'ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.e'E'ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.M&'ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?S%!'ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?$'ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.%#E'ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.3"a'ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.B!'ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.  'ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.U%'ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.^7'ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?2_'ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.6g'ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.'ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.R'ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ.V''ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.' ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?_9' ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?lS' ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?}' ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?vg' ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?<s'ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.6g'ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.X+'ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.kQ'ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?'ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.J'ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ.W )'ಅವುಗಳ ಗರ್ಭ ತುಂಬುವ ತಿಂಗಳು ಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ತಿಳಿಯುತ್ತೀಯೋ?  'ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ? &)ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು? &(ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?` ;&'ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?  &&ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?tc&%ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;oY&$ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?X+&#ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?b?&"ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ? &!ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?5e& ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?zo&ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?3a&ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.P&ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು?(~K&ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?J}&ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.5|e&ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;({K&ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?1z]&ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?vyg&ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ._x9&ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?Sw!&ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.`v;&ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ?(uK&ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?Rt&ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.dsC&ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?wri&ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?@q{&ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.Tp#&ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.9om& ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?n& ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?Um%& ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.Yl-& ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.?ky& ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗj&ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?iiM&ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.Qh&ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?jgO&ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?^f7&ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.Se!&ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.0d[&ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು? c &ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--b{%ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.saa%ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.5`e%ಉತ್ತರದಿಂದ ಉತ್ತಮ ಹವಾಮಾನ ಬರುತ್ತದೆ; ದೇವರ ಬಳಿಯಲ್ಲಿ ಭಯಂಕರವಾದ ಘನ ಉಂಟು.{_q%ಆದರೆ ಈಗ ಅವರು ಮೋಡಗಳಲ್ಲಿ ಹೊಳೆಯುವ ಬೆಳಕನ್ನು ನೋಡುವದಿಲ್ಲ; ಗಾಳಿಯು ಹಾದು ಅವು ಗಳನ್ನು ನಿರ್ಮಲ ಮಾಡುವದು.q^]%ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.M]%ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ.i\M%ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ??[y%ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?SZ!%ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?oYY%ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?@X{%ಓ ಯೋಬನೇ, ಇದಕ್ಕೆ ಕಿವಿಗೊಡು, ಮೌನ ವಾಗಿ ನಿಂತು ದೇವರ ಅದ್ಭುತಗಳನ್ನು ಗ್ರಹಿಸಿಕೋ.6Wg% ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.#VA% ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.nUW% ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.=Tu% ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು. S% ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ.R#%ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ.cQA%ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ[P1%ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ{Oq%ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.EN%ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.wMi%ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.0L[%ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.K /%ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ.lJS$!ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.aI=$ ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;VH'$ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.CG$ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ.1F]$ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು? y~N}||3{HzZyOxwwNvitt9sqr}pOlk8ife!dcba`_y^]6\z[ZYXWVVU1TRQQPON7M\LKJJ"HH,FE:D BB\A>@Q=q Uನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.p=[ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.`<;ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;J;ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.r:_ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.s9a ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.8  ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.t7c ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.*6O ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.S5! ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.34aಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.3yಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.j2Oಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ..1Wವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.u0eಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,T/#ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,=.uಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.y- oನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;,! ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.d+C ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.V*'ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;H) ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.B(ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.M'ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?|&sಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.D%ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?@${ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.Z# 1ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ." ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.! ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.B  ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.ue ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.+ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.)Mನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.|sಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.b?ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು.}uಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.\3ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.= wಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ.&Gಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.~wಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ./ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.7ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ. ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.*Oಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.}ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.i Oನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.$Cರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.J ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.' Iನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.5 eಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು. !ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.; qಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.W)ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.U 'ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.oY ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.J ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.!=ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ._9ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.b?ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.J~ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.r}_ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.5|eಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.K{ ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?Tz %ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.Xy -ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.8x mಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.Ww +ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.dv Eಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.u !ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆt{*ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು. s *ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.frG*ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು.q*ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು.py* ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.:oo* ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.]n5* ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.tmc* ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.l{* ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.k*ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.*jO*ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.pi[*ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.Dh*ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.3ga*ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು.ufe*ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.ae=*ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.Td %*ಯೋಬನು ಕರ್ತನಿಗೆ ಉತ್ತರಕೊಟ್ಟು--Wc))"ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.Kb)!ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.a ) ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.j`O)ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ.g_I)ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ.+^Q)ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು.1]])ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ.3\a)ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು.H[ )ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,bZ?)ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ. w~}|{zmyxwvutsr%q%p*nm"lXk'j}iHgifoedc|bP``i^]\[ZYEX]WZUTTS;RPyON4M7LK&JHGGF7DCCBQ@??>=M;:98765t4A320d/?.{-,++n))#('&%#o"O!N@8003(F;8 @ q 02'|Is"ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.uHe!ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ.QG ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.#FAಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?TE#ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ./DYನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.zCoನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.VB'ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.A#ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.k@Qನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ.?5ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.;>qಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು.K=ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.t<cನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.;yಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.: ಆತನು ನನ್ನನ್ನು ವಿಶಾಲಸ್ಥಳಕ್ಕೆ ತಂದು ನನ್ನನ್ನು ತಪ್ಪಿಸಿಬಿಟ್ಟನು. ಯಾಕಂದರೆ ಆತನು ನನ್ನಲ್ಲಿ ಸಂತೋಷಪಟ್ಟನು.^97ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.8 ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.37aಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.B6ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.|5sಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.4 ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನುT3# ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.,2S ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.71i ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.<0s ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.X/+ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.e.Eಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;J-ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.I, ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.[+1ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.*{ಸ್ತುತಿಸತಕ್ಕ ಕರ್ತನಿಗೆ ನಾನು ಮೊರೆಯಿಡುತ್ತೇನೆ; ಹೀಗೆ ನಾನು ನನ್ನ ಶತ್ರುಗಳೊಳಗಿಂದ ರಕ್ಷಿಸಲ್ಪಡುತ್ತೇನೆ.,)Sಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.( 7ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.'3ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.p&[ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.%) ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.%$E ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.x#k ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.M" ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.v!g ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.g Iಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.Pನಿನ್ನಲ್ಲಿ ಭರವಸವಿಟ್ಟವರ ವಿರೋಧವಾಗಿ ಏಳುವ ದರಿಂದ ನೀನು ನಿನ್ನ ಬಲಗೈಯಿಂದ ರಕ್ಷಿಸುವಾತನೇ, ಆಶ್ಚರ್ಯವಾದ ನಿನ್ನ ಪ್ರೀತಿ ಕರುಣೆಯನ್ನು ತೋರಿಸು.Kಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.@{ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.!=ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.1]ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.{ನಿನ್ನ ಸನ್ನಿಧಿಯೊಳಗಿಂದ ನನಗೆ ನ್ಯಾಯತೀರ್ಪು ಹೊರಬರಲಿ; ನಿನ್ನ ಕಣ್ಣುಗಳು ನ್ಯಾಯವಾದವುಗಳನ್ನು ದೃಷ್ಟಿಸಲಿ.  =ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ./Y ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.)M ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.!= ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು. ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.+ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.=uರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.%ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.}uಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.4cಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ. ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ +ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.J ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.P ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.G  ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;; qಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.j  Qಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?jOಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.Lಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.Eಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?"?ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ./ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.z qದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.ym ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.nW ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.O~ ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ}% ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?%| G ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?A{} ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.Sz! ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.y ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.lxS ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.wy ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.dvC ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.Lu ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.t 3 ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ._s9 ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.r9 ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;q ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.p% ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;o ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?Pn ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.(m M ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?l+ ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.ska ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.\j3 ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.vig ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.[h1 ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.1g] ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.&fG ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.-eU ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.Fd ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.tcc ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. b ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;wai ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.|`s ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ._y ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.l^S ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.]' ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.u\e ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.t[ e ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?mZU ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.vYg ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.[X1 ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.#WA ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.|Vs ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ. U ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. T ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.HS  ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,